ಸುಬ್ರಹ್ಮಣ್ಯದಲ್ಲಿ ಕಸ ಎಸೆದ ಭಕ್ತಾಧಿಯಿಂದ ಕಸ ಹೆಕ್ಕಿಸಿದ ಸ್ಥಳೀಯರು

ಸುಬ್ರಹ್ಮಣ್ಯದಲ್ಲಿಂದ ವಿವಿಧ ಸಂಘಟನೆ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದು ಈ ಮಧ್ಯೆಯೆ ಭಕ್ತಾಧಿಯೋರ್ವ ಕಾರಿನಿಂದ ನದಿಗೆ ಕಸ ಎಸೆದ ಘಟನೆ ನಡೆಯಿತು. ಈ ಸ್ಥಳೀಯರು ಗಮನಿಸಿ,ವಾಹನ ತಡೆದ ಭಕ್ತಾದಿಗಳಿಂದಲೇ ಕಸ ಹೆಕ್ಕಿಸಿದ ಘಟನೆ ನ.19 ರಂದು ನಡೆದಿದೆ. ಸುಬ್ರಹ್ಮಣ್ಯದ ಸಾರ್ವಜನಿಕರು, ವಾಹನ‌ ಚಾಲಕರು, ಸಂಘಸಂಸ್ಥೆಗಳು ನಿರಂತರ ಜಾಗೃತಿ ಮೂಡಿಸುತ್ತಿದ್ದರೂ ಪ್ರವಾಸಿಗರು, ದೂರದೂರಿನ ಭಕ್ತಾಧಿಗಳು ಕಸ ಎಸೆಯುವುದು...

ಸುಬ್ರಹ್ಮಣ್ಯ : ವೀರ ಮಾರುತಿ ಸ್ಪೋಟ್ಸ್ ಕ್ಲಬ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಯುವ ಜನ ಸಂಯುಕ್ತ ಮಂಡಳಿಯ ಪಂಚ ಸಪ್ತತಿ ಕಾರ್ಯಕ್ರಮದ ಅಂಗವಾಗಿ ಗುತ್ತಿಗಾರು ವೀರ ಮಾರುತಿ ಸ್ಪೋಟ್ಸ್ ಕ್ಲಬ್ ವತಿಯಿಂದ 41 ನೇ ದಿನದ ಕಾರ್ಯಕ್ರಮ ಕುಕ್ಕೆ ಸುಬ್ರಹ್ಮಣ್ಯ ಪರಿಸರದಲ್ಲಿ ಸ್ವಚ್ಛತೆ ನ.19 ರಂದು ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷ,ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.
Ad Widget

ಸುಬ್ರಹ್ಮಣ್ಯ : ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ವೀರ ಮಾರುತಿ ಸ್ಪೋಟ್ಸ್ ಕ್ಲಬ್ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಕುಕ್ಕೆ ಸುಬ್ರಹ್ಮಣ್ಯ ಚಂಪಾ ಷಷ್ಠಿ ಮಹೋತ್ಸವದ ಹಿನ್ನೆಲೆಯಲ್ಲಿ  ಶ್ರೀ ಕ್ಷೇ.ಧ.ಗ್ರಾ.ಯೋಜನೆ, ಶೌರ್ಯ ವಿಪತ್ತು ತಂಡ ಹಾಗೂ ವೀರ ಮಾರುತಿ ಸ್ಪೋಟ್ಸ್ ಕ್ಲಬ್ ವತಿಯಿಂದ ಬೃಹತ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸದಸ್ಯರಾದ ಅಶೋಕ್ ನೆಕ್ರಾಜೆ, ಮಾಸ್ಟರ್ ಪ್ಲಾನರಿಯ ಲೋಲಾಕ್ಷ ಕೈಕಂಬ, ಸತೀಶ್ ಕೂಜಗೋಡು, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಆರೋಗ್ಯಾಧಿಕಾರಿ...

ನ.20 ರಂದು ದೇವಚಳ್ಳ ಗ್ರಾ.ಪಂ ನಲ್ಲಿ ವಿಶೇಷ ಗ್ರಾಮ ಸಭೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯ ವಿಶೇಷ ಗ್ರಾಮ ಸಭೆ ಯು ನ.20  ಗುರುವಾರ 10.30 ಕ್ಕೆ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ   ನಡೆಯಲಿದೆ. 2026-27ನೇ ಸಾಲಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಲು  ಇಚ್ಚಿಸುವ ಫಲಾನುಭವಿಗಳು ಈ ದಿನ ಅರ್ಜಿ ಸಲ್ಲಿಸಲು ತಿಳಿಯಪಡಿಸಿದೆ. ಅರ್ಜಿ  ಸಲ್ಲಿಸಿದ ಫಲಾನುಭವಿ ಗಳು  ಮುಂದಿನ ಆರ್ಥಿಕ ವರ್ಷದಲ್ಲಿ( ಏಪ್ರಿಲ್ 2026ರಿಂದ...

ಗುತ್ತಿಗಾರು : ಚತ್ರಪ್ಪಾಡಿ ನೂತನ ಸೇತುವೆ ಕಾಮಗಾರಿ ಹಿನ್ನೆಲೆ ಇಂದಿನಿಂದ ರಸ್ತೆ ಬಂದ್

ಗುತ್ತಿಗಾರು ಬಳ್ಪ ಸಂಪರ್ಕಿಸುವ ರಸ್ತೆ ಚತ್ರಪ್ಪಾಡಿ ಎಂಬಲ್ಲಿ ಹಳೆ ಸೇತುವೆ ತೆಗೆದು ನೂತನ ಸೇತುವ ನಿರ್ಮಾಣ ಕಾಮಗಾರಿ ಕೆಲಸ ಇಂದಿನಿಂದ ನ.19 ರಿಂದ ಪ್ರಾರಂಭವಾಗಲಿದೆ. ಈ ಮಾರ್ಗವಾಗಿ ಸಂಚರಿಸುವ ವಾಹನ ಸವಾರರು ಬದಲಿ ರಸ್ತೆ ಬಳಸುವಂತೆ ಸೂಚಿಸಿದ್ದಾರೆ.

ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾರೆ ತಂಡಕ್ಕೆ ಜಿಲ್ಲಾ ಮಟ್ಟದ ತೈಕೊಂಡ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಆರು ಚಿನ್ನ ಎರಡು ಬೆಳ್ಳಿ ಐದು ಕಂಚಿನ ಪದಕ

ಮಂಗಳೂರಿನ ಆಫೀಸರ್ರ್ಸ್ ಕ್ಲಬ್ ನಲ್ಲಿ ನಡೆದ ಜಿಲ್ಲಾಮಟ್ಟದ ತೈಕೊಂಡ ಕರಾಟೆ ಪಂದ್ಯಾಟದಲ್ಲಿ ಹಿದಾಯ ಪಬ್ಲಿಕ್ ಸ್ಕೂಲ್, ಬೆಳ್ಳಾರೆಯ ವಿದ್ಯಾರ್ಥಿಗಳಾದ ,  ಮೊಹಮ್ಮದ್ ಅಸ್ಹಾಜ್ ಒಂದನೇ ತರಗತಿ,  ಮೊಹಮ್ಮದ್ ಝಯಾನ್ ಮೂರನೇ ತರಗತಿ , ಅದಮ್ ಫಾಜ್ ನಾಲ್ಕನೇ ತರಗತಿ, ಮೊಹಮ್ಮದ್ ಬಾಸಿಮ್, ಶಝ ಫಾತಿಮಾ ಐದನೇ ತರಗತಿ, ಹಾನಿಯಾ ಅಲ್ ಹಕೀಮ್ ಏಳನೇ ತರಗತಿ ಪ್ರಥಮ,...

ವಿಧಾನ ಪರಿಷತ್ ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರಾಗಿ ಮಂಜುನಾಥ ಭಂಡಾರಿ ನೇಮಕ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮ 194(4)ರ ಮೇರೆಗೆ ಸಭಾಪತಿಯವರು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರನ್ನು ಹಕ್ಕುಬಾಧ್ಯತಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿರುತ್ತಾರೆ.ಸಮಿತಿಯ ಸದಸ್ಯರಾಗಿ ಭಾರತಿ ಶೆಟ್ಟಿ, ಎಸ್.ವಿ. ಸಂಕನೂರ, ನಿರಾಣಿ ಹಣಮಂತ್ ರುದ್ರಪ್ಪ, ಶರವಣ ಟಿ.ಎ, ಡಾ|ಚಂದ್ರಶೇಖರ ಬಸವರಾಜ ಪಾಟೀಲ, ಕೆ.ಎಸ್. ನವೀನ್, ತಿಪ್ಪಣ್ಣಪ್ಪ ಕಮಕನೂರ,...

ಡಾ.ಕೇನಾಜೆ ಸಹಯೋಗದ ಜಾನಪದ ಕೃತಿ ಲೋಕಾರ್ಪಣೆ

ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗ ವಿಭಾಗ ಮತ್ತು ಅರಿವು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಜಾನಪದ ಸಂಶೋಧಕ, ಲೇಖಕ ಡಾ.ಸುಂದರ ಕೇನಾಜೆ ಸಹಯೋಗದಲ್ಲಿ ರಚಿಸಿದ ಕೃತಿಗಳ ಬಿಡುಗಡೆ ಕಾರ್ಯಕ್ರಮ ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸಭಾಂಗಣದಲ್ಲಿ ನ.18 ರಂದು ನಡೆಯಿತು.    ಡಾ.ಕೇನಾಜೆ ಹಾಗೂ ಇತರ ಏಳು ಲೇಖಕರನ್ನೊಳಗೊಂಡ ಬೃಹತ್‌ ಗ್ರಂಥ "ನಾವು ಕೂಗುವ ಕೂಗು" ಅಲ್ಲದೇ ಇತರ...

ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ನವಂಬರ್ 17 –  📝ಡಾ| ಮುರಲೀ ಮೋಹನ್ ಚೂಂತಾರು

ಪ್ರತಿ ವರ್ಷ ನವೆಂಬರ್ 17 ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಅಪಸ್ಮಾರ ದಿನ ಎಂದು ಆಚರಿಸಿ ರೋಗದ ಬಗ್ಗೆ ಇರುವ  ಮೂಢನಂಬಿಕೆ ಮತ್ತು ಅಜ್ಞಾನಗಳನ್ನು ತೊಡೆದು ಹಾಕುವ  ಕಾರ್ಯವನ್ನು ‘ರಾಷ್ಟ್ರೀಯ ಅಪಸ್ಮಾರ ಸಂಸ್ಥೆ’ ನಡೆಸುತ್ತಿದೆ. ನವೆಂಬರ್ ತಿಂಗಳನ್ನು ಅಪಸ್ಮಾರ ಜಾಗೃತಿ ತಿಂಗಳು ಎಂದೂ ಆಚರಿಸಲಾಗುತ್ತದೆ. ಆದರೆ...

ಪುತ್ತೂರಿನಲ್ಲಿ ನಡೆದ ಸಹಕಾರಿ ಸಪ್ತಾಹದಲ್ಲಿ ಪಿ.ಯಸ್ ಕಾರ್ಯಪ್ಪ ಗೌಡರಿಗೆ ಸನ್ಮಾನ

ಸಹಕಾರ ಕ್ಷೇತ್ರದ ಸೇವೆಯನ್ನು ಗುರುತಿಸಿ ಪುತ್ತೂರಿನಲ್ಲಿ ನಡೆದ ಸಹಕಾರಿ ಸಪ್ತಾಹದಲ್ಲಿ ಪಿ.ಯಸ್ ಕಾರ್ಯಪ್ಪ ಗೌಡರನ್ನು  ಸನ್ಮಾನಿಸಲಾಯಿತು.ಯೇನೆಕಲ್ಲು  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ  ಮಾಜಿ ನಿರ್ದೇಶಕರಾಗಿರುವ ಇವರು ಸುಮಾರು 40 ವರ್ಷಗಳಿಂದ ಸಹಕಾರಿ ಕ್ಷೇತ್ರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
Loading posts...

All posts loaded

No more posts

error: Content is protected !!