Ad Widget

ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಕು. ಮಾನ್ಯ ಅಂಬೆಕಲ್ಲು ತಂಡಕ್ಕೆ ತೃತೀಯ ಬಹುಮಾನ

ವಿದ್ಯಾಭಾರತಿ ಸ್ಪೋರ್ಟ್ಸ್ ಕೌನ್ಸಿಲ್ ಇದರ ಆಶ್ರಯದಲ್ಲಿ ದಿನಾಂಕ 27 ಅಕ್ಟೋಬರ್ ರಿಂದ 30 ರ ತನಕ ಅರುಣಾಚಲ ಪ್ರದೇಶದ ನಹರ್ಲಾಂಗ್ ನಲ್ಲಿ ನಡೆದ 34 ನೇ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್ ನ 19 ವರ್ಷದೊಳಗಿನ ಪದವಿಪೂರ್ವ ಬಾಲಕಿಯರ ವಿಭಾಗದಲ್ಲಿ ಕು. ಮಾನ್ಯ ಅಂಬೆಕಲ್ಲು ಮತ್ತು ತಂಡವು ತೃತೀಯ ಬಹುಮಾನ ಗಳಿಸಿರುತ್ತದೆ. ಕಾಲೇಜು ಮತ್ತು ವಿಭಾಗ...

ಏಕ ಕಾಲದಲ್ಲಿ ಮೊಬೈಲ್‌ ಗಳಿಗೆ ಎಮರ್ಜೆನ್ಸಿ ಅಲರ್ಟ್ ಪ್ರಾಯೋಗಿಕ ಪರೀಕ್ಷೆ.

ದೇಶದೆಲ್ಲೆಡೆ ಇಂದು ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ ವತಿಯಿಂದ ಸೆಲ್ ಬ್ರಾಡ್ ಕಾಸ್ಟಿಂಗ್ ಸಿಸ್ಟೆಮ್ ಮೂಲಕ ಕಳುಹಿಸಲಾದ ಎಮರ್ಜೆನ್ಸಿ ಅಲರ್ಟ್ ಮೆಸೆಜ್ ಎಲ್ಲರ ಮೊಬೈಲ್ ಗಳಲ್ಲು ರಿಂಗಣಿಸಿದ್ದು ದೇಶದಲ್ಲಿ ಮೊದಲ ಬಾರಿಗೆ ಈ ಪ್ರಯೋಗವನ್ನು ನಡೆಸಲಾಗಿದೆ . ಇದು ಇಂದು ಸುಮಾರು 11:45 ಕ್ಕೆ ಆಗ್ಲಾ ಭಾಷೆಯಲ್ಲಿ ಮತ್ತು 11:58 ಗಂಟೆಗೆ ಅಯಾ ರಾಜ್ಯಗಳ ಭಾಷೆಯಲ್ಲಿ...
Ad Widget

“ಅಮರ ಸುಳ್ಯ ಸುದ್ದಿ” ದೀಪಾವಳಿ ವಿಶೇಷಾಂಕಕ್ಕೆ ಮಕ್ಕಳ ಫೋಟೋ ಸ್ಪರ್ಧೆ ಹಾಗೂ ಲೇಖನಗಳಿಗೆ ಆಹ್ವಾನ

ಸುಳ್ಯದ ಅಮರ ಸುಳ್ಯ ಸುದ್ದಿ ವಾರಪತ್ರಿಕೆ 6 ನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರ ತರಲು ತಯಾರಿ ಆರಂಭಗೊಂಡಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ , ವಿವಿಧ ಅಂಕಣಗಳು, ಕಥೆ,ಕವನ ಗಳಿಗೆ ಆಹ್ವಾನ ನೀಡಲಾಗಿದೆ. ಆಸಕ್ತ ಬರಹಗಾರರು ಕಥೆ, ಕವನ ಲೇಖನಗಳನ್ನು ಅಕ್ಟೋಬರ್ 15 ರ ಒಳಗೆ ಕಳಿಸಬಹುದು. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ 9449387044ಕಳುಹಿಸಬೇಕಾದ ವಿಳಾಸ...

ನನಗೆ ಅಧಿಕಾರದಲ್ಲಿ ಕೂರಲು ಗೊತ್ತಿದೆ ಪಕ್ಷಕ್ಕಾಗಿ ಸಾಮಾನ್ಯ ಕಾರ್ಯಕರ್ತನಾಗಲು ಗೊತ್ತಿದೆ : ರಮಾನಾಥ ರೈ – ಕಾಂಗ್ರೆಸ್ ನಲ್ಲಿರುವ ಗೊಂದಲ ಪರಿಹಾರಕ್ಕೆ ಬ್ಲಾಕ್ ಸಮಿತಿ ಬದಲಾಯಿಸಲು ಕಾರ್ಯಕರ್ತರ ಒತ್ತಡ

ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ನನಗೆ ನಾಯಕನಾಗಿಯು ಗೊತ್ತಿದೆ ಸಾಮಾನ್ಯ ಕಾರ್ಯಕರ್ತನಾಗಿಯು ಇರಲು ಗೊತ್ತಿದೆ, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ ಎಂದು ಸುಳ್ಯದ ನಾಯಕರನ್ನು ಉದ್ದೇಶಿಸಿ ಮಾಜಿ ಸಚಿವರಾದ ಬಿ.ರಮನಾಥ ರೈ ಹೇಳಿದ್ದಾರೆಂದು ಕೇಳಿಬಂದಿದೆ. ಸೆ.3 ರಂದು ಸುಳ್ಯದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ರಮಾನಾಥ ರೈ ಅವರನ್ನು ಸುಳ್ಯದ ಕಾಂಗ್ರೆಸ್ ನಾಯಕರು ಸ್ವಾಗತಿಸಿದರು....

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಚಂದ್ರನ ಅಂಗಳದಲ್ಲಿ ಬೆಳಗಿದ ಭಾರತ – ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ

ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ‌’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ : ಡಾ|| ಚೂಂತಾರು

ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.

ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...
Loading posts...

All posts loaded

No more posts

error: Content is protected !!