ಅಮರ ಸುದ್ದಿ ವಿಶೇಷ ವರದಿ ; ಗುತ್ತಿಗಾರು ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವತಿಯಿಂದ ವಿನೂತನ ಕಾರ್ಯಕ್ರಮ ; ಸ್ವಾವಲಂಬಿ ಮಹಿಳೆಯರಿಗೆ ಸ್ಫೂರ್ತಿ ತುಂಬಿದ “ಸಂಜೀವಿನಿ ಮಾಸಿಕ ಸಂತೆ”

ಬರಹ : ಉಲ್ಲಾಸ್ ಕಜ್ಜೋಡಿಗ್ರಾಮೀಣ ಪ್ರದೇಶಗಳಲ್ಲಿ “ಸಂತೆ ಮಾರುಕಟ್ಟೆ” ಎನ್ನುವುದು ತುಂಬಾ ಪ್ರಸಿದ್ಧ. ವಾರದಲ್ಲಿ ಒಂದು ದಿವಸ ಅಥವಾ ಕೆಲವು ಕಡೆಗಳಲ್ಲಿ ವಾರಪೂರ್ತಿ ನಡೆಯುವಂತಹ ಈ ಸಂತೆ ಮಾರುಕಟ್ಟೆಯಲ್ಲಿ ವಿವಿಧ ಬಗೆಯ ತರಕಾರಿಗಳು, ವಿವಿಧ ರೀತಿಯ ಹಣ್ಣುಗಳು, ಬಟ್ಟೆಗಳು, ಬೇಳೆ-ಕಾಳುಗಳು, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಗ್ರಾಮೀಣ ಪ್ರದೇಶದ ಜನರಿಗೆ ಬೇಕಾದಂತಹ ಎಲ್ಲಾ ರೀತಿಯ ವಸ್ತುಗಳು ಒಂದೇ...

ಏ.01 ರಿಂದ ಜನಗಣತಿ ಪ್ರಾರಂಭ ; ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ – ಸಾರ್ವಜನಿಕರಿಗೆ ಸ್ವಯಂ ಗಣತಿಗೆ ಅವಕಾಶ

ಏ.01 ರಿಂದ ಪ್ರಾರಂಭವಾಗಲಿರುವ ಜನಗಣತಿ ದೇಶದ ಇತಿಹಾಸದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಯುತ್ತಿದ್ದು, ಕೋವಿಡ್ ಕಾರಣದಿಂದ 2021ರಲ್ಲಿ ನಡೆಯಬೇಕಿದ್ದ ಜನಗಣತಿಯನ್ನು ಈಗ ನಡೆಸಲಾಗುತ್ತಿದೆ.ತ್ವರಿತ ದತ್ತಾಂಶ ಸಂಗ್ರಹಣೆ : ಹಿಂದೆ ಕಾಗದದ ಪಾರ್ಮ್‌ಗಳನ್ನು ಸಂಗ್ರಹಿಸಿ ಅವುಗಳನ್ನು ಸ್ಕ್ಯಾನ್ ಮಾಡಿ ಫಲಿತಾಂಶ ಪ್ರಕಟಿಸಲು ವರ್ಷಗಟ್ಟಲೆ ಸಮಯ ಬೇಕಾಗುತ್ತಿತ್ತು. ಆದರೆ ಈಗ ಡಿಜಿಟಲ್...
Ad Widget

“ಅಮರ ಸುದ್ದಿ ವಿಶೇಷ ವರದಿ” ; ಸುಳ್ಯ ತಾಲೂಕಿನ ಬಾಳುಗೋಡು, ಮಡಪ್ಪಾಡಿ, ಅರಂತೋಡು, ಶಾಂತಿನಗರ, ಜಾಲ್ಸೂರು ಹಾಗೂ ಅಜ್ಜಾವರ ಸೇರಿದಂತೆ ಹಲವು ಕಡೆಗಳಲ್ಲಿ ಕಂಡುಬರುತ್ತಿವೆ “ಮತದಾನ ಬಹಿಷ್ಕಾರದ ಬ್ಯಾನರ್ ಗಳು” – “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ಮತದಾರರು

ಉಲ್ಲಾಸ್ ಕಜ್ಜೋಡಿಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಇನ್ನಿತರ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ “ಮತದಾನ ಬಹಿಷ್ಕಾರದ ಕೂಗು” ಕೇಳಿಬರುತ್ತಿದ್ದು, ಜನಪ್ರತಿನಿಧಿಗಳ ವಿರುದ್ಧ ಮತದಾರರು “ಅಭಿವೃದ್ಧಿ ಇಲ್ಲದೇ ಮತವಿಲ್ಲ” ಎಂದು “ಮತದಾನ ಬಹಿಷ್ಕಾರದ ಬ್ಯಾನರ್” ಗಳನ್ನು ಅಳವಡಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಹರಿಹರ ಪಳ್ಳತ್ತಡ್ಕ ಗ್ರಾಮದ...

1ನೇ ತರಗತಿ ದಾಖಲಾತಿಗೆ ವಯಸ್ಸಿನ ಮಿತಿ ಸಡಿಲಿಕೆಗೆ ನಿರ್ಧರಿಸಿದ ಸರ್ಕಾರ ; ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ ಸಚಿವ ಮಧು ಬಂಗಾರಪ್ಪ

ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವರಾದ ಮಧುಬಂಗಾರಪ್ಪನವರು ಸದನದಲ್ಲಿ ಮಾತನಾಡಿ “2026-27ನೇ ಸಾಲಿನ 1ನೇ ತರಗತಿಗೆ ದಾಖಲಾಗುವ ಮಕ್ಕಳಿಗೆ 60 ದಿವಸದ ವಿನಾಯಿತಿಯನ್ನು ನೀಡಲಾಗಿದೆ. ಈ ಸಂಬಂಧ ದಾಖಲಾತಿ ತಂತ್ರಾಂಶದಲ್ಲಿಯೂ ಬದಲಾವಣೆ ಮಾಡಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ದಾಖಲಾತಿಗೂ ತೊಂದರೆಯಾಗುತ್ತಿದ್ದು, ಅಲ್ಲಿಗೂ ಕೂಡಾ ಕಾನೂನನ್ನು ತರಲಾಗುವುದು” ಎಂದು ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದ್ದಾರೆ.

ದಾವಣಗೆರೆ ಚುನವಣಾ ಉಸ್ತುವಾರಿಯಾಗಿ ಎಂ.ವೆಂಕಪ್ಪ ಗೌಡ ನೇಮಕ

ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ ಶಾಮನೂರು ನಾಮಪತ್ರ ಸಲ್ಲಿಸಿದ್ದಾರೆ . ಚುನವಣಾ ಉಸ್ತುವಾರಿಗಳಾಗಿ ದಕ್ಷಿಣ ಕನ್ನಡ ಕೆಪಿಸಿಸಿ ಮಾಜಿ ಕಾರ್ಯದರ್ಶಿ ವಕೀಲರು ಆದ ಎಂ ವೆಂಕಪ್ಪ ಗೌಡರನ್ನು ಕೆಪಿಸಿಸಿ ಅಧ್ಯಕ್ಷರು ನೇಮಕಗೊಳಿಸಿದ್ದಾರೆ.

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ – ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ.ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಯಥಾಪ್ರಕಾರ ಬೋಜನ ಪ್ರಸಾದ ಮತ್ತು ಉಪಹಾರ ವ್ಯವಸ್ಥೆ – ಗ್ಯಾಸ್ ಉಳಿಕೆಗೆ ಕ್ರಮ ; ವಾರಕ್ಕೆ ಬೇಕಾದ ಗ್ಯಾಸ್ ಹಾಗೂ ಕಟ್ಟಿಗೆ ದಾಸ್ತಾನು

“ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಉಪಹಾರ ಮತ್ತು ಬೋಜನ ಪ್ರಸಾದ ವಿತರಣೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪ್ರತಿದಿನದಂತೆ ಬೋಜನ ಪ್ರಸಾದ ಮತ್ತು ಉಪಹಾರವನ್ನು ಭಕ್ತರಿಗೆ ವಿತರಿಸಲಾಗುತ್ತದೆ. ಒಂದು ವಾರಕ್ಕೆ ಬೇಕಾದ ಗ್ಯಾಸ್ ಶೇಖರಿಸಲ್ಪಟ್ಟಿದ್ದು ಬುಧವಾರ ಕೂಡಾ ಶ್ರೀ ದೇವಳಕ್ಕೆ ಗ್ಯಾಸ್ ಸಿಲಿಂಡರ್ ಬಂದಿದೆ. ಆದ್ದರಿಂದ ಭಕ್ತರಿಗೆ ಈ ಬಗ್ಗೆ ಯಾವುದೇ ಗೊಂದಲ...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ತಟ್ಟಿದ ಮಧ್ಯಪ್ರಾಚ್ಯದ ಯುದ್ಧದ ಬಿಸಿ – ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ; ದೇವಸ್ಥಾನದ ಬೆಳಗ್ಗಿನ ಉಪಾಹಾರದ ವಿತರಣೆಯಲ್ಲಿ ಬದಲಾವಣೆ

ಕುಕ್ಕೆ ಸುಬ್ರಹ್ಮಣ್ಯ ಮಾ.11 : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವಂತಹ ಯುದ್ಧದ ಪರಿಣಾಮವಾಗಿ ದೇಶದಾದ್ಯಂತ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಇದರಿಂದಾಗಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಲ್.ಪಿ.ಜಿ ಗ್ಯಾಸ್ ಸಿಲಿಂಡರ್ ಕೊರತೆ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಮಾ.11 ರಿಂದ ದೇವಸ್ಥಾನದಲ್ಲಿ ಬೆಳಗ್ಗಿನ ಉಪಾಹಾರ ವಿತರಣೆಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ....

ಗ್ಯಾಸ್ ಬುಕ್ಕಿಂಗ್ ಗೆ ಸರ್ವರ್ ಸಮಸ್ಯೆ – ಗ್ರಾಹಕರ ಪರದಾಟ

ಸರ್ವರ್ ಸಮಸ್ಯೆಯಿಂದಾಗಿ ಗ್ಯಾಸ್ ಬುಕ್ಕಿಂಗ್ ಮಾಡಲು ಗ್ರಾಹಕರು ಪರದಾಡುವಂತಾಗಿದೆ. “ಒಮ್ಮೆ ಬುಕ್ ಮಾಡಿದ ಬಳಿಕ ಇನ್ನೊಮ್ಮೆ ಗ್ಯಾಸ್ ಬುಕ್ಕಿಂಗ್ ಮಾಡಲು 30 ಕಳೆದಿರಬೇಕು” ಎಂಬ ಸರಕಾರದ ಆದೇಶ ಹಿನ್ನೆಲೆ ಹಾಗೂ ಗ್ಯಾಸ್ ಕೊರತೆ ಆಗಬಹುದೆಂಬ ಭಯದಿಂದ ಗ್ರಾಹಕರು ಬುಕ್ಕಿಂಗ್ ಮಾಡಲು ಮುಗಿಬಿದ್ದಿರುವುದರಿಂದ ಸರ್ವರ್ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಬುಕ್ಕಿಂಗ್ ಮಾಡಿದವರಿಗೂ ಓಟಿಪಿ ಬಾರದೇ ಸಮಸ್ಯೆಯಾಗಿದ್ದು ಕಂಪೆನಿಗಳು ಈ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ ಬಾಲಿವುಡ್ ನಟ ಅರ್ಜುನ್ ಕಪೂರ್

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟ ಅರ್ಜುನ್ ಕಪೂರ್ ಮೂರು ದಿನಗಳಿಂದ ಇರುವುದಾಗಿ ತಿಳಿದುಬಂದಿದೆ. ಮಾ.07 ರಂದು ಸುಬ್ರಹ್ಮಣ್ಯ ಕ್ಕೆ ಆಗಮಿಸಿದ್ದ ಅವರು ಮಾ.08 ರಂದು ಸರ್ಪ ಸಂಸ್ಕಾರ ಸೇವೆ ನಡೆಸಿದ್ದಾಗಿ ತಿಳಿದು ಬಂದಿದ್ದು, ಮಾ.09 ರಂದು ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಸುಬ್ರಹ್ಮಣ್ಯದ ಔರಮ್ ವಸತಿ ಗೃಹದಲ್ಲಿ ತಂಗಿದ್ದ ಅವರನ್ನು ದೇವಾಲಯ ಆಡಳಿತ ಕಛೇರಿಯಲ್ಲಿ ವ್ಯವಸ್ಥಾಪನಾ...
Loading posts...

All posts loaded

No more posts

error: Content is protected !!