- Saturday
- March 7th, 2026
ಸುಬ್ರಹ್ಮಣ್ಯ : “ಭಜನೆಯಿಂದ ಜ್ಞಾನದೊಂದಿಗೆ ಏಕಾಗ್ರತೆ ಮತ್ತು ಮಾನಸಿಕ ನೆಮ್ಮದಿ ಅದ್ವಿತೀಯವಾಗುತ್ತದೆ. ಸಾಮರಸ್ಯತೆ ಮತ್ತು ಒಗ್ಗಟ್ಟು ಬೆಳೆಯಲು ಭಜನೆಯಂತಹ ಕಾರ್ಯಕ್ರಮಗಳು ಅತ್ಯಗತ್ಯ. ನಮ್ಮ ದೇಶದ ಆಧ್ಯಾತ್ಮಿಕ ಪರಂಪರೆಗಳಾದ ಯೋಗ, ಧ್ಯಾನಗಳು ವಿಶ್ವ ಮಾನ್ಯತೆಯನ್ನು ಪಡೆದಿದೆ. ಪ್ರತಿ ಮನೆಮನೆಗಳಲ್ಲಿ ಭಜನಾ ಸಂಸ್ಕೃತಿ ಬೆಳೆಯಬೇಕು. ಭಾರತೀಯ ಸಂಸ್ಕೃತಿಯ ಪ್ರತೀಕವಾದ ಭಜನೆಯನ್ನು ಯುವ ಜನಾಂಗ ಉಳಿಸಿ ಬೆಳೆಸುವತ್ತ ಪ್ರಯತ್ನಿಸಬೇಕು” ಎಂದು...
ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹರಿಹರ ಪಳ್ಳತ್ತಡ್ಕ ಹಾಗೂ ತೋಟಗಾರಿಕಾ ಇಲಾಖೆ ಸುಳ್ಯ ಇದರ ಸಹಯೋಗದೊಂದಿಗೆ “ಕಾಫಿ ಬೆಳೆ ಮತ್ತು ಕಾಳುಮೆಣಸು ಕೃಷಿಯ ಬಗ್ಗೆ ಮಾಹಿತಿ ಕಾರ್ಯಾಗಾರ”ವು ಫೆ.11 ಬುಧವಾರದಂದು ಬೆಳಿಗ್ಗೆ 10:30ಕ್ಕೆ ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಹರಿಹರ ಪಳ್ಳತ್ತಡ್ಕದ ಪ್ರಧಾನ ಕಚೇರಿಯ ವಠಾರದಲ್ಲಿ ನಡೆಯಲಿದ್ದು, ಪ್ರಗತಿಪರ ಕೃಷಿಕರಾದ...
ಸಿರಾಜುಲ್ ಇಸ್ಲಾಂ ಕಮಿಟಿ ಪಳ್ಳಿಮಜಲು ಹಾಗೂ ಎಸ್ಸೆಸ್ಸೆಫ್ ಪಳ್ಳಿಮಜಲು ಘಟಕದ ಆಶ್ರಯದಲ್ಲಿಬೆಳ್ಳಾರೆ ಗ್ರಾಮದ ಪಳ್ಳಿಮಜಲಿನ ಅಬೂಬಖರ್ ಸ್ವಿದ್ದೀಖ್(ರ)ಜುಮುಅ: ಮಸೀದಿಯಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್ ಫೆ 8 ರಂದು ಮುಸ್ಸಂಜೆ ಮಗ್ರಿಬ್ ನಮಾಝಿನ ನಂತರ ನಡೆಯಿತು.ಪಳ್ಳಿಮಜಲು ಜುಮುಅ: ಮಸೀದಿಯ ಖತೀಬರಾದ ಮುಹಮ್ಮದ್ ರಫೀಖ್ ಬಾಹಸನಿ ನೇತೃತ್ವ ನೀಡಿದರು.ಇಶಾ: ನಮಾಝಿನ ನಂತರ 'ರಮಲಾನ್ ತಿಂಗಳಿಗೆ ಪೂರ್ವ ಸಿದ್ಧತಾ ತರಗತಿ'ಎಂಬ...
ದೇವಚಳ್ಳ ಗ್ರಾಮ ಪಂಚಾಯತ್ 15ನೇ ಹಣಕಾಸು ಹಾಗೂ ಉದ್ಯೋಗಖಾತ್ರಿ ಯೋಜನೆ ಯಲ್ಲಿ ನಿರ್ಮಾಣಗೊಂಡ ಮುಳಿಯಡ್ಕ - ವಾಲ್ತಾಜೆ ಕಾಂಕ್ರೀಟ್ ರಸ್ತೆಯನ್ನು ಶ್ರೀಮತಿ ಕಮಲ ಕೊಂಬೊಟ್ಟು ರಿಬ್ಬನ್ ಎಳೆಯುವುದರ ಮೂಲಕ ಚಾಲನೆ ನೀಡಿದರು.ಗುಡ್ಡಪ್ಪ ಗೌಡ ಪಿಲಿಂಜ ದೀಪ ಬೆಳಗಿಸಿದರು. ಗುತ್ತಿಗಾರು ಸೊಸೈಟಿ ನಿರ್ದೇಶಕ ಪದ್ಮನಾಭ ಮೀನಾಜೆ ತೆಂಗಿನಕಾಯಿ ಹೊಡೆದರು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು,...
ಅಡ್ತಲೆ ಪ್ರದೇಶದಲ್ಲಿ ಕಾಡಾನೆಗಳಿಂದ ನಿರಂತರವಾಗಿ ಆಗುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ವತಿಯಿಂದ ನೊಂದ ಕೃಷಿಕರ ಹಾಗೂ ಸಾರ್ವಜನಿಕರ ಸಮಾಲೋಚನಾ ಸಭೆ ಫೆ.08ರಂದು ಸಂಜೆ ವೇದಿಕೆಯ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಅಡ್ತಲೆ ವಠಾರದಲ್ಲಿ ನಡೆಯಿತು. ಆನೆ ದಾಳಿಯಿಂದ ನೊಂದ ಹಲವಾರು ಕೃಷಿಕರು ತಮ್ಮ ಬೆಳೆ ನಾಶವಾದ ಕುರಿತು...
ಉಬರಡ್ಕ : ಸೊಸೈಟಿ ಚುನಾವಣೆ – ಬಿಜೆಪಿಗೆ 09 ಹಾಗೂ ಕಾಂಗ್ರೆಸ್ಗೆ 03 ಸ್ಥಾನ – ಅಭ್ಯರ್ಥಿಗಳು ಪಡೆದ ಮತದ ವಿವರ ಇಲ್ಲಿದೆ
ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ 09 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 03 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.ಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು. ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್...
ಉಬರಡ್ಕ-ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಆಡಳಿತ ಮಂಡಳಿಗೆ ಇಂದು(ಫೆ.8) ಚುನಾವಣೆ ನಡೆದು ಸಹಕಾರ ಭಾರತಿಯ 9 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಸಹಕಾರ ಬಳಗದ 3 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆಒಟ್ಟು 12 ನಿರ್ದೇಶಕ ಸ್ಥಾನಗಳಿಗೆ 24 ಮಂದಿ ಅಭ್ಯರ್ಥಿಗಳದಲ್ಲಿದ್ದರು. ಈ ಬಾರಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಹಾಗೂ ಕಾಂಗ್ರೆಸ್ ಬೆಂಬಲಿತ...
ಉಬರಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಚುನಾವಣೆ ಇಂದು ನಡೆದಿದ್ದು, ಹಿಂದುಳಿದ ವರ್ಗ "ಬಿ" ಕ್ಷೇತ್ರದಿಂದ ನಿರ್ದೇಶಕರ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ ದಾಮೋದರ ಗೌಡ.ಎಂ ಅವರನ್ನು ಸೋಲಿಸುವ ಮೂಲಕ ಸಹಕಾರ ಬಳಗದಿಂದ ಸ್ಪರ್ಧಿಸಿದ್ದ ಹಾಲಿ ನಿರ್ದೇಶಕ ಗಂಗಾಧರ ಪಿ.ಎಸ್ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಬೆಳ್ಳಾರೆಯ ಅಂಗನವಾಡಿ ಕೇಂದ್ರದಲ್ಲಿ ಪೋಷಕರ ಸಂಭ್ರಮ-2026 ಫೆ.9 ರಂದು ಬೆಳಿಗ್ಗೆ 11 ಘಂಟೆಗೆ ನಡೆಯಲಿದೆ.ಬೆಳ್ಳಾರೆ ಅಂಗನವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೇವಿಕಾ.ಕೆ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಮಿತಾ ಎಲ್.ರೈ ಉದ್ಘಾಟನೆ ಕಾರ್ಯ ನೆರವೇರಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಎಣ್ಮೂರು ಸರಕಾರಿ ಪ್ರೌಢಶಾಲೆಯ...
“ರಾಜಕಾರಣಿಗಳು ಸುಳ್ಳು ಆಶ್ವಾಸನೆ ನೀಡಿ ನಮ್ಮನ್ನು ಕಡೆಗಣಿಸಿದ್ದಾರೆ” ಎಂದು ಆರೋಪಿಸಿ ಗ್ರಾಮಸ್ಥರು ಮತದಾನ ಬಹಿಷ್ಕಾರದ ಬ್ಯಾನರ್ ಅಳವಡಿಸಿದ ಘಟನೆ ಸುಳ್ಯ ತಾಲೂಕಿನ ವಾಲ್ತಾಜೆ ಎಂಬಲ್ಲಿ ನಡೆದಿದೆ.ದೇವಚಳ್ಳ ಗ್ರಾಮದ “ವಾಲ್ತಾಜೆ-ಕರಂಗಲ್ಲು ರಸ್ತೆಯ ಬಲ್ಕಜೆ ತಿರುವು ಹಾಗೂ ವಾಲ್ತಾಜೆ ಮಲೆರ್ಕುಮೇರಿ ರಸ್ತೆಗೆ ಸುಳ್ಳು ಆಶ್ವಾಸನೆ ಕೊಟ್ಟು ಕಾಂಕ್ರೀಟೀಕರಣ ಮಾಡಿಸುವುದೆಂದು ಗುದ್ದಲಿ ಪೂಜೆ ಮಾಡಿಸಿ ಲಾಡು ತಿಂದು ಚಪ್ಪಾಳೆ ತಟ್ಟಿಸಿಕೊಂಡು...
Loading posts...
All posts loaded
No more posts
