- Tuesday
- July 28th, 2026
⏩⏩ಅಮರ ಸುದ್ದಿ ವಿಶೇಷ⏩⏩ ಕರೋನಾ ಲಾಕ್ಡೌನ್ ನಿಂದ ಸಂಕಷ್ಟಕ್ಕೊಳ ರಬ್ಬರ್ ಕೃಷಿಕರಿಗೆ ಧಾರಣೆ ಕಡಿಮೆಯಾಗಿದ್ದರಿಂದ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ಸ್ವಲ್ಪ ಚೇತರಿಕೆ ಕಂಡುಬರುತ್ತಿದ್ದು ರೈತರು ತುಸು ನಿಟ್ಟುಸಿರು ಬಿಡುವಂತಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ತಾಲೂಕು ಅತಿಹೆಚ್ಚು ರಬ್ಬರ್ ಬೆಳೆಗಾರರರನ್ನು ಹೊಂದಿದೆ. ದರ ಇಳಿಕೆಯಿಂದ ಈ ಬಾರಿ ಕೆಲವು ಕೃಷಿಕರು ರಬ್ಬರ್ ಟ್ಯಾಪಿಂಗ್ ಮಾಡದೆ...
ಗೋ ರಕ್ಷಕರಿಗೆ ಮತ್ತು ಗೋಹತ್ಯೆಯನ್ನು ವಿರೋಧಿಸುತ್ತಾ ಬಂದ ವಿವಿಧ ಹಿಂದೂ ವೇದಿಕೆಗಳಿಗೆ ತಾವು ಇಷ್ಟು ದಿನ ಮಾಡಿದ ಹೋರಾಟ ಸಾರ್ಥಕವಾಗುವ ಕ್ಷಣ ಸನ್ನಿಹಿತವಾಗಿದೆ. ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲೇ ಗುಜರಾತ್ ಮಾದರಿಯಲ್ಲಿ ಪ್ರಬಲವಾದ ಹೊಸ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿದೆ. ಹಿಂದೆ...
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಜೂನ್ 7ರಂದು ನಿಗದಿಯಾಗಿದ್ದ ಡಿಕೆಶಿ ಪದಗ್ರಹಣ ಮುಂದೂಡಿಕೆ ಯಾಗಿತ್ತು. ಇದೀಗ ಜೂನ್ 14ರಂದು ಪದಗ್ರಹಣಕ್ಕೆ ಮುಹೂರ್ತ ಪಿಕ್ಸ್ ಆಗಿದೆ ಎಂದು ತಿಳಿದುಬಂದಿದೆ
ಕಾಸರಗೋಡು ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಪಿ ಎಸ್ ಸಾಬು ರವರನ್ನು ವರ್ಗಾವಣೆಗೊಳಿಸಿ ಆಸ್ತಾನಕ್ಕೆ ಕರ್ನಾಟಕ ಮೂಲದ ಡಿ ಶಿಲ್ಪಾ ರವರನ್ನು ನೇಮಿಸಲಾಗಿದೆ ಶಿಲ್ಪಾ ರವರು ಜಿಲ್ಲೆಯ ಪ್ರಥಮ ಮಹಿಳಾ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ನವದೆಹಲಿ : ಸಂವಿಧಾನವನ್ನು ತಿದ್ದುಪಡಿ ಮಾಡಿ " ಇಂಡಿಯಾ " ಎಂಬ ಹೆಸರನ್ನು " ಭಾರತ " ಅಥವಾ " ಹಿಂದೂಸ್ಥಾನ " ಎಂದು ಬದಲಾಯಿಸಲು ಕೇಂದ್ರಕ್ಕೆ ನಿರ್ದೇಶನ ಕೋರಿರುವ ಮನವಿಯನ್ನು ಜೂನ್ 2 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಸಮ್ಮತಿಸಿದೆ . " ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹರಿಸುವ ಸಂವಿಧಾನದ 1...
ರಾಜ್ಯದಲ್ಲಿ ಕೊರೋನಾ ಸೋಂಕು ನಿತ್ಯವೂ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜನ ಸ್ವಯಂ ನಿಯಂತ್ರಣಕ್ಕೆ ಒಳಗಾಗದಿದ್ದರೆ ಇನ್ನು ಮುಂದೆ ಸರಕಾರವೇ ನಿಯಂತ್ರಣ ವಿಧಿಸಲು ಮುಂದಾಗಿದೆ . ಸರಕಾರದ ನಿರಂತರ ಎಚ್ಚರಿಕೆಯ ಮಧ್ಯಯೂ ಜನ ನಿರ್ಲಕ್ಷ್ಯ ವಹಿಸುತ್ತಿರುವುದು ಸರಕಾರದ ಚಿಂತೆಗೆ ಕಾರಣವಾಗಿದೆ . ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ರಹಿತವಾಗಿ ಸಂಚರಿಸುವುದು ಕಂಡು ಬಂದರೆ ದಂಡ...
ಕಳೆದ ಎರಡು ವರ್ಷಗಳ ಹಿಂದೆ ಕೊಡಗಿನ ಹಾಗೂ ದಕ್ಷಿಣಕನ್ನಡ ಜಿಲ್ಲೆ ಕೇರಳದ ಕೆಲವು ಭಾಗಗಳಲ್ಲಿ ಭಾರಿ ಮಳೆ ಉಂಟಾಗಿದ್ದು ಹಲವಾರು ಕಡೆಗಳಲ್ಲಿ ಭೂಕುಸಿತ ಉಂಟಾಗಿ ಮನೆಗಳನ್ನು ಕಳೆದುಕೊಂಡು ಹಲವಾರು ಕುಟುಂಬಸ್ಥರು ನಿರಾಶ್ರಿತರಾಗಿದ್ದರು.ಈ ಸಂದರ್ಭದಲ್ಲಿ ನಿರಾಶ್ರಿತರಿಗೆ ಸೂರು ಕಲ್ಪಿಸುವ ಅಡಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಕೊಡಗಿನ ಕೆಲವು ಕಡೆಗಳಲ್ಲಿ ನಿರಾಶ್ರಿತರಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಕೊಂಡು ಮನೆ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಗೊಂಡು ಪ್ರಥಮ ಬಾರಿಗೆ ಸುಳ್ಯ ಮಾರ್ಗವಾಗಿ -ಮಂಗಳೂರು ತೆರಳುತ್ತಿದ್ದ ಸಲೀಂ ಅಹ್ಮದ್ ರವರನ್ನು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿ ಸನ್ಮಾನಿಸಿದರು. ಜೂನ್ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡಿಕೆ ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣದ ಕಾರ್ಯಕ್ರಮದ ಕುರಿತು ಮೈಸೂರಿಗೆ ಭೇಟಿ ನೀಡಿ ಮರಳುವ ಸಂದರ್ಭದಲ್ಲಿ ಸುಳ್ಯದಲ್ಲಿ ಮೇ 28ರಂದು...
ಕೊರೋನಾ ವೈರಸ್ ಹಾವಳಿ ಮಧ್ಯೆಯೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ಭಿನ್ನಮತ ಭುಗಿಲೆದ್ದಿದ್ದು , ಭಿನ್ನಮತೀಯ ನಾಯಕರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಫೈನಲ್ ಎಚ್ಚರಿಕೆ ನೀಡಲು ನಿರ್ಧರಿಸಿದ್ದಾರೆ . ಮಾಜಿ ಸಚಿವರಾದ ಉಮೇಶ ಕತ್ತಿ , ಮುರುಗೇಶ ನಿರಾಣಿ , ಬಸವರಾಜ ಪಾಟೀಲ ಯತ್ನಾಳ್ ಮೊದಲಾದವರ ನೇತೃತ್ವದಲ್ಲಿ 25 ಕ್ಕೂ ಹೆಚ್ಚು ಶಾಸಕರು ಈಗಾಗಲೆ 2...
ರಾಜ್ಯದಲ್ಲಿ ಕೊರೊನಾ ವೈರಸ್ ಸಂಪೂರ್ಣ ಹತೋಟಿಗೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ತಾತ್ಕಲಿಕವಾಗಿ ಮುಂದೂಡಿದೆ. ಸದ್ಯ ರಾಜ್ಯದಲ್ಲಿರುವ ಪರಿಸ್ಥಿತಿಯನ್ನು ವಿಸ್ತ್ರತವಾಗಿ ಅವಲೋಕಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.ಒಂದೇ ವೇಳೆ ಚುನಾವಣೆ ನಡೆದರೇ,ಕೊರೊನಾ ಸೋಂಕು ಮತ್ತಷ್ಟು ಜನರಿಗೆ ಹರಡಲಿದೆ ಎಂಬ ಭೀತಿಯಿಂದ ಚುನಾವಣೆ ಮುಂದೂಡಲಾಗಿದೆ. ಸಂವಿಧಾನದ ಪರಿಚೇದ್ಧ 243 ಕಲಾಂ...
Loading posts...
All posts loaded
No more posts
