Ad Widget

ಪ್ರಿಪೇರ್ ಎಜುಟೆಕ್: ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಪಠ್ಯ ಅರ್ಥ ಮಾಡಿಸಲೊಂದು ತಾಣ

ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು. ಅದರಲ್ಲಿಯೂ ನರ್ಸಿಂಗ್, ಪ್ಯಾರಾಮೆಡಿಕಲ್ ಮತ್ತು ಆರೋಗ್ಯಸೇವೆಯ ಇತರೆ ಕೋರ್ಸ್‌ಗಳನ್ನು ಕಲಿಯಲು ಎಸ್ಎಸ್ಎಲ್ಸಿ, ಪಿಯುಸಿ ಬಳಿಕ ಸೇರಿದ ವಿದ್ಯಾರ್ಥಿಗಳಿಗೆ ಟೀಚಿಂಗ್ ಅರ್ಥವಾಗದೆ...

ಸುಬ್ರಹ್ಮಣ್ಯ: ‘ಆಕ್ಸಿಜನ್ ಚಾಲೆಂಜ್’ ಅಭಿಯಾನಕ್ಕೆ ಚಾಲನೆ

ಎಬಿವಿಪಿ ಕರ್ನಾಟಕ ಹಾಗೂ ಎಸ್.ಎಫ್.ಡಿ ವತಿಯಿಂದ ಜೂನ್ 5 ರಿಂದ 5 ದಿನ 5 ಗಿಡ ನೆಡುವ ಮೂಲಕ 'ಆಕ್ಸಿಜನ್ ಚಾಲೆಂಜ್'ಎಂಬ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತು ಕುಕ್ಕೆ ಸುಬ್ರಹ್ಮಣ್ಯ ಶಾಖೆಯ ವತಿಯಿಂದ ಜೂ.8 ರಂದು ಕೆ.ಎಸ್.ಎಸ್ ಕಾಲೇಜಿನಲ್ಲಿ 5 ಗಿಡ ನೆಡುವ ಮೂಲಕ 4 ದಿನದ 'ಆಕ್ಸಿಜನ್ ಚಾಲೆಂಜ್'...
Ad Widget

ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮುಂದೂಡಿಕೆ : ಸಚಿವ ಸುರೇಶ್ ಕುಮಾರ್

ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ನಿಯಂತ್ರಣಕ್ಕೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ...

ಕಲಾಮಾಯೆ ವತಿಯಿಂದ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ಪವಿತ್ರ ಆರ್.ಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/jMsBErA1EYE

ಕಲಾಮಾಯೆ ಆಶ್ರಯದಲ್ಲಿ ಹಾಡು ಬಾ ಕನಸು ಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆ

ಕಲಾಮಾಯೆ (ರಿ) ಏನೆಕಲ್ ಆಶ್ರಯದಲ್ಲಿಸೋಲಾರ್ ಪಾಯಿಂಟ್ ನಿಂತಿಕಲ್ಲು ಮತ್ತುಬ್ಲಾಕ್ ವಿಂಡ್ ಸೋಲಾರ್ ಬೆಳ್ತಂಗಡಿ ಅರ್ಪಿಸುವಅಮರ ಸುದ್ದಿಸಹಕಾರದೊಂದಿಗೆಹಾಡು ಬಾ ಕನಸುಆನ್ಲೈನ್ ಭಾವಗೀತೆಗಳ ಗಾಯನ ಸ್ಪರ್ಧೆರಚನೆ :- ಜಿ ಎಸ್ ಶಿವರುದ್ರಪ್ಪಸ್ಪರ್ಧಿ :- ರಕ್ಷಾ ಆರ್ ಕೆಹಾಡುಗಳನ್ನು ಕೇಳಿ, ಲೈಕ್ ಕೊಡುವುದರ ಮೂಲಕ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ https://youtu.be/bAHjBRWvDFg

ಎನ್ನೆಂಸಿ: ಸಮಾಜಕಾರ್ಯ ವಿಭಾಗದಿಂದ ಅಧ್ಯಯನ ಭೇಟಿ

ನೆಹರೂ ಮೆಮೋರಿಯಲ್ ಕಾಲೇಜು, ಸುಳ್ಯ ಇಲ್ಲಿನ ಸಮಾಜಕಾರ್ಯ ವಿಭಾಗದಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರಕ್ಕೆ ಅಧ್ಯಯನ ಭೇಟಿಯನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು. ಭೇಟಿಯ ಸಂದರ್ಭದಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ಶಾಲೆಗಳ ಕಾರ್ಯವೈಖರಿಯ ಬಗ್ಗೆ ಸಮನ್ವಯಾಧಿಕಾರಿ ಶ್ರೀಮತಿ ವೀಣಾ ಎಂ ಟಿ ಮಾಹಿತಿ ನೀಡಿದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಮಧುರಾ ಎಂ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಭಾಗದ...

ಸುಬ್ರಹ್ಮಣ್ಯ : ಎಬಿವಿಪಿ ವತಿಯಿಂದ ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯದ ವತಿಯಿಂದ ಫೆ.14 ರಂದು ಹುತಾತ್ಮರ ದಿನಾಚರಣೆ ಹಾಗೂ ಸ್ವಚ್ಛತೆ ಕಾರ್ಯಕ್ರಮ ಸಾಲು ಮರದ ತಿಮ್ಮಕ್ಕ ವೃಕ್ಷ ಉದ್ಯಾನವನದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಪೂರ್ಣಾವಧಿ ಕಾರ್ಯಕರ್ತರಾದ -ಯತೀಶ್ ಆರ್ವಾರ್ ಬೌದ್ಧಿಕನ್ನು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತ್ ಕುಕ್ಕೆ ಸುಬ್ರಹ್ಮಣ್ಯ...

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ

ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ ಎಸ್ ಎಸ್ ಘಟಕದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಜ.26 ರಂದು ನಡೆಯಿತು. ಈ ಸಂದರ್ಭದಲ್ಲಿ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ.ಪ್ರಮೋದ್ ಪಿ.ಎ., ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕೊಲ್ಲಮೊಗ್ರ ಕೆಪಿಎಲ್ ಪಂದ್ಯಾಟ : ಎಡಬ್ಲ್ಯೂಎಂ ಜೋಕರ್ಸ್ ಪ್ರಥಮ- ಅಮ್ಮ ಕ್ರಿಕೇಟರ್ ದ್ವಿತೀಯ

ಸ್ಕೋರ್ಪಿಯನ್ ಕಿಂಗ್ ಕೊಲ್ಲಮೊಗ್ರ ಇದರ ಆಶ್ರಯದಲ್ಲಿ 8 ತಂಡಗಳ ಲೀಗ್ ಮಾದರಿಯ ಕ್ರಿಕೇಟ್ ಪಂದ್ಯಾಟ ಕೆಪಿಎಲ್ 2020 ಇಂದು ನಡೆಯಿತು. ಬಂಗ್ಲೆಗುಡ್ಡೆ ಶಾಲಾ ಮೈದಾನದಲ್ಲಿ ನಡೆದ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಎಡಬ್ಲ್ಯೂಎಂ ಜೋಕರ್ಸ್ ಕೊಲ್ಲಮೊಗ್ರ ಹಾಗೂ ದ್ವಿತೀಯ ಸ್ಥಾನವನ್ನು ಅಮ್ಮ ಕ್ರಿಕೇಟರ್ ಕೊಲ್ಲಮೊಗ್ರ ಪಡೆದುಕೊಂಡಿತು. ಬೆಸ್ಟ್ ಬೌಲರ್ ಆಗಿ ನಿಖಿಲ್ ಎನ್, ಬೆಸ್ಟ್ ಬ್ಯಾಟ್ಸ್‌ಮನ್ ಮನು...

ಸುಳ್ಯ : ಎಬಿವಿಪಿ ನಗರ ಅಭ್ಯಾಸವರ್ಗ ಉದ್ಘಾಟನೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ನಗರ ಅಭ್ಯಾಸ ವರ್ಗವನ್ನು ಸುಳ್ಯ ಎಪಿಎಂಸಿ ಅಧ್ಯಕ್ಷರಾದ ವಿನಯ್ ಕುಮಾರ್ ಮುಳುಗಾಡು ಉದ್ಘಾಟಿಸಿದರು .ರಾಜ್ಯ ಸಹ ಕಾರ್ಯದರ್ಶಿ ಸಂದೇಶ್ ರೈ ಮಜಕ್ಕಾರ್ ,ನಗರ ಕಾರ್ಯದರ್ಶಿ ಭವಿತೇಶ್ ಅವರು ಉಪಸ್ಥಿತರಿದ್ದರು. ಅಭ್ಯಾಸ ವರ್ಗದ ಸೈದ್ಧಾಂತಿಕ ಭೂಮಿಕೆ ಅವಧಿಯನ್ನು ಎ.ಬಿ.ವಿ.ಪಿ ಹಿರಿಯ ಕಾರ್ಯಕರ್ತರಾದ ವೆಂಕಟೇಶ್ ಮದೂರು ಅವರು ನಡೆಸಿಕೊಟ್ಟರು.ಅಭ್ಯಾಸ ವರ್ಗದ ಕ್ಯಾಂಪಸ್...
Loading posts...

All posts loaded

No more posts

error: Content is protected !!