ಸುಳ್ಯ : ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ  ವಾರ್ಷಿಕ ಕ್ರೀಡಾಕೂಟ

ಶ್ರೀ ಶಾರದಾ ಪ್ರೌಢಶಾಲೆ ಮತ್ತು ಶ್ರೀ ಶಾರದಾ ಪದವಿಪೂರ್ವ ಕಾಲೇಜು ಸುಳ್ಯದಲ್ಲಿ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮ ನಡೆಯಿತು. ದೀಪ ಪ್ರಜ್ವಲಿಸುವ ಮೂಲಕ  ಕ್ರೀಡೋತ್ಸವವನ್ನು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ತುಕಾರಾಮ್ ಏನೆಕಲ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಕ್ರೀಡೆಯಲ್ಲಿ ಪ್ರತಿಯೊಬ್ಬರು ಭಾಗವ ಹಿಸಬೇಕೆಂದು ಕರೆ ನೀಡಿದರು. ಸರಕಾರಿ ...

ಬೆಳ್ಳಾರೆ : ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ – ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ, ಪ್ರದಾನ ಕಾರ್ಯದರ್ಶಿಯಾಗಿ ಸಿದ್ದೀಕ್ ಮಾಲಂಗೇರಿ, ಖಜಾಂಜಿ ಯಾಗಿ ಹಮೀದ್ ಬೂಡು ಆಯ್ಕೆ

ಬೆಳ್ಳಾರೆ ಸಂಶುಲ್ ಉಲಮಾ ಚಾರಿಟೇಬಲ್ ಟ್ರಸ್ಟ್ ಮಹಾಸಭೆ ನಿನ್ನೆ ಬೆಳ್ಳಾರೆಯಲ್ಲಿ ನಡೆಯಿತು.ಸಂಸ್ಥೆಯ ಗೌರವಾಧ್ಯಕ್ಷರಾದ ಅಬೂಬಕ್ಕರ್ ಮಂಗಳರವರ ನೇತೃತ್ವದಲ್ಲಿ ನಡೆಯಿತು.ಬಹು ಹಸ್ಸನ್ ಆರ್ಷದಿ ಅವರು ಮೌಲೂದ್ ಪಾರಾಯಣಕ್ಕೆ ನೇತೃತ್ವ ನೀಡಿದರು.ಸಂಸ್ಥೆಯ ನೂತನ ಅಧ್ಯಕ್ಷರಾಗಿ  ಅಬ್ದುಲ್ ಖಾದರ್ ಬಾಯಂಬಾಡಿ, ಪ್ರ,ಕಾರ್ಯದರ್ಶಿ ಯಾಗಿ ಸಿದ್ದೀಕ್ ಮಾಲಂಗೇರಿ ಖಜಾಂಜಿ ಯಾಗಿ ಹಮೀದ್ ಬೂಡು ರವರನ್ನು ನೇಮಕ ಮಾಡಲಾಯಿತು.ಕಾರ್ಯಕ್ರಮದಲ್ಲಿ ನಾಸಿರ್, ಬಶೀರ್ ಕಲ್ಲಪಣೆ,ಜಮಾಲ್...
Ad Widget

ಎಐ ಫೋಟೋ ಎಡಿಟಿಂಗ್‌ ಎಂಬ ಮಾರಕ ಕಾಯಿಲೆಗೆ ಬಲಿಯಾಗದಿರಿ! ; ✍️ಧನ್ಯಾ ಬಾಳೆಕಜೆ

ಕಳೆದ ನಾಲ್ಕೈದು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಎಐ ಮುಖಾಂತರ ಎಡಿಟ್‌ ಮಾಡಿರುವುದು ಎನ್ನಲಾದ ಫೋಟೋಗಳು ಹರಿದಾಡುತ್ತಿದ್ದವು. ಬೆಳಗ್ಗೆ ಎದ್ದ ಕೂಡಲೇ ಫೇಸ್ಬುಕ್‌ ತೆರೆದಾಗ ಹರಿದಾಡುತ್ತಿದ್ದ ಇಂತಹ ಫೋಟೋಗಳು ನಿಜವೇ ಆಗಿರಬೇಕು ಎನ್ನುವಷ್ಟು ಸಹಜವಾಗಿದ್ದವು ಮತ್ತು ಈಗಲೂ ಅಂತಹ ಫೋಟೋಗಳು ನಿಜವೇ ಇರಬಹುದಲ್ಲವೇ ಎಂಬಷ್ಟು ಗೊಂದಲಗಳು ಮನಸ್ಸಿನೊಳಗೆ ಕೊರೆಯುವಷ್ಟು ಸಹಜವಾದ ಎಡಿಟ್‌ ಮಾಡಲಾದ ಫೋಟೋಗಳವು. ಆ...

ದರ್ಖಾಸ್ತು ಶಾಲೆಯಲ್ಲಿ ಪಠ್ಯ ಮತ್ತು ಪಠ್ಯದಾಚೆಗಿನ ಕಲಿಕೆ ಕಾರ್ಯಕ್ರಮ

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದರ್ಖಾಸ್ತು ಇವರ ಸಹಕಾರದೊಂದಿಗೆ ನಡೆಯುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ 2025 ಅಂಗವಾಗಿ  "ಮಕ್ಕಳಲ್ಲಿ...

ಗುತ್ತಿಗಾರು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಪಂಚಸಪ್ತತಿ ಸ್ವಚ್ಛತಾ ಅಭಿಯಾನ

"ಪಂಚಸಪ್ತತಿ - 2025" ರ 75 ದಿನಗಳ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ (ರಿ.) ಗುತ್ತಿಗಾರು ಇವರು 49ನೇ ದಿನದ ಸ್ವಚ್ಚತೆಯನ್ನು, ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಮೆಟ್ಟಿನಡ್ಕದ ವಠಾರದಲ್ಲಿ ಮಾಡಲಾಯಿತು.

ಮಂಡೆಕೋಲು ಅರಿವು ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ

ಮಂಡೆಕೋಲು ಅರಿವು ಕೇಂದ್ರದಲ್ಲಿ ನ.26 ರಂದು ಸಂವಿಧಾನ ದಿನಾಚರಣೆ ಮತ್ತು  ಸಂವಿಧಾನ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ರಮೇಶ್ ಪಿ,  ಉದ್ಯೋಗ ಖಾತ್ರಿ ಇಂಜಿನಿಯರ್ ಸುಧಾನ ಕೃಷ್ಣ, ಸುಳ್ಯದ ಮೊಂಟೇಸ್ಸರಿ ವಿದ್ಯಾಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ. ಜಿವರು ಡಾ ಅಂಬೇಡ್ಕರ್ ವಿಚಾರ ಮಂಡನೆ ಮಾಡಿದರು. ನವೋದಯ ಸಂಘದ ಪ್ರೇರಕಿ, ಶಾಲಾ ಮಕ್ಕಳು...

ಕವನ : ಮಿಡಲ್ ಕ್ಲಾಸ್ ಜೀವನ ಇದು ಹಿಂಗೇನಾ…!? ; ✍️ಉಲ್ಲಾಸ್ ಕಜ್ಜೋಡಿ

ಈ ಮಿಡಲ್ ಕ್ಲಾಸ್ ಜೀವನ ಇದು ಹಿಂಗೇನಾ..!? ಇಲ್ಲಿ ಕಷ್ಟ ಮಾತ್ರ ಯಾವತ್ತಿಗೂ ಕಳೆಯೋದಿಲ್ಲ-ಸುಖವು ಮಾತ್ರ ಇಲ್ಲಿ ಎಂದೂ ಸಿಗೋದಿಲ್ಲ, ನೋವು ಅನ್ನೋದ್ಯಾವತ್ತಿಗೂ ನಿಲ್ಲೋದಿಲ್ಲ-ನಲಿವು ಅನ್ನೋದಂತೂ ಇಲ್ಲಿ ಉಳಿಯೋದಿಲ್ಲ, ಇದು ಯಾಕಿಂಗೆ ಅಂತ ಅರ್ಥ ಆಗೋದೇ ಇಲ್ಲ...ಒಳ್ಳೆದನ್ನೋದು ಇಲ್ಲಿ ಎಂದೂ ನಡೆಯೋದಿಲ್ಲ-ಕೆಟ್ಟದನ್ನೋದು ಮಾತ್ರ ಬೆನ್ನು ಬಿಡೋದಿಲ್ಲ, ಕಣ್ಣೀರಂತೂ ನಮಗೆ ಇಲ್ಲಿ ಎಂದೂ ತಪ್ಪಿದ್ದಲ್ಲ...ತಿಂಗಳ ಸಂಬಳಾನೂ ಕೈಯಲ್ಲುಳಿಯೋದಿಲ್ಲ-ಸಾಲ...

ಬೆಳ್ಳಾರೆ ಸರಕಾರಿ ಆಸ್ಪತ್ರೆಗೆ ಹೋಗುವ ರಸ್ತೆ ಗ್ರಾ.ಪಂ ವತಿಯಿಂದ ದುರಸ್ಥಿ

ಬೆಳ್ಳಾರೆ ಸರಕಾರಿ ಆಸ್ಪತ್ರೆ ಹೋಗುವ ರಸ್ತೆ ಹೊಂಡ-ಗುಂಡಿಗಳಿಂದ ಕೂಡಿದ್ದು ಇಂದು ಪಂಚಾಯತ್ ವತಿಯಿಂದ ದುರಸ್ಥಿ ಕಾರ್ಯ ನಡೆಯಿತು.ಹಲವು ಸಮಯದಿಂದ ಈ ರಸ್ತೆ ಹೊಂಡ ಗುಂಡಿಗಳಿಂದ ಕೂಡಿದ್ದು ಕೆಸರುಮಯವಾಗಿತ್ತು. ವಾಹನ ಸವಾರರು ಕಷ್ಟ ಪಟ್ಟು ಈ ರಸ್ತೆಯಲ್ಲಿ ವಾಹನ ಚಲಾಯಿಸುತ್ತಿದ್ದರು.ಇಂದು ರಸ್ತೆಗೆ ಜೆಸಿಬಿ ಮುಖಾಂತರ ಚರಲ್ ಗಳನ್ನು ಹಾಕಿ ತಾತ್ಕಾಲಿಕವಾಗಿ ದುರಸ್ಥಿಪಡಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ...

ಅಮರ ಸಂಘಟನಾ ಸಮಿತಿ ವತಿಯಿಂದ ಹಾಸನಡ್ಕ ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ ವಿತರಣೆ

ಸುಳ್ಯ : ನವೆಂಬರ್ 26 ರಂದು ಅಮರ ಸಂಘಟನಾ ಸಮಿತಿ(ರಿ.) ಸುಳ್ಯ ಇದರ ವತಿಯಿಂದ ಹಾಸನಡ್ಕ ಅಂಗನವಾಡಿ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುದೀರ್ ದೇವ, ಉಪಾಧ್ಯಕ್ಷರು ಅಮರ ಸಂಘಟನಾ ಸಮಿತಿ ಸುಳ್ಯ ಇವರು ವಹಿಸಿದ್ದರು ತಿಮ್ಮಪ್ಪ ಗೌಡ ಕೊಂಡೆಬಾಯಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅಮರಮಡ್ನೂರು ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ...

ಕಂದ್ರಪ್ಪಾಡಿ :  ಅಮೃತಸರೋವರದ ಬಳಿ ಸಂವಿಧಾನ ದಿನಾಚರಣೆ

ದೇವಚಳ್ಳ ಗ್ರಾಮದ ಕಂದ್ರಪ್ಪಾಡಿ ಅಮೃತ ಸರೋವರದ ಬಳಿ ಸಂವಿಧಾನ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಹಾಗೂ ಸಂವಿಧಾನದ ಪೀಠಿಕೆಯನ್ನು ವಾಚಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಗ್ರಾಮ ಪಂಚಾಯತ್ ಸದಸ್ಯರಾದ ದುರ್ಗಾದಾಸ್ ಮೆತಡ್ಕ ಪ್ರಶಾಂತ್ ಮೆದು, ಭವಾನಿಶಂಕರ ಮುಂಡೋಡಿ, ಸುಲೋಚನಾ ದೇವ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಸ್ಥಳೀಯರಾದ ಬಾಲಕೃಷ್ಣ ಮಾಸ್ತರ್ ಮತ್ತು...
Loading posts...

All posts loaded

No more posts

error: Content is protected !!