Ad Widget

ಈ ಬಾರಿಯು ಕುಕ್ಕೆ ಆದಾಯ ಶತಕೋಟಿ ಸಮೀಪ..!

ರಾಜ್ಯದ ಆರ್ಥಿಕತೆಗೆ ಅತೀಹೆಚ್ಚು ಕೊಡುಗೆ ನೀಡುತ್ತಿರುವ ದೇವಾಲಯಗಳ ಪಟ್ಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊದಲ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ 98,92,24,193.34 ರೂ. ಆದಾಯ ಗಳಿಸಿ ಈ ಬಾರಿಯೂ ಮೊದಲ ಸ್ಥಾನ ಗಳಿಸಿದೆ. ಮುಖ್ಯವಾಗಿ ಹರಕೆ ಸೇವೆ, ಕಾಣಿಕೆ ಡಬ್ಬಿ, ಬಡ್ಡಿ, ಛತ್ರಗಳ ಬಾಡಿಗೆ, ಕಟ್ಟಡಗಳ ಬಾಡಿಗೆ ಮತ್ತು...

ಎಸ್ ಎಸ್ ಎಲ್ ಸಿ ಪರೀಕ್ಷೆ ಜೂ ೨೫ ರಿಂದ ಆರಂಭ

ಜೂನ್ 25 ರಿಂದ ಜುಲೈ 4ರವರೆಗೆ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಇಂಗ್ಲೀಷ್, ಗಣಿತ ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಗಳಿಗೆ ಒಂದೊಂದು ದಿನದ ಅಂತರದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದರು. ಹಾಗೂ ಪಿಯುಸಿ ಯಲ್ಲಿ ಬಾಕಿ ಉಳಿದಿರುವ ಇಂಗ್ಲೀಷ್ ಪರೀಕ್ಷೆಯನ್ನು...
Ad Widget

ಗ್ರಾ.ಪಂ. ಚುನಾವಣೆ ಮುಂದೂಡಿಕೆ: ಡಿ.ಸಿ.ಯಿಂದ ಆಡಳಿತ ಮಂಡಳಿ ನೇಮಕ

ಕೊರೊನ ವೈರಸ್ ಭೀತಿಯಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ 6012 ಗ್ರಾಮ ಪಂಚಾಯತ್ ಗಳಿದ್ದು ಇದರಲ್ಲಿ ಕೆಲವು ಪಂಚಾಯತ್ ಗಳನ್ನು ಹೊರತುಪಡಿಸಿ ಉಳಿದ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರದ ಅವಧಿ ಜೂನ್ -ಜುಲೈರೊಳಗೆ ಅಂತ್ಯಗೊಳ್ಳಲಿದೆ. ಆದರೆ ಕೊರೊನ...

ಇಂದಿನಿಂದ KSRTC ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಆರಂಭ

ಬೆಂಗಳೂರು :ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯಿಂದ ಆನ್ ಲೈನ್ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ. ಹೊರ ರಾಜ್ಯದ ಪ್ರಯಾಣಿಕರಿಗೆ ಆನ್ ಲೈನ್ ಬುಕ್ಕಿಂಗ್ ಆರಂಭಿಸಿರುವ ಕೆ ಎಸ್ ಆರ್ ಟಿ ಸಿ ಇನ್ನು ಓಡಾಟವನ್ನು ಆರಂಭಿಸಲಿದೆ. ಸೇವಾ ಸಿಂಧು ವೆಬ್ ಸೈಟ್ ಮೂಲಕ ಹೊರ ರಾಜ್ಯಗಳಿಗೆ ತೆರಳುವವರಿಗಾಗಿ ಈ ಸೇವೆಯನ್ನು...
error: Content is protected !!