- Saturday
- March 7th, 2026
ದೇವಚಳ್ಳ ಗ್ರಾಮದ ಪರ್ಲೆಡಿ - ಅಂಬೇಕಲ್ಲು ಕಾಂಕ್ರೀಟ್ ರಸ್ತೆಯ ಉದ್ಘಾಟನೆ ಫೆ.17 ರಂದು ರಸ್ತೆಯ ಫಲಾನುಭವಿ ಹಾಗೂ ಹಿರಿಯರಾದ ಬಾಲಪ್ಪ ನಾಯ್ಕರವರು ಟೇಪ್ ಎಳೆಯುವ ಮೂಲಕ ನೆರವೇರಿಸಿದರು. ಪದ್ಮನಾಭ ಗೌಡ ಅಂಬೆಕಲ್ಲುರವರು ದೀಪ ಬೆಳಗಿ, ನಾರಾಯಣ ನಾಯ್ಕ ಪರ್ಲೆಡಿ ತೆಂಗಿನಕಾಯಿ ಒಡೆದರು. ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು ಪ್ರಾಸ್ತಾವಿಕವಾಗಿ ಮಾತನಾಡಿ ರಸ್ತೆ ನಿರ್ಮಾಣ...
ಆಸರೆ ಇಲೆಕ್ಟ್ರಾನಿಕ್ಸ್ ನಲ್ಲಿ ಅದೃಷ್ಟ ಗ್ರಾಹಕರ ಆಯ್ಕೆ ಮಾಡಿ ಬಹುಮಾನ ನೀಡುವ ಯೋಜನೆ ಹಮ್ಮಿಕೊಳ್ಳಲಾಗಿತ್ತು. ನಿವೃತ್ತ ಎ.ಎಸ್.ಐ ಸುಬ್ಬಣ್ಣ ಮಣಿಯಾನ ಮನೆ ಇವರು ಅದೃಷ್ಟ ಗ್ರಾಹಕರ ಆಯ್ಕೆ ನಡೆಸಿಕೊಟ್ಟರು. ಅದೃಷ್ಟ ಗ್ರಾಹಕರಾಗಿ ಆಯ್ಜೆಯಾದ ಶ್ರೀಮತಿ ದನ್ಯಾಮಿಥುನ್ ಪೇರಾಲು, ಜಾಕೆ ನವೀನ್ ಮತ್ತು ಮನೆಯವರು, ಶ್ರೀಮತಿ ಮತ್ತು ಶ್ರೀ ಶೈಲೇಶ್ ಅಂಬೆಕಲ್ಲು, ಚಿನ್ನಮ್ಮ ಬಾಕಿಲ ಇವರಿಗೆ ಸಂಸ್ಥೆಯ...
ಸುಬ್ರಹ್ಮಣ್ಯ ಫೆಬ್ರವರಿ 17 : ಬೆಂಗಳೂರಿನ ರೈಟ್ ಟು ಲೀವ್ ಕೋಟೆ ಫೌಂಡೇಶನ್ ಸಂಸ್ಥೆಯ ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಸೋಮವಾರ ಶಾಲೆಯಲ್ಲಿ ಬ್ಯಾಗ್ ವಿತರಿಸಲಾಯಿತು. ರೈಟ್ ಟು ಲೀವ್ ಕೋಟೆ ಫೌಂಡೇಶನ್ ಸಂಸ್ಥೆಯ ಸಂಯೋಜಕ ಸಿ.ಪ್ರದೀಪ್ ಹಾಗೂ ಸುಳ್ಯ ಕಂಪ್ಯೂಟರ್ ಶಿಕ್ಷಕರಾದ ವೆಂಕಟರಾಜ್ ಅವರು ವಿದ್ಯಾರ್ಥಿಗಳಿಗೆ ಬ್ಯಾಗ್...
ಸುಬ್ರಹ್ಮಣ್ಯ ಫೆಬ್ರವರಿ 16: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಮಹಾ ಶಿವರಾತ್ರಿಯ ಶುಭದಿನದಂದು ಸೋಮವಾರ ಸಂಜೆ ಗಂಟೆ 6:00 ಗಂಟೆಗೆ ಪಂಚಮಿ ರಥೋತ್ಸವ ಸಡಗರ ಸಂಭ್ರಮದಿಂದ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ನಡೆಯಿತು. ಶ್ರೀ ದೇವಳದ ಗೋಪುರದ ಇದರಿಂದ ಪಂಚಮಿ ರಥೋತ್ಸವ ಆರಂಭವಾಗಿ ರಥ ಬೀದಿಯಲ್ಲಿ ಸಾಗಿ ಸವಾರಿ ಮಂಟಪದವರೆಗೆ ಬಂದು...
ಸುಬ್ರಹ್ಮಣ್ಯ ಫೆಬ್ರವರಿ 16 : ಮಹಾಶಿವರಾತ್ರಿಯ ರವಿವಾರದಂದು ಬಹಳಷ್ಟು ದೇವಸ್ಥಾನಗಳಲ್ಲಿ ಭಕ್ತರು ಜಮಾಯಿಸಿ ದೇವರ ದರ್ಶನ ಪಡೆಯುತ್ತಿದ್ದರೆ, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮರುದಿನ ಅಂದರೆ ಸೋಮವಾರ ಬೆಳಗ್ಗಿನ ಜಾವದಿಂದಲೇ ಅಧಿಕ ಸಂಖ್ಯೆಯ ಭಕ್ತರು ಬಸ್ಸು ಹಾಗೂ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು.ಬೆಳ್ಳಂಬೆಳಗ್ಗೆ ಬಸ್ಸು ಹಾಗೂ ವಿವಿಧ ವಾಹನಗಳಲ್ಲಿ ಆಗಮಿಸಿದ ಭಕ್ತಾದಿಗಳು ಪವಿತ್ರ ಕುಮಾರಧಾರ ಹೊಳೆಯಲ್ಲಿ ತೀರ್ಥ ಸ್ನಾನ...
ಸುಬ್ರಹ್ಮಣ್ಯ ಫೆಬ್ರವರಿ 16 : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಮಂಗಳೂರು, ಸುಬ್ರಹ್ಮಣ್ಯ ಶಾಖಾ ವತಿಯಿಂದ ಶಿವರಾತ್ರಿಯ ಅಂಗವಾಗಿ ಸೋಮವಾರ ಬೆಳಗಿನ ಜಾವ ಅಗ್ರಹಾರ ಸೋಮನಾಥೇಶ್ವರ ದೇವಳದ ಮುಂಭಾಗದಲ್ಲಿ ಸಾಮೂಹಿಕ ಯೋಗ ಶಿವ ನಮಸ್ಕಾರ ನಡೆಸಲಾಯಿತು. ಆರಂಭದಲ್ಲಿ ವೆಂಕಟೇಶ್ ಭಜನೆಯನ್ನ ನಿರ್ವಹಿಸಿದರು. ನಂತರ ಅಮೃತವಚನವನ್ನು ಲತಾ, ಪಂಚಾಂಗ...
ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆ.15 ಹಾಗೂ 16 ರಂದು “ಶ್ರೀ ಮಹಾವಿಷ್ಣುಮೂರ್ತಿ ದೈವದ ಒತ್ತೆಕೋಲ ಉತ್ಸವ” ನಡೆಯಿತು. ಫೆ.08 ಆದಿತ್ಯವಾರದಂದು ಗೊನೆ ಮುಹೂರ್ತ ಹಾಗೂ ಫೆ.12 ಗುರುವಾರದಂದು ಸಂಕ್ರಮಣ ಪೂಜೆ ನೆರವೇರಿತು. ಒತ್ತೆಕೋಲ ಉತ್ಸವದ ಮೊದಲನೇ ದಿನವಾದ ಫೆ.15 ಆದಿತ್ಯವಾರದಂದು ಪ್ರಾತಃಕಾಲ ಅಗ್ನಿಕುಂಡ ಜೋಡಣೆ ಪ್ರಾರಂಭ, ಬೆಳಿಗ್ಗೆ ಗಣಪತಿ ಹೋಮ,...
ಗುತ್ತಿಗಾರಿನ ಆಸರೆ ಇಲೆಕ್ಟ್ರಾನಿಕ್ಸ್ & ಹೋಮ್ ಅಪ್ರೈಯನ್ಸಸ್ ನಲ್ಲಿ ಆರಂಭಗೊಂಡಿರುವ "ಆಸರೆ ಉಳಿತಾಯ ಯೋಜನೆ" ಯ ಪ್ರಥಮ ಉಚಿತ ಡ್ರಾ ಫೆ.15ರಂದು ನಡೆಯಿತು. ಪಂಜ ಪಂಚಶ್ರೀ ಜೇಸಿಐ ನ ಅಧ್ಯಕ್ಷ, ಉದ್ಯಮಿ ದೇವಿಪ್ರಸಾದ್ ಚಿಕ್ಮುಳಿ ಶುಭ ಹಾರೈಸಿ, ಪ್ರಥಮ ಡ್ರಾ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಯೋಗ ತರಬೇತುದಾರ ಶರತ್ ಮರ್ಗಿಲಡ್ಕ, ಕಾಂಪ್ಲೆಕ್ಸ್ ಮಾಲಕರಾದ ಬೊಬಿ, ಪತ್ರಕರ್ತ...
ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕನ್ನಡ ಭಕ್ತಿಗೀತೆ “ಶಿವ ಶಿವಾ ಸದಾಶಿವ” ಎಂಬ ಕನ್ನಡ ಭಕ್ತಿಗೀತೆಯು ಶ್ರೀ ಕ್ಷೇತ್ರದಲ್ಲಿ ಫೆಬ್ರವರಿ 13 ರಂದು ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಿಡುಗಡೆಗೊಂಡಿತು. ಈ ಭಕ್ತಿಗೀತೆಯನ್ನು ಗುರುಪ್ರಸಾದ್ ರೈ ಮೊರಂಗಲ್ಲು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಗಿರೀಶ್ ನಾರ್ಕೋಡು, ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ,...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಫೆ.20 ಶುಕ್ರವಾರದಿಂದ ಫೆ.22 ಆದಿತ್ಯವಾರದವರೆಗೆ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿ ಉಚ್ಚಿಲ ಇವರ ನೇತೃತ್ವದಲ್ಲಿ “ಶ್ರೀ ಹರಿಹರೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವ”ವು ಜರುಗಲಿದ್ದು, ಫೆ.14ರಂದು ಗೊನೆ ಮುಹೂರ್ತ ನೆರವೇರಿತು.ಜಾತ್ರೋತ್ಸವದ ಮೊದಲನೇ ದಿನವಾದ ಫೆ.20ನೇ ಶುಕ್ರವಾರದಂದು ಬೆಳಿಗ್ಗೆ 9:00 ಗಂಟೆಗೆ ಹಸಿರು ಕಾಣಿಕೆ ಪ್ರಾರಂಭ, ಮದ್ಯಾಹ್ನ...
Loading posts...
All posts loaded
No more posts
