- Friday
- May 1st, 2026
ಬೈತಡ್ಕ: ಸುನ್ನಿ ಮೇನೆಜ್ಮೆಂಟ್ ಎಸೋಶಿಯೇಷನ್(SMA) ಬೈತಡ್ಕ ರೀಜನಲ್ ಇದರ ವಾರ್ಷಿಕ ಮಹಾಸಭೆಯು ದಿನಾಂಕ 26-10-2025 ಭಾನುವಾರ ಬದ್ರಿಯಾ ಜುಮ್ಮಾ ಮಸ್ಜಿದ್ ಪುಂಚತ್ತಾರು ವಿನಲ್ಲಿ SMA ಬೈತಡ್ಕ ರೀಜನಲ್ ಅಧ್ಯಕ್ಷರಾದ ಸಿದ್ದೀಕ್ ಅಲೆಕ್ಕಾಡಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಎಸ್.ಎಂ.ಎ ಬೆಳ್ಳಾರೆ ಝೋನಲ್ ಅಧ್ಯಕ್ಷರಾದ ಇಬ್ರಾಹಿಂ ಬೀಡುರವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಬಹು| ಅಬ್ಬಾಸ್ ಹಾರೂನಿ ರವರು ಸಮಾರಂಭವನ್ನು ಉದ್ಘಾಟಿಸಿದರು. ಇಬ್ರಾಹಿಂ ಸಖಾಫಿ...
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ಇವುಗಳ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸುಳ್ಯ ತಾಲೂಕು ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಯೋಗದೊಂದಿಗೆ ಬಿ.ಎಂ.ಎಸ್ ಆಟೋ ಚಾಲಕ-ಮ್ಹಾಲಕರ ಸಂಘ ಪಂಜ, ಜೆ.ಸಿ.ಐ ಪಂಜ ಪಂಚಶ್ರೀ, ಯುವ ತೇಜಸ್ಸು ಟ್ರಸ್ಟ್,...
ಕೆವಿಜಿ: ಅ.27ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ 2025-26ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ ಕಾಲೇಜಿನ ಧನ್ವಂತರಿ ಸಭಾಂಗಣದಲ್ಲಿ ನಡೆಯಿತು.ಡಾ. ಕೆ ವಿ ಚಿದಾನಂದ ಅಧ್ಯಕ್ಷರು, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ವಿದ್ಯಾಭ್ಯಾಸದ ಪ್ರಾಮುಖ್ಯತೆ, ಆಯುರ್ವೇದ ಜನಪ್ರಿಯತೆ, ವೈದ್ಯಕೀಯ ಕ್ಷೇತ್ರದ ಮಹತ್ವ, ವೈದ್ಯರ ನಿಸ್ವಾರ್ಥ ಮನೋಭಾವದ ಸೇವೆ ಹಾಗೂ ಶಿಸ್ತಿನ ಬಗ್ಗೆ ವಿವರಿಸಿದರು. “ಇಂದಿನ...
ಮಹಿಳಾ ಮತ್ತು ಮಕ್ಕಳ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಬೆಳ್ಳಾರೆ ವಲಯದ ಐವರ್ನಾಡು ಗ್ರಾಮದ ದೇವರಕಾನ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ನಂದಿನಿ.ಎ ಇವರನ್ನು ದಿನಾಂಕ ಅ.27 ರಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಸಭಾಂಗಣದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ರೈ ಅಭಿನಂದಿಸಿ ಮಾತನಾಡಿದರು....
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ.26 ರಂದು ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು AOLE(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ...
ಅಖಿಲ ಕರ್ನಾಟಕ ಗಾಣಿಗ ಸಂಘ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ರಾಜಶೇಖರ್ ಮತ್ತು ಉಪಾಧ್ಯಕ್ಷರಾದ ರಂಗರಾಜು ಇವರು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಕಚೇರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯಇದರ ಅಧ್ಯಕ್ಷರಾದ ವೆಂಕಟ್ರಮಣ ಬೇರ್ಪಡ್ಕ, ಕಾರ್ಯದರ್ಶಿ ಸಂಜಯ್ ನೆಟ್ಟಾರ್, ಪೂರ್ವಾಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ, ಜತೆ...
ಜಮಾಅತೆ ಇಸ್ಲಾಮೀ ಹಿಂದ್ ಸುಳ್ಯ ಇವರ ವತಿಯಿಂದ ನ್ಯಾಯದ ಪರಿಕಲ್ಪನೆ ಪ್ರವಾದಿ ಮುಹಮ್ಮದ್(ಸ.) ಶಿಕ್ಷಣದ ಬೆಳಕಿನಲ್ಲಿ ಎಂಬ ವಿಷಯದ ಕುರಿತು ಸಾರ್ವಜನಿಕ ವಿಚಾರಗೋಷ್ಠಿ ಕಾರ್ಯಕ್ರಮವು ನ.1 ರಂದು ಸಂಜೆ ೪ ರಿಂದ ೬ ರವರೆಗೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸುಳ್ಯ ಇದರ ರಾಜ್ಯ ಕಾರ್ಯದರ್ಶಿ ಜ|ಮುಹಮ್ಮದ್ ಕುಂಞ...
ಅಕ್ಟೋಬರ್ 24 ಹಾಗೂ 25 ರಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಹಾಗೂ ಗ್ರೀನ್ ವ್ಯೂ ವಿದ್ಯಾ ಸಂಸ್ಥೆಗಳು ಸುಳ್ಯದ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಮಲ್ನಾಡು ವಿದ್ಯಾ ಸಂಸ್ಥೆ ಕೊಡಿಯಾಲಬೈಲ್ ನಲ್ಲಿ ನಡೆದ ಸುಳ್ಯ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ಶಾಲಾ ಸಮಗ್ರ...
ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡರ ಅನುದಾನದಲ್ಲಿ ರೂ.03 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಾಲಾ ಆವರಣ ಗೋಡೆಯ ಗುದ್ದಲಿ ಪೂಜೆ ಕಾರ್ಯಕ್ರಮ ಅ.27ರಂದು ನಡೆಯಿತು.ಈ ಗುದ್ದಲಿ ಪೂಜೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವೀಣಾ ಎಂ.ವಿ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ನಿತ್ಯಾನಂದ...
ಸುಬ್ರಹ್ಮಣ್ಯ ಅಕ್ಟೋಬರ್ 27 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯ ಎಫ್ ನ ಪ್ರಾಂತೀಯ ಸಮ್ಮೇಳನ ಬೆಂಗಳೂರಿನ ದೇವನಹಳ್ಳಿಯಲ್ಲಿ ರವಿವಾರ ನಡೆದು ಪ್ರಾಂತೀಯ ಎಲ್ಲಾ ಲಿಜನ್ ಗಳಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀಸೀನಿಯರ್ ಚೇಂಬರ್ ಅತ್ಯುತ್ತಮ ಲೀಜನ್ ಆಗಿ ಟಾಪ್ ಟೆನ್ ಅಲ್ಲಿ ಆಯ್ಕೆ ಆಗಿಪ್ರಶಸ್ತಿಯನ್ನು ಪಡೆದಿರುತ್ತದೆ. 2025-26ನೇ ಸಾಲಿನಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್...
Loading posts...
All posts loaded
No more posts
