ಮುರುಳ್ಯ : ಬೀದಿ ನಾಯಿಗಳ ಹಾವಳಿಯ ಬಗ್ಗೆ ಕ್ರಮ ಹಾಗೂ  ಬೀದಿ ದೀಪ ಅಳವಡಿಸುವಂತೆ ಎಸ್‌ಡಿಪಿಐ ವತಿಯಿಂದ  ಮನವಿ

ಮುರುಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಹಾದಿ, ಕುಕ್ಕಟ್ಟೆ, ಅಲೆಕ್ಕಾಡಿ ನಿಂತಿಕಲ್ ಭಾಗದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ಬಗ್ಗೆ ಹಾಗೂ ಸಮಹಾದಿ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಮುರುಳ್ಯ ಬ್ರಾಂಚ್ ಸಮಿತಿ ವತಿಯಿಂದ ಮುರುಳ್ಯ ಗ್ರಾಮ ಪಂಚಾಯತ್ ಗೆ ಮನವಿ ಸಲ್ಲಿಸಲಾಯಿತು. ಇತ್ತೀಚಿನ...

ಅಪಾಯಕಾರಿ ಮರ ತೆರವಿಗೆ ಆದೇಶ – ಸತ್ಯಶಾಂತಿ ತ್ಯಾಗಮೂರ್ತಿ ಮನವಿಗೆ ಸ್ಪಂದಿಸಿದ ಇಲಾಖೆ

ಸೋಣಂಗೇರಿ ಶ್ರೀ ಕೃಷ್ಣ ಭಜನಾ ಮಂದಿರದ ಸಮೀಪ, ಜಾಲ್ಸೂರು–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಬೃಹತ್ ಗಾತ್ರದ ಅಪಾಯಕಾರಿ ಮರವೊಂದನ್ನು ತೆರವುಗೊಳಿಸುವ ಕುರಿತು ಕಳೆದ ಎರಡು ವರ್ಷಗಳಿಂದ ಸತ್ಯಶಾಂತಿತ್ಯಾಗಮೂರ್ತಿ ಸೋಣಂಗೇರಿಯವರು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಪತ್ರವ್ಯವಹಾರ ನಡೆಸಿ, ಸ್ಥಳ ಪರಿಶೀಲನೆಗೂ ಮನವಿ ಮಾಡಿಕೊಂಡಿದ್ದರು.ಸ್ಥಳ ಪರಿಶೀಲನೆ ನಡೆಸಿದ ನಂತರ, ಅರಣ್ಯ ಇಲಾಖೆ ಅಧಿಕಾರಿಗಳು ಆ ಮರವನ್ನು ಅಪಾಯಕಾರಿ ಎಂದು...
Ad Widget

ಟಿ.ಎಂ.ಶಹೀದ್ ಹಾಗೂ ಕೆ.ಎಂ.ಮುಸ್ತಫಾ  ಮಾಪಳಡ್ಕಕ್ಕೆ ಭೇಟಿ ; ಟಿ.ಎಂ.ಶಹೀದ್ ರವರಿಗೆ ಸನ್ಮಾನ

ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ.ಶಹೀದ್ ತೆಕ್ಕಿಲ್ ಹಾಗೂ ಸುಳ್ಯ ನಗರ ಯೋಜನಾ ಪ್ರಾಧಿಕಾರ ಇದರ ಅಧ್ಯಕ್ಷರಾದ ಕೆ.ಎಂ.ಮುಸ್ತಫಾ ಸುಳ್ಯ ರವರು ಮಾಪಳಡ್ಕ ದರ್ಗಾ ಶರೀಫ್ ಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರನ್ನು ಇರುವಂಬಳ್ಳ ಜಮಾಅತ್ ಹಾಗು ಮಾಪಳಡ್ಕ ದರ್ಗಾ ಶರೀಫ್ ಆಡಳಿತ ಸಮಿತಿಯ ವತಿಯಿಂದ  ಟಿ.ಎಂ.ಶಹೀದ್ ರವರನ್ನು ಸನ್ಮಾನಿಸಲಾಯಿತುಈ ಸಂದರ್ಭದಲ್ಲಿ...

ಬೆಳ್ಳಾರೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಯವರ ಕಛೇರಿ ಸುಳ್ಯ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಡಿ.5 ರಂದು ಕೆ.ಪಿ.ಎಸ್ ಬೆಳ್ಳಾರೆಯಲ್ಲಿ ಉದ್ಘಾಟನೆಗೊಂಡಿತು. ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ಉದ್ಘಾಟಿಸಿ ಮಾತನಾಡಿದರು....

ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ

ಸುಳ್ಯ ತಾಲೂಕು 28ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಾಹಿತಿ ಕೆ.ಆರ್ ತೇಜಕುಮಾರ್ ಬಡ್ಡಡ್ಕರವರಿಗೆ ಕಾಂಗ್ರೆಸ್ ಮುಖಂಡರು ಡಿ.05ರಂದು ಸಂಜೆ ಬಡ್ಡಡ್ಕದ ಲ್ಲಿರುವ ಅವರ ಮನೆಗೆ ತೆರಳಿ ತಾಯಿ ಶ್ರೀಮತಿ.ಕೆ ಸಾವಿತ್ರಿಯವರ ಸಮ್ಮುಖದಲ್ಲಿ ಅಭಿನಂದಿಸಿ ಶುಭ ಹಾರೈಸಿದರು. “ಡಿ.30ರಂದು ಕುಕ್ಕುಜಡ್ಕದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಕಾದಂಬರಿಕಾರ ತೇಜಕುಮಾರ್ ಬಡ್ಡಡ್ಕ ರವರು ಆಯ್ಕೆಯಾಗಿರುವುದು...

ಗುತ್ತಿಗಾರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10ರಂದು ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಡಿ.10 ಬುಧವಾರದಂದು “ಪ್ರತಿಭಾ ಪುರಸ್ಕಾರ ಹಾಗೂ ಪ್ರತಿಭಾ ಪ್ರದರ್ಶನ” ಕಾರ್ಯಕ್ರಮ ನಡೆಯಲಿದ್ದು, ಪೂರ್ವಾಹ್ನ 8:30ಕ್ಕೆ ಧ್ವಜಾರೋಹಣ ಹಾಗೂ ಪೂರ್ವಾಹ್ನ 9:00 ಗಂಟೆಗೆ ಸಭಾ ಕಾರ್ಯಕ್ರಮ ನೆರವೇರಲಿದ್ದು, ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ...

ಪಂಜ : ಭಕ್ತಿ ಸಂಭ್ರಮದಿಂದ ಜರುಗಿದ ಶ್ರೀ ಕಾಚು ಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿ ಮೂಲ ಸ್ಥಾನದಲ್ಲಿ ಶ್ರೀ ಕಾಚುಕುಜುಂಬ ದೈವದ ದೈವಸ್ಥಾನ ಪುನ: ನಿರ್ಮಾಣಗೊಂಡು ಪುನಃ ಪ್ರತಿಷ್ಠಾ ಕಲಶ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಡಿ. 05 ರಂದು ಮುಂಜಾನೆ 10: 29ರಿಂದ 11:30ರ ತನಕದ ಮಕರ...

ಪಂಜ : ಜಾತಿ ನಿಂದನೆ, ಜೀವ ಬೆದರಿಕೆ, ಮಾನಸಿಕ ಹಿಂಸೆ – ಅಮಾನತುಗೊಂಡ ಪಂಚಾಯತ್ ಸಿಬ್ಬಂದಿಯ ಆರೋಪ

ಪಂಜ ಗ್ರಾಮ ಪಂಚಾಯತ್ ನ ಬಿಲ್ ಸಂಗ್ರಹದಲ್ಲಿ ಲಕ್ಷಾಂತರ ರೂ. ಅವ್ಯವಹಾರದ ಆರೋಪದ ಮೇಲೆ ಅಮಾನತುಗೊಂಡಿರುವ ಪಂಚಾಯತ್ ಬಿಲ್ ಸಂಗ್ರಾಹಕ ಬಾಬು.ಎ ರವರು "ತನ್ನನ್ನು ಅವ್ಯವಹಾರದ ಆರೋಪ ಹೊರಿಸಿ ಏಕಾಏಕಿ ನೋಟೀಸ್ ಜಾರಿಗೊಳಿಸಿ ಜಾತಿ ನಿಂದನೆ, ಜೀವ ಬೆದರಿಕೆ ಮತ್ತು ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಕಿರುಕುಳವನ್ನು ನೀಡಿರುತ್ತಾರೆ” ಎಂದು ಆರೋಪಿಸಿ ಹೇಳಿಕೆ ನೀಡಿದ್ದಾರೆ. “ನಾನು...

ಗುತ್ತಿಗಾರು : ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಗುತ್ತಿಗಾರು : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಮುಳಿಯಲ್ಲಿ ನಡೆದಿದೆ.ಗುತ್ತಿಗಾರಿನ ಚಿಕ್ಮುಳಿ ನಿವಾಸಿ ಶೇಷಪ್ಪ ಗೌಡರ ಪುತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಲೇಜು ವಿದ್ಯಾರ್ಥಿನಿ ಪೂಜಾ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದಳು. ಅಸ್ವಸ್ಥಗೊಂಡ ಬಳಿಕ ವಿಷಯ ಗೊತ್ತಾಗಿ ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ...

ಅರಂತೋಡು : ಕೆ.ಆರ್ ಗಂಗಾಧರ್ ಮತ್ತು ಕ್ರೀಡಾಪಟುಗಳಿಗೆ ಸನ್ಮಾನ ಕಾರ್ಯಕ್ರಮ

ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ 46ನೇ ವರ್ಷದ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಡಿಸೆಂಬರ್ 6 ಶನಿವಾರ ಸಂಸ್ಥೆಯ ಐಶ್ವರ್ಯ ಮದುವೆ ಗದ್ದೆ ಸಭಾಭವನದಲ್ಲಿ ನಡೆಯಲಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಚಿದಾನಂದ.ಕೆ.ವಿ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಸಂಸ್ಥೆಯ ಆಡಳಿತ ಮಂಡಳಿ ಪ್ಯಾಪುಲರ್ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ...
Loading posts...

All posts loaded

No more posts

error: Content is protected !!