Ad Widget

ಗುತ್ತಿಗಾರು : ಹಿತೈಷಿ ಎಚ್. ಹಾಗೂ ಧೃತಿಕ್ ಎಂ. ಮುಡಿಪು ನವೋದಯ ಶಾಲೆಗೆ  ಆಯ್ಕೆ

ಅರಿವು ಕೇಂದ್ರ ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮತ್ತು ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರ ಗುತ್ತಿಗಾರು ಇದರ ಸಹಯೋಗದೊಂದಿಗೆ ನಡೆಯುತ್ತಿದ್ದ ನವೋದಯ/ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರವೇಶ ಪರೀಕ್ಷಾ ತರಬೇತಿ ಕೇಂದ್ರ 2024-2025 ನೇ ಸಾಲಿನ ವಿದ್ಯಾರ್ಥಿಗಳಾದ ಹಿತೈಷಿ ಎಚ್( ದೇವಚಳ್ಳ ಗ್ರಾಮದ ಚಂದ್ರಹಾಸ ಮತ್ತು ಗಾಯತ್ರಿ ದಂಪತಿಗಳ ಪುತ್ರಿ)...

ಎನ್‌.ಎಂ .ಎಂ .ಎಸ್ ಪರೀಕ್ಷೆಯಲ್ಲಿ ಲಾವಣ್ಯ ಡಿ.ಎನ್.‌ ತಾಲೂಕಿಗೆ ತೃತೀಯ

2024 - 25 ನೇ ಸಾಲಿನ ಎನ್‌.ಎಂ .ಎಂ .ಎಸ್ ಪರೀಕ್ಷೆಯಲ್ಲಿ ಲಾವಣ್ಯ ಡಿ.ಎನ್.‌ 180 ರಲ್ಲಿ 104 ಅಂಕ ಪಡೆದು ಸುಳ್ಯ ತಾಲೂಕಿಗೆ ತೃತೀಯ ಸ್ಥಾನಿಯಾಗಿದ್ದಾರೆ. ಎಲಿಮಲೆ ಸ.ಪ್ರೌ.ಶಾಲೆಯ 8 ನೇ ತರಗತಿ ವಿದ್ಯಾರ್ಥಿನಿಯಾಗಿರುವ ಈ ಕೆ ಗುತ್ತಿಗಾರು ಗ್ರಾಮದ ದೇರುಮಜಲು ಪೈಕ ನೂತನ್ ಹಾಗೂ ರೂಪ ದಂಪತಿಗಳ ಪುತ್ರಿ.
Ad Widget

ಐದನೇ ವಾರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಹೆಚ್ಚಿದ ಬೇಡಿಕೆ ಮಾ.24 ರಂದು ಮತ್ತೆ ಎರಡು ಶೋ, ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ ಪ್ರೇಕ್ಷಕರ ಮೆಚ್ಚುಗೆ ಪಡೆದು 5 ನೇ ವಾರದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು ಚಿತ್ರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಮಾ.24ರಂದು ಬೆಳಿಗ್ಗೆ 10.30ಕ್ಕೆ ಹಾಗೂ ಸಂಜೆ 7.30 ಕ್ಕೆ ಚಿತ್ರ ಪ್ರದರ್ಶನಗೊಳ್ಳಲಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ ಸಾಧ್ಯವಾಗುವವರು Book My Show...

ಬಿಎಡ್ ನಲ್ಲಿ ನೀತೂ ವಿನೋದ್ ಗೆ ಡಿಸ್ಟಿಂಕ್ಷನ್

ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಡ್ ವಿದ್ಯಾರ್ಥಿನಿ ನೀತೂ ವಿನೋದರ್ ಡಿಸ್ಟಿ‌ಂಕ್ಷನ್ (92%) ನಲ್ಲಿ ತೇರ್ಗಡೆಯಾಗಿದ್ದಾರೆ. ಈಕೆ ಮಂಡೆಕೋಲಿನ ಮಹಾಲಕ್ಷ್ಮಿ ಹೋಟೆಲ್ ಮಾಲಕರಾದ ಶಿಜು ಮತ್ತು ಸರೋಜಿನಿಯವರ ದಂಪತಿಗಳ ಪುತ್ರಿ. ಕಾಸರಗೋಡಿನ ವಿನೋದ್ ರವರ ಪತ್ನಿ.

ಎರಡನೇ ವಾರವೂ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿರುವ ಭಾವ ತೀರ ಯಾನ – ಪುತ್ತೂರಿನಲ್ಲಿ ಮಾ.6 ರಂದು 7.15 ಕ್ಕೆ ಶೋ ಲಭ್ಯ

ಸುಳ್ಯದ ಯುವ ಸಂಗೀತ ಹಾಗೂ ಚಿತ್ರ ನಿರ್ದೇಶಕ  ಮಯೂರ ಅಂಬೆಕಲ್ಲು ನಿರ್ಮಾಣದ "ಭಾವ ತೀರ ಯಾನ" ಸಿನಿಮಾ  ಪ್ರೇಕ್ಷಕರ ಮೆಚ್ಚುಗೆ ಪಡೆದು ಎರಡನೇ ವಾರವೂ ಮುನ್ನಡೆಯುತ್ತಿದೆ. ಪುತ್ತೂರಿನ  ಭಾರತ್ ಸಿನಿಮಾಸ್ ನಲ್ಲಿ  ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಬೇಡಿಕೆ ಹಿನ್ನೆಲೆಯಲ್ಲಿ ಮಾ. 06 ರಂದುಸಂಜೆ 7.15 ಕ್ಕೆ  ಶೋ ನೀಡಲು  ನಿರ್ಧರಿಸಲಾಗಿದೆ. ಕೌಂಟರ್‌'ನಲ್ಲಿ ಟಿಕೆಟ್ ಪಡೆದುಕೊಳ್ಳಲು ಕಷ್ಟ...

ನಾಳೆ ( ಫೆ.21) ಪುತ್ತೂರು ಸೇರಿದಂತೆ ರಾಜ್ಯಾದ್ಯಾಂತ ಭಾವ ತೀರ ಯಾನ ಚಲನಚಿತ್ರ ತೆರೆಗೆ

ಪುತ್ತೂರಿನ ಜಿ.ಎಲ್. ಒನ್ ಮಾಲ್ ನ ಭಾರತ್ ಸಿನಿಮಾಸ್ ನಲ್ಲಿ ಪ್ರಥಮ ಪ್ರದರ್ಶನ ತುಳುನಾಡಿನ ಕರಾವಳಿಯ ಸುಳ್ಯದ ಬಹುಮುಖಿ ಪ್ರತಿಭೆ ಯುವ ಸಂಗೀತ ನಿರ್ದೇಶಕ ಮಯೂರ ಅಂಬೆಕಲ್ಲು ನಿರ್ಮಾಣದ ನವಿರಾದ ಪ್ರೇಮ ಪ್ರೀತಿಗಳ ಭಾವನೆಯುಳ್ಳ ಸಿನಿಮಾ "ಭಾವ ತೀರ ಯಾನ" ಫೆ.21 ರಂದು ರಾಜ್ಯಾದ್ಯಾಂತ ತೆರೆ ಕಾಣಲಿದ್ದುಈ ಚಿತ್ರಕ್ಕೆ ಅವರೇ ಕತೆ, ಚಿತ್ರಕತೆ ಬರೆದು, ಸಂಗೀತ...

ಮಧ್ಯವಯಸ್ಕ ಮಹಿಳೆಯರನ್ನು ಕಾಡುವ ಫೈಬ್ರಾಯ್ಡ್ – ರೋಗದ ಲಕ್ಷಣಗಳೇನು? –  ಪೈಬ್ರಾಯ್ಡ್ ಬರದಂತೆ ತಡೆಯುವುದು ಹೇಗೆ?

ಬರಹ : ಡಾ|| ಮುರಲೀ ಮೋಹನ್‍ಚೂಂತಾರು ಗರ್ಭಕೋಶದ ಬಳಭಾಗದ ಪದರಗಳಲ್ಲಿ ಸ್ಥಾನೀಯವಾಗಿ ಬೆಳೆಯುವ ಗಡ್ಡೆಗಳಿಗೆ ಫೈಬ್ರಾಯ್ಡ್ ಎಂದು ಕರೆಯುತ್ತಾರೆ. ಬಹಳ ನಿಧಾನವಾಗಿ ಬೆಳೆಯುವ ಕ್ಯಾನ್ಸರ್ ಅಲ್ಲದ ಗಡ್ಡೆ ಇದಾಗಿರುತ್ತದೆ. ಇದನ್ನು ಲಿಯೋಮಯೋಮಾ ಅಥವಾ ಮಯೋಮಾ ಎಂದೂ ಕರೆಯುತ್ತಾರೆ. ಹೆಚ್ಚಾಗಿ ಗರ್ಭಾಶಯದ ಮಾಂಸಖಂಡದ ಪದರಗಳಲ್ಲಿ ಇದು ಕಂಡುಬರುತ್ತದೆ. ಫೈಬ್ರಾಯ್ಡ್‍ಗಳ ಗಾತ್ರದಲ್ಲಿ ಬಹಳ ಅಂತರವಿರುತ್ತದೆ. ಸಣ್ಣ ಬಟಾಣಿ ಗಾತ್ರದಿಂದ...

ಪ್ರಕೃತಿಯಲ್ಲೊಂದು ವಿಸ್ಮಯ – ತುಳಸಿ ಗಿಡದಲ್ಲಿ ಅರಳಿದ ದಾಸವಾಳ

https://youtu.be/SH3XkzB1YUk?si=syLi56pvQPoCso7Y ಪ್ರಕೃತಿ ತನ್ನ ಒಡಲಲ್ಲಿ ಹಲವು ಅಚ್ಚರಿ ಮೂಡಿಸುವಂತ ವಿಸ್ಮಯಕಾರಿ ಘಟನೆ ನಡೆಯುತ್ತಿದೆ. ಇದೀಗ ಅಜ್ಜಾವರದಲ್ಲಿ ತುಳಸಿ ಗಿಡದಲ್ಲೊಂದು ದಾಸವಾಳ ಅರಳುವ ಮೂಲಕ ಎಲ್ಲರನ್ನು ನಿಬ್ಬೆರಾಗುವಂತೆ ಮಾಡಿದೆ. ಅಜ್ಜಾವರ ಗ್ರಾಮದ ಶಾಂತಿಮಜಲು ನಿವಾಸಿ, ಅಜ್ಜಾವರ ಶಾಲೆಯ ಅಡುಗೆ ಸಿಬ್ಬಂದಿ ಕು.ಹರೀಣಿ ಶಾಂತಿಮಜಲು ಮತ್ತು ಮನೆಯ ಒಡತಿ ಭವಾನಿ ಅವರ ಮನೆಯಲ್ಲಿ ಕಂಡು ದೃಶ್ಯ. ಇದೀಗ ಎಲ್ಲರನ್ನು...

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಿರಿಯ ಸ್ಟೇಷನ್ ಪರಿಚಾರಕ 433 ಮತ್ತು ಕಿರಿಯ ಪವರ್‌ಮ್ಯಾನ್ 2542 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ....

ಅವನೊಬ್ಬ ಅನಾಮಿಕ, ಬದುಕಿನ ಕಷ್ಟ-ನೋವುಗಳಲ್ಲಿ ಮಿಂದೆದ್ದ ನಾವಿಕ…

ತನ್ನ ಮನದ ನೋವುಗಳ ಇತರರಿಂದ ಮುಚ್ಚಿಡುವ ಆ ವ್ಯಕ್ತಿಯು ತನ್ನ ಕನಸಿನಲ್ಲೂ ಕೂಡ ಕಣ್ಣೀರ ಸುರಿಸುವನು, ನಾಲ್ಕು ಜನರ ಮಧ್ಯೆ ಮಾತ್ರ ನಗುನಗುತ್ತಾ ಬದುಕುವನು…ನಿದ್ರೆಯಿಲ್ಲದೇ ಅದೆಷ್ಟೋ ರಾತ್ರಿಗಳ ಕಳೆದಿರುವನು ಅವನು, ನಾಳೆಗಳ ಯೋಚನೆಯಲ್ಲಿ ಕೊರಗಿ ಕರಗಿರುವನು ಅವನು, ಏಕಾಂಗಿಯಾಗಿ ಅತ್ತು ತನ್ನ ಮನದ ನೋವುಗಳಿಗೆ ತಾನೇ ಔಷಧಿಯ ನೀಡುವನು ಅವನು…ಎಲ್ಲರ ಮನಸ್ಸಿನ ನೋವುಗಳೇ ಅವನಲ್ಲೂ, ಎಲ್ಲರ...
Loading posts...

All posts loaded

No more posts

error: Content is protected !!