Ad Widget

ನಾಳೆ (ಎ.10) ದ್ವಿತೀಯ ಪಿಯುಸಿ ಫಲಿತಾಂಶ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

ಎ.10 ರಂದು ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿಯನ್ನು ನಡೆಸಲಿದೆ ನಂತರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಬೆಳಿಗ್ಗೆ 11:00 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಳ್ಳಾರೆಯಲ್ಲಿ ಸಾರ್ವಜನಿಕ ರುದ್ರಭೂಮಿ ನಿರ್ಮಿಸಲು ಜನರ ಆಗ್ರಹ – ಸರಕಾರದಿಂದ ಮಂಜೂರಾದ 30 ಲಕ್ಷ ಅನುದಾನಕ್ಕೆ ಅಡ್ಡಗಾಲು – ಲಕ್ಷಾಂತರ ಹಣ ದುರುಪಯೋಗ ಆಗಿದೆಯೇ?

ಸುಳ್ಯ ತಾಲೂಕಿನಲ್ಲಿ ಅತೀ ವೇಗವಾಗಿ ಬೆಳೆಯುತ್ತಿರುವ ಪೇಟೆಗಳಲ್ಲಿ ಬೆಳ್ಳಾರೆಯೂ ಒಂದು. ಇಲ್ಲಿ ವ್ಯವಸ್ಥಿತ ರುದ್ರಭೂಮಿ ಮರೀಚಿಕೆಯಾಗಿಯೇ ಉಳಿದಿದ್ದು, ಆಡಳಿತ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ರಾಮಕ್ಕೆ ಸಾರ್ವಜನಿಕ ಸ್ಮಶಾನ ನಿರ್ಮಾಣಕ್ಕೆ ಕಂದಾಯ ಇಲಾಖೆಯು ಸುಮಾರು 84 ಸೆಂಟ್ಸ್ ಜಾಗ ಮಂಜೂರು ಗೊಳಿಸಿದ್ದು ಇದರ ಅಭಿವೃದ್ಧಿಗಾಗಿ ಈಗಾಗಲೇ ಲಕ್ಷಾಂತರ ಹಣ ವ್ಯಯಿಸಲಾಗಿದೆ. ಲಕ್ಷಾಂತರ ಖರ್ಚು ಮಾಡಿ ಅವೈಜ್ಞಾನಿಕ ರೀತಿಯಲ್ಲಿ...
Ad Widget

ಸುಳ್ಯ : ತಾಲೂಕು ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ – ಬಡ ರೋಗಿಗಳ ಪಾಡೇನು – ಜನಪ್ರತಿನಿಧಿಗಳೇ, ಅಧಿಕಾರಿಗಳೇ ಆಸ್ಪತ್ರೆ ಕಡೆಗೆ ಒಮ್ಮೆ ಇಣುಕಿ ನೋಡಿ!!!!

ನಿರಂತರವಾಗಿ ಎಂಟು ವರ್ಷಗಳಿಂದ ಪ್ರಸೂತಿ ವೈದ್ಯರಿಲ್ಲದೇ ಖಾಸಗಿ ವೈದ್ಯರ ಮೊರೆ ಹೋಗುತ್ತಿರುವ ಸರಕಾರಿ ಆಸ್ಪತ್ರೆ ಆಸ್ಪತ್ರೆಯಲ್ಲಿ ನೌಕರರು ಎಷ್ಟಿರಬೇಕು ಹಾಗೂ ಇದೀಗ ಇರುವ ನೌಕರರ ಸಂಖ್ಯೆ ಗೊತ್ತಾ? ಹಾಗಿದ್ದರೆ ಈ ವರದಿಯನ್ನೊಮ್ಮೆ ನೋಡಿ! ಸುಳ್ಯ : ಸುಳ್ಯದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ತಾಲೂಕು ಆರೋಗ್ಯ ಕೇಂದ್ರವಾಗಿ ಮಾಜಿ ಸಚಿವರು ಶಾಸಕರಾದ ಎಸ್ ಅಂಗಾರರ ಮುತುವರ್ಜಿಯಲ್ಲಿ ಚಾಲನೆ...

ಭಾವೈಕ್ಯ ಯುವಕ ಮಂಡಲದ ಮುಡಿಗೆ ರಾಜ್ಯ ಪ್ರಶಸ್ತಿಯ ಗರಿ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ...

ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ವಾಯುಪಡೆಗೆ ಅಗ್ನಿವೀರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಐಎಎಫ್ ಅಗ್ನಿವೀರ್ ವಾಯು ನೇಮಕಾತಿ 2024 ನೋಂದಣಿಯು ಜನವರಿ 17ರಂದು ಪ್ರಾರಂಭವಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಅರ್ಹತೆ, ವಯಸ್ಸಿನ ಮಿತಿ, ನೇಮಕಾತಿ ವಿವರಗಳು, ಅರ್ಜಿಶುಲ್ಕ, ಪೋಸ್ಟ್‌ಗಳ ಸಂಖ್ಯೆ ಮತ್ತು ಇತರ ವಿವರಗಳನ್ನು ಅಧಿಕೃತ ವೈಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು. 2024 ಫೆಬ್ರವರಿ 6ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿಗಳನ್ನು...

ಸುಳ್ಯ :  ರಾಷ್ಟ್ರೀಯ ಕಬಡ್ಡಿ ಪಂದ್ಯಾಟ – ಮಹಿಳಾ ವಿಭಾಗದಲ್ಲಿ ಗೆಲುವಿನ ನಗೆ ಬೀರಿದ ಟಿಎಂಸಿ ಥಾಣೆ

https://youtu.be/IXgu1IqDOdU?feature=shared ಸುಳ್ಯ ಶಾಮಿಯಾನ ಹಾಗೂ ಧ್ವನಿ ಬೆಳಕು ಸಂಘದ ಆಶ್ರಯದಲ್ಲಿ ಜರುಗುತ್ತಿರುವ ರಾಷ್ಟ್ರೀಯ ಕಬಡ್ಡಿ ಪಂದ್ಯಾಟದಲ್ಲಿ ಮಹಿಳಾ ವಿಭಾಗದಲ್ಲಿ ಟಿಎಂಸಿ ಥಾಣೆ ಮತ್ತು  ನ್ಯಾಷನಲ್ ಬೆಂಗಳೂರು ಮಧ್ಯೆ ನಡೆದ  ಹಣಾಹಣಿಯಲ್ಲಿ 37, 35ರ ಅಂಕಗಳ ಹಂಚಿಕೆಯೊಂದಿಗೆ ಟಿಎಂಸಿ ಥಾಣೆ ಗೆಲುವು  ಪ್ರಶಸ್ತಿಯನ್ನು ಪಡೆದುಕೊಂಡಿತು. ದ್ವಿತೀಯ ಬಹುಮಾನವನ್ನು ನ್ಯಾಷನಲ್ ಬೆಂಗಳೂರು ಪಡೆದುಕೊಂಡಿತು.  ಹಾಗೂ ತೃತೀಯ ಬಹುಮಾನವನ್ನು ಕನ್ಯಾಕುಮಾರಿ...

ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕು. ಮಾನ್ಯ ಅಂಬೆಕಲ್ಲು ತಂಡಕ್ಕೆ ತೃತೀಯ ಬಹುಮಾನ

ವಿದ್ಯಾಭಾರತಿ ಸ್ಪೋರ್ಟ್ಸ್ ಕೌನ್ಸಿಲ್ ಇದರ ಆಶ್ರಯದಲ್ಲಿ ದಿನಾಂಕ 27 ಅಕ್ಟೋಬರ್ ರಿಂದ 30 ರ ತನಕ ಅರುಣಾಚಲ ಪ್ರದೇಶದ ನಹರ್ಲಾಂಗ್ ನಲ್ಲಿ ನಡೆದ 34 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನ 19 ವರ್ಷದೊಳಗಿನ ಪದವಿಪೂರ್ವ ಬಾಲಕಿಯರ ವಿಭಾಗದಲ್ಲಿ ಕು. ಮಾನ್ಯ ಅಂಬೆಕಲ್ಲು ಮತ್ತು ತಂಡವು ತೃತೀಯ ಬಹುಮಾನ ಗಳಿಸಿರುತ್ತದೆ. ಕಾಲೇಜು ಮತ್ತು ವಿಭಾಗ...

ಏಕ ಕಾಲದಲ್ಲಿ ಮೊಬೈಲ್‌ ಗಳಿಗೆ ಎಮರ್ಜೆನ್ಸಿ ಅಲರ್ಟ್ ಪ್ರಾಯೋಗಿಕ ಪರೀಕ್ಷೆ.

ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ನನಗೆ ಅಧಿಕಾರದಲ್ಲಿ ಕೂರಲು ಗೊತ್ತಿದೆ ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತನಾಗಲು ಗೊತ್ತಿದೆ : ರಮಾನಾಥ ರೈ – ಕಾಂಗ್ರೆಸ್ ನಲ್ಲಿರುವ ಗೊಂದಲ ಪರಿಹಾರಕ್ಕೆ ಬ್ಲಾಕ್ ಸಮಿತಿ ಬದಲಾಯಿಸಲು ಕಾರ್ಯಕರ್ತರ ಒತ್ತಡ

ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನನಗೆ ನಾಯಕನಾಗಿಯು ಗೊತ್ತಿದೆ ಸಾಮಾನ್ಯ ಕಾರ್ಯಕರ್ತನಾಗಿಯು ಇರಲು ಗೊತ್ತಿದೆ, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸುಳ್ಯದ ನಾಯಕರನ್ನು ಉದ್ದೇಶಿಸಿ ಮಾಜಿ ಸಚಿವರಾದ ಬಿ.ರಮನಾಥ ರೈ ಹೇಳಿದ್ದಾರೆಂದು ಕೇಳಿಬಂದಿದೆ. ಸೆ.3 ರಂದು ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಮಾನಾಥ ರೈ ಅವರನ್ನು ಸುಳ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು....
Loading posts...

All posts loaded

No more posts

error: Content is protected !!