ಕೇರಳ ಪ್ರವೇಶಿಸದ ನೈಋತ್ಯ ಮಾರುತಗಳು – ಮುಂಗಾರು ವಿಳಂಬ

ಮೇ.26 ಮಂಗಳವಾರದಂದೇ ಕೇರಳಕ್ಕೆ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಕಾದಿದ್ದ ಜನರಿಗೆ ಇದೀಗ ನಿರಾಶೆಯಾಗಿದೆ. ಈ ಬಾರಿ ವಾಡಿಕೆಗಿಂತ ಮುಂಚಿತವಾಗಿಯೇ ನೈಋತ್ಯ ಮಾರುತಗಳು ಕೇರಳ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಸಮುದ್ರದ ತಾಪಮಾನ, ಗಾಳಿಯ ವೇಗ, ಮೋಡಗಳ ದಿಕ್ಕು ಬದಲಾವಣೆ, ವಾತಾವರಣದ ಏರುಪೇರುಗಳಿಂದಾಗಿ ಮುಂಗಾರು ಮಾರುತಗಳು ನಿಗದಿತ ಸಮಯಕ್ಕೆ ತಲುಪಿಲ್ಲ ಎಂದು...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವ ಬೋಸರಾಜ್

ಸುಬ್ರಹ್ಮಣ್ಯ ಮೇ 12 : ಕರ್ನಾಟಕ ಸರಕಾರದ ಸಣ್ಣ ನೀರಾವರಿ ಸಚಿವ ಬೋಸರಾಜ್ ಅವರು ಇಂದು ಸಂಜೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಅವರನ್ನು ಕಾಂಗ್ರೆಸ್ ಮುಖಂಡ ಡಾ. ರಘು, ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ದೇವಳದ ಅಧಿಕಾರಿಗಳು, ಶಿಷ್ಟಾಚಾರ ವಿಭಾಗದವರು ಆತ್ಮೀಯವಾಗಿ ಬರಮಾಡಿಕೊಂಡರು. ತದನಂತರ ಸಚಿವರು...
Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯದಲ್ಲಿ ಅಲ್ಪ ಬದಲಾವಣೆ ; ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಮದ್ಯಾಹ್ನ ಒಂದು ಗಂಟೆಗಳ ಕಾಲವಷ್ಟೇ ದೇವರ ದರ್ಶನ ಸ್ಥಗಿತ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನದ ಸಮಯದಲ್ಲಿ ಅಲ್ಪ ಬದಲಾವಣೆಯಾಗಿದ್ದು, ಈ ಹಿಂದೆ ಮದ್ಯಾಹ್ನ 1:30 ರಿಂದ 3:30 ರವರೆಗೆ ಎರಡು ಗಂಟೆಗಳ ಕಾಲ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ ಇದೀಗ ಆಡಳಿತ ಮಂಡಳಿಯ ನಿರ್ಣಯದ ಮೇರೆಗೆ ಇನ್ನು ಮುಂದೆ ಮದ್ಯಾಹ್ನ ಒಂದು...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯ 167 ಕೋಟಿ 89 ಲಕ್ಷ ರೂಪಾಯಿ ; ಸತತ 15ನೇ ವರ್ಷವೂ ಶ್ರೀ ದೇವಳ ಆದಾಯದಲ್ಲಿ ನಂ.1

ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷದ 09 ಸಾವಿರದ 080.77 ರೂ ಆದಾಯ ಗಳಿಸಿದೆ. 2025 ಎಪ್ರಿಲ್ 1ರಿಂದ 2026 ಮಾರ್ಚ್ 31ರ ತನಕದ ಆರ್ಥಿಕ ವರ್ಷದಲ್ಲಿ ದೇವಳಕ್ಕೆ ಈ ಆದಾಯ ಲಭಿಸಿದೆ....

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾಸ್ಟರ್ ಫ್ಲ್ಯಾನ್ ಯೋಜನೆಯ ರೂ.604 ಕೋಟಿ ಕಾಮಗಾರಿಗೆ ಕ್ಯಾಬಿನೆಟ್ ಒಪ್ಪಿಗೆ ; ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಇಂಜಾಡಿ ಮಾಹಿತಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲ್ಯಾನ್ ಯೋಜನೆಯಲ್ಲಿ ರೂ.604 ಕೋಟಿಯಲ್ಲಿ ವಿವಿಧ ಕಾಮಗಾರಿಗಳಿಗೆ ನಡೆಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿರುವುದಾಗಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ಮಾಹಿತಿ ನೀಡಿದ್ದಾರೆ.ಮೇ.7 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನುಮೋದನೆ ದೊರೆತಿರುವುದಾಗಿ ಅವರು ತಿಳಿಸಿದ್ದಾರೆ.ಮಾಸ್ಟರ್ ಪ್ಲಾನ್ ಯೋಜನೆಯಂತೆ 604...

ಸುಬ್ರಹ್ಮಣ್ಯದಲ್ಲಿ 24×7 ತುರ್ತು ಚಿಕಿತ್ಸಾ ಘಟಕಕ್ಕಾಗಿ ಆರೋಗ್ಯ ಸಚಿವರಿಗೆ ಮನವಿಯೊಂದಿಗೆ ಒತ್ತಾಯ

ಸುಬ್ರಹ್ಮಣ್ಯ ಏಪ್ರಿಲ್ 19 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರವು ದಕ್ಷಿಣ ಭಾರತದ ನಾಗರಾಧನೆಯ ಪವಿತ್ರ ಪುಣ್ಯಕ್ಷೇತ್ರವಾಗಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಭಕ್ತಾದಿಗಳು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದು ಇಲ್ಲಿಯ ಅತ್ಯುನ್ನತ ಸೇವೆಗಳಾದ ಸರ್ಪ ಸಂಸ್ಕಾರ, ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮುಂತಾದ ಸೇವೆಗಳನ್ನು ಪೂರೈಸಿ ತೆರಳುತ್ತಾರೆ. ಆದರೆ ಇಲ್ಲಿ ಅನಾರೋಗ್ಯಕ್ಕೆ ತುತ್ತಾದ ಭಕ್ತರಿಗೆ...

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಗುತ್ತಿಗಾರಿನಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್

ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಕಮಿಲ-ಬಳ್ಪ ರಸ್ತೆ ಬದಿಯಲ್ಲಿ ವ್ಯಕ್ತಿಯೊಬ್ಬರು ಅಳವಡಿಸಿದ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, “ಎಲೆಕ್ಷನ್ ಮತ್ತು ಕಲೆಕ್ಷನ್ ನವರಿಗೆ ಕಡ್ಡಾಯವಾಗಿ ಒಳಗೆ ಪ್ರವೇಶವಿಲ್ಲ. ಕಚ್ಚುವ ನಾಯಿಗಳಿವೆ ಜಾಗ್ರತೆ!” ಎಂದು ಈ ಬ್ಯಾನರ್ ನಲ್ಲಿ ಬರೆಯಲಾಗಿದೆ. ಗುತ್ತಿಗಾರಿನ ಲಕ್ಷ್ಮಣ ದೇವಶ್ಯ ಎಂಬುವವರು ತಮ್ಮ ಮನೆಯ ಸಮೀಪ ಈ ಬ್ಯಾನರ್ ಅನ್ನು...

“ನಾರಿಶಕ್ತಿ ವಂದನ ಕಾಯ್ದೆಯನ್ವಯ ಮಹಿಳೆಯರಿಗೆ ಮೀಸಲಾತಿಯಲ್ಲಿ 33% ಹೆಚ್ಚಳಕ್ಕೆ ನಿರ್ಧಾರ – ಕೇಂದ್ರ ಸರ್ಕಾರದ ಈ ನಿರ್ಧಾರ ಹೊಸ ಯುಗದ ಉದಯ” : ಶಾಸಕಿ ಭಾಗೀರಥಿ ಮುರುಳ್ಯ ; ಪತ್ರಿಕಾಗೋಷ್ಠಿ ನಡೆಸಿ ಕಾಯ್ದೆ ಸ್ವಾಗತಿಸಿದ ಸುಳ್ಯದ ಬಿಜೆಪಿ ಮಹಿಳಾ ಮೋರ್ಚಾ

“ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು(33%) ಮೀಸಲಾತಿ ನೀಡುವ ನಾರಿಶಕ್ತಿ ವಂದನಾ ಕಾಯ್ದೆಯು ಲೋಕಸಭೆಯಲ್ಲಿ ಮಂಡನೆಗೊಳ್ಳಲಿದ್ದು, ಇದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಹೊಸ ಯುಗದ ಉದಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಎ.16ರಂದು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುಳ್ಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ...

ನಾಳೆ(ಏ.09) ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...

ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಅಧಿಕೃತವಾಗಿ ಮುಂದೂಡಲಾಗಿದೆ.ಚುನಾವಣಾ ನೀತಿಸಂಹಿತೆ ಯಿಂದಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆ.
Loading posts...

All posts loaded

No more posts

error: Content is protected !!