- Wednesday
- July 29th, 2026
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಅಭಾವನ್ನು ತ್ವರಿತವಾಗಿ ಬಗೆಹರಿಸುವಂತೆ ಮತ್ತು ಜನಪರ ನೀತಿಯನ್ನು ಜಾರಿಗೊಳಿಸುವಂತೆ ಇಂದು ಜಿಲ್ಲೆಯ ಬಿ.ಜೆ.ಪಿ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್...
ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ| ಜಿ.ಪರಮೇಶ್ವರ್ ಅವರು ಜು.08 ರಂದು ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದರು.ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ರೀತಿಯಲ್ಲೂ ಉತ್ತಮವಾಗಿದೆ. ಕೇವಲ ಹೇಳಿಕೆಯಾಗಿ ನಾನು ಈ ರೀತಿಯಾಗಿ ಹೇಳುತ್ತಿಲ್ಲ. ಇತ್ತೀಚೆಗೆ ನಡೆದ ಕಾನ್ಫರೆನ್ಸ್...
ಹಣ ಠೇವಣಿ ಮಾಡಿದರೆ ಕಮಿಷನ್ ನೀಡುವುದಾಗಿ ನಂಬಿಸಿ ಸುಳ್ಯ ತಾಲೂಕಿನ ಗುತ್ತಿಗಾರಿನ 30 ವರ್ಷದ ಮಹಿಳೆಯಿಂದ ಲಕ್ಷಾಂತರ ರೂ ಪಡೆದುಕೊಂಡು ವಂಚಿಸಿದ ಬಗ್ಗೆ ವರದಿಯಾಗಿದೆ.ಮಾರ್ಚ್ 19ರಂದು ಮಹಿಳೆಗೆ ಟೆಲಿಗ್ರಾಂ ಆ್ಯಪ್ನಿಂದ ಏರ್ಫಝ್ ಎಂಬ ಕಂಪೆನಿಯಲ್ಲಿ ಹೂಡಿಕೆ ಮಾಡಿದರೆ ಕಮಿಷನ್ ನೀಡುವುದಾಗಿ ತಿಳಿಸಿ ಲಿಂಕ್ ಕಳುಹಿಸಲಾಗಿತ್ತು. ಆ ಲಿಂಕನ್ನು ಒತ್ತಿದಾಗ ಅದರಲ್ಲಿ ಟೆಲಿಗ್ರಾಂ ಅಕೌಂಟ್ ತೆರೆದು ಲಾಗಿನ್...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು, ದೇಶಾದ್ಯಂತ ಇಲ್ಲಿಗೆ ಪ್ರತಿನಿತ್ಯ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ದೇವರ ದರುಶನ ಪಡೆದು ಪುನೀತರಾಗುತ್ತಾರೆ. ಈ ಕ್ಷೇತ್ರವು ಆದಾಯದಲ್ಲಿ ಕರ್ನಾಟಕ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದ್ದು, ಆದರೂ ಕೂಡ ಇಲ್ಲಿ ಅಗತ್ಯವಾಗಿ ಬೇಕಾಗಿರುವಂತಹ ಅತೀ ಅವಶ್ಯಕವಾದ ವೈದ್ಯಕೀಯ...
(ವರದಿ : ರತ್ನಾಕರ ಸುಬ್ರಹ್ಮಣ್ಯ ) ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ....
(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...
ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
Loading posts...
All posts loaded
No more posts
