ಪಿ.ಬಿ ದಿವಾಕರ ರೈಯವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ನಿಧನ

ಹಿರಿಯ ಜಿಲ್ಲಾ ಸಹಕಾರಿ ಧುರೀಣ ಸುಳ್ಯದ ಪಿ.ಬಿ ದಿವಾಕರ ರೈ ಅವರ ಧರ್ಮಪತ್ನಿ ಶ್ರೀಮತಿ ವಿದ್ಯಾ ದಿವಾಕರ ರೈ ರವರು ಅಲ್ಪಕಾಲದ ಅಸೌಖ್ಯದಿಂದ ಏ.05 ರಂದು ಸಂಜೆ ನಿಧನರಾದರು. ಮೃತರಿಗೆ 55 ವರ್ಷ ವಯಸ್ಸಾಗಿತ್ತು. ಅವರು ಹಲವು ಸಮಯಗಳಿಂದ ಅಸೌಖ್ಯದಿಂದದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಹಾಗೂ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆ ಕಾರಣದಿಂದ ದಿವಾಕರ ರೈ ಅವರು...

ಬೆಳ್ಳಾರೆ : ಉಮಿಕ್ಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ; ಬ್ರದರ್ಸ್ ಯುನೈಟೆಡ್ ಪ್ರಥಮ- ಪಿ.ಬಿ ಯುನೈಟೆಡ್ ದ್ವಿತೀಯ

ಬೆಳ್ಳಾರೆಯ ಟೌನ್ ಬಾಯ್ಸ್ ವತಿಯಿಂದ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್‌ನ ಮೈದಾನದಲ್ಲಿ ಉಮಿಕ್ಕಳ ಪ್ರೀಮಿಯರ್ ಲೀಗಿನ ಆರನೇ ಆವೃತ್ತಿಯು ಮೇ 05ರಂದು ನಡೆಯಿತು. ಬೆಳಗ್ಗಿನಿಂದ ಮುಸ್ಸಂಜೆಯವರೆಗೆ ಸುಮಾರು ಆರು ತಂಡಗಳು ಜಿದ್ದಿಗೆ ಬಿದ್ದು ಹೋರಾಟ ನಡೆಸಿದವು. ಅಂತಿಮ ಹಣಾಹಣಿಗೆ ಪ್ರವೇಶ ಪಡೆಯುವ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭಾರತ್ ವಾರಿಯರ್ಸ್ ಹಾಗೂ ಪಿ.ಬಿ ಯುನೈಟೆಡ್ ಮಧ್ಯೆ ಗೆಲುವಿಗಾಗಿ ಪೈಪೋಟಿ...
Ad Widget

ಇಂದಿನ(ಮೇ 06) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಬೆಲೆಯಲ್ಲಿ ಅಲ್ಪ ಕುಸಿತ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 06 ಮೇ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 06) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ನಿಧನ : ಪೆರುವಾಜೆಗುತ್ತು ಅಮರನಾಥ ಶೆಟ್ಟಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ಕ್ಷೇತ್ರೇಶರಾಗಿದ್ದ ಪೆರುವಾಜೆ ಗ್ರಾಮದ ಪೆರುವಾಜೆಗುತ್ತು ಅಮರನಾಥ ಶೆಟ್ಟಿಯವರು ಮೇ 01ರಂದು ಮುಂಜಾನೆ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಪುಷ್ಪಾವತಿ ಪಾಲ್ತಾಡು, ಪುತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಪಾಲ್ತಾಡು ನಿರಂಜನ ಶೆಟ್ಟಿ, ಪುತ್ರಿ ಶ್ರೀಮತಿ ನಿವೇದಿತಾ ಶೆಟ್ಟಿ, ಅಳಿಯ,...

ಕೆ.ಎಸ್.ಎಸ್ ವಾರ್ಷಿಕೋತ್ಸವ ; “ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವುದು ಯುವ ಜನಾಂಗದ ಧ್ಯೇಯವಾಗಬೇಕು” : ಇ.ಒ ಅರವಿಂದ ಎ.ಸುತಗುಂಡಿ ಕಿವಿಮಾತು

ಸುಬ್ರಹ್ಮಣ್ಯ : “ಯುವ ಜನಾಂಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಾಧನೆ ಮಾಡುವ ಗುರಿಯನ್ನು ಹೊಂದಿರಬೇಕು. ಇದು ಭವಿಷ್ಯಕ್ಕೆ ಆಧಾರವಾಗಿರುತ್ತದೆ. ಸರಕಾರಿ ಉದ್ಯೋಗ ಪಡೆಯುವಲ್ಲಿ ಈ ಭಾಗದ ಯುವ ವಿದ್ಯಾರ್ಥಿಗಳು ಹೆಚ್ಚಿನ ಶ್ರಮ ವಹಿಸಬೇಕು. ಕಷ್ಟ ಪರಿಶ್ರಮದ ಮೂಲಕ ವಿದ್ಯೆ ಕಲಿಯುವುದರಿಂದ ಜೀವನದಲ್ಲಿ ಮಾನವೀಯತೆ ಅಧಿಕ್ಯವಾಗುತ್ತದೆ. ಸೋಲು ಗೆಲುವು ಎನ್ನುವುದು ಜೀವನದ ಅವಿಭಾಜ್ಯ ಅಂಗ. ಇದನ್ನು ಸಮನಾಗಿ ಸ್ವೀಕರಿಸಿ...

ಬೆಳ್ಳಾರೆ : ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ 2026 ಉದ್ಘಾಟನೆ – “ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳು ಮಕ್ಕಳ ಮನಸ್ಸನ್ನು ಅರಳಿಸುತ್ತವೆ” : ಹರ್ಷ ಭಟ್ ಜೋಗಿಬೆಟ್ಟು

ಕರ್ನಾಟಕ ಸರ್ಕಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಸುಳ್ಯ, ಗ್ರಾಮ ಪಂಚಾಯತ್ ಬೆಳ್ಳಾರೆ, ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಅರಿವು ಕೇಂದ್ರ ಬೆಳ್ಳಾರೆ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು 04 ಮೇ 2026ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಪ್ರಾಥಮಿಕ ವಿಭಾಗ ಇಲ್ಲಿ...

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಮತ್ತು ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿ ಪ್ರಾರಂಭ – UGC-NET & KSET2026 ಪರೀಕ್ಷೆಗೆ ಪೂರ್ವ ಸಿದ್ದತಾ ತರಬೇತಿ ಪ್ರಾರಂಭಿಸಿದ ಪ್ರತಿಷ್ಠಿತ ತರಬೇತಿ ಸಂಸ್ಥೆ – ಅನುಭವಿ ತರಬೇತುದಾರರಿಂದ ನಡೆಯಲಿರುವ ತರಬೇತಿ – ಜೂನ್ ನಲ್ಲಿ ನಡೆಯಲಿರುವ NET ಅರ್ಹತಾ ಪರೀಕ್ಷೆ

ಕಳೆದ ಹಲವು ವರ್ಷಗಳಿಂದ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2026ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆ 2026(NET) ಯ ಪರೀಕ್ಷೆಯನ್ನು ಸರಕಾರವು ಜೂನ್ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿದೆ, ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಆನ್ಲೈನ್ ಮೂಲಕ ಪೂರ್ವ...

ಇಂದಿನ(ಮೇ 05) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕೊಬ್ಬರಿ ದರದಲ್ಲಿ ಇಳಿಕೆ ; ರಬ್ಬರ್ ದರದಲ್ಲಿ ಏರಿಕೆ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 05 ಮೇ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 05) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ಇಂದಿನ(ಮೇ 04) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 04 ಮೇ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಮೇ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 445 ರಿಂದ...

ಸುಳ್ಯಕ್ಕೆ ಭೇಟಿ ನೀಡಿದ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ

ಚಲನಚಿತ್ರ ಹಾಸ್ಯ ಕಲಾವಿದ, ರಾಜ್ಯ ಸಭಾ ಸದಸ್ಯ ಟೆನ್ನಿಸ್ ಕೃಷ್ಣ ರವರು ಗಾಂಧಿನಗರದ ಅಶ್ರಫ್ ಅವರ ಮೀನಿನ ಅಂಗಡಿಯಲ್ಲಿ ಒಣ ಮೀನು ಖರೀದಿಸಿದರು. ಈ ಸಂದರ್ಭದಲ್ಲಿ ಟೆನ್ನಿಸ್ ಕೃಷ್ಣ ರವರ ಆಪ್ತರಾದ ಸುಪ್ರೀತ್ ಮೋoಟಡ್ಕ ಉಪಸ್ಥಿತರಿದ್ದರು.‌
Loading posts...

All posts loaded

No more posts

error: Content is protected !!