- Saturday
- September 19th, 2026
ಗುತ್ತಿಗಾರು ಗ್ರಾಮದ ಪೈಕ ನೇರ್ಪು ಮೋಹನ ಗೌಡ ಡಿ.17 ರಂದು ನಿಧನರಾದರು. ಮೃತರು ಸಹೋದರ ಲೋಕಯ್ಯ ಗೌಡ ನೇರ್ಪು, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಸುಳ್ಯದ ಬಹುಮುಖ ಪ್ರತಿಭೆ ಅಶ್ವಿಜ್ ಅತ್ರೇಯ ಸುಳ್ಯ ಪಡೆದುಕೊಂಡಿದ್ದಾರೆ.ಇದೇ ನವಂಬರ್ 30 ರಂದು ನಡೆದಕೋಟ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ವತಿಯಿಂದ ನೀಡುವ ಐದನೇ ವರ್ಷದ ಡಾ. “ಶಿವರಾಮ ಕಾರಂತ ಬಾಲ ಪುರಸ್ಕಾರ”ವನ್ನು ಸುಳ್ಯದ ಬಹುಮುಖ ಪ್ರತಿಭೆಯಾದ ಬಾಲನಟ ಬಾಲ ಗಾಯಕ ಅಶ್ವಿಜ್ ಅತ್ರೇಯ ಸುಳ್ಯ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಪಂಚಸಪ್ತತಿ ಸ್ವಚ್ಛತಾ ಅಭಿಯಾನ – 2025 ಕಾರ್ಯಕ್ರಮದ ಅಂಗವಾಗಿ ದಿನಾಂಕ ಡಿ.08ರಂದು ಅಮರಪಡ್ನೂರು ಗ್ರಾಮದ ಅಂಗಡಿಗಳಿಗೆ ಸ್ವಚ್ಛತೆಗೆ ಸಂಬಂಧಿಸಿದ ಜಾಗೃತಿ ಕರಪತ್ರಗಳನ್ನು ಹಂಚಲಾಯಿತು.ಈ ಸಂದರ್ಭದಲ್ಲಿ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವವನ್ನು ವಿವರಿಸಿ,...
ಅಜ್ಜಾವರ : ಮೇದಿನಡ್ಕ ಶ್ರೀ ರಾಮ ಭಜನಾ ಮಂದಿರದಲ್ಲಿ ಸುಮಾರು 40 ವರ್ಷಗಳಿಂದ ನಡೆಸಿಕೊಂಡು ಬಂದ ಮನೆ ಮನೆ ಭಜನಾ ಸಂಕೀರ್ತನೆಯು ಇಂದು ಶ್ರೀ ಮಹಾಗಣಪತಿ ಹೋಮದೊಂದಿಗೆ ಚಾಲನೆ ನೀಡಲಾಯಿತು. ಪೂಜಾ ವಿಧಿ ವಿಧಾನಗಳನ್ನು ಗಣೇಶ್ ಭಟ್ ಸುಳ್ಯ ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದ ಆಡಳಿತ ಸಮಿತಿ ಹಾಗೂ ಊರ ಭಕ್ತವೃಂದ...
ಗುತ್ತಿಗಾರಿನ ಕೆನರಾ ಬ್ಯಾಂಕ್ ಮುಂಭಾಗದ ದೇವಮಾತ ಕಾಂಪ್ಲೆಕ್ಸ್ ನಲ್ಲಿ ಆಸರೆ ಇಲೆಕ್ಟ್ರಾನಿಕ್ಸ್ ಹಾಗೂ ಹೋಂ ಅಪ್ಲೆಯನ್ಸ್ಸ್ ಡಿ.29 ರಂದು ಶುಭಾರಂಭಗೊಳ್ಳಲಿದೆ. ಆರಿಕೋಡಿ ಧರ್ಮದರ್ಶಿ ಹರೀಶ್ ಆರಿಕೋಡಿರವರು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ.ಗಣ್ಯ ಅತಿಥಿಗಳು ಈ ಸಂದರ್ಭ ಉಪಸ್ಥಿತರಿರಲಿದ್ದಾರೆ.ಗುತ್ತಿಗಾರಿನ ಪ್ರಥಮ ಎಲೆಕ್ಟ್ರಾನಿಕ್ಸ್ ಹಾಗೂ ಹೋಂ ಅಪ್ಲೆಯನ್ಸ್ಸ್ ಮಳಿಗೆಯಾಗಿ ಆಸರೆ ಸಂಸ್ಥೆ ಶುಭಾರಂಭಗೊಳ್ಳಲಿದ್ದು, ಆ ಪ್ರಯುಕ್ತ ಎಲೆಕ್ಟ್ರಾನಿಕ್ಸ್ ಮತ್ತು ಗೃಹಪಯೋಗಿ...
ಕೊಲ್ಲಮೊಗ್ರು ಗ್ರಾಮದ ಕಲ್ಮಕಾರು ವಿಷ್ಣುನಗರ-ಗಡಿಕಲ್ಲು ಶ್ರೀ ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಒತ್ತೆಕೋಲದ ಅಂಗವಾಗಿ ಡಿ.15ರಂದು ಕೊಳ್ಳಿ ಮುಹೂರ್ತ ನಡೆಯಿತು.ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮತ್ತು ಉತ್ಸವ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.(ವರದಿ : ಉಲ್ಲಾಸ್ ಕಜ್ಜೋಡಿ)
ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಸುಳ್ಯ ವಿಧಾನಸಭಾ ಕ್ಷೇತ್ರದ 21 ಕಾಮಗಾರಿಗಳಿಗೆ ಶಾಸಕಿ ಭಾಗೀರಥಿ ಮುರುಳ್ಯ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ವಿಪತ್ತು ಉಪಶಮನ ನಿಧಿಯಿಂದ 10.82 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಹಾಗೂ ಕಡಬ ತಾಲೂಕಿನ ವಿವಿಧ ರಸ್ತೆ ಮತ್ತು ಸೇತುವೆಗಳು ಹಾಗೂ ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಶಾಸಕರ...
ಬಾಳಿಲದ ವಠಾರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಕ್ಕಳು ಶಾಲೆಗೆ ತೆರಳುವ ಸಂದರ್ಭದಲ್ಲಿ ಭಯದಿಂದಲೇ ತೆರಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗೆ ಮುಂದುವರೆದಲ್ಲಿ ಮುಂದೆ ಸಾರ್ವಜನಿಕರೂ ಕೂಡ ಭಯದಿಂದಲೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗುವ ಆತಂಕವಿದ್ದು, ಈ ಬೀದಿ ನಾಯಿಗಳು ಶಾಲಾ ಮಕ್ಕಳ ಮೇಲೆ ಅಥವಾ ಸಾರ್ವಜನಿಕರ ಮೇಲೆ ದಾಳಿ ಮಾಡಿ ಅವಘಡ ಸಂಭವಿಸುವ ಮೊದಲು ಸ್ಥಳೀಯ ಗ್ರಾಮ...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಯು ಡಿ.17ರಂದು ಸಂಘದ ಕಛೇರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ. ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್ ಇಡ್ಯಡ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬೆಳ್ಯಪ್ಪ ಗೌಡ ಮಣಿಯಾನಮನೆ, ನಿರ್ದೇಶಕರಾದ ಶೇಷಪ್ಪ ಗೌಡ ಕಿರಿಭಾಗ, ರೇಗನ್ ಶೆಟ್ಟಿಯಡ್ಕ, ವೇದಾವತಿ ಮುಳ್ಳುಬಾಗಿಲು, ಮೇನಕಾ ಕೊಪ್ಪಡ್ಕ, ಕಮಲಾಕ್ಷ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ರಂಗ ಭೂಮಿ ಟ್ರಸ್ಟ್(ರಿ.) ಕೊಡಗು ಜಿಲ್ಲೆಯ ನಾಟಕ ಸಂಸ್ಥೆಯು ಸಂವಿಧಾನ ಶಿಲ್ಪಿ ಡಾಕ್ಟರ್ ಬಿ.ಆರ್ ಅಂಬೇಡ್ಕರ್ ರನ್ನು ತಪ್ಪಾಗಿ ಅರ್ಥೈಸುವ ರೀತಿಯಲ್ಲಿ ಮತ್ತು ಮುಸ್ಲಿಂ ಮತ್ತು ದಲಿತರ ಮಧ್ಯೆ ದ್ವೇಷ ಹರಡುವ ಕಪೋಲಕಲ್ಪಿತ "ನಿಜ ಮಹಾತ್ಮ ಬಾಬಾ ಸಾಹೇಬ್" ಎಂಬ ನಾಟಕವನ್ನು ಬಿಜೆಪಿ ಬೆಂಬಲಿತ ಸಂಘಟನೆಗಳ ಸಂಯೋಜನೆಯಲ್ಲಿ ಸುಳ್ಯ...
Loading posts...
All posts loaded
No more posts
