Ad Widget

ಭಾರತ ಅಥವಾ ಹಿಂದುಸ್ಥಾನ ಎಂದು ಬದಲಾಯಿಸುಂತೆ ಸುಪ್ರೀಂಕೋರ್ಟ್ ಗೆ ಅರ್ಜಿ

ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡಿ " ಇಂಡಿಯಾ " ಎಂಬ ಹೆಸರನ್ನು " ಭಾರತ " ಅಥವಾ " ಹಿಂದೂಸ್ಥಾನ " ಎಂದು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿರುವ ಮನವಿಯನ್ನು ಜೂನ್ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿಸಿದೆ . " ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1...

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದೆ ನಿಯಮ ಉಲ್ಲಂಘಿಸುವವರಿಗೆ 200 ರೂ ದಂಡ-ನಿರ್ಧಾರ

ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ . ಸರಕಾರದ ನಿರಂತರ ಎಚ್ಚರಿಕೆಯ ಮಧ್ಯಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ . ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ...
Ad Widget

ಜೂ ೪ ರಂದು ಮಳೆ ಹಾನಿ ಸಂತ್ರಸ್ಥರಿಗೆ 463 ಮನೆಗಳ ಹಸ್ತಾಂತರಕ್ಕೆ ದಿನ ನಿಗದಿ

ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ರಿಗೆ ಸುಳ್ಯದಲ್ಲಿ ಸನ್ಮಾನ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು...

ಬಿಜೆಪಿಯಲ್ಲಿ ಮತ್ತೆ ಭಿನ್ನಮತ-ಯಡಿಯೂರಪ್ಪಗೆ ಹೈಕಮಾಂಡ್ ಬೆಂಬಲ

ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...

ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆ- ಚುನಾವಣಾ ಅಯೋಗ ಆದೇಶ

ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...

ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಸಾಧ್ಯತೆ- ಲಾಕ್​ಡೌನ್ 5.O​​ನಲ್ಲಿ ಇರಲಿದೆ ಭಾರೀ ಬದಲಾವಣೆ

ನಾಲ್ಕನೇ ಹಂತದ ಲಾಕ್​ಡೌನ್​ ಇದೇ ಮೇ 31ಕ್ಕೆ ಮುಗಿಯಲಿದ್ದು , ಈ ನಡುವೆಯೂ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ವ್ಯಾಪಕವಾಗಿ ಹೆಚ್ಚುತ್ತಿದೆ. ಹೀಗಾಗಿ ಐದನೇ ಹಂತದಲ್ಲಿ ಜೂನ್ 15ರವರೆಗೂ ಲಾಕ್​ಡೌನ್​ ವಿಸ್ತರಣೆ ಮಾಡುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಮೊದಲ ಬಾರಿ ಲಾಕ್​ಡೌನ್​ ಘೋಷಣೆ ಮಾಡುವಾಗ ಪ್ರಧಾನಿ ಮೋದಿ ಯಾರನ್ನು ಕೇಳಿರಲಿಲ್ಲ.‌ ಏಕಾಏಕಿ ನಾಲ್ಕೇ ನಾಲ್ಕು ಗಂಟೆ...

ರೈತರು ಕೃಷಿ ಕಾರ್ಮಿಕರಿಗೆ ಸಹಾಯಧನಕ್ಕೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಒತ್ತಾಯ

ರೈತ ಸಂಘ ಮತ್ತು ಹಸಿರು ಸೇನೆಯ ವತಿಯಿಂದ ಮೇ 27 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ರೈತರು, ಕೃಷಿಕೂಲಿಗಾರರು ಹಾಗೂ ಗ್ರಾಮೀಣ ಕಸುಬುದಾರರ ಸಂಕಷ್ಟದ ತಕ್ಷಣದ ಪರಿಹಾರಕ್ಕೆ ಆಗ್ರಹಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಕರೋನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಯೊಂದಿಗೆ ಪ್ರತಿಭಟನಾ ಸಭೆ ನಡೆಸಿ ಸಹಾಯಕ ಕಮೀಷನರ್ ಮೂಲಕ...

ದೇಶದಲ್ಲಿ ಮಾರಕ ಮಿಡತೆ ಕಾಟ ಉಲ್ಬಣ: ರಾಜ್ಯದ ರೈತರಲ್ಲೂ ಆತಂಕ ಸುರು

ಮಾರಕ ಕೊರೊನಾ ಜಗತ್ತಿನಾದ್ಯಂತ ಜೀವ ಹಿಂಡುತಿದ್ದು ಅದರ ನಡುವೆ ಭಾರತದಲ್ಲಿ ಮರುಭೂಮಿ ಮಿಡತೆಯ ಕಾಟ ಶುರುವಾಗಿದೆ. ಕೊರನಾ ದಿಂದ ರೈತಾಪಿ ವರ್ಗದವರು ಹೆಚ್ಚು ಕಂಗೆಟ್ಟಿಲ್ಲವಾದರೂ ಆಕಸ್ಮಿಕವಾಗಿ ಬಂದ ಮಿಡತೆ ಹಾವಳಿಯಿಂದ ಅನ್ನದಾತರು ಹೆಚ್ಚು ಚಿಂತೆಪಡುವಂತಾಗಿದೆ. ಮರುಭೂಮಿ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುವ ಕೃಷಿ ಬೆಳೆಗಳಿಗೆ ಮಾರಕವಾಗಿರುವ ಈ ಮಿಡತೆಗಳ ಹಾವಳಿಗೆ ಉತ್ತರಭಾರತದ ಹಲವು ರಾಜ್ಯಗಳು ಈಗಾಗಲೇ ತತ್ತರಿಸಿದ್ದು...

ಚೀನಾಕ್ಕೆ ಸಡ್ಡು ಹೊಡೆದ ಭಾರತ-ಸೇನೆ ಸನ್ನದ್ಧ- ಅಮೇರಿಕಾ ಬೆಂಬಲ

ಭಾರತ ತನ್ನ ಭೂಭಾಗದೊಳಗೆ ಕೈಗೆತ್ತಿಕೊಂಡಿರುವ ರಸ್ತೆ ಕಾಮಗಾರಿಯನ್ನೇ ನೆಪವಾಗಿಟ್ಟುಕೊಂಡು ಗಡಿಯಲ್ಲಿ ಸೇನಾ ಜಮಾವಣೆ ಮಾಡಿ ಬೆದರಿಕೆಯೊಡ್ಡುತ್ತಿರುವ ಚೀನಾಕ್ಕೆ ಸಡ್ಡು ಹೊಡೆಯಲು ಕೇಂದ್ರ ಸರ್ಕಾರ ಮುಂದಾಗಿದೆ . ಗಡಿಯುದ್ದಕ್ಕೂ ಚೀನಾ ಎಲ್ಲೆಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯೋಧರನ್ನು ಜಮಾವಣೆ ಮಾಡಿದೆಯೋ ಅಲ್ಲೆಲ್ಲಾ ಸಮಬಲ ರೀತಿಯಲ್ಲಿ ಸೈನಿಕರ ನಿಯೋಜನೆ ಮಾಡಲು ಹಾಗೂ ಚೀನಾ ಆಕ್ಷೇಪಿಸುತ್ತಿರುವ ರಸ್ತೆ ಕಾಮಗಾರಿ ಮುಂದುವರಿಸಲು ನಿರ್ಧರಿಸಿದೆ...
Loading posts...

All posts loaded

No more posts

error: Content is protected !!