ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.100 ಫಲಿತಾಂಶ ದಾಖಲಿಸಿದ ಕೆ.ವಿ.ಜಿ ಅಮರಜ್ಯೋತಿ ಪಿ.ಯು ಕಾಲೇಜು

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಳ್ಯದ ಕೆ.ವಿ.ಜಿ ಅಮರಜ್ಯೋತಿ ಪಿ.ಯು ಕಾಲೇಜು ಶೇ.100 ಫಲಿತಾಂಶ ದಾಖಲಿಸಿದೆ.ಕಾಲೇಜಿನಲ್ಲಿ ವಿಜ್ಞಾನ ವಿಭಾಗದಿಂದ 47 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಿಂದ 44 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಸಾನ್ವಿ.ಪಿ.ಎನ್ 584, ತನ್ವಿ.ಜೆ ನಾಯಕ್ 574 ಹಾಗೂ ಜಾಹ್ನವಿ.ಪಿ.ಜೆ 573 ಅಂಕ ಗಳಿಸಿದ್ದು, ಒಟ್ಟು 30 ವಿದ್ಯಾರ್ಥಿಗಳು...

ಮುತ್ತಮ್ಮ ಕುಂಬಳಚೇರಿ ನಿಧನ

ಪೆರಾಜೆ ಗ್ರಾಮದ ಕುಂಬಳಚೇರಿ ದಿವಂಗತ ದೊಡ್ಡಯ್ಯ ಅವರ ಪತ್ನಿ(ಕುಂಬಳಚೇರಿ ಲಿಂಗಪ್ಪ ಅವರ ತಾಯಿ) ಮುತ್ತಮ್ಮ ಅವರು ಇಂದು ನಿಧನರಾಗಿದ್ದಾರೆ. ಕುಂಬಳಚೇರಿ ಮತ್ತಮ್ಮ ಅವರ ಅಂತ್ಯಕ್ರಿಯೆ ಇಂದು ರಾತ್ರಿ 8:00 ಗಂಟೆಗೆ ಮೃತರ ಸ್ವಗೃಹದಲ್ಲಿ ನಡೆಯಲಿದೆ.
Ad Widget

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಶೇ.99 ಫಲಿತಾಂಶ ದಾಖಲಿಸಿದ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ; ರಾಜ್ಯಕ್ಕೆ 5ನೇ ರ‍್ಯಾಂಕ್‌ ಪಡೆದ ಹರಿಹರ ಪಳ್ಳತ್ತಡ್ಕದ ದಿ| ದಿವಾಕರ ಮುಂಡಾಜೆ ಅವರ ಪುತ್ರಿ ಆಶಿಕಾ ಮುಂಡಾಜೆ

ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯವು ಶೇ.98.75 ಫಲಿತಾಂಶ ದಾಖಲಿಸಿದೆ. ಒಟ್ಟು 80 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 79 ಮಂದಿ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ 69 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 68 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇ.98.55 ಫಲಿತಾಂಶ ಬಂದಿದೆ.ವಾಣಿಜ್ಯ ವಿಭಾಗದಲ್ಲಿ 21 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲಾ ವಿದ್ಯಾರ್ಥಿಗಳು...

ಇಂದಿನ(ಏಪ್ರಿಲ್ 09) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಧಾರಣೆಯಲ್ಲಿ ಮತ್ತೆ ಏರಿಕೆ, ರಬ್ಬರ್ ಬೆಲೆಯಲ್ಲಿ ಅಲ್ಪ ಇಳಿಕೆ ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 9 ಏಪ್ರಿಲ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-497/500ಹಳೆ ಅಡಿಕೆ...

ನಾಳೆ(ಏ.09) ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ

ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ನಾಳೆ(ಏ.09) ಮದ್ಯಾಹ್ನ 3:00 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ ರಿಜಿಸ್ಟ್ರೇಷನ್ ನಂಬರ್ ಹಾಗೂ...

ಇಂದಿನ(ಏಪ್ರಿಲ್ 08) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಕಾಳುಮೆಣಸು ಹಾಗೂ ರಬ್ಬರ್ ಧಾರಣೆಯಲ್ಲಿ ಕೊಂಚ ಏರಿಕೆ! ; ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ದಿನಾಂಕ : 8 ಏಪ್ರಿಲ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಏಪ್ರಿಲ್ 08) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.ಅಡಿಕೆ ಧಾರಣೆಹೊಸ ಅಡಿಕೆ : 260-305-460-497/500ಹಳೆ ಅಡಿಕೆ...

ಏ.09ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಪರಿಶೀಲಿಸುವುದು ಹೇಗೆ ಎಂದು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ವಿಧಾನಸಭಾ ಉಪಚುನಾವಣೆಗಳ ನೀತಿಸಂಹಿತೆ ಹಾಗೂ ಕೊನೆ ಕ್ಷಣದಲ್ಲಿ ಉಂಟಾದ ತಾಂತ್ರಿಕ ತೊಂದರೆಯಿಂದಾಗಿ ಇಂದು(ಏ.07) ಪ್ರಕಟವಾಗಬೇಕಿದ್ದ ದ್ವಿತೀಯ ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್ 09ರಂದು ಪ್ರಕಟಿಸಲಾಗುವುದು ಎಂದು ಮಂಡಳಿ ತಿಳಿಸಿದೆದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಆನ್‌ಲೈನ್ ನಲ್ಲಿ ವೀಕ್ಷಿಸಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ ಮುಖಪುಟದಲ್ಲಿರುವ ‘Karnataka 2nd PUC Result 2026’ ಲಿಂಕ್ ಕ್ಲಿಕ್ ಮಾಡಿ...

ಬ್ರಹ್ಮಕಲಶೋತ್ಸವದ ಸಂಭ್ರಮಕ್ಕೆ ಸಿದ್ಧವಾಗುತ್ತಿದೆ ನಿಡ್ವಾಳ ಕ್ಷೇತ್ರ – 4 ಕೋಟಿ ರೂಪಾಯಿ ವೆಚ್ಚದಲ್ಲಿ ಪುನರ್ ನಿರ್ಮಾಣ ; ಎ.24ರಿಂದ ಮೇ.03ರ ತನಕ ಕ್ಷೇತ್ರದಲ್ಲಿ ನಡೆಯಲಿದೆ ಉತ್ಸವ

ಭಕ್ತರ ಸಕಲ ಇಷ್ಟಾರ್ಥಗಳನ್ನು ಪೂರೈಸುವ ಮಹಿಮಾತ್ಮಕ ಕ್ಷೇತ್ರ ನಿಡ್ವಾಳದ ಮಹಾವಿಷ್ಣು ದೇವಸ್ಥಾನವು ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗುತ್ತಿದೆ. ಎ.24ರಿಂದ ಮೇ.03ರ ತನಕ ಕ್ಷೇತ್ರದಲ್ಲಿ ಉತ್ಸವ ನಡೆಯಲಿದೆ. ಇದೀಗ ಸಕಲ ಭಕ್ತರ ಸಹಕಾರದಲ್ಲಿ ಶ್ರೀ ದೇವಳದ ಜೀರ್ಣೋದ್ಧಾರದ ಅಂತಿಮ ಕೆಲಸ ಕಾರ್ಯಗಳು ಭರದಿಂದ ನಡೆಯುತ್ತಿದೆ. ಸುಳ್ಯ ತಾಲೂಕು, ಐವತ್ತೊಕ್ಲು ಗ್ರಾಮದ ನಿಡ್ವಾಳ ಎಂಬಲ್ಲಿ ಪ್ರಕೃತಿಯ ಮಡಿಲಲ್ಲಿ ಶ್ರೀ ಮಹಾವಿಷ್ಣು ದೇವಸ್ಥಾನವು ನೂರಾರು...

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿ “ಜನತಾ ನ್ಯೂಸ್ ಅವಾರ್ಡ್ಸ್-2026”ಕ್ಕೆ ಆಯ್ಕೆ

ಪೆರ್ನಾಜೆ : "ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲು “ಜನತಾ ಅವಾರ್ಡ್ಸ್-2026” ಕಾರ್ಯಕ್ರಮವನ್ನು ಬೆಂಗಳೂರಿನ ನಾಗರಭಾವಿ KLE ಲಾ-ಕಾಲೇಜಿನ ಸಮೀಪ ಅರಮನೆ ವೆನ್ಯೂವಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇಲ್ಲಿ ಜೇನು ಗಡ್ಡದಾರಿ ,ಕೃಷಿ ಹವ್ಯಾಸಿ ಬರಹಗಾರ, ಕೃಷಿ ಸಂಶೋಧನೆ ಕಲಾ ನಿರ್ದೇಶಕರು, ಪೆರ್ನಾಜೆ ಪ್ರಶಸ್ತಿಯನ್ನು ನೀಡಿ...

ಐವರ್ನಾಡು : ಕಸ ಎಸೆದ ಪ್ರಕರಣಕ್ಕೆ ಮತ್ತೆ ಮರುಜೀವ – 6 ತಿಂಗಳ ಬಳಿಕ ಕೇಸು ದಾಖಲು – ಅಯೋಧ್ಯಾ ಮೆನ್ಸ್ ವೇರ್ ವಿರುದ್ಧ ಎಫ್.ಐ.ಆರ್ – ಅರೋಪ ನಿರಾಕರಿಸಿದ ಅಂಗಡಿ ಮಾಲಕ ಅಕ್ಷಯ್ ರಜಪೂತ್

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಪ್ರಕರಣಕ್ಕೆ ಇದೀಗ ಮತ್ತೆ ಮರುಜೀವ ಬಂದಿದ್ದು, ಆರೋಪದ ಮೇರೆಗೆ ಸುಳ್ಯದ ಅಯೋಧ್ಯಾ ಮೆನ್ಸ್ ವೇರ್ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಾರೆ - ಸುಳ್ಯ ರಸ್ತೆಯ ಬೇಂಗಮಲೆ ಎಂಬಲ್ಲಿ 2025ರ ಅಕ್ಟೋಬರ್ 15 ರಂದು ರಸ್ತೆಯ ಬದಿ...
Loading posts...

All posts loaded

No more posts

error: Content is protected !!