- Friday
- June 19th, 2026
ಸುಬ್ರಹ್ಮಣ್ಯ : ರಬ್ಬರ್ ಬೆಳೆಗಾರರು ಬೆಲೆ ಕುಸಿತದಿಂದ ತೀವ್ರ ತೊಂದರೆಗೊಳಗಾಗಿದ್ದು, ಈ ಬಗ್ಗೆ ಕೃಷಿ ಉತ್ಪನ್ನ ಮಾರುಕಟ್ಟೆ ತಜ್ಞ ಡಾ. ವಿಘ್ನೇಶ್ವರ ವರ್ಮುಡಿ ಅವರು ಸಿದ್ಧಪಡಿಸಿದ ರಬ್ಬರ್ ಕೃಷಿಯ ಉತ್ಪಾದನಾ ವೆಚ್ಚ ಮತ್ತು ಸಮಸ್ಯೆಗಳು ಹಾಗೂ ಪರಿಹಾರೋಪಾಯಗಳನ್ನು ಸೂಚಿಸಿದ ಸಮಗ್ರ ಅಧ್ಯಯನ ವರದಿಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗಿರಥಿ ಮುರುಳ್ಯ ಅವರಿಗೆ ರಬ್ಬರ್...
ಸುಬ್ರಹ್ಮಣ್ಯ : ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಡಿ.02ರ ತನಕ ನೆರವೇರಲಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನ.14ರಿಂದ ಡಿ.02ರ ತನಕ ಶ್ರೀ ದೇವಳದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪಸಂಸ್ಕಾರ ಸೇವೆ ನೆರವೇರುವುದಿಲ್ಲ, ಭಕ್ತರು ಸಹಕರಿಸಬೇಕು ಎಂದು ಶ್ರೀ ದೇವಳದ...
ನವೆಂಬರ್ 10 ಹಾಗೂ 11ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ ನಾಗಮಂಗಲ, ಮಂಡ್ಯದ ಆಶ್ರಯದಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ ಕೆ.ಕೆ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ...
ಸುಮಾರು 37 ವರ್ಷಗಳಿಂದ ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ತಾಲೂಕು ಮತ್ತು ಜಿಲ್ಲಾ ಮಟ್ಟದ ಹಲವು ಸಹಕಾರಿ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಹಾಗೂ ಸಹಕಾರಿ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಸಹಕಾರಿ ಪಿ.ಸಿ ಜಯರಾಮ್ ರವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ವತಿಯಿಂದ ಕೊಡಮಾಡುವ...
ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್ಗಳನ್ನು ಪಡೆಯುವ ಕುಟುಂಬದ ಪೋಸ್ಟ್ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದರು ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮಂಡ್...
ಸುಬ್ರಹ್ಮಣ್ಯ ನ.12 : ಭಾರತೀಯ ಚಿತ್ರರಂಗದ ಕಾಲಿವುಡ್ ನ ಬಹುಭಾಷಾ ನಟಿ ನಯನತಾರ ಹಾಗೂ ಅವರ ಪತಿ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿಗಳು ಇಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಸರ್ಪಸಂಸ್ಕಾರ ಪೂಜೆಯಲ್ಲಿ ಪಾಲ್ಗೊಂಡರು. ನಯನತಾರಾ ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡ ಚಿತ್ರಗಳಲ್ಲಿ ನಟಿಸಿರುವ ಪ್ರಖ್ಯಾತ ಬಹುಭಾಷಾ ನಟಿಯಾಗಿದ್ದಾರೆ. ಅವರು...
ಸುಬ್ರಹ್ಮಣ್ಯ ನ.12 : ನಾಗರಾಧನೆಯ ಪುಣ್ಯಕ್ಷೇತ್ರ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ತಿಂಗಳಿಗೊಮ್ಮೆ ಬರುವ ಆಶ್ಲೇಷ ನಕ್ಷತ್ರವಾದ ಈ ದಿನ ಅಧಿಕ ಭಕ್ತರು ಬಂದು ಆಶ್ಲೇಷ ಬಲಿ, ಶೇಷ ಸೇವೆ, ಮಹಾಪೂಜೆ, ನಾಗ ಪ್ರತಿಷ್ಠೆ ಮುಂತಾದ ಸೇವೆಗಳನ್ನ ನಡೆಸಿದ್ದಾರೆ. ಬೆಳಗ್ಗೆ ಹೊತ್ತು ಮೂರು ಬ್ಯಾಚ್ ನಲ್ಲಿ ಆಶ್ಲೇಷ ಬಲಿ ಸೇವೆ ನಡೆಯುತ್ತಿದ್ದು, ಮೂರು ಬ್ಯಾಚ್...
ಮಲೆನಾಡು ಜನಹಿತ ರಕ್ಷಣಾ ವೇದಿಕೆ(ರಿ.) ದಕ್ಷಿಣ ಕನ್ನಡ ಹಾಗೂ ಕಡಬ ತಾಲೂಕು ಅಭಿವೃದ್ಧಿ, ರೈತ, ಕೃಷಿ, ಕಾರ್ಮಿಕರ ಹೋರಾಟ ಸಮಿತಿ ಇವುಗಳ ಸಹಯೋಗದೊಂದಿಗೆ ನವೆಂಬರ್ 18 ಮಂಗಳವಾರದಂದು ಬೆಳಿಗ್ಗೆ 10:30ಕ್ಕೆ ಕಡಬ ತಾಲೂಕು ಕಚೇರಿಯ ಮುಂಭಾಗದಲ್ಲಿ “ಬೃಹತ್ ಹಕ್ಕೊತ್ತಾಯ ಸಭೆ” ನಡೆಯಲಿದ್ದು, "ಸಾಗುವಳಿ ಚೀಟಿ ನೀಡಿ ಹಲವಾರು ವರ್ಷಗಳು ಕಳೆದರೂ ಪ್ಲಾಟಿಂಗ್ ಆಗದೇ ಇರುವುದರಿಂದ ಜಂಟಿ...
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಹಾಗೂ ರಾಜ್ಯ ಸಂಸ್ಥೆ ಉತ್ತರ ಪ್ರದೇಶ ಇವುಗಳ ಸಹಭಾಗಿತ್ವದಲ್ಲಿ ನವೆಂಬರ್ 23 ರಿಂದ 29 ರವರೆಗೆ ಉತ್ತರ ಪ್ರದೇಶದ ಲಕ್ನೋ ಬೃಂದಾವನ ಯೋಗ್ನ, ಸೆಕ್ಟರ್ 15, ಡಿಫೆನ್ಸ್ ಎಕ್ಸ್ ಪೋ ಗ್ರೌಂಡ್ ನಲ್ಲಿ ನಡೆಯಲಿರುವ ಡೈಮಂಡ್ ಜುಬಿಲಿ ಹಾಗೂ 19ನೇ ರಾಷ್ಟ್ರೀಯ ಜಾಂಬೂರಿಗೆ ಕೊಲ್ಲಮೊಗ್ರು ಕೆವಿಜಿ ಪ್ರೌಢಶಾಲಾ...
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಪಂಬೆತ್ತಾಡಿ ಗ್ರಾಮದ ಗರಡಿಬೈಲಿನಲ್ಲಿರುವ ಶ್ರೀ ಕಾಚುಕುಜುಂಬ ದೈವದ ಪುನಃ ಪ್ರತಿಷ್ಠಾ ಕಲಶವು ವಿವಿಧ ವೈದಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಡಿಸೆಂಬರ್ 03 ಬುಧವಾರದಿಂದ 05 ಶುಕ್ರವಾರದವರೆಗೆ ನಡೆಯಲಿದ್ದು, ಡಿ.03 ಬುಧವಾರದಂದು ಪೂರ್ವಾಹ್ನ 8:00 ಗಂಟೆಯಿಂದ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಮೃತ್ಯುಂಜಯ ಹೋಮ...
Loading posts...
All posts loaded
No more posts
