ದ.ಕ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್.ಆರ್ ಪೂಜಾರಿ ನೇಮಕ : ಎಐಸಿಸಿ ಆದೇಶ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಹೈಕೋರ್ಟ್ ವಕೀಲ ಹಾಗೂ ಕಳೆದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್.ಆರ್ ಪೂಜಾರಿ ಅವರನ್ನು ಎಐಸಿಸಿ ಹೈಕಮಾಂಡ್ ನೇಮಕ ಮಾಡಿದೆ.ಪಕ್ಷ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಕಾಂಗ್ರೆಸ್ ಇತ್ತೀಚೆಗೆ 'ಸಂಘಟನ್, ಸಮರ್ಥನ್, ಸೃಜನ್' ಅಭಿಯಾನವನ್ನು ನಡೆಸಿತ್ತು. ಈ ಅಭಿಯಾನದ ಭಾಗವಾಗಿ ಎಐಸಿಸಿ ನಿಯೋಜಿಸಿದ್ದ ವೀಕ್ಷಕರ...

ಸೆ.18ರಂದು ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿ. ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ – ಸಿ.ಎಂ.ಗೆ ಸುಳ್ಯದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳ ಮನವಿ ಸಲ್ಲಿಸಿದ ಶಾಸಕಿ ಭಾಗೀರಥಿ ಮುರುಳ್ಯ

ರಾಜ್ಯದ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಸೆ.18ರಂದು ಇದೇ ಮೊದಲ ಭಾರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯು ನಡೆಯಲಿದ್ದು, ದ.ಕ.ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ವಿದ್ಯುತ್ ಸಮಸ್ಯೆ ಸೇರಿದಂತೆ ಪ್ರಮುಖ 35 ಬೇಡಿಕೆಗಳನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಬೆಂಗಳೂರಿನಲ್ಲಿ...
Ad Widget

ನಾಳೆ ಸೆ.09ರಂದು ಹರಿಹರ, ಬಾಳುಗೋಡು ಹಾಗೂ ಕೊಲ್ಲಮೊಗ್ರು, ಕಲ್ಮಕಾರಿನಲ್ಲಿ “ಪರಿಸರ ಸೂಕ್ಷ್ಮ ವಲಯ ಘೋಷಣೆಯ ವಿರುದ್ಧ ಪ್ರತಿಭಟನೆ ಮತ್ತು ಆಕ್ಷೇಪಣೆ ಸಲ್ಲಿಕೆ”

ಕಸ್ತೂರಿ ರಂಗನ್ ವರದಿ ಹಾಗೂ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಪರಿಸರ ಸೂಕ್ಷ್ಮವಲಯ ಘೋಷಣೆಯ ವಿರುದ್ಧ ನಾಳೆ ಸೆ.09ರಂದು ಬೆಳಿಗ್ಗೆ 10:00 ಗಂಟೆಗೆ ಹರಿಹರ ಪಳ್ಳತ್ತಡ್ಕ ಮತ್ತು ಬಾಳುಗೋಡು ಹಾಗೂ ಮದ್ಯಾಹ್ನ 12:00 ಗಂಟೆಗೆ ಕೊಲ್ಲಮೊಗ್ರು ಮತ್ತು ಕಲ್ಮಕಾರು ಗ್ರಾಮಗಳ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಗಳ ವತಿಯಿಂದ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ...

ಯೋಗಾಸನ ಸ್ಪರ್ಧೆಯಲ್ಲಿ ಅಕ್ಷಯ ಬಾಬ್ಲುಬೆಟ್ಟು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಹೈದರಾಬಾದ್‌ನ ವಿದ್ಯಾಭಾರತಿ ಜ್ಞಾನಕೇಂದ್ರ ನಾದರ್‌ಗುಲ್‌ನಲ್ಲಿ ವಿದ್ಯಾಭಾರತಿ ದಕ್ಷಿಣ ಮಧ್ಯಕ್ಷೇತ್ರ ಸಮಿತಿಯವರ ವತಿಯಿಂದ ಸೆ.05, 06 ಹಾಗೂ 07ರಂದು ನಡೆದ ಯೋಗಾಸನ ಸ್ಪರ್ಧೆಯಲ್ಲಿ 14 ವರ್ಷದೊಳಗಿನ ಬಾಲವರ್ಗ ಬಾಲಕಿಯರ ವಿಭಾಗದಲ್ಲಿ ಯೇನೆಕಲ್‌ನ ಅಕ್ಷಯ.ಬಿ.ಎಂ ಬಾಬ್ಲುಬೆಟ್ಟು ಪ್ರಥಮ ಸ್ಥಾನ ಗಳಿಸಿ ಅಸ್ಸಾಂ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕಡಬದ ಸರಸ್ವತಿ ಆಂಗ್ಲಮಾಧ್ಯಮ ಶಾಲೆಯಲ್ಲಿ 6ನೇ...

ಪುತ್ತೂರು : ಪ್ರಜಾ ಸೇವೆ ಆಂದೋಲನದಲ್ಲಿ “ಬಂದೂಕು ಪರವಾನಗಿ ನವೀಕರಣ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಕೆ” ; ಸಮಸ್ಯೆ ಪರಿಹರಿಸದಿದ್ದರೆ ರಸ್ತೆ ತಡೆಯ ಎಚ್ಚರಿಕೆ ನೀಡಿದ ರೈತರು

ಬಂದೂಕು ಪರವಾನಗಿ ನವೀಕರಣ ಸಮಸ್ಯೆಗಳ ಕುರಿತು ಸೆ.05ರಂದು ಪುತ್ತೂರಿನ ಪುರಭವನದಲ್ಲಿ ನಡೆದ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ರೈತರನ್ನು ಒಳಗೊಂಡ ನಿಯೋಗವು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಫರೀದ್ ರವರಿಗೆ ಅಹವಾಲು ಸಲ್ಲಿಕೆ ಮಾಡುತ್ತಾ “ದಕ್ಷಿಣ ಕನ್ನಡ ಜಿಲ್ಲೆಯ ರೈತರು...

ಅಪಘಾತದ ಅರಿವು – ಉಲ್ಲಾಸ್ ಕಜ್ಜೋಡಿ

ವಾಹನದಲ್ಲಿ ಪ್ರಯಾಣ-ರಸ್ತೆಯ ಮೇಲಿಡಬೇಕು ನಮ್ಮ ಕಣ್ಣು, ಮೂಗು, ಬಾಯನ್ನ...ಎಚ್ಚರ ತಪ್ಪಿದರೆ ನಮ್ಮಯ ಜೀವಕ್ಕೆ ಅಪಘಾತ-ಮನೆಯವರ ಬದುಕಿಗೆ ಸಿಡಿಲಾಘಾತ...ಬೇಕಾಬಿಟ್ಟಿ ಪ್ರಯಾಣ-ಅದಾಗಬಹುದು ನಮ್ಮ ಬದುಕಿನ ಕೊನೆಯಣ್ಣ...ವೇಗದ ಹಾದಿ-ಆಗಬಹುದು ಅಪಘಾತಕ್ಕೆ ಬುನಾದಿ...ನಿಗದಿತವಾದ ಸ್ಪೀಡು-ಜೀವಕ್ಕಿಲ್ಲ ಯಾವುದೇ ಕೇಡು...ಓವರ್ ಸ್ಪೀಡು-ಅದಂತೂ ತುಂಬಾ ಬ್ಯಾಡು...ಅತೀ ವೇಗದ ಸಂಚಾರ-ನಮ್ಮಯ ಬದುಕಿಗೆ ಸಂಚಕಾರ...ನಿಯಮಿತವಾದ ವಾಹನ ಚೆಕ್‌ಅಪ್ಪು-ನಮಗೂ, ನಮ್ಮ ಗಾಡಿಗೂ ಎಂದೂ ಆಗದು ಬ್ರೇಕ್‌ಅಪ್ಪು...ಪದೇಪದೇ ಓವರ್‌ಟೇಕ್ ಮಾಡೋ ಖಯಾಲಿ-ಈ...

3ನೇ ರಾಷ್ಟ್ರೀಯ ಲೋಕ ಅದಾಲತ್ ಸೆ. 19ಕ್ಕೆ ಮುಂದೂಡಿಕೆ | ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಕ್ಕೆ ಅವಕಾಶ

ಸುಳ್ಯ: ನ್ಯಾಯಾಲಯಗಳಲ್ಲಿ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಹಂತದಲ್ಲಿರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ನಡೆಯಲಿರುವ 3ನೇ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಲಾಗಿದೆ ಎಂದು ಸುಳ್ಯ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶೆ ದಮಯಂತಿ ಸೋಮಯ್ಯ ತಿಳಿಸಿದ್ದಾರೆ. ಸೆ. 2ರಂದು ಸುಳ್ಯ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಸುಬ್ರಹ್ಮಣ್ಯಕ್ಕೆ 24/7 ತುರ್ತು ಚಿಕಿತ್ಸಾ ಘಟಕ ; ಸೆ.02ರಂದು ಸಹಿ ಅಭಿಯಾನ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ 24 ಗಂಟೆಗಳ ತುರ್ತು ಚಿಕಿತ್ಸಾ ಘಟಕವನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ಸೆ.02ರಂದು ಸಾರ್ವಜನಿಕ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಕುರಿತು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಲಾಯಿತು. "ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳ ಜನರೂ ಆರೋಗ್ಯ ಸೇವೆಗಾಗಿ ಸುಬ್ರಹ್ಮಣ್ಯವನ್ನೇ ಅವಲಂಬಿಸಿದ್ದಾರೆ. ಆದರೆ ತುರ್ತು...

ಕುಕ್ಕೆ ಸುಬ್ರಹ್ಮಣ್ಯದಲ್ಲಿ 24*7 ತುರ್ತು ಚಿಕಿತ್ಸಾ ಘಟಕ ಸ್ಥಾಪನೆಗೆ ಒತ್ತಾಯ ; ಆಸ್ಪತ್ರೆ ಹೋರಾಟ ಸಮಿತಿಯಿಂದ ಸೆ.02ರಂದು “ಪತ್ರ ಅಭಿಯಾನ”

"ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಅಲ್ಲದೆ, ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲಿನ 3-4 ಗ್ರಾಮಗಳ ಜನರಿಗೆ ತುರ್ತು ವೈದ್ಯಕೀಯ ಸೇವೆಯ ಅಗತ್ಯವಿರುವ ಸಂದರ್ಭಗಳಲ್ಲಿ, ಆಕಸ್ಮಿಕ ಅಪಘಾತಗಳು ಮತ್ತು ಇತರ ಅನಿರೀಕ್ಷಿತ ಘಟನೆಗಳು ಸಂಭವಿಸಿದಾಗ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರೆಯದೆ ಈಗಾಗಲೇ ಹಲವು ಅಮೂಲ್ಯ ಜೀವಗಳು ಬಲಿಯಾಗಿವೆ. ಆದ್ದರಿಂದ, ಕುಕ್ಕೆ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನು ಭೇಟಿಯಾಗಿ ಕ್ಷೇತ್ರದ ವಿಚಾರಗಳ ಬಗ್ಗೆ ಚರ್ಚೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಕುಕ್ಕೆ ಸುಬ್ರಹ್ಮಣ್ಯ ಆರೋಗ್ಯಕೇಂದ್ರ ಮತ್ತು ಬೆಳ್ಳಾರೆ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಿ 24×7 ಸೇವೆಯನ್ನು ಕಲ್ಪಿಸುವಂತೆ ಶಾಸಕಿ ಭಾಗೀರಥಿ ಮುರುಳ್ಯ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ಅವರಿಗೆ ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಗಣಿಸಿದ ಸಚಿವರು ಈ ಎರಡು ಆಸ್ಪತ್ರೆಗಳಲ್ಲಿ ಪರಿಶೀಲಿಸಿ ಅಗತ್ಯ...
Loading posts...

All posts loaded

No more posts

error: Content is protected !!