- Saturday
- March 7th, 2026
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿರುವುದಾಗಿ ತಿಳಿದು ಬಂದಿದೆ. ದ.ಕ ಜಿಲ್ಲಾ ಪೊಲಿಸರು ಬಂಧಿಸಿರುವುದಾಗಿ ತಿಳಿದು ಬಂದಿದ್ದು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಆ.10 ರಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆದಿತ್ತು. ಈ ಬಗ್ಗೆ ಇಂದು ಮಧ್ಯಾಹ್ನ 12.30 ಕ್ಕೆ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿದಿದ್ದು ಕೃತ್ಯಕ್ಕೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಈ ಜಾಲ ದೇಶಾದ್ಯಂತವೂ ಹಬ್ಬಿದ್ದು ನಮ್ಮ ಸರಕಾರ ಬರೀ ಹೇಳುವುದಲ್ಲ.ಅವರನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಹೇಳಿದರು.ನೆಟ್ಟಾರಿನ ಪ್ರವೀಣ್ ಅವರ ಮನೆಗೆ ಸಿಎಂ ಭೇಟಿ ನೀಡಿ ಮನೆಯವರಿಗೆ...
ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ದ ಪದ್ಮಾಸನದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಪ್ರಗತಿ ವಿದ್ಯಾ ಸಂಸ್ಥೆ (ರಿ.) ಕಾಣಿಯೂರಿನಲ್ಲಿ6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ತಂಟೆಪ್ಪಾಡಿ ಶ್ರೀ ವಿಶ್ವನಾಥ ಗೌಡ...
ಪ್ರದೀಪ್ ಟಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಿಂದ 86 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15 ಡಿಸ್ಟಿಂಕ್ಷನ್,38 ಪ್ರಥಮ ದರ್ಜೆ, 11 ದ್ವಿತೀಯ ದರ್ಜೆಯೊಂದಿಗೆ 71 ಮಂದಿ ಉತ್ತೀರ್ಣರಾಗಿ ಶೇಕಡಾ 82.6 ಫಲಿತಾಂಶ ದಾಖಲಾಗಿದೆ. ಪ್ರದೀಪ್ ಟಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಇವರು ಬಾಳಿಲ ತೋಟ ಮನೆ...
ಈ ಸಲದ ಎಸ್.ಎಸ್.ಎಲ್.ಸಿ ಫಲಿತಾಂಶ ಹೊರಬಿದ್ದಿದ್ದು ಕರ್ನಾಟಕ ಪಬ್ಲಿಕ್ ಸ್ಕೂಲ್(ಕೆ.ಪಿ.ಎಸ್) ಬೆಳ್ಳಾರೆಯ ವಿದ್ಯಾರ್ಥಿಯಾದ ಸಾತ್ವಿಕ್.ಹೆಚ್.ಎಸ್ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಮೂಡಿಬಂದಿದ್ದಾರೆ. ಅಮರಸುದ್ದಿಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ ಸಾತ್ವಿಕ್.ಹೆಚ್.ಎಸ್ ಭವಿಷ್ಯದಲ್ಲಿ ಗಣಿತ ಸಂಶೋಧಕನಾಗುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಕಳಂಜ ಗ್ರಾಮದ ಕಜೆಮೂಲೆ ಡಾ.ಶಶಿಧರ್.ಹೆಚ್.ಎಸ್ ಹಾಗೂ ಡಾ.ಅನುಪಮಾ ಶಶಿಧರ್ ದಂಪತಿಗಳ ಸುಪುತ್ರರಾಗಿರುವ ಇವರು ಪ್ರಾಥಮಿಕ ಶಿಕ್ಷಣವನ್ನು ಸ.ಹಿ.ಪ್ರಾ.ಶಾಲೆ ಶೇಣಿ, ಚೊಕ್ಕಾಡಿ ಭಗವಾನ್...
ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿ ಸಾತ್ವಿಕ್ ಹೆಚ್.ಎಸ್. ಈ ಬಾರಿಯ ಎಸ್ .ಎಸ್.ಎಲ್.ಸಿ. ಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ.
ಡಿ.11 ಮತ್ತು 12ರಂದು ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಮಾಸ್ಟರ್ಸ್ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ರಿ.) ಇದರ ವತಿಯಿಂದ 40ನೇ ರಾಜ್ಯಮಟ್ಟದ ಕ್ರೀಡಾಕೂಟ ನಡೆಯಿತು. ಕ್ರೀಡಾಕೂಟದಲ್ಲಿ ಸುಳ್ಯ ತಾಲೂಕನ್ನು 8 ಜನ ಕ್ರೀಡಾಪಟುಗಳು ಪ್ರತಿನಿಧಿಸಿದ್ದು ಎಲ್ಲಾ 8 ಮಂದಿ ಕ್ರೀಡಾಪಟುಗಳು ಪದಕಗಳನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತುಕಾರಾಮ ಏನೆಕಲ್ಲು 100ಮೀ. ಮತ್ತು 200ಮೀ. ಓಟದಲ್ಲಿ...
ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ವೈಭವಕ್ಕೆ ದಿನಗಣನೆ ಆರಂಭವಾಗಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜಾತ್ರಾ ಮಹೋತ್ಸವ ಆರಂಭವಾದರೆ, ಡಿ.15 ಕೊಪ್ಪರಿಗೆ ಇಳಿಸುವುದರ ಮೂಲಕ ಜಾತ್ರಾ ಉತ್ಸವ ಸಮಾಪನಗೊಳ್ಳಲಿದೆ.ಡಿ.9ರಂದು ಚಂಪಾಷಷ್ಠಿಯ ವೈಭವದ ಬ್ರಹ್ಮ ರಥೋತ್ಸವ ಕ್ಷೇತ್ರದಲ್ಲಿ ಜರುಗಲಿದೆ. ಉದ್ಯಮಿ ದಿ.ಮುತ್ತಪ್ಪ ರೈ ಸೇವಾ ರೂಪದಲ್ಲಿ ನೀಡಿದ ಬ್ರಹ್ಮರಥದಲ್ಲಿ...
ಭಾರತ ಸರ್ಕಾರವು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ ಶ್ರೀಯುತ ಹರೇಕಳ ಹಾಜಬ್ಬ ಅವರನ್ನು ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದಿಸಲಾಯಿತು. ದೆಹಲಿ ಕನ್ನಡ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷರಾದ ಶ್ರೀಯುತ ವಸಂತ ಶೆಟ್ಟಿ ಬೆಳ್ಳಾರೆ ಹಾಗೂ ಕಾರ್ಯದರ್ಶಿಗಳಾದ ಶ್ರೀ ಡಾ.ಎಂ ಎಸ್ ಶಶಿಕುಮಾರ್, ಶಾಲೆಯ ಪ್ರಾಂಶುಪಾಲರು ಹಾಗೂ ಸದಸ್ಯರು ಮತ್ತು ಪೋಷಕರು ಸೇರಿ ವಿಮಾನ...
ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ - ನಾಳೆ ಪ್ರಮಾಣವಚನ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಗೃಹಸಚಿವರಾಗಿದ್ದ ಬಸವರಾಜ್ ಬೊಮ್ಮಾಯಿ ಸಂಜೆ ನಡೆದ ಶಾಸಕಾಂಗ ಸಭೆಯಲ್ಲಿ ಆಯ್ಕೆಯಾಗಿದ್ದಾರೆ. ನಾಳೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಬಿ.ಎಸ್.ಯಡಿಯೂರಪ್ಪ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಹುದ್ದೆಗೆ ಲಿಂಗಾಯಿತ ಸಮುದಾಯದ ಪ್ರಭಲ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಸೋಮಪ್ಪ ಬೊಮ್ಮಾಯಿ...
Loading posts...
All posts loaded
No more posts
