ಮಡಪ್ಪಾಡಿ : “ಪಂಚಸಪ್ತತಿ ಅಭಿಯಾನ”ದ ಅಂಗವಾಗಿ ರಾತ್ರಿ ನಿಲುಗಡೆ ಬಸ್ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ "ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)" ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ನಾಲ್ಕನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ, ಇವತ್ತು ದಿನಾಂಕ 24/10/25ರ ಶುಕ್ರವಾರದಂದು ರಾತ್ರಿ ಗಂಟೆ 7.30ರಿಂದ ಮಡಪ್ಪಾಡಿಯ "ರಾತ್ರಿ ನಿಲುಗಡೆ ಬಸ್" ನ್ನು ಸ್ವಚ್ಛಗೊಳಿಸಲಾಯಿತು.ಬಸ್ಸನ್ನು ತೊಳೆದು, ಶುಚಿಗೊಳಿಸಿ, ಅಲಂಕರಿಸಿ ವಿಭಿನ್ನ ರೀತಿಯಲ್ಲಿ...

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸಾಧಕರಿಗೆ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಅಕ್ಟೋಬರ್ 24 : ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್ ವತಿಯಿಂದ ಖ್ಯಾತ ಉದ್ಯಮಿ, ಸಮಾಜಸೇವಕ, ಚಲನಚಿತ್ರ ನಟ, ನಿರ್ಮಾಪಕ, ಅಖಿಲ ಭಾರತ ಬಿಲ್ಲವ ಮಹಾಮಂಡಲದ ಮುಲ್ಕಿಯ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸುಬ್ರಹ್ಮಣ್ಯದ ದೋಣಿಮಕ್ಕಿ ಕುಕ್ಕೆ ಶ್ರೀ ನಿಲಯದ ...
Ad Widget

ಕಸ ಎಸೆದವರ ಬೆಂಬೆತ್ತಿ ಜಾಗೃತಿ…!

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರೆಗೆ ತ್ಯಾಜ್ಯ ಎಸೆದ ಬೆಂಗಳೂರಿನ ಪ್ರವಾಸಿಗರಿಗೆ ದಂಡ

ಸುಬ್ರಹ್ಮಣ್ಯ ಅ.23 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ಯಾರೂ ನೋಡಿಲ್ಲವೆಂದು ಭಾವಿಸಿಕೊಂಡು ತೆರಳಿದ ಪ್ರವಾಸಿಗರ ಬೆನ್ನುಹಿಡಿದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಅವರಿಂದ ದಂಡ ವಸೂಲಿ ಮಾಡಿ ಜಾಗೃತಿ ಮೂಡಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ಗುರುವಾರ ನಡೆದಿದೆ.ಕುಕ್ಕೆಗೆ ಬಂದಿದ್ದ ಯಾತ್ರಿಕರು ಅ.23ರಂದು ಬೆಳಿಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟೊಂದನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು...

ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ  ಧನ ಸಹಾಯ ಹಸ್ತಾಂತರ

ಕಳೆದ ಮೂರು ವರುಷಗಳಿಂದ “ಕಮರಿದ ಕನಸು-ಮಿಡಿಯುವ ಮನಸ್ಸು” ಎಂಬ ಧ್ಯೇಯದೊಂದಿಗೆ ನವರಾತ್ರಿಯ ಒಂದು ದಿನ ವೇಷ ಧರಿಸಿ ಸಂಗ್ರಹಿಸಿದ ಧನವನ್ನು ಬಡ ಅಶಕ್ತ ಕುಟುಂಬಗಳಿಗೆ ನೀಡುತ್ತಾ ಬಂದಿರುವ  ಫ್ರೆಂಡ್ಸ್ ಬೆಳ್ಳಾರೆ ತಂಡವು ಈ ವರುಷ ಕಣ್ಣಿನ ಚಿಕಿತ್ಸೆಗಾಗಿ ಬೆಳ್ಳಾರೆ ಗ್ರಾಮದ ದರ್ಖಾಸ್ತು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಡ ಅಶಕ್ತ ಕುಟುಂಬವೊಂದಕ್ಕೆ ನೀಡಿರುತ್ತದೆ.ತಾಯಿ ಮತ್ತು ಇಬ್ಬರು...

ಪಂಜ ಹೋಬಳಿ ಸಾಹಿತ್ಯ ಸಮ್ಮೇಳನದ ಸಂಘಟನಾ ಸಮಿತಿ ಹಾಗೂ ಉಪಸಮಿತಿಗಳ ರಚನೆ ; ಸಂಘಟನಾ ಸಮಿತಿಯ ಗೌರವಾಧ್ಯಕ್ಷರಾಗಿ ಕು| ಭಾಗೀರಥಿ ಮುರುಳ್ಯ – ಅಧ್ಯಕ್ಷರಾಗಿ ವೆಂಕಟ್ ದಂಬೆಕೋಡಿ – ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಬಿ ಕೇಶವ ಹೊಸೊಳಿಕೆ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ವಳಲಂಬೆಯಲ್ಲಿ ನವೆಂಬರ್ ತಿಂಗಳಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ “ಪಂಜ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ” ನಡೆಯಲಿದ್ದು, ಇದರ ಸಂಘಟನಾ ಸಮಿತಿ ಹಾಗೂ ಉಪಸಮಿತಿಗಳ ರಚನೆಯು ಇತ್ತೀಚೆಗೆ ನಡೆಯಿತು.ಸಂಘಟನಾ...

ನಡುಗಲ್ಲು : ಜವಾಹರ್ ಯುವಕ ಮಂಡಲದ ವತಿಯಿಂದ ಕ್ರೀಡಾ ಸಮವಸ್ತ್ರ ವಿತರಣೆ

ಜವಾಹರ್ ಯುವಕ ಮಂಡಲ(ರಿ.) ನಡುಗಲ್ಲು, ಇದರ ವತಿಯಿಂದ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು ಇಲ್ಲಿನ ಕ್ರೀಡಾ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಯುವಕ ಮಂಡಲ ವತಿಯಿಂದ ಕೊಡುಗೆಯಾಗಿ ನೀಡಲಾಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದವನಜಾಕ್ಷಿ ಮುತ್ಲಾಜೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶಿವರಾಮ ಉತ್ರಂಬೆ, ಯುವಕ ಮಂಡಲದ ಅಧ್ಯಕ್ಷರಾದ ಕುಶನ್ ಉತ್ರಂಬೆ ಹಾಗೂ ಯುವಕ ಮಂಡಲದ ಪದಾಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯ...

ಅಂತಾರಾಷ್ಟ್ರೀಯ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ವಿಶ್ವ ದಾಖಲೆ ಸಾಧನೆ ಮಾಡಿದ ಸುಳ್ಯದ ಮಹಮ್ಮದ್ ರುವೈದ್ ಗೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಂದ ಸನ್ಮಾನ

16 ವರ್ಷದ ವಯೋಮಾನದ ವಿಭಾಗ ದಲ್ಲಿ ಕ್ಯಾಲ್ಕುಲೇಟರ್ನಲ್ಲಿ 1 ರಿಂದ 10 ರ ವರೆಗೆ 10 ಬಾರಿ 42 ಸೆಕೆಂಡ್ಸ್ ಗಳಲ್ಲಿ ಅತೀ ವೇಗವಾಗಿ ಬಳಸಿ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ದಾಖಲೆ ಯ ಸಾಧನೆ ಮಾಡಿದ ಕೇರಳ ದ ಅಂತಾರಾಷ್ಟ್ರೀಯ ಶೈಕ್ಷಣಿಕ ಕೇಂದ್ರ ಪುನೂರ್ ಗಾರ್ಡನ್ ನ ವಿದ್ಯಾರ್ಥಿ ಸುಳ್ಯ ಜಟ್ಟಿಪ್ಪಳ್ಳ ನಿವಾಸಿ...

ಬೆಳ್ಳಾರೆಯಲ್ಲಿ ಅ.24ರಂದು ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಶುಭಾರಂಭ

ಬೆಳ್ಳಾರೆಯ ಕೆಳಗಿನ ಪೇಟೆ ಮುಖ್ಯರಸ್ತೆಯ ಬದಿಯಲ್ಲಿ ದಿನೇಶ್ ಬಾಳಿಲ ಮಾಲಕತ್ವದ ಅಮ್ಮ ಸ್ವೀಟ್ಸ್ ಮತ್ತು ಬೇಕರಿ ಅ.24 ರಂದು ಶುಭಾರಂಭಗೊಳ್ಳಲಿದೆ.ಇಲ್ಲಿ ರಖಂ ಹಾಗೂ ಚಿಲ್ಲರೆಯಾಗಿ ಸ್ವೀಟ್ಸ್ ಮತ್ತು ಬೇಕರಿ ಐಟಂಗಳು ಲಭ್ಯವಿದೆ. ಶುಭಾರಂಭದಂದು ತಿಂಡಿಗಳನ್ನು ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದುಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ

ಬೆಳ್ಳಾರೆ ಜ್ಞಾನದೀಪ ಸಂಸ್ಥೆಯಿಂದ ನೂಜಿಬಾಳ್ತಿಲದ ಮರಿಯಾಳಮ್ ಸೇವಾಶ್ರಮದಲ್ಲಿ ದೀಪಾವಳಿ ಆಚರಣೆ

ಪ್ರತಿ ವರ್ಷ ವಿಭಿನ್ನ ಪರಿಕಲ್ಪನೆಯಲ್ಲಿ ದೀಪಾವಳಿ ಆಚರಿಸುತ್ತಿರುವ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವತಿಯಿಂದ ಈ ವರ್ಷ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಮತ್ತು ಇಂಟರ್ಯಾಕ್ಟ್ ಕ್ಲಬ್ ಜ್ಞಾನದೀಪ ಬೆಳ್ಳಾರೆಯ ಸಹಯೋಗದಲ್ಲಿ ಕಡಬ ಸಮೀಪದ ನೂಜಿಬಾಳ್ತಿಲ ಮರಿಯಾಳಮ್ ಸೇವಾಶ್ರಮದಲ್ಲಿರುವ ನಿರ್ಗತಿಕ ಮತ್ತು ಅನಾಥರ ಆಶ್ರಮಮ ವಾಸಿಗಳೊಂದಿಗೆ ಆಚರಿಸಲಾಯಿತು. ಆಶ್ರಮದ ಮುಖ್ಯ ಮೇಲ್ವಿಚಾರಕಿ ಸಿಸ್ಟರ್ ವೀಣಾ...

ಮುಅಲ್ಲಿಂ ರಾಜ್ಯ ಪ್ರಶಸ್ತಿ ಪುರಸ್ಕೃತ ಲತೀಫ್ ಸಖಾಫಿ ಯವರಿಗೆ ಸೂಡ ಅಧ್ಯಕ್ಷರಿಂದ ಸನ್ಮಾನ

15 ವರ್ಷ ಗಾಂಧಿನಗರ ಮುನವ್ವಿರುಲ್ ಇಸ್ಲಾಂ ಮದ್ರಸ ದಲ್ಲಿ ಅಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿ, ಕಳೆದ 2 ವರ್ಷಗಳಿಂದ ಜಟ್ಟಿಪ್ಪಳ್ಳ ಬುಸ್ತಾ ನುಲ್ ಉಲೂo ಮದ್ರಸ ದಲ್ಲಿ ಸದರ್ ಉಸ್ತಾದ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ಇವರಿಗೆ ಇತ್ತೀಚೆಗೆ ಸಮಸ್ತ 100 ನೇ ವಾರ್ಷಿಕ ಸೆಂಟಿನರಿ ಸೆಲೆಬ್ರೇಷನ್ ಮುಅಲ್ಲಿಮ್ ಅವಾರ್ಡ್ ಅಂಗವಾಗಿ ಸುನ್ನೀ...
Loading posts...

All posts loaded

No more posts

error: Content is protected !!