- Thursday
- April 30th, 2026
ಸುಬ್ರಹ್ಮಣ್ಯ ನ.26 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಬ್ರಹ್ಮರಥೋತ್ಸವದ ದಿನದಂದು 231 ಭಕ್ತಾದಿಗಳು ಅಂಗಣದಲ್ಲಿ ಎಡೆ ಸ್ನಾನ ಸೇವೆಯನ್ನು ಸಲ್ಲಿಸಿದರು.ವಾರ್ಷಿಕ ಜಾತ್ರೆಯ ಮೂರು ದಿನಗಳಲ್ಲಿ ನಡೆಯುವ ಸ್ಥಾನದಲ್ಲಿ ಸುಮಾರು 600ಕ್ಕೂ ಮಿಕ್ಕಿ ಹರಕೆ ಹೊತ್ತು ಭಕ್ತಾದಿಗಳು ಎಡೆಸ್ನಾನ ಸೇವೆ ಸಲ್ಲಿಸಿದರು. ಮಧ್ಯಾಹ್ನ ಶ್ರೀ ದೇವರಿಗೆ ಅರ್ಪಿಸಿದ ನೈವೇದ್ಯವನ್ನು ದೇವಳದ ಅಂಗಣದ ಸುತ್ತಲು ಹಾಕಿದ...
ಪ್ರತಿ ವರ್ಷ ನವೆಂಬರ್ 26 ರಂದು ದೇಶಾದ್ಯಂತ ಸಂವಿಧಾನ ದಿವಸ ಅಥವಾ ರಾಷ್ಟ್ರೀಯ ಕಾನೂನು ದಿನ ಎಂದು ಆಚರಿಸಲಾಗುತ್ತದೆ. 1949ನೇ ನವೆಂಬರ್ 26 ರಂದು ಭಾರತ ಸರಕಾರದ ಸಂವಿಧಾನ ಸಮಿತಿ ಭಾರತದ ಸಂವಿಧಾನವನ್ನು ಮೊದಲ ಬಾರಿಗೆ ಅನುಮೋದಿಸಿತ್ತು. ಇದರ ಸವಿನೆನಪಿಗಾಗಿ ಈ ದಿನವನ್ನು ಸಂವಿಧಾನ ದಿವಸ ಎಂದು ಆಚರಿಸಲಾಗುತ್ತದೆ. ಆದರೆ ನಮ್ಮ ಸಂವಿಧಾನ ಜನವರಿ 26,...
ಬೆಳ್ಳಾರೆಯ ಕೆಳಗಿನ ಪೇಟೆಯಲ್ಲಿ ಸುನಿಲ್ ಕುಮಾರ್ ಆಲಂಕಾರು ಮಾಲಕತ್ವದ ದಕ್ಷ ಜ್ಯೂಸ್ ಸೆಂಟರ್ ಮತ್ತು ಜನರಲ್ ಸ್ಟೋರ್ ನ.27ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ರೀತಿಯ ಲೈವ್ ಜ್ಯೂಸ್ ಐಟಂಗಳು ಮತ್ತು ದಿನಸಿ ವಸ್ತುಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಂಚಮಿ ದಿನವಾದ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ಒಕ್ಕೂಟದ ಸದಸ್ಯರು ಸ್ವಯಂಸೇವಕರಾಗಿ ಭಾಗವಹಿಸಿದರು.
ನಾಲ್ಕೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್(ರಿ.) ಗುತ್ತಿಗಾರು ವಲಯದ ನಾಲ್ಕೂರು ಒಕ್ಕೂಟಗಳ ವಾರ್ಷಿಕೋತ್ಸವ ಹಾಗೂ ಡಾ.ವಿರೇಂದ್ರ ಹೆಗ್ಗಡೆ ಅವರ 78ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲಾಯಿತು.ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಮೂಲಕ ಮನೆ ಮನೆಗಳಲ್ಲಿ ಆರ್ಥಿಕ,ಸಾಮಾಜಿಕ, ಸೈಕ್ಷಣಿಕ, ಅಭಿವೃದ್ಧಿಗೆ ಕಳೆದ 20...
“ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಠಿ ಪ್ರಯುಕ್ತ ವಿಶೇಷ ಕೃಷಿ ಮೇಳ ಆಯೋಜಿಸಲಾಗಿದ್ದು ಕೃಷಿ ಮೇಳದಲ್ಲಿ ಕೃಷಿ ಉಪಯೋಗಿ ಸಲಕರಣೆಗಳು, ಸಾವಯುವ ರಸಗೊಬ್ಬರಗಳು ವಿವಿಧ ಜಾತಿಯ ವಿವಿಧ ಹಣ್ಣಿನ ಗಿಡಗಳು ಹಾಗೂ ಇನ್ನಿತರ ತರಕಾರಿ ಬೀಜಗಳ ಮಳಿಗೆಗಳನ್ನು ತೆರೆಯಲಾಗಿದ್ದು, ಸದ್ಯ ಬಾಧಿಸುತ್ತಿರುವ ಎಲೆ ಚುಕ್ಕಿ ರೋಗದ ಪರಿಹಾರ ಮಾಹಿತಿಯ ಮಳಿಗೆ ಜೊತೆಗೆ ಕೃಷಿ, ತೋಟಗಾರಿಗೆ, ಪಶುವೈದ್ಯಕೀಯ...
ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.16 ರಿಂದ ವಾರ್ಷಿಕ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯುತ್ತಿದ್ದು, ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಇಂದು(ನ.26) ಪ್ರಾತಃಕಾಲ 7:29ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಚಂಪಾಷಷ್ಠಿ ಬ್ರಹ್ಮರಥೋತ್ಸವವು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವೈಭವದಿಂದ ನಡೆಯಿತು. ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು...
ಸುಬ್ರಹ್ಮಣ್ಯ ನ.25 : ವಿಶ್ವ ಹಿಂದೂ ಪರಿಷದ್ ಕಡಬ ಪ್ರಖಂಡ ವತಿಯಿಂದ "ನಮ್ಮ ನಡೆ ಕುಕ್ಕೆ ಸುಬ್ರಹ್ಮಣ್ಯ ನೆಡೆಗೆ" ಪಾದಯಾತ್ರೆ ಹಾಗೂ ಹಸಿರು ಹೊರೆಕಾಣಿಕೆ ಸಮರ್ಪಣೆ ಮಂಗಳವಾರ ನಡೆಯಿತು.ಕಡಬದಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಳ್ಳಲಾಯಿತು. ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಬಳಿ ಪಾದಯಾತ್ರೆಗೆ ಪ್ರಸಾದ್ ಕೆದಿಲಾಯ ಅವರು ಚಾಲನೆ ನೀಡಿದರು. ಬಳಿಕ ಕಡಬ ಭಾಗದ...
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಂಚಮಿ ದಿನವಾದ ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಬ್ರಹ್ಮಣ್ಯ ಒಕ್ಕೂಟದ ಸದಸ್ಯರು ಸ್ವಯಂಸೇವಕರಾಗಿ ಭಾಗವಹಿಸಿದರು.
ದಕ್ಷಿಣ ಕನ್ನಡ ಜಿಲ್ಲಾ ಗ್ರಂಥಾಲಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಮಂಡೆಕೋಲು ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿ ಕಣೆಮರಡ್ಕ ಆಯ್ಕೆಯಾಗಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ನಡೆದ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಾವಿತ್ರಿ ಕಣೆಮರಡ್ಕ ರವರು ಮಂಡೆಕೋಲು ಗ್ರಂಥಾಲಯವನ್ನು ಮಾದರಿ ಗ್ರಂಥಾಲಯ ಮಾಡಿ ರಾಜ್ಯಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಇವರು ಸುಳ್ಯ ತಾಲೂಕು...
Loading posts...
All posts loaded
No more posts
