- Wednesday
- July 29th, 2026
ಕರುನಾಡು ಸಾಹಿತ್ಯ ಪರಿಷತ್ತು,ತಾಲ್ಲೂಕು ಘಟಕ ಚಿಂತಾಮಣಿ ಇವರು ಮಕ್ಕಳ ದಿನಾಚರಣೆಯ ಪ್ರಯುಕ್ತ ಮಕ್ಕಳಿಗಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಜಾಲ ಚಿತ್ರಕಲಾ ಸ್ಪರ್ಧೆ ಯಲ್ಲಿ 1ರಿಂದ 5 ತರಗತಿ ವಿಭಾಗದಲ್ಲಿ ಸುಳ್ಯದ ರೋಟರಿ ವಿದ್ಯಾ ಸಂಸ್ಥೆಯ ಯ 5ನೇ ತರಗತಿಯ ಮನುಜ್ಞ ಯು.ಬಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಕರುನಾಡು ಕಲಾಕುಂಚ ಇ-ಪ್ರಶಸ್ತಿ ಗೆ ಭಾಜನರಾಗಿದ್ದಾರೆ....
ಕುಕ್ಕೆ ಸುಬ್ರಹ್ಮಣ್ಯದಲ್ಲಿ ತೆಂಗಿನ ಎಣ್ಣೆಯ ಮಿಲ್ ಆರಂಭಿಸಿ ಯಶಸ್ವಿಯಾಗಿ ಉದ್ಯಮ ನಡೆಸಿಕೊಂಡು, ಸಮಾಜಸೇವಕರಾಗಿ ಜನಾನುರಾಗಿಯಾಗಿದ್ದ ಗುರುಪ್ರಸಾದ್ ಪಂಜರವರು ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ನವೀಮುಂಬೈಯ ನೆರುಲ್ ನಲ್ಲಿ ಬಾಲಾಜಿ ಕೊಬ್ಬರಿ ಎಣ್ಣೆಮಿಲ್ ವ್ಯಾಪಾರವನ್ನು ಪ್ರಾರಂಭಿಸಿದ್ದಾರೆ. ಸುಳ್ಯದ ಉತ್ಪನ್ನವನ್ನು ಮುಂಬೈಗೆ ಪರಿಚಯಿಸುವ ಕೆಲಸ ಮಾಡಿದ್ದಾರೆ. ಲೋಕಲ್ ಉತ್ಪನ್ನವನ್ನು ಗ್ಲೋಬಲ್ ಉತ್ತನ್ನವಾಗಿರಿಸುವ ಆತ್ಮನಿರ್ಭರ ಬಾರತದ ಪರಿಕಲ್ಪನೆಯನ್ನು ಸಾಕಾರಗೊಳಿಸುತ್ತ ಪ್ರಯತ್ನ ನಡೆಸಿದ್ದಾರೆ....
ಬಿ.ಎಸ್ ಯಡಿಯೂರಪ್ಪ ನೇತ್ರತ್ವದ ರಾಜ್ಯ ಸರ್ಕಾರವು ಒಂದು ವರ್ಷದ ಅವಧಿ ಪೂರೈಸಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಸುವ ಸಾಧ್ಯತೆ ಇದ್ದು, ಸುಳ್ಯ ಶಾಸಕ ಎಸ್.ಅಂಗಾರರು ಸಚಿವರಾಗುವ ಸಾಧ್ಯತೆ ನಿಚ್ಚಳವಾಗಿದೆ. ದ.ಕ ಜಿಲ್ಲಾ ಉಸ್ತುವಾರಿ ಹಾಗೂ ಮುಜುರಾಯಿ ಇಲಾಖೆ ಮಂತ್ರಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಕೈ ಬಿಟ್ಟು ಇವರ ಬದಲಿಗೆ ಅಂಗಾರರನ್ನು ಮಂತ್ರಿ ಸ್ಥಾನಕ್ಕೆ...
ಯಡಿಯೂರಪ್ಪ ನಿವಾಸದಲ್ಲೂ ಕೋವಿಡ್ ಕಂಟಕ: ಕ್ವಾರಂಟೈನ್ ಗೆ ಒಳಗಾದ ಸಿಎಂಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಕೆಲವು ಸಿಬ್ಬಂದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಮುಂದಿನ ಕೆಲ ದಿನಗಳ ಕಾಲ ಮನೆಯಿಂದಲೇ ಕೆಲಸ ಮಾಡಲು ನಿರ್ಧರಿಸಿದ್ದಾರೆ.__ಈ ಕುರಿತು ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ...
ಗುರುವಾರ ಬೆಳಗ್ಗೆ ಡಿಜಿಟಲ್ ರೂಪದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮೂವರು ಕಾರ್ಯಾಧ್ಯಕ್ಷರ ಬಹು ನಿರೀಕ್ಷಿತ ಪದಗ್ರಹಣದ 'ಪ್ರತಿಜ್ಞಾ' ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ. ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸುವ ನಿರೀಕ್ಷೆಯೊಂದಿಗೆ ತಂತ್ರಜ್ಞಾನ ಬಳಕೆ ಮಾಡಿಕೊಂಡು ಅಭೂತಪೂರ್ವವಾಗಿ ಕಾರ್ಯಕ್ರಮ ಸಂಘಟಿಸಲಾಗಿದೆ. ಕೆಪಿಸಿಸಿ ಕಚೇರಿ ಆವರಣದಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದ್ದು, 7,800ಕ್ಕೂ ಹೆಚ್ಚು ಕಡೆಗಳಲ್ಲಿಏಕಕಾಲಕ್ಕೆ ಈ...
ಕರ್ನಾಟಕದ ಕಾಂಗ್ರೆಸ್ ನೂತನ ಅಧ್ಯಕ್ಷ ರಾಗಿ ಡಿಕೆ.ಶಿವಕುಮಾರ್ ನೇಮಕವಾಗಿ ಸುಮಾರು 3 ಕಳೆದಿದೆ. ಆದರೇ ಪಟ್ಟಾಭಿಷೇಕ ಕಾರ್ಯಕ್ರಮ ಕ್ಕೆ ಕೊರೊನಾ ಲಾಕ್ ಡೌನ್ ಮಾಡಿತು. ಹಲವು ಬಾರಿ ದಿನ ನಿಗದಿಯಾಗಿ ವಿಘ್ನ ಬಂದು ಕೊನೆಗೆ ಇಂದು ಪಟ್ಟಾಭಿಷೇಕ ನಡೆಯಲಿದೆ.ಇದೀಗ ಕಾರ್ಯಕ್ರಮ ಸ್ವರೂಪ ಬದಲಾಗಿ ಡಿಜಿಟಲ್ ಟಚ್ ನೀಡಲಾಗಿದೆ. ಹಾಗೂ ಈ ವರ್ಚುವಲ್ ಪದಗ್ರಹಣ ಕಾರ್ಯಕ್ರಮ ಒಂದು...
ಸುಳ್ಯ ತಾಲೂಕಿನಲ್ಲಿ ಪ್ರಪ್ರಥಮ ಎಂಡೋ ಪಾಲನ ಕೇಂದ್ರ (ಎಂಡೋ ಡೇ ಕೇರ್ ಸೆಂಟರ್) ಆರಂಭಿಸಲು ಸರಕಾರ ಅನುದಾನ ಬಿಡುಗಡೆಗೊಳಿಸಿದೆ. ಬೆಳ್ಳಾರೆಯ ಹಳೆ ಆಸ್ಪತ್ರೆ ಕಟ್ಟಡವನ್ನು ದುರಸ್ತಿಗೊಳಿಸಿ ಕೇಂದ್ರ ತೆರೆಯಲು ಆರೋಗ್ಯ ಇಲಾಖೆ ಇಂಜಿನಿಯರ್ ವಿಭಾಗ ತೀರ್ಮಾನಿಸಿದ್ದು ಜೂನ್ 22ರಂದು ಬೆಳ್ಳಾರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 60 ಲಕ್ಷ ರೂ ವೆಚ್ಚದಲ್ಲಿ ದುರಸ್ತಿ ಕಾರ್ಯ...
ಗುತ್ತಿಗಾರು.ಜೂ.೨೦: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ಮೂಲಕ ಆನ್ಲೈನ್ ಸೇವೆ ಬುಕ್ ಮಾಡುತ್ತಿದ್ದಾರೆಂದು ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ .ಸಂಸ್ಥೆಗೆ ರಾಜ್ಯ ಸರ್ಕಾರ, ದೇವಸ್ಥಾನಗಳ ಆನ್ಲೈನ್ ಸೇವೆ ನಡೆಸಲು ಗುತ್ತಿಗೆ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು ಈ ಹಿನ್ನಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನ್ಲೈನ್ ಸೇವೆಗೆ ಪ್ರತ್ಯೇಕ ವೆಬ್ಸೈಟ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು...
ಜೂನ್ ೨೦ ರಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಗುತ್ತಿಗಾರಿಗೆ ಭೇಟಿ ನೀಡಲಿದ್ದು ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಎಸ್ ಅಂಗಾರ, ಹಾಗೂ ಜಿ.ಪಂ. ,ತಾ.ಪಂ. ಸದಸ್ಯರು ಉಪಸ್ಥಿತರಿರುವರು. ಗುತ್ತಿಗಾರು ಪ.ಪೂ.ಕಾಲೇಜಿನ ಕಟ್ಟಡ, ಗುತ್ತಿಗಾರು ಪೇಟೆಯ ಅಟೋ ರಿಕ್ಷಾ ನಿಲ್ದಾಣ, ಮುಖ್ಯಮಂತ್ರಿ ಗ್ರಾಮವಿಕಾಸ ಯೋಜನೆಯಡಿಯಲ್ಲಿ ನಿರ್ಮಾಣಗೊಂಡ ಜನಪದ...
ಬೆಂಗಳೂರು ಜಯಕಿರಣ ನಾಲ್ಕನೇ ಬ್ಲಾಕ್ ನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ ನಿನ್ನೆ ದ್ವಿತೀಯ ಪಿಯುಸಿ ಪರೀಕ್ಷೆಯ ಇಂಗ್ಲಿಷ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಈಕೆ ಕೊರಂಟೈನ್ ನಲ್ಲಿ ಇದ್ದು ಪರೀಕ್ಷೆಗೆ ಬರುವ ಸಂದರ್ಭ ಕೈಯಲ್ಲಿದ್ದ ಸೀಲ್ ಅಳಿಸಿಹಾಕಿ ಪರೀಕ್ಷೆ ಬರೆದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಸಂಪರ್ಕದಲ್ಲಿದ್ದವರ ಮೇಲೆ ನಿಗಾ ವಹಿಸಲಾಗಿದೆ ಎಂದು...
Loading posts...
All posts loaded
No more posts
