- Monday
- March 31st, 2025

ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...

ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...

ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...

ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಜಾತಿ ಲೆಕ್ಕಚಾರದಲ್ಲಿ ಗೆಲುವು ನಿರೀಕ್ಷಿಸಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಇದೀಗ ಎಣೆಸಿದ 10 ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಭಾರಿ ಅಂತರವನ್ನು ಕಾಯ್ದುಕೊಂಡಿದ್ದಾರೆ. ಕೊನೆಯ ಸುತ್ತು ಎಣಿಕೆ ಮುಕ್ತಾಯಕ್ಕೆ ಬಿಜೆಪಿ ಲೆಕ್ಕಚಾರದಂತೆ ಎರಡು ಲಕ್ಷವನ್ನು ದಾಟಿದರು ಅಚ್ಚರಿಪಡಬೇಕಿಲ್ಲ

ಸ್ವಾತಂತ್ರ್ಯದ ಬಳಿಕ ಕೇರಳ ರಾಜ್ಯದ ಇತಿಹಾಸದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯು ತನ್ನ ನೆಲೆಯನ್ನು ಕಾಣಲು ಅಸಾಧ್ಯವಾಗಿತ್ತು. ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ಚಿತ್ರನಟ ಬಿಜೆಪಿ ನಾಯಕ ಸುರೇಶ್ ಗೋಪಿ ಮತ್ತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಇದೀಗ ಗೆಲುವಿನ ಸನಿಹದಲ್ಲಿದ್ದು ಮೊದಲ ಸುತ್ತಿನಿಂದ ಈ ಕ್ಷಣದವರೆಗೆ ಮೊದಲ ಸ್ಥಾನದಲ್ಲಿಯೇ ಮುಂದಡಿಯಿಡುತ್ತಿದ್ದು ಗೆಲವು ನಿಚ್ಚಳವಾಗಿ...

ಉಡುಪಿ :ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ರವರು ಒಂದು ಲಕ್ಷದ ಹದಿನೇಳು ಸಾವಿರದ ಏಳುನೂರು ತೊಂಬತ್ತು ಮತಗಳ ಅಂತರವನ್ನು ಕಾಯ್ದುಕೊಂಡು ಗೆಲುವಿನ ಸನಿಹದಲ್ಲಿ ಕಾಣಿಸುತ್ತಿದಾರೆ.

All posts loaded
No more posts