ಕಂದ್ರಪ್ಪಾಡಿ : ವಿಧಾನ ಪರಿಷತ್ ಸದಸ್ಯ ಭೋಜೇಗೌಡರ ಅನುದಾನದಲ್ಲಿ  ನಿರ್ಮಾಣವಾಗಲಿರುವ ಶಾಲಾ ಆವರಣ ಗೋಡೆಗೆ ಗುದ್ದಲಿ ಪೂಜೆ

ಕಂದ್ರಪ್ಪಾಡಿ ಸ.ಹಿ‌.ಪ್ರಾ.ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡರ ಅನುದಾನದಲ್ಲಿ ರೂ.03 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಾಲಾ ಆವರಣ ಗೋಡೆಯ ಗುದ್ದಲಿ ಪೂಜೆ ಕಾರ್ಯಕ್ರಮ ಅ.27ರಂದು ನಡೆಯಿತು.ಈ ಗುದ್ದಲಿ ಪೂಜೆಯನ್ನು ಶಾಲಾ ಎಸ್.ಡಿ.ಎಂ.ಸಿ‌. ಅಧ್ಯಕ್ಷರಾದ ವೀಣಾ ಎಂ.ವಿ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ನಿತ್ಯಾನಂದ...

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಗೆ “ಅತ್ಯುತ್ತಮ ಲಿಜನ್ ಪ್ರಾಂತೀಯ ಪ್ರಶಸ್ತಿ”

ಸುಬ್ರಹ್ಮಣ್ಯ ಅಕ್ಟೋಬರ್  27 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯ ಎಫ್ ನ ಪ್ರಾಂತೀಯ ಸಮ್ಮೇಳನ ಬೆಂಗಳೂರಿನ ದೇವನಹಳ್ಳಿಯಲ್ಲಿ ರವಿವಾರ ನಡೆದು ಪ್ರಾಂತೀಯ ಎಲ್ಲಾ ಲಿಜನ್ ಗಳಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀಸೀನಿಯರ್ ಚೇಂಬರ್  ಅತ್ಯುತ್ತಮ ಲೀಜನ್ ಆಗಿ ಟಾಪ್ ಟೆನ್ ಅಲ್ಲಿ ಆಯ್ಕೆ ಆಗಿಪ್ರಶಸ್ತಿಯನ್ನು ಪಡೆದಿರುತ್ತದೆ. 2025-26ನೇ ಸಾಲಿನಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್...
Ad Widget

ಚಪ್ಪಲಿಯೊಳಗೆ ಅವಿತಿದ್ದ ಹಾವು ಕಚ್ಚಿ ಮಹಿಳೆ ಆಸ್ಪತ್ರೆಗೆ ದಾಖಲು

ಚಪ್ಪಲಿಯೊಳಗೆ ಅವಿತಿದ್ದ ಹಾವೊಂದು ಮಹಿಳೆಗೆ ಕಚ್ಚಿದ ಘಟನೆ ಆಲೆಟ್ಟಿಯಲ್ಲಿ ನಡೆದಿದೆ. ಆಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಎಂಬವರು ಆಸ್ಪತ್ರೆಗೆ ದಾಖಲಾದ ಮಹಿಳೆ. ಅವರು ಮುಂಜಾನೆ ಮನೆಯ ಹೊರ ಭಾಗದಲ್ಲಿ ಇರಿಸಿದ್ದ ಚಪ್ಪಲಿ ಹಾಕಲು ಹೋದಾಗ ಚಪ್ಪಲಿನ ಒಳಗಡೆ ಸೇರಿಕೊಂಡಿದ್ದ ಹಾವು ಇವರ ಕಾಲಿಗೆ ಕಚ್ಚಿದೆ ಎಂದು ಹೇಳಲಾಗುತ್ತಿದೆ. ಕೂಡಲೇ  ಅವರನ್ನು  ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ...

ನಿಂತಿಕಲ್ಲು ಸೋಲಾರ್ ಪಾಯಿಂಟ್ ವತಿಯಿಂದ ಲಕ್ಕಿ ಡ್ರಾ ಸೀಸನ್ 07 ; 9 ತಿಂಗಳಲ್ಲಿ 18 ಬಂಪರ್ ಡ್ರಾ 54 ಲಕ್ಕಿ ಡ್ರಾ

ನಿಂತಿಕಲ್ಲು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್ & ಫರ್ನೀಚರ್ & ಪೈಂಟ್ಸ್ ಸಂಸ್ಥೆಯ ವತಿಯಿಂದ “ಲಕ್ಕಿ ಡ್ರಾ ಸೀಸನ್ 07” ಕಾರ್ಯಕ್ರಮವು ಅಕ್ಟೋಬರ್ 31 ರಿಂದ ಪ್ರಾರಂಭಗೊಳ್ಳಲಿದ್ದು, ಈ ಲಕ್ಕಿ ಡ್ರಾದಲ್ಲಿ ಬೈಕ್, ಡೈನಿಂಗ್ ಟೇಬಲ್, ಸೋಲಾರ್, ಇನ್ವಾರ್ಟರ್, ಟಿ.ವಿ, ಫರ್ನೀಚರ್, ಬ್ಯಾಟರಿ ಹಾಗೂ ಪೈಂಟ್ಸ್ ಸೇರಿದಂತೆ...

ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಕವಿಗೋಷ್ಠಿ

ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅ.26ರಂದು  ಜರುಗಿತು. ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮದ ಉದ್ಘಾಟನೆಯನ್ನು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಗೌರವಾಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಅವರು...

ಮಡಪ್ಪಾಡಿಯ ಗೌಡ ಕ್ರೀಡಾ ಸಮಿತಿಯಿಂದ ಯುವ ಜೆ.ಡಿ.ಎಸ್ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ

ಮಡಪ್ಪಾಡಿಯ ಗೌಡ ಕ್ರೀಡಾ ಸಮಿತಿ  ನಿಯೋಗದಿಂದ ಯುವ ಜೆ.ಡಿ.ಎಸ್ ರಾಜ್ಯಧ್ಯಕ್ಷ  ನಿಖಿಲ್ ಕುಮಾರಸ್ವಾಮಿ ಅವರನ್ನು ಅ.26ರಂದು ಭೇಟಿ ಮಾಡಲಾಯಿತು. ನ.08 ಮತ್ತು 09 ರಂದು ಮಡಪ್ಪಾಡಿಯಲ್ಲಿ ನಡೆಯುವ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಆಹ್ವಾನ ನೀಡಲಾಯಿತು.‌ ಅವರು ಪೋಸ್ಟರ್ ವೀಕ್ಷಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ, ಜಾತ್ಯತೀತ ಜನತಾದಳದ...

ಮಂಡೆಕೋಲು : ಮಹಿಳೆಯರ ಆರೋಗ್ಯ, ಶುಚಿತ್ವದ ಬಗ್ಗೆ ಮಾಹಿತಿ ಕಾರ್ಯಗಾರ

ಯುವಜನ ಸಂಯುಕ್ತ ಮಂಡಳಿ ಸುಳ್ಯ, ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು, ಗ್ರಾಮ ಪಂಚಾಯತ್ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 4ನೇ ಕಾರ್ಯಕ್ರಮ ಉದ್ಯೋಗ ಖಾತರಿ ಯೋಜನೆಯಡಿ ತೋಡಿನ ಹೂಳು ಎತ್ತುವ ಕಾಯಕ ತಂಡದ ಮಹಿಳೆಯರಿಗೆ ಮಹಿಳೆಯರ ಆರೋಗ್ಯ,ಶುಚಿತ್ವದ ಬಗ್ಗೆ ಮಾಹಿತಿ ಕಾರ್ಯಗಾರ ಪಾತಿಕಲ್ಲು ಹರಿಶ್ಚಂದ್ರ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಡಾ....

ಮಾವಿನಕಟ್ಟೆ : ಆಸರೆ ಎಂಟರ್ಪ್ರೈಸಸ್ ನ ದೀಪಾವಳಿ ಲಕ್ಕಿ ಕೂಪನ್ ಡ್ರಾ

ಆಸರೆ ಎಂಟರ್ಪ್ರೈಸಸ್(ರಿ.) ಮಾವಿನಕಟ್ಟೆ ಸುಳ್ಯ ಇವರು ದೀಪಾವಳಿ ಪ್ರಯುಕ್ತ ನಡೆಸಿದ ಲಕ್ಕಿ ಕೂಪನ್ ಡ್ರಾ ಇವತ್ತು ಮಾವಿನಕಟ್ಟೆ ಶ್ರೀ ವಿಷ್ಟು ಸಭಾಂಗಣ ದಲ್ಲಿ ಜರುಗಿತು.ಡ್ರಾ ಫಲಿತಾಂಶ ಈ ಕೆಳಗಿನಂತಿದೆ.ಬಂಪರ್ ಬಹುಮಾನ:-  0423ಪ್ರಥಮ‌ ಬಹುಮಾನ :-  5938ದ್ವಿತೀಯ ಬಹುಮಾನ:- 0662ಸಮಧಾನಕರ ಬಹುಮಾನ:-6452, 5873, 0792, 5365, 6550, 5481, 5853, 0385, 7045, 7648, 5871, 6007,...

ಮರ್ಕಂಜ : ಪ್ರೌಢಶಾಲಾ ವಠಾರದಲ್ಲಿ ಸ್ವಚ್ಛತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ‌.) ಸುಳ್ಯ ಇದರ ಆಶ್ರಯದಲ್ಲಿ ಹಮ್ಮಿಕೊಂಡಿರುವ "ಪಂಚಸಪ್ತತಿ 2025" ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶ್ರೀ ಗಜಾನನ ಯುವತಿ ಮಂಡಲ(ರಿ.) ಬೊಮ್ಮಾರು ಇದರ ಸದಸ್ಯರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಮರ್ಕಂಜದ ವಠಾರದಲ್ಲಿ ಅಕ್ಟೋಬರ್ 24ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಗಜಾನನ ಯುವತಿ ಮಂಡಲರವರಿಂದ ರೂಪುಗೊಂಡಿರುವ ಮಹಿಳಾ ಸಿಂಗಾರಿ ಮೇಳದ ರಂಗಪ್ರವೇಶ...

ಗುತ್ತಿಗಾರು : ಸ್ವಚ್ಛತಾ ಕಾರ್ಯಕ್ರಮ

"ಪಂಚಸಪ್ತತಿ - 2025"  ನೇ ಸ್ವಚ್ಚತಾ ಕಾರ್ಯಕ್ರಮದಲ್ಲಿ 17ನೇ ದಿವಸವಾಗಿ ಇಂದು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರಿಂದ ಗುತ್ತಿಗಾರು - ಬಳ್ಪ ಜಂಕ್ಷನ್ ಹಾಗೂ ಬಸ್ಸು ತಂಗುದಾಣವನ್ನು ಸ್ವಚ್ಚತೆ ಮಾಡಲಾಯಿತು.
Loading posts...

All posts loaded

No more posts

error: Content is protected !!