- Wednesday
- July 29th, 2026
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ನಾಳೆ(ಡಿ.27) ಮಂಗಳೂರಿನ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡುಕೆರೆಯಲ್ಲಿ 9ನೇ ವರ್ಷದ “ಮಂಗಳೂರು ಕಂಬಳ”ವು ನವ ವರ್ಷ-ನವ ವಿಧ ಪರಿಕಲ್ಪನೆಯೊಂದಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದ್ದು, ಡಿ.27ರಂದು ಬೆಳಿಗ್ಗೆ ಕಂಬಳದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಂಜೆ ಸಭಾ ಕಾರ್ಯಕ್ರಮ ನಡೆದು ಡಿ.28ರಂದು ಬೆಳಿಗ್ಗೆ...
ನಮ್ಮ ಭಾರತ ದೇಶದಲ್ಲಿ ಸಾವಿರಾರು, ಲಕ್ಷಾಂತರ ಉದ್ಯಮ ಹಾಗೂ ಉದ್ಯೋಗಗಳಿವೆ. ಆದರೂ ದೇಶದ ಅಭಿವೃದ್ಧಿಗೆ ಉದ್ಯಮ ಹಾಗೂ ಉದ್ಯೋಗಗಳು ಎಷ್ಟು ಮುಖ್ಯವೋ ಕೃಷಿಯೂ ಕೂಡ ಅಷ್ಟೇ ಮುಖ್ಯ. ದೇಶದ ಗ್ರಾಮೀಣ ಭಾಗಗಳ ಬಹುತೇಕ ಜನರು ಇಂದಿಗೂ ಕೂಡ ಕೃಷಿಯನ್ನೇ ಅವಲಂಬಿಸಿ ಬದುಕು ನಡೆಸುತ್ತಿದ್ದಾರೆ ಹಾಗೂ ಇಂದು ದೇಶದಲ್ಲಿ ದೊಡ್ಡ ದೊಡ್ಡ ಉದ್ಯಮಗಳನ್ನು ನಡೆಸುತ್ತಿರುವವರೂ ಹಾಗೂ ಉದ್ಯೋಗಗಳನ್ನು...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಠಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಕ್ಕೆ ಅನ್ಯಧರ್ಮದವರನ್ನು ಆಹ್ವಾನಿಸಿರುವುದನ್ನು ಖಂಡಿಸಿ ಸುಬ್ರಹ್ಮಣ್ಯದಲ್ಲಿ ಸೋಮವಾರ ಶ್ರೀ ಕ್ಷೇತ್ರ ಸಂರಕ್ಷಣಾ ಸಮಿತಿ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಲಾಯಿತು. ಸಮಿತಿಯ ಪ್ರಮುಖರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅವರ ಕಚೇರಿಗೆ ತೆರಳಿ ಮಾತುಕತೆ ನಡೆಸಿದರು. “ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿರುವ ಕುಕ್ಕೆ...
ಇತ್ತೀಚಿನ ದಿನಗಳಲ್ಲಿ ಥಲಸ್ಸೆಮಿಯಾ ಎನ್ನುವ ಮಾರಕ ಖಾಯಿಲೆಗೆ ಅನೇಕ ಮಕ್ಕಳು ತುತ್ತಾಗುತ್ತಿದ್ದು ಈ ಖಾಯಿಲೆಗೆ ಹೊಸ ಮಾದರಿಯ ಚಿಕಿತ್ಸೆಯಾದ ನಾವೆಲ್ ಥೆರಫಿ ಎನ್ನುವ ಚಿಕಿತ್ಸೆಗೆ ಕೇಂದ್ರ ಸರಕಾರದಿಂದ ಅನುಮೋದನೆ ಹಾಗು ಆರ್ಥಿಕ ಸಹಾಯ ನೀಡಬೇಕೆಂದು ಮಾನ್ಯ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ವಿನಯ್ ಮಣಿಯಾನ ಅವರು ಮನವಿ ಸಲ್ಲಿಸಿದರು. ಈ ಚಿಕಿತ್ಸಾ ವಿಧಾನವು ನಮ್ಮ ದೇಶದಲ್ಲಿ...
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಕುಲದೀಪ್.ಎಂ.ಡಿ ರವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ.ಕಳೆದ ಎರಡೂವರೆ ವರ್ಷಗಳಿಂದ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳಾಗಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಕುಲದೀಪ್ ರವರಿಗೆ ಸರ್ಕಾರ ಆರು ತಿಂಗಳುಗಳಿಂದ ವೇತನವನ್ನು ಪಾವತಿ ಮಾಡಿರುವುದಿಲ್ಲ, ಆದ್ದರಿಂದ ರಾಜಿನಾಮೆ ನೀಡಿರುವುದಾಗಿ ತಿಳಿದುಬಂದಿದೆ. ರಾಜ್ಯದಾದ್ಯಂತ ಸರಿಸುಮಾರು 1,700 ನೌಕರರು...
ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಒನ್ ಮಾಲ್ ನಲ್ಲಿ ಡಿ.20 ರಿಂದ ಜ.04 ರವರೆಗೆ “ಜಿ.ಎಲ್ ಮಾಲ್ ಉತ್ಸವ” ಶಾಪಿಂಗ್ ಸಂಭ್ರಮವು ಗ್ರಾಹಕರ ಚಳಿಗಾಲವನ್ನು ಬೆಚ್ಚಗಾಗಿಸಲು ಆಕರ್ಷಕ “ಫುಡ್ ಫೆಸ್ಟಿವಲ್” ನೊಂದಿಗೆ ಬಹಳ ಅದ್ದೂರಿಯಾಗಿ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ರೀಲ್ಸ್ ಚಾಲೆಂಜ್, ಎಲ್ಲಾ ಮಳಿಗೆಗಳಲ್ಲಿ ವಿಶೇಷ ಕೊಡುಗೆಗಳು, ಶಾಪಿಂಗ್ ಕೂಪನ್ ಗಳು ಹಾಗೂ ಖಚಿತ ಬಹುಮಾನಗಳು ಇರಲಿವೆ....
“ಸ್ವದೇಶಿ ಬಳಸಿ ದೇಶ ಬೆಳೆಸಿ” ಎಂಬ ಘೋಷ ವಾಕ್ಯದಡಿ, ಸಾಪ್ಟವೇರ್ ಉತ್ಪನ್ನಗಳಿಂದ ಹಿಡಿದು ನಿತ್ಯ ಉಪಯೋಗಿಸುವ ಸ್ವದೇಶಿ ಉತ್ಪನ್ನಗಳ ಬಳಕೆಯನ್ನು ಉತ್ತೇಜಿಸುವ ದೇಶದ ಆರ್ಥಿಕತೆಯನ್ನು ಬಳಪಡಿಸುವ ಉದ್ದೇಶದಿಂದ ಬೆಂಗಳೂರಿನ ಶ್ರೀ ಪರಿಪೂರ್ಣ ಸನಾತನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಜಿ ಸೇನಾಧಿಕಾರಿ ಬ್ರಿಗೇಡಿಯರ್ ರವಿ ಮುನಿಸ್ವಾಮಿ ನೇತ್ರತ್ವದಲ್ಲಿ ನಡೆಯುತ್ತಿರುವ ಸ್ವದೇಶಿ ಜಾಗರಣ ಸೈಕೆಲಿಂಗ್ ಅಭಿಯಾನ ಬುಧವಾರ ಸುಳ್ಯ...
ಸುಬ್ರಹ್ಮಣ್ಯ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ತುಮಕೂರು ಕೇಂದ್ರ ಕಚೇರಿ, ಮಂಗಳೂರು ಪ್ರಾದೇಶಿಕ ಕಚೇರಿ ಇದರ ವತಿಯಿಂದ ರಾಜ್ಯಮಟ್ಟದ ಸಾಮೂಹಿಕ ಯೋಗ ಷಣ್ಮುಖ ನಮಸ್ಕಾರ ಡಿಸೆಂಬರ್ 21 ರಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ವಿಶಾಲವಾದ ರಥ ಬೀದಿಯಲ್ಲಿ ನಡೆಯಲಿರುವುದು. ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರು, ಮೈಸೂರು, ದೊಡ್ಡಬಳ್ಳಾಪುರ, ಕೋಲಾರ, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ,...
ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ 50 ಯುವ ಬರಹಗಾರರ ಹಸ್ತಪ್ರತಿಗಳ ಪ್ರಕಟಣೆಗೆ ಮಾತ್ರ ರೂ.15,000/- ಗಳ ಪ್ರೋತ್ಸಾಹಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ...
ಎಸ್ಸೆಸ್ಸೆಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಮೂರನೇ ಪರೀಕ್ಷೆ ರದ್ದಾಗಿದೆ ಎಂಬ ಸುಳ್ಳು ಸುದ್ದಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಪರೀಕ್ಷಾ ವಿಧಾನದಲ್ಲಿ ಯಾವುದೇ ಬದಲಾವಣೆ ಇಲ್ಲ, ಮೂರು ಪರೀಕ್ಷೆಗಳೂ ನಡೆಯಲಿವೆ ಎಂದು ಅವರು ಖಚಿತಪಡಿಸಿದ್ದಾರೆ. ಗೊಂದಲ ಸೃಷ್ಟಿಸುವ ಮಾಧ್ಯಮಗಳಿಗೆ ಸಚಿವರು ಎಚ್ಚರಿಕೆ ನೀಡಿದ್ದು, ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗಬಾರದು ಎಂದು ಮನವಿ ಮಾಡಿದ್ದಾರೆ.ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ(SSLC-PUC...
Loading posts...
All posts loaded
No more posts
