Ad Widget

ಜೂ 1 ರಿಂದ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಭಾಗ್ಯ

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನವು ಜೂನ್ 1 ರಿಂದ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅನುವು ಮಾಡಿಕೊಡಲಾಗುವುದು. ಸರ್ಕಾರದ ಆದೇಶದಂತೆ ಸ್ವಚ್ಚತೆ , ಸ್ಯಾನಿಟೈಸರ್‌ ಬಳಕೆ , ಥರ್ಮಲ್ ಸ್ಟೀನಿಂಗ್ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಂಡು ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವ್ಯವಸ್ಥೆ ಗಳನ್ನು ಮಾಡಿ ಭಕ್ತಾದಿಗಳ ಸ್ವಾಗತಕ್ಕೆ...

ಜೂನ್ 7 ರಂದು ಡಿಕೆಶಿ ಪದಗ್ರಹಣ -6500 ಪ್ರದೇಶಗಳಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ.ಕೆ.ಶಿವಕುಮಾರ್ ಅವರು, ಜೂ.7 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪದಗ್ರಹಣ ಮಾಡಲಿದ್ದಾರೆ. ಇದೇ ಸಂದರ್ಭ ಏಕ ಕಾಲದಲ್ಲಿ ರಾಜ್ಯದ ಸುಮಾರು 6,500 ಪ್ರದೇಶಗಳಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷ ಸಂಘಟನೆಯ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ವೀಕ್ಷಕ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ....
Ad Widget

ಹಲಸಿನಹಣ್ಣು ತಲೆಗೆ ಬಿದ್ದು ಆಸ್ಪತ್ರೆ ಸೇರಿದ ವ್ಯಕ್ತಿಗೆ ಕೊರೊನಾ

ಕೇರಳ ತಿರುವನಂತಪುರಂನ ನಿವಾಸಿ ಆಟೋ ಚಾಲಕನೋರ್ವ ಹಲಸಿನಹಣ್ಣು ಕುಯ್ಯಲು ಹೋಗಿ ಮರವೇರಿ ದಾಗ ಇನ್ನೊಂದು ಹಲಸಿನಹಣ್ಣು ಅವರ ತಲೆಯ ಮೇಲೆ ಬಿದ್ದು ಚಿಕಿತ್ಸೆಗೆಂದು ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದ್ದಂತೆ ಅವರಿಗೆ ಕೊರೋನಾ ಸೋಂಕು ತಗುಲಿರುವ ವಿಷಯ ವರದಿಯಲ್ಲಿ ಲಭಿಸಿದೆ. ಇವರಿಗೆ ತಗುಲಿದ ಕೊರೋನ ಸೋಂಕಿನ ಹಿನ್ನೆಲೆ ಪರೀಕ್ಷಿಸಿದಾಗ ಯಾವುದೇ ಪ್ರಯಾಣ ಬೆಳೆಸಿದವರು ಅಥವಾ...

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದೆ ತೇರ್ಗಡೆ ಗೊಳಿಸುವಂತೆ ರಾಜ್ಯದ ಸಂಘಟನೆಗಳಿಂದ ಮುಖ್ಯಮಂತ್ರಿ ಗಳಿಗೆ ಮನವಿ

ಶಿಕ್ಷಣ ಕ್ಷೇತ್ರದಲ್ಲಿ ಹಲವು ದಶಕಗಳು ಕೆಲಸ ನಿರ್ವಹಿಸಿದ ಸುಮಾರು 3-4 ದಶಕಗಳ ಅಪಾರ ಆಡಳಿತ ಹಾಗೂ ಶೈಕ್ಷಣಿಕ ಅನುಭವವುಳ್ಳ ನಿವೃತ್ತ ನಿರ್ದೇಶಕರುಗಳು , ಇಲಾಖೆಯ ಹತ್ತಾರು ಹಿರಿಯ ವಿಶ್ರಾಂತ ಅಧಿಕಾರಿಗಳು ಹಾಗು ಈ ಕ್ಷೇತ್ರದಲ್ಲಿ ಕೆಳಸ್ಥರದಲ್ಲಿ ಕೆಲಸ ನಿರ್ವಹಿಸುವ ಹಲವು ಮೂಲ ವಾರಸುದಾರರರ ಜೊತೆ ವಿಸ್ತೃತವಾಗಿ ಚರ್ಚಿಸಿದ  ನಾವು ಈ ದೇಶದ ಪ್ರಜ್ಞಾವಂತ ನಾಗರೀಕರಾಗಿ ಎಸ್ಎಸ್ಎಲ್...

ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸ್ವತಃ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಮೇ.25ರಂದು ಬೆಳಗ್ಗೆ ದೆಹಲಿಯಿಂದ ವಿಮಾನದ ಮೂಲಕ ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಸಚಿವರು ಒಂದು ವಾರಗಳ ಕಾಲ ಸ್ವತಃ ಕ್ವಾರಂಟೈನ್‌ಗೆ ಒಳಪಡಲಿದ್ದಾರೆ ಎಂದು ತಿಳಿದು ಬಂದಿದೆ.ಹೊರ ರಾಜ್ಯ ಹಾಗೂ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರುವ ನಿಟ್ಟಿನಲ್ಲಿ ಮಹತ್ವದ...

ಹಾವಿನ ಕಡಿತಕ್ಕೆ ಒಳಗಾಗಿ ಮರಣ ಹೊಂದಿದ ಯುವತಿಯ ಕಥೆಗೆ ಹೊಸ ಟ್ವಿಸ್ಟ್

ಮೇ 7ರಂದು ಕೇರಳದ ಕೊಲ್ಲಂ ಪಟ್ಟಣದಲ್ಲಿ ಹಾವಿನ ಕಡಿತಕ್ಕೊಳಗಾಗಿ ಮರಣ ಹೊಂದಿದ ಉತ್ತರ ಎಂಬ ಮಹಿಳೆಯ ಮರಣವು ಕೊಲೆ ಎಂಬ ಮಾಹಿತಿ ಲಭ್ಯ. ಕೇರಳ ಪೊಲೀಸ್ ತನಿಖೆಯಿಂದ ತಿಳಿದುಬಂದ ಸಂಗತಿ.ಘಟನೆಯ ವಿವರ ಕೇರಳದ ಕೊಲ್ಲಂ ನಿವಾಸಿ ಸೂರಜ್ ಹಾಗೂ ಉತ್ತರ ಎಂಬ ದಂಪತಿಗಳಲ್ಲಿ ಮೇ 7ರಂದು ಪತ್ನಿ ಉತ್ತರ ಹಾವಿನ ಕಡಿತಕ್ಕೆ ಒಳಗಾಗಿ ಮರಣ ಹೊಂದಿದ...

ವಿಮಾನಯಾನ ಸೇವೆ ಇಂದಿನಿಂದ ಆರಂಭ- ಶಾಂತವಾಗಿದ್ದ ಆಕಾಶದಲ್ಲಿ ಮತ್ತೆ ಆರ್ಭಟಿಸಲಿವೇ

ಸುಮಾರು ಎರಡು ತಿಂಗಳಿಂದ ಬಂದ್ ಆಗಿರುವ ದೇಶೀಯ ವಿಮಾನಯಾನ ಸೇವೆ ಮೇ 25 ಸೋಮವಾರದಿಂದ ಆರಂಭವಾಗಲಿದೆ. ವಿಮಾನ ರೈಲು ಮತ್ತು ಅಂತರಾಜ್ಯ ಬಸ್ ಪ್ರಯಾಣಕ್ಕೆ ಆರೋಗ್ಯ ಸಚಿವಾಲಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ವಿಮಾನ ಪ್ರಯಾಣಕ್ಕೆ ಪ್ರಯಾಣಿಕರು ವಿಮಾನ ನಿಲ್ದಾಣವನ್ನು ಎರಡು ಗಂಟೆ ಮೊದಲು ತಲುಪಿ ತಪಾಸಣೆಗೆ ಒಳಪಡಬೇಕು. ಕಡ್ಡಾಯ ಮಾಸ್ಕ್ ಧರಿಸಬೇಕು. ಕಡಿಮೆ ಲಗೇಜ್ ತೆಗೆದುಕೊಂಡು ಹೋಗಬೇಕು....

ಕೇಂದ್ರ ಸಚಿವ ಸದಾನಂದ ಗೌಡ ರಿಗೆ ಜಾಲತಾಣದಲ್ಲಿ ಅವಹೇಳನ- ಕ್ರಮಕ್ಕೆ ಒತ್ತಾಯ

ಸಾಮಾಜಿಕ ಜಾಲತಾಣದಲ್ಲಿ ಗೌರವಾನ್ವಿತ ಕೇಂದ್ರ ಮಂತ್ರಿಯವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವ ಜೊತೆಗೆ ಗೌಡ ಸಮುದಾಯಕ್ಕೆ ಅವಮಾನ ಮಾಡಿರುವ ಮುಕ್ಕಾಟಿರ ಅಯ್ಯಪ್ಪ ಎಂಬ ಆರೋಪಿ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಂಗಳೂರು ಕಮಿಷನರಿಗೆ ದೂರು...

ಆಯುರ್ವೇದ ಔಷಧಿ ಜನರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಕೊರೊನದ ವಿರುದ್ಧ ದೇಹವನ್ನು ಅಣಿಗೊಳಿಸುತ್ತದೆ- ಕಟೀಲ್

ಕೇಂದ್ರ ಸರಕಾರದ ಆಯುಷ್ ಇಲಾಖೆಯಿಂದ ಪ್ರಮಾಣೀಕೃತ ಕೊರೊನಾ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಯುರ್ವೇದ ಔಷಧಿ ಆಯುಷ್ ಕ್ವಾಥ್ ಶನಿವಾರ ಮಂಗಳೂರಿನಲ್ಲಿ ಜನರ ಬಳಕೆಗೆ ಬಿಡುಗಡೆಗೊಳಿಸಲಾಗಿದೆ.ಮಂಗಳೂರಿನ ಕೊಡಿಯಾಲ್ ಬೈಲ್ ಸಮೀಪದ ಅಟಲ್ ಸೇವಾ ಕೇಂದ್ರದಲ್ಲಿ ಸಂಸದರೂ, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರು ಆಯುಷ್ ಕ್ವಾಥ್ ಬಿಡುಗಡೆಗೊಳಿಸಿ ಮಾತನಾಡಿದರು. ಕೇಂದ್ರ...

ರಾಜ್ಯದಲ್ಲಿ ಇಂದು ೧೯೬ ಸೋಂಕಿತರು- ಕರಾವಳಿಯಲ್ಲೂ ಹೆಚ್ಚಿದ ಆತಂಕ

ಮೇ ೨೩ : ಕರ್ನಾಟಕ ರಾಜ್ಯದಲ್ಲಿ ಇಂದು ಒಟ್ಟು ೧೯೬ ಸೋಂಕಿತರು ಪತ್ತೆಯಾಗಿದ್ದು ಆತಂಕ ಹೆಚ್ಚಾಗಿದೆ. ಕರಾವಳಿ ಪ್ರದೇಶದಲ್ಲಿ ಮುಂದುವರೆದ ಕೊರೊನ ಅಟ್ಟಹಾಸದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಇಂದು ಕೊರೊನ ಪ್ರಕರಣ ದೃಢವಾಗಿ ದಕ್ಷಿಣದಲ್ಲಿ ಎರಡು ಉಡುಪಿಯಲ್ಲಿ ಐದು ಪ್ರಕರಣ ದಾಖಲಾಗಿದೆ.ಉಸಿರಾಟದ ಸಮಸ್ಯೆ ಇದ್ದ ಬೆಳ್ತಂಗಡಿ ಶಿರ್ಲಾಲು ಮೂಲದ 41 ವರ್ಷದ ಮಹಿಳೆ ಮತ್ತು...
Loading posts...

All posts loaded

No more posts

error: Content is protected !!