Ad Widget

ಡಿಸಿಸಿ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ – ಅರ್ಜಿ ಫಾರಂಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿಬಹುದು. ಹುದ್ದೆಗಳ ವಿವರ ಈ ರೀತಿ ಇದೆ - 1....

ಚಂದ್ರನ ಅಂಗಳದಲ್ಲಿ ಬೆಳಗಿದ ಭಾರತ – ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳ ಮಹಾಪೂರ

ಚಂದ್ರನ ಅಂಗಳಕ್ಕೆ ಭಾರತ ‘ವಿಕ್ರಮ‌’ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿದ್ದು,ಈ ಮೂಲಕ ಭಾರತ ವಿಶ್ವಗುರು ಎನಿಸಿಕೊಂಡಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಂಜೆ 6.04 ನಿಮಿಷಕ್ಕೆ ಗುರಿ ತಲುಪಿದ್ದು, ಇಸ್ರೋ ವಿಜ್ಞಾನಿಗಳ ಶ್ರಮಕ್ಕೆ ಅಭೂತಪೂರ್ವ ಗೆಲುವು ಕಂಡಿತು. ವಿಜ್ಞಾನಿಗಳ ಶ್ರಮ ಹಾಗೂ ದೇಶದಾದ್ಯಂತ ಕೋಟಿ ಕೋಟಿ ಭಾರತೀಯರ ಪ್ರಾರ್ಥನೆ, ಹಾರೈಕೆಯೊಂದಿಗೆ ಭಾರತ ಮಹತ್ತರ ಮೈಲಿಗಲ್ಲು ಸಾಧಿಸಿದೆ. ಇಸ್ರೋ...
Ad Widget

ಸರ್ಕಾರಿ ಶಾಲೆಯಲ್ಲೂ ಸ್ಮಾರ್ಟ್ ಕ್ಲಾಸ್ – ಜಿಲ್ಲೆಯ 200 ಶಾಲೆಗಳಿಗೆ ಸೌಲಭ್ಯ ಕಲ್ಪಿಸಲು ಮುಂದಾಗಿರುವ ಸೆಲ್ಕೋ ಸಂಸ್ಥೆ

ಸೆಲ್ಕೋ ಸಂಸ್ಥೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ಕಲಿಕೆ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ "ಇ-ಶಾಲಾ"ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಕೇವಲ ಖಾಸಗಿ ಶಾಲೆಗಳ ಮಕ್ಕಳಿಗಷ್ಟೇ ಸೀಮಿತವಾಗಿದ್ದ ಸ್ಮಾರ್ಟ್ ಕ್ಲಾಸ್ ಸೌಲಭ್ಯ ಇನ್ನು ಮುಂದೆ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳಿಗೂ ಲಭ್ಯವಾಗಲಿದೆ. ಹೌದು,ಮೆಂಡಾ ಫೌಂಡೇಶನ್ ಸಹಯೋಗದಲ್ಲಿ ಸೆಲ್ಕೋ ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಹಿಂದುಳಿದ...

ಗಾಂಧೀಜಿಯವರ ಆದರ್ಶಗಳನ್ನು ಮೈಗೂಡಿಸಿಕೊಳ್ಳೋಣ : ಡಾ|| ಚೂಂತಾರು

ಗಾಂಧಿ ಜಯಂತಿಯ ಅಂಗವಾಗಿ ಇಂದು ಬೆಳ್ಳಾರೆ ಗೃಹ ರಕ್ಷಕ ದಳದ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗಾಂಧೀಜಿಯವರ ತ್ಯಾಗ, ಸೇವೆ ಮತ್ತು ಬಲಿದಾನವನ್ನು ಸ್ಮರಿಸಲಾಯಿತು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಮಾತನಾಡಿ "ಗಾಂಧೀಜಿಯವರು ಹಾಕಿ ಕೊಟ್ಟ ತ್ಯಾಗ, ಅಹಿಂಸೆ ಮತ್ತು ತತ್ವದ ಹಾದಿಯಲ್ಲಿ ನಡೆದು,...

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯದ ಯುವ ನಾಯಕರಾದ ಜಿಲ್ಲಾ ಬಿಜೆಪಿ ಪ್ರ.ಕಾರ್ಯದರ್ಶಿ ಮುಳಿಯ ಕೇಶವ ಭಟ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ ಜತೆಗಿದ್ದರು.

ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಸ.ಕಿ.ಪ್ರಾ.ಶಾಲೆ ಪುತ್ಯ ಪೆರಾಜೆ ಶಾಲಾ ವಠಾರದಲ್ಲಿ ಯುವಸ್ಪೂರ್ತಿ ಸಂಘ ಪುತ್ಯ ಪೆರಾಜೆ (ಕರಂಟಡ್ಕ) ಇದರ ವತಿಯಿಂದ 19ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆ.18 ರಂದು ನಡೆಯಿತು. ಕಾರ್ಯಕ್ರವನ್ನು ಪರಮೇಶ್ವರ ಪೆರಂಗಜೆ ಉದ್ಘಾಟಿಸಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಹಗ್ಗ ಜಗ್ಗಾಟ ಹಾಗೂ ಜಾರುಕಂಬ ಸ್ಪರ್ಧೆ ನಡೆಸಲಾಯಿತು. ಸಭಾ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಬಂಧನ – ಇಂದು ಮಧ್ಯಾಹ್ನ ಸಿಗಲಿದೆ ಸಂಪೂರ್ಣ ವಿವರ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಬಂಧನವಾಗಿರುವುದಾಗಿ ತಿಳಿದು ಬಂದಿದೆ. ದ.ಕ ಜಿಲ್ಲಾ ಪೊಲಿಸರು ಬಂಧಿಸಿರುವುದಾಗಿ ತಿಳಿದು ಬಂದಿದ್ದು ಆರೋಪಿಗಳ ತೀವ್ರ ವಿಚಾರಣೆ ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಆ.10 ರಂದು ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ 6 ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ತುರ್ತು ಸಭೆ ನಡೆದಿತ್ತು. ಈ ಬಗ್ಗೆ ಇಂದು ಮಧ್ಯಾಹ್ನ 12.30 ಕ್ಕೆ...

ನಾವು ಬರೀ ಹೇಳುವುದಿಲ್ಲ!! ಸೂಕ್ತ ವ್ಯವಸ್ಥೆ ಖಂಡಿತಾ ಆಗುತ್ತದೆ – ಸಿಎಂ ಬೊಮ್ಮಾಯಿ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಅವರ ಹತ್ಯೆಯ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಾಥಮಿಕ ತನಿಖೆ ಮುಗಿದಿದ್ದು ಕೃತ್ಯಕ್ಕೆ ಸಹಕರಿಸಿದವರನ್ನು ಬಂಧಿಸಲಾಗಿದೆ. ಈ ಜಾಲ ದೇಶಾದ್ಯಂತವೂ ಹಬ್ಬಿದ್ದು ನಮ್ಮ ಸರಕಾರ ಬರೀ ಹೇಳುವುದಲ್ಲ.ಅವರನ್ನು ಮಟ್ಟ ಹಾಕಿಯೇ ತೀರುತ್ತೇವೆ ಎಂದು ಸಿ.ಎಂ ಬಸವರಾಜ ಬೊಮ್ಮಾಯಿ ಹೇಳಿದರು.ನೆಟ್ಟಾರಿನ ಪ್ರವೀಣ್ ಅವರ ಮನೆಗೆ ಸಿಎಂ ಭೇಟಿ ನೀಡಿ ಮನೆಯವರಿಗೆ...

ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ

ಯೋಗಾಸನದಲ್ಲಿ ನೋಬೆಲ್ ವರ್ಲ್ಡ್ ರೆಕಾರ್ಡ್ ನಲ್ಲಿ ಮೋನಿಷ್ ತಂಟೆಪ್ಪಾಡಿ ಹೆಸರು ಮಾಡಿದ್ದಾರೆ. ಬದ್ದ ಪದ್ಮಾಸನದಲ್ಲಿ 1ಗಂಟೆ 02 ನಿಮಿಷ ಒಂದೇ ಸ್ಥಿತಿಯಲ್ಲಿ ಇರುವ ಮೂಲಕ ದಾಖಲೆ ಮಾಡಿದ್ದಾರೆ. ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರ ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ. ಪ್ರಗತಿ ವಿದ್ಯಾ ಸಂಸ್ಥೆ (ರಿ.) ಕಾಣಿಯೂರಿನಲ್ಲಿ6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ತಂಟೆಪ್ಪಾಡಿ ಶ್ರೀ ವಿಶ್ವನಾಥ ಗೌಡ...

ವಿದ್ಯಾಬೋಧಿನೀ ಪ್ರೌಢಶಾಲೆ ಬಾಳಿಲ: ಎಸೆಸೆಲ್ಸಿ ಪರೀಕ್ಷೆಯಲ್ಲಿ 624 ಅಂಕ ಪಡೆದ ಪ್ರದೀಪ್ ಟಿ ರಾಜ್ಯಕ್ಕೆ ದ್ವಿತೀಯ ಸ್ಥಾನಿ

ಪ್ರದೀಪ್ ಟಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಿಂದ 86 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 15 ಡಿಸ್ಟಿಂಕ್ಷನ್,38 ಪ್ರಥಮ ದರ್ಜೆ, 11 ದ್ವಿತೀಯ ದರ್ಜೆಯೊಂದಿಗೆ 71 ಮಂದಿ ಉತ್ತೀರ್ಣರಾಗಿ ಶೇಕಡಾ 82.6 ಫಲಿತಾಂಶ ದಾಖಲಾಗಿದೆ. ಪ್ರದೀಪ್ ಟಿ 624 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿದ್ದಾರೆ. ಇವರು ಬಾಳಿಲ ತೋಟ ಮನೆ...
Loading posts...

All posts loaded

No more posts

error: Content is protected !!