- Saturday
- March 7th, 2026
(ವರದಿ : ರತ್ನಾಕರ ಸುಬ್ರಹ್ಮಣ್ಯ ) ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು.ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಸಚಿವರು, ಎ, ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ....
(ವರದಿ : ಉಲ್ಲಾಸ್ ಕಜ್ಜೋಡಿ)ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಶ್ಲೇಷ ಮಂದಿರದ ಶಂಕುಸ್ಥಾಪನಾ ಸಮಾರಂಭವು ನಾಳೆ(ಜೂ.30) ಪೂರ್ವಾಹ್ನ 11:30ಕ್ಕೆ ತುಳಸಿ ತೋಟ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದ್ದು, ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ರವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ...
ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ವ್ಯವಸ್ಥಾಪನ ಸಮಿತಿಯ ಸಹಯೋಗದೊಂದಿಗೆ ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕದವರೆಗೆ ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಸದಸ್ಯರು,...
ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ದೈವಂಕಟ್ಟು ಮಹೋತ್ಸವವು ಮಾ 15 ರಿಂದ ಆರಂಭಗೊಂಡು ವಿಜ್ರಂಭಣೆಯಿಂದ ನಡೆಯುತ್ತಿದೆ. ಮಾ.15 ರಂದು ಹಸಿರುವಾಣಿ ಮೆರವಣಿಗೆ , ಕಲವರ ನಿರಕ್ಕಲ್ (ಉಗ್ರಾಣ ತುಂಬುವುದು), ರಾತ್ರಿ ಶ್ರೀ ವಿಷ್ಣುಮೂರ್ತಿ ಸಪರಿವಾರ ದೈವಗಳಿಗೆ ಕೂಡುವುದು, ಶ್ರೀ ಕೊರ್ತಿಯಮ್ಮನ ಕೋಲಗಳು, ಶ್ರೀ ಪೊಟ್ಟನ್ ದೈವದ ಕೋಲ ನಡೆಯಿತು. ಮಾ. 16 ರಂದು ಬೆಳಿಗ್ಗೆ...
ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...
ಯಕ್ಷಪ್ರತಿಮೆ ಲೋಕಾರ್ಪಣೆ- ಪ್ರಶಸ್ತಿ ಪ್ರದಾನ- ಮಹಿರಾವಣ ಯಕ್ಷಗಾನ ಸುಳ್ಯ ಹಳೆಗೇಟಿನಲ್ಲಿರುವ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರದ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಸಹಯೋಗದೊಂದಿಗೆ ಅ.06 ರಂದು ಸಂಜೆ 5.45 ರಿಂದ ರಾತ್ರಿ 9.30 ರ ವರೆಗೆ ಯಕ್ಷ ಸಂಭ್ರಮವನ್ನು ಏರ್ಪಡಿಸಲಾಗಿದೆ. ಯಕ್ಷಪ್ರತಿಮೆ ಲೋಕಾರ್ಪಣೆ- ಚೆಂಡೆ ನಿನಾದ ಸಂಜೆ 5.45 ಕ್ಕೆ ಹಿಮ್ಮೇಳ ಗುರು...
ಆಗಸ್ಟ್ 03 ರಂದು ಬೆಂಗಳೂರಿನಿಂದ ಮೈಸೂರಿಗೆ ಭಾರತೀಯ ಜನತಾ ಪಾರ್ಟಿ ಕರ್ನಾಟಕದ ವತಿಯಿಂದ ನಡೆಯುವ ಮೈಸೂರ್ ಚಲೋ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 150ಕ್ಕೂ ಹೆಚ್ಚು ಯುವ ಮೋರ್ಚಾ ಕಾರ್ಯಕರ್ತರು ಬೆಂಗಳೂರಿಗೆ ಹೊರಟಿದ್ದು ಒಂದು ವಾರ ಕಾಲ ಯಾತ್ರೆಯ ವ್ಯವಸ್ಥೆಯ ದೃಷ್ಟಿಯಿಂದ ಕೆಲಸ ಮಾಡಲಿದ್ದಾರೆ. ಸುಳ್ಯಕ್ಕೆ ಆಗಮಿಸಿದ ಯುವ ಮೋರ್ಚಾದ ತಂಡವನ್ನು ಕರ್ನಾಟಕ...
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ವೀರ ಜವಾನರ ಗೌರವಾರ್ಥವಾಗಿ ಪ್ರತಿ ವರ್ಷ ಜುಲೈ 26 ರಂದು ಕಾರ್ಗಿಲ್ ವಿಜಯ ದಿವಸವನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ. ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಪ್ರತಿ ವರ್ಷ ಇಂಡಿಯಾ ಗೇಟ್ನಲ್ಲಿರುವ ಅಮರ್ ಜವಾನ ಜ್ಯೋತಿಯಲ್ಲಿ ಸೈನಿಕರಿಗೆ ಪುಷ್ಪ ನಮನ ಸಲ್ಲಿಸುತ್ತಾರೆ, ಈ ಕಾರ್ಗಿಲ್ ಯುದ್ಧ ಭಾರತ ಮತ್ತು ಪಾಕಿಸ್ತಾನದ ನಡುವೆ 1999...
ಕೌಟುಂಬಿಕ ಮೌಲ್ಯಗಳನ್ನು ಬಿಂಬಿಸುವ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾದ ಕಲರ್ಸ್ ಕನ್ನಡ ಇದೀಗ ‘ನನ್ನ ದೇವ್ರು’ ಎಂಬ ಹೊಸ ಕತೆಯನ್ನು ಹೊತ್ತು ತಂದಿದೆ. ಜುಲೈ 8, ೨೦೨೪ರಿಂದ ಪ್ರಸಾರ ಆರಂಭಿಸಲಿರುವ ಈ ಹೊಸ ಧಾರಾವಾಹಿಯನ್ನು ನೀವು ಸೋಮವಾರದಿಂದ ಶುಕ್ರವಾರದ ತನಕ ಪ್ರತಿ ಸಂಜೆ ೬.೩೦ರಿಂದ ವೀಕ್ಷಿಸಬಹುದು.‘ನನ್ನ ದೇವ್ರು’ ಧಾರಾವಾಹಿಯ ವಿಶೇಷವೆಂದರೆ “ಅಶ್ವಿನಿ ನಕ್ಷತ್ರ’ದಿಂದ ಮನೆಮಾತಾಗಿದ್ದ ಮಯೂರಿ ಮತ್ತೆ...
Loading posts...
All posts loaded
No more posts
