- Saturday
- September 12th, 2026
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 18 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಮತ್ತು...
ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇದರ 2026-27 ಸಾಲಿನ ಕಾಲೇಜು ಮಂತ್ರಿಮಂಡಲದ ಪದಗ್ರಹಣ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಶಾರದಾ ಪದವಿ ಪೂರ್ವ ಕಾಲೇಜು ಸುಳ್ಯ ಇದರ ನಿವೃತ ಇತಿಹಾಸ ಉಪನ್ಯಾಸಕರಾದ ಪ್ರಸನ್ನ.ನಿಡ್ಯಮಲೆ ಇವರು ಶೈಕ್ಷಣಿಕ ಸಾಲಿನ ಮಂತ್ರಿ ಮಂಡಲದ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಪ್ರಧಾನ ಮಂತ್ರಿ ಕಾಲೇಜು ವಿಭಾಗ ಮೇಘ.ಹೆಚ್.ಕೆ ಇವರಿಗೆ ಕಾಲೇಜು...
ಚೊಕ್ಕಾಡಿ ವಿದ್ಯಾಸಂಸ್ಥೆಗಳು ಕುಕ್ಕುಜಡ್ಕ ಇದರ 54ನೇ ವರ್ಷದ ಸ್ಥಾಪನಾ ದಿನಾಚರಣೆ ಮತ್ತು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜುಲೈ 14ರಂದು ನಡೆಯಿತು. ಸ್ಥಾಪನಾ ದಿನಾಚರಣೆ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ(ರಿ.) ಕುಕ್ಕುಜಡ್ಕ ಇದರ ಅಧ್ಯಕ್ಷರಾದ ನಿರಂಜನ್ ಕೊಡ್ತುಗುಳಿ ಇವರು ಮಾತನಾಡಿ "ಶಾಲೆಯ ಭವ್ಯ ಇತಿಹಾಸದ ಪುಟಗಳನ್ನು ತೆರೆದಾಗ ಅತ್ಯಂತ ಹೆಮ್ಮೆ ಎನಿಸುವಂತಹ...
ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಪ್ರವರ್ತಿತ ಇಂಟರ್ಯಾಕ್ಟ್ ಕ್ಲಬ್ ಆಫ್ ಜ್ಞಾನದೀಪ ಬೆಳ್ಳಾರೆಯ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ರೋಶನ್ ಫೆರ್ನಾಂಡಿಸ್, ಕಾರ್ಯದರ್ಶಿಯಾಗಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಕೀರ್ತನಾ ಪಿ, ಖಜಾoಜಿಯಾಗಿ ದ್ವಿತೀಯ ಪಿಯುಸಿಯ ಯು ಎಸ್ ಶಮಂತ್,...
ವರ್ಲ್ಡ್ ಸ್ಕಿಲ್ ಕೌನ್ಸಿಲ್ ನಿಂದ ಮಾನ್ಯತೆ ಪಡೆದಿರುವ ಹಾಗೂ ಭಾರತ ಸರಕಾರದಿಂದ ಪ್ರವರ್ತಿತ ರಾಷ್ಟೀಯ ಅಭಿವೃದ್ಧಿ ಏಜನ್ಸಿ ಭಾರತ್ ಸೇವಕ್ ಸಮಾಜದ ಸುಳ್ಯ ತಾಲೂಕಿನ ಏಕೈಕ ಅಂಗೀಕೃತ ಸಂಸ್ಥೆಯಾದ ಬೆಳ್ಳಾರೆಯ ಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನಲ್ಲಿ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ(ಡಿ.ಎಂ.ಇ.ಡಿ) ಪೂರ್ಣಗೊಳಿಸಿದ ಎಲ್ಲಾ ವಿದ್ಯಾರ್ಥಿ ಶಿಕ್ಷಕಿಯರು ರಾಜ್ಯ ಹಾಗೂ ಹೊರ ರಾಜ್ಯದ...
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ವತಿಯಿಂದ ಜು.07 ರಂದು ಪತ್ರಿಕಾ ದಿನಾಚರಣೆ ನಡೆಯಲಿದ್ದು, ಇದರ ಅಂಗವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಜುಲೈ 04 ಎ.ಪಿ.ಎಂ.ಸಿ ಸಭಾಂಗಣದಲ್ಲಿ ನಡೆಯಲಿದೆ. ದಿ.ಅಬ್ದುಲ್ ಸತ್ತಾರ್ ಗೋರಡ್ಕ ಹಾಗೂ ದಿ.ಚೇತನ್ ರಾಮ್ ಸ್ಮರಣಾರ್ಥ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ “ಡಿಜಿಟಲ್ ಯುಗದಲ್ಲಿ ಪತ್ರಿಕೋದ್ಯಮದ ಪಾತ್ರ ಮತ್ತು...
ಗುತ್ತಿಗಾರು ಸರಕಾರಿ ಪ್ರೌಢಶಾಲೆಯಲ್ಲಿ ಜು.01 ರಂದು ಕ್ರಾಫ್ಟ್ ವರ್ಕ್ ತರಬೇತಿ ಕಾರ್ಯಕ್ರಮವನ್ನು ಪ್ರದೀಪ್ ಕ್ರಾಫ್ಟ್ ವರ್ಕ್ ಸಂಸ್ಥೆಯ ಮುಖ್ಯಸ್ಥರಾದ ಪ್ರದೀಪ್ ಕರಿಕೆ ನಡೆಸಿಕೊಟ್ಟರು. ತೆಂಗಿನ ಗೆರಟೆಯಲ್ಲಿ ವಿವಿಧ ಗೃಹ ಉಪಯೋಗಿ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ವಿಧಾನವನ್ನು ಪ್ರಾತ್ಯಕ್ಷಿತೆ ಮೂಲಕ ತೊರಿಸಲಾಯಿತು. ಸ್ವದೇಶಿ ನಿರ್ಮಿತ ವಸ್ತುವಿನ ಬಳಕೆಯಿಂದ ಪರಿಸರ ಸಂರಕ್ಷಣೆಯ ಜೊತೆಗೆ ದೇಹದ ಆರೋಗ್ಯಕ್ಕೆ ಮತ್ತು...
ಗುತ್ತಿಗಾರು ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪೋಷಕರ ಸಭೆಯು ಜೂ.20ರಂದು ನಡೆದಿದ್ದು, ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿಯ ತೆರವಾದ ನಾಲ್ಕು ಸ್ಥಾನಗಳಿಗೆ ಸದಸ್ಯರ ಹಾಗೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ನೂತನ ಎಸ್.ಡಿ.ಎಂ.ಸಿ ಅಧ್ಯಕ್ಷರಾಗಿ ಬಾಲಸುಬ್ರಹ್ಮಣ್ಯ.ಎನ್.ಜಿ ಇವರು ಆಯ್ಕೆಯಾಗಿದ್ದಾರೆ. ಸುಳ್ಯದಲ್ಲಿ ವಕೀಲರಾಗಿರುವ ಇವರು ಈ ಹಿಂದೆ ಸತತ 09 ವರ್ಷಗಳ ಕಾಲ ಬಂಗ್ಲೆಗುಡ್ಡೆ ಸರಕಾರಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಡಿಯಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆಯ ಪ್ರಯುಕ್ತ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಸುಳ್ಯದ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಪೂಜ್ಯ ವೀರೇಂದ್ರ ಹೆಗ್ಗಡೆಯವರು “ಜನಜಾಗೃತಿ ಮೂಲಕ...
ಅರಂತೋಡು : ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು. ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ(EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ...
Loading posts...
All posts loaded
No more posts
