- Saturday
- March 7th, 2026
ಸುಬ್ರಹ್ಮಣ್ಯ ಫೆಬ್ರವರಿ 13 : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೌಕರರ "ಟೆಂಪಲ್ ಸ್ಟಾಫ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ"ವು ಶುಕ್ರವಾರ ಕುಮಾರಧಾರ ನದಿ ತಟದ ವಿಶಾಲವಾದ ಮೈದಾನದಲ್ಲಿ ನಡೆಯಿತು. ಮುಂಜಾನೆ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಮಾತನಾಡುತ್ತಾ “ಇಂದು ಈ ವಿಶಾಲವಾದ ಪರಿಸರದಲ್ಲಿ ನಡೆಯುತ್ತಿರುವ ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಫೆ.13 ರಂದು ಸುಳ್ಯದ ಅಂಬಟಡ್ಕದಲ್ಲಿರುವ ಪ್ರೆಸ್ ಕ್ಲಬ್ ಆವರಣದಲ್ಲಿ ನಡೆಯಿತು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್. ಸಭಾಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷ ಮರ್ಕಂಜದ ಅನ್ನಪೂರ್ಣೇಶ್ವರಿ ಸಿದ್ಧಮಠದ ಸ್ವಾಮೀಜಿಗಳಾದ ರಾಜೇಶನಾಥ್.ಜಿ ದೀಪ ಬೆಳಗಿಸಿ ಕಾರ್ಯಕ್ರಮ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ವಾರ್ಷಿಕೋತ್ಸವ ಮತ್ತು ಜಾತ್ರೋತ್ಸವವು ಫೆ.20 ರಿಂದ 22ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಇಂದು(ಫೆ.14) ಶ್ರೀ ದೇವಳದಲ್ಲಿ ಗೊನೆ ಮುಹೂರ್ತ ನೆರವೇರಿತು.ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ರವರು ವಿಧಿವಿಧಾನಗಳನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಸದಸ್ಯರಾದ ದಯಾನಂದ ಕಟ್ಟೆಮನೆ,...
ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಘಟನಾ ಚತುರ, ಯುವಕರ ಕಣ್ಮಣಿ ರಾಧಾಕೃಷ್ಣ ಬೊಳ್ಳೂರು ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಕಳೆದ ವರ್ಷವೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೊಳ್ಳೂರು ಅವರ ಅಯ್ಕೆಯಾಗಿದ್ದರೂ ಪಕ್ಷದೊಳಗಿನ ಭಿನ್ನಮತದಿಂದ ನೇಮಕಕ್ಕೆ ತಡೆಯಾಗಿತ್ತು. ಫೆ.16 ರಂದು ಪದಗ್ರಹಣ ನಡೆಯಲಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಆಶಾಕಿರಣ ಮೂಡಿದೆ. ರಾಧಾಕೃಷ್ಣ ಬೊಳ್ಳೂರು ಅವರು...
ಹರಿಹರ ಪಳ್ಳತ್ತಡ್ಕ ಗ್ರಾಮದ ಕಲ್ಲೇಮಠ ಎಂಬಲ್ಲಿ ನೂತನವಾಗಿ ನಿರ್ಮಾಣಗೊಂಡ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಉದ್ಘಾಟನಾ ಕಾರ್ಯಕ್ರಮವು ಫೆ.12ರಂದು ನಡೆಯಿತು.ನಿವೃತ್ತ ಉಪನ್ಯಾಸಕರಾದ ರಾಮಚಂದ್ರ ಪಳಂಗಾಯ ರವರು ತೆಂಗಿನಕಾಯಿ ಒಡೆಯುವ ಮೂಲಕ ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಧರ ಭಾಗವತ್ ರವರು ದೀಪ ಬೆಳಗಿಸುವ ಮೂಲಕ ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರವನ್ನು ಉದ್ಘಾಟಿಸಿ...
ಅರಂತೋಡು ಗ್ರಾಮದ ಅಡ್ತಲೆ ಮತ್ತಿತರ ಭಾಗಗಳಲ್ಲಿ ಆನೆ ದಾಳಿಯಿಂದ ಹಾನಿಯಾಗಿರುವ ಕೃಷಿಕರ ತೋಟಗಳಿಗೆ, ಕಿರ್ಲಾಯ ಶಾಲೆಯ ಆವರಣಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿಯಾಗಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮಪಂಚಾಯತ್ ಅಧ್ಯಕ್ಷ ಕೇಶವ ಆಡ್ತಲೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ ಕಂಜಿಪಿಲಿ, ಪ್ರಮುಖರಾದ ಶೇಖರ ಚೋಡಿಪಣೆ, ಭಾರತಿ ಉಳುವಾರು, ಬೂತ್...
ಉಡುಪಿ ಸಿಟಿಯ ಜೆಸಿಐ ವತಿಯಿಂದ ನಡೆದ ಟಾಪ್ ಟ್ರೈನರ್ಸ್ ಟ್ರೈನಿಂಗ್ ನಲ್ಲಿ ಭಾಗವಹಿಸಿದ್ದ ಕೃಷ್ಣ ಅಚ್ರಪ್ಪಾಡಿಯವರ ಸಾಧನೆಯನ್ನು ಗುರುತಿಸಿ ಜ.31 ರಂದು ಸನ್ಮಾನ ಮಾಡಲಾಯಿತು.ಕೃಷ್ಣ ಅಚ್ರಪ್ಪಾಡಿಯವರು ವಿದ್ಯುತ್ ಹರಿಯುವಾಗ ಬರಿಗೈಯಿಂದ ನೇರವಾಗಿ ಮುಟ್ಟಿದಾಗ ಅವರ ಶರೀರವೆಲ್ಲಾ ವಿದ್ಯುತ್ ಮಯವಾಗುತ್ತದೆ. ಅವರ ಶರೀರದ ಯಾವುದೇ ಭಾಗಕ್ಕೆ ಟೆಸ್ಟರ್ ತಾಗಿಸಿದರೂ ಟೆಸ್ಟರ್ ಉರಿಯುತ್ತದೆ. ಆದರೆ ಇವರಿಗೆ ಏನೂ ಆಗುವುದಿಲ್ಲ(ಹಾಗಂತ...
ಬೆಳ್ಳಾರೆ, ಕೊಡಿಯಾಲ ಹಾಗೂ ಪೆರುವಾಜೆ ಮೂರು ಗ್ರಾಮಗಳ 35 ಮಂದಿ ಫಲಾನುಭವಿ ರೈತರಿಗೆ ಫೆ.11 ರಂದು ವಿಟ್ಲದ ಭಾರತ್ ಕೃಷಿ ಅಭಿವೃದ್ಧಿ ಸಂಸ್ಥೆ ವತಿಯಿಂದ ನಿರಾಂಬೃತ ಯೋಜನೆಯ ಮೊದಲ ಹಂತದ ಏಣಿಯನ್ನು ವಿತರಿಸಲಾಯಿತು.ಈ ವಿತರಣಾ ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು,ಶಪಿಡಿಒ ಹಾಗೂ ಪಂಚಾಯತ್ ಸದಸ್ಯರು, ಸಿಬ್ಬಂದಿ ವರ್ಗದವರು ಮತ್ತು ಫಲಾನುಭವಿ ರೈತರು ಪಾಲ್ಗೊಂಡಿದ್ದರು.
"ಗ್ರಾಮಗಳ ಅಭಿವೃದ್ಧಿಯಿಂದ ನಿಜವಾದ ರಾಮ ಸ್ವರಾಜ್ಯ ಮೂಲಕ ಗಾಂಧೀಜಿಯ ಕನಸನ್ನು ನನಸು ಮಾಡಿ ಸಂಪಾಜೆ ಗ್ರಾಮ ಪಂಚಾಯತ್ ದೇಶಕ್ಕೆ ಮಾದರಿಯಾಗಿದೆ" ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್ ರವರ ವಿಶೇಷ ಮುತುವರ್ಜಿಯಿಂದ ಮುಖ್ಯ...
Loading posts...
All posts loaded
No more posts
