3,395 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ – ವಸತಿಯುತ ತರಬೇತಿ ಪ್ರಾರಂಭಿಸಿದ ವಿದ್ಯಾಮಾತಾ ಅಕಾಡೆಮಿ – ಜೂ.16ರಿಂದ ನೇರ ತರಗತಿ ಮತ್ತು ಆನ್ಲೈನ್ ತರಗತಿಗಳ ಮೂಲಕ ತರಬೇತಿ ನೀಡಲಿರುವ ಪ್ರತಿಷ್ಠಿತ ಸಂಸ್ಥೆ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಪ್ರಾರಂಭವಾಗಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಗಳಿಗೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ನೇರ ತರಗತಿ ಮತ್ತು ಆನ್ಲೈನ್...

ಸುಳ್ಯ ಕಸಾಪ ವತಿಯಿಂದ ಎಸ್.ಎಸ್.ಎಲ್.ಸಿ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ – “ಸನ್ಮಾನದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ” : ಡಾ.ಕೆ.ವಿ‌ ಚಿದಾನಂದ

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ ಇದರ ಆಶ್ರಯದಲ್ಲಿ 2025-26ನೇ ಸಾಲಿನ ಹತ್ತನೇ ತರಗತಿಯ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದಲ್ಲಿ ಶೇ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಜೂ.06 ರಂದು ಅಪರಾಹ್ನ ಸುಳ್ಯ ಕನ್ನಡ ಭವನದಲ್ಲಿ ನಡೆಯಿತು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅಧ್ಯಕ್ಷತೆ...
Ad Widget

ಜಿಲ್ಲೆಯಲ್ಲೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ನವೋದಯ ಶಾಲೆಗೆ ಆಯ್ಕೆ ಮಾಡಿದ ಜ್ಞಾನದೀಪ ಸಂಸ್ಥೆಯಲ್ಲಿ ನವೋದಯ ತರಗತಿಗಳು ಜೂ. 07ರಿಂದ ಆರಂಭ

ನವೋದಯ ಮತ್ತು ಮೊರಾರ್ಜಿ ಪ್ರವೇಶ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬೆಳ್ಳಾರೆ ಮತ್ತು ಸುಳ್ಯದ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಗತಿಗಳು ಜೂ.07 ರಿಂದ ಆರಂಭಗೊಳ್ಳಲಿದೆ. ಪ್ರಸ್ತುತ ಐದನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾನಸಿಕ ಸಾಮರ್ಥ್ಯ, ಗಣಿತ ಮತ್ತು ಭಾಷಾ ವಿಷಯಗಳಿಗೆ ಸಂಬಂಧಿಸಿದ ತರಗತಿಗಳು ನಡೆಯಲಿದೆ. ಈಗಾಗಲೇ ಜ್ಞಾನದೀಪ ಸಂಸ್ಥೆಯಲ್ಲಿ ತರಬೇತಿ ಪಡೆದ ಒಟ್ಟು 223 ವಿದ್ಯಾರ್ಥಿಗಳು...

ಅಗ್ನಿಪಥ್ ನೇಮಕಾತಿಯಲ್ಲಿ ಮತ್ತೆ ಪಾರಮ್ಯ ಮೆರೆದ ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ – ಪ್ರತಿಷ್ಠಿತ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ 5 ಸಾಧಕರು ಭಾರತೀಯ ಭೂ ಸೇನೆಗೆ ಆಯ್ಕೆ – ಪರಿಶ್ರಮಕ್ಕೆ ತಕ್ಕ ಪ್ರತಿಫಲ ಪಡೆದ ಗ್ರಾಮೀಣ ಪ್ರತಿಭೆಗಳು

ಹಲವಾರು ಸೇನಾ ನೇಮಕಾತಿಗಳು ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಪೂರ್ವ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯ ಯಶಸ್ವೀ ಪಯಣಕ್ಕೆ ಮತ್ತೊಂದು ಬಹುದೊಡ್ಡ ಯಶಸ್ಸು ದೊರಕಿದ್ದು, ನಿರಂತರ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ ಎಂಬುದಕ್ಕೆ ಈ ಸಲದ ಅಗ್ನಿಪಥ್ ನೇಮಕಾತಿಯ ಫಲಿತಾಂಶ ಸಾಕ್ಷಿಯಾಗಿದೆ. ವಿದ್ಯಾಮಾತಾ ಅಕಾಡೆಮಿಯು ನೀಡಿದ ನಿರಂತರ ತರಬೇತಿಯ ಫಲವಾಗಿ ಅಕಾಡೆಮಿಯ 5 ವಿದ್ಯಾರ್ಥಿಗಳು...

ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ – “ಭಗವಂತನ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡುವುದು ಭಾಗ್ಯ” : ಸೋಮಶೇಖರ್ ನಾಯಕ್ ಅಭಿಮತ

ಸುಬ್ರಹ್ಮಣ್ಯ : “ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುವುದು ಭಾಗ್ಯ. ಭಗವಂತನ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡುವ ಶ್ರೇಷ್ಠ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು.ಶ್ರೀ ದೇವರ ಪ್ರಸಾದ ಬೋಜನ ಸೇರಿದಂತೆ ಅಧ್ಯಾಯನಕ್ಕೆ ಬೇಕಾದ ಸಕಲ ಸೌಕರ್ಯಗಳು ಶ್ರೀ ದೇವರ ಕೃಪೆಯಾಗಿದೆ. ಕಳೆದ ಐದು ದಶಕಗಳಿಂದ ಅಸಂಖ್ಯಾತ ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡಿ ಔನತ್ಯ...

ಬೆಳ್ಳಾರೆ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಗೆ ಸತತ 9ನೇ ಬಾರಿ ಶೇ.100 ಫಲಿತಾಂಶ

ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ ಭಾರತ್ ಸೇವಕ್ ಸಮಾಜದ ಅಂಗಿಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ 2025-26ನೇ ಸಾಲಿನ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿಯ(ಡಿ. ಎಂ.ಇ.ಡಿ) ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಪರೀಕ್ಷೆಗೆ ಹಾಜರಾದ ಎಲ್ಲಾ 28 ವಿದ್ಯಾರ್ಥಿ...

ಬೆಳ್ಳಾರೆ : ಪಳ್ಳಿಮಜಲು ಮಸೀದಿಯಲ್ಲಿ ಸ್ವಲಾತ್ ಮಾಸಿಕ ಮಜ್ಲಿಸ್

ಬೆಳ್ಳಾರೆ ಗ್ರಾಮದ ಪಳ್ಳಿಮಜಲು ಅಬೂಬಖರ್ ಸ್ವಿದ್ದೀಖ್(ರ)ನಾಮದ ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಮತ್ತು ವಿಷಯ ಮಂಡನೆಯು ಮೇ 24ರಂದು ಆದಿತ್ಯವಾರ ಆಸ್ತಮಿಸಿದ ಸೋಮವಾರ ಮುಸ್ಸಂಜೆಯಿಂದ ರಾತ್ರಿ 9:30ಯ ವರೆಗೆ ನಡೆಯಿತು.ಮಗ್ರಿಬ್(ಮುಸ್ಸಂಜೆ)ನಮಾಝಿನ ನಂತರ 7 ಘಂಟೆಗೆ ಸ್ವಲಾತ್ ಆರಂಭವಾಯಿತು.ಪಳ್ಳಿಮಜಲು ಮಸೀದಿಯ ಖತೀಬ್ ಮತ್ತು ಇಲ್ಲಿನ ಸಿರಾಜುಲ್ ಹುದಾ ಸೆಕೆಂಡರಿ ಮದರಸದ ಮುಖ್ಯೋಪಾಧ್ಯಾಯ ಮುಹಮ್ಮದ್ ಸವಾದ್ ಮದನಿ,...

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರ ಸ್ನಾನಘಟ್ಟದಲ್ಲಿ ಭಕ್ತಸಂದಣಿ – ರವಿ ಕಕ್ಕೆಪದವು ತಂಡದವರಿಂದ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ ಮೇ 24 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟದಲ್ಲಿ ಇಂದು ರವಿವಾರ ಸಾವಿರಾರು ಭಕ್ತರು ಸೇರಿದ್ದರು ತೀರ್ಥ ಸ್ನಾನಕೆಂದು ಬಂದ ಭಕ್ತರು ಅಡ್ಡಾದಿಡ್ಡಿಯಾಗಿ ಎಲ್ಲೆಂದರಲ್ಲಿ ವಾಹನಗಳನ್ನ ನಿಲ್ಲಿಸಿ, ಪದಚಾರಿಗಳಿಗೆ ಹಾಗೂ ರಸ್ತೆ ದಾಟುವವರಿಗೆ ತೊಂದರೆಯನ್ನು ಉಂಟು ಮಾಡಿದ್ದಾರೆ. ಇದಲ್ಲದೆ ಅಡ್ಡಾದಿಡ್ಡಿ ಎಲ್ಲೆಂದರಲ್ಲಿ ಕಸ ಕಡ್ಡಿ ಪ್ಲಾಸ್ಟಿಕ್ ಬಾಟಲ್, ತ್ಯಾಜ್ಯಗಳನ್ನು ಎಸೆದಿದ್ದರು. ಅದರಲ್ಲೂ ಕುಲ್ಕುಂದದಿಂದ ಕುಮಾರಧಾರ...

ಭಕ್ತ ಸಾಗರದಲ್ಲಿ ತೇಲಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ – ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಸರ್ಪಸಂಸ್ಕಾರ ಸೇವೆಗಳ ಸೇವಾರ್ಥಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ

ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮೇ.24 ಭಾನುವಾರದಂದು ಭಕ್ತರ ಮಹಾಪೂರವೇ ಹರಿದು ಬಂದಿದ್ದು ಸುಮಾರು 40,000ಕ್ಕೂ ಅಧಿಕ ಭಕ್ತರ ಆಗಮನವಾಗಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಸೇರಿದಂತೆ ಎಲ್ಲೆಡೆ ಭಕ್ತರಿಂದ ತುಂಬಿ ತುಳುಕಿದ ದೃಶ್ಯಗಳು ಕಂಡುಬಂದವು. ದೇವರ ದರ್ಶನಕ್ಕಾಗಿ ಗೋಪುರದವರೆಗೂ ಉದ್ದ...

ಹರಿಹರ ಪಳ್ಳತ್ತಡ್ಕ : ನಾಳೆ(ಮೇ.25) ಶ್ರೀ ಹರಿಹರೇಶ್ವರ ದೇವಸ್ಥಾನದ ದೈವಗಳ ಚಾವಡಿಯಲ್ಲಿ “ಪತ್ತನಾಜೆ ತಂಬಿಲ”

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ದೈವಗಳ ಚಾವಡಿಯಲ್ಲಿ ನಾಳೆ(ಮೇ.25) “ಪತ್ತನಾಜೆ ತಂಬಿಲ” ನಡೆಯಲಿದ್ದು, ಕೂಡುಗಟ್ಟಿನ ಹಾಗೂ ಊರ-ಪರವೂರ ಭಕ್ತಾದಿಗಳು ಆಗಮಿಸಿ ಉಪಸ್ಥಿತರಿದ್ದು ಶ್ರೀ ದೈವದ ಗಂಧ-ಪ್ರಸಾದವನ್ನು ಸ್ವೀಕರಿಸುವಂತೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ತಿಳಿಸಿದ್ದಾರೆ. (ವರದಿ : ಉಲ್ಲಾಸ್ ಕಜ್ಜೋಡಿ)
Loading posts...

All posts loaded

No more posts

error: Content is protected !!