- Saturday
- May 2nd, 2026
ಸುಬ್ರಹ್ಮಣ್ಯ ಸೆಪ್ಟೆಂಬರ್ 03 : ದಕ್ಷಿಣ ಭಾರತದ ಹೆಸರಾಂತ ಹಾಗೂ ಪವಿತ್ರ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಘೋಷಿಸಿದೆ.ಗುರುವಾರ ಗಾಂಧಿ ಜಯಂತಿಯಂದು ನಡೆದ ಸಮಾರಂಭದಲ್ಲಿ ಸ್ವಚ್ಛ ಕ್ಷೇತ್ರ, ಪರಿಸರ ನೈರ್ಮಲ್ಯ ಮುಕ್ತ ಕ್ಷೇತ್ರ, ಹಾಗೂ ಸ್ವಸ್ಥ ಸಮಾಜವನ್ನು ರೂಪಿಸುವಲ್ಲಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು,...
ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ಇದರ ವತಿಯಿಂದ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವವು ವಿಜೃಂಭಣೆಯಿಂದ ಅ.02ರಂದು ಬೆಳ್ಳಾರೆ ಮೇಲಿನ ಪೇಟೆ ಅಚಲಾಪುರ ಕಟ್ಟೆಯಲ್ಲಿ ಜರುಗಿತು. ಬೆಳಿಗ್ಗಿನಿಂದ ಸಂಜೆಯವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.ಸಂಜೆ ವಾಹನಗಳಿಗೆ ಪೂಜೆ ನಡೆಯಿತು. ಮುಸ್ಸಂಜೆ ಕಲರ್ಸ್ ಕನ್ನಡ ಖ್ಯಾತಿಯ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ತುಳುನಾಡ ಗಾನಗಂಧರ್ವ...
Advertisement: Contact us for LIVE BROADCASTING of programs: Contact us for live broadcasting of various cultural, recruitment, fair, sports and meeting events. mob : 9449387044 | 9980085616ತೆಂಗಿನ ಮರದಿಂದ ಬಿದ್ದು ಯುವಕನೊಬ್ಬ ಸಾವಿಗೀಡಾದ ಘಟನೆ ಕರಿಯಮೂಲೆ ಎಂಬಲ್ಲಿ ಅ.03 ರಂದು ನಡೆದಿದೆ.ಅಜ್ಜಾವರ ಕರಿಯಮೂಲೆ ನಿವಾಸಿ ಅಂಗಾರ...
ಬೆಳ್ಳಾರೆಯ ಕೆಳಗಿನ ಪೇಟೆಯ ಕಾತ್ಯಾಯಿನಿ ಆರ್ಕೇಡ್ ನಲ್ಲಿ ಸ್ವರೂಪ್ ಸಿಂಗ್ ಜೋಧ್ಪುರ್ ಮಾಲಕತ್ವದ ಜಗದಂಬ ಎಲೆಕ್ಟ್ರಿಕಲ್ಸ್ ಅ.02ರಂದು ಶುಭಾರಂಭಗೊಂಡಿತು.ಪುರೋಹಿತ ನಾಗರಾಜ್ ಭಟ್ ಪೂಜಾ ವಿಧಿ ವಿಧಾನಗಳೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು. ಸಿಬ್ಬಂದಿಗಳಾದ ಭವಾನಿ ಸಿಂಗ್, ನೇಮ್ಸಿಂಗ್, ರಾಜೀವ್ ಸಿಂಗ್, ಮಹಾವೀರ್ ಸಿಂಗ್ ಉಪಸ್ಥಿತರಿದ್ದರು. ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್,...
ಅಜ್ಜಾವರ : ಮೇದಿನಡ್ಕ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಆಯುಧ ಪೂಜೆ ಆಚರಣೆ ನಡೆಯಿತು.ಬೆಳಗ್ಗೆ 9:00 ಗಂಟೆಗೆ ಶ್ರೀ ಮುತ್ತು ಮಾರಿಯಮ್ಮ ದೇವಿ ಹಾಗೂ ಪರಿವಾರ ದೇವರುಗಳಿಗೆ ವಿಶೇಷ ಪೂಜೆ ಪ್ರಸಾದ ವಿತರಣೆ, ಮಧ್ಯಾಹ್ನ 12:30 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ, ಸಂಜೆ 7:00ಗಂಟೆಗೆ ವಿಶೇಷ ಅಲಂಕಾರ ಪೂಜೆ ಹಾಗೂ ವಾಹನಗಳಿಗೆ...
ಸುಳ್ಯದ ಅಂಬಟೆಡ್ಕದ ಗಿರಿದರ್ಶಿನಿ ಕಲಾಮಂದಿರದ ಎದುರಿನ ಆರೋಹಿ ಎನ್ಕ್ಲೆವ್ ಕಾಂಪ್ಲೆಕ್ಸ್ ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೃಹತ್ ಮಳಿಗೆ "ಸಫಲ ಉದ್ಯಮ ಎಲೆಕ್ಟ್ರಾನಿಕ್ಸ್" ಅಕ್ಟೋಬರ್ 02 ರಂದು ಶುಭಾರಂಭಗೊಂಡಿತು.ಎ.ಓ.ಎಲ್.ಇ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕರಾದ ಎಂ. ವೆಂಕಪ್ಪ ಗೌಡ, ಶ್ರೀಮತಿ ಚಂಪಾ ವಿ.ಗೌಡ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನಿವೃತ್ತ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ ಅ.02 ರಂದು ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಪೂರ್ವಾಧ್ಯಕ್ಷೆ ದಿವ್ಯ ರಮೇಶ್ ಪಡ್ಪು, ಅಂಗನವಾಡಿ ಸಹಾಯಕಿ ಸುಜಾತ ಬಸ್ತಿಗುಡ್ಡೆ, ಪೋಷಕರು ಉಪಸ್ಥಿತರಿದ್ದರು ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ಸ್ವಾಗತಿಸಿ ವಂದಿಸಿದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ರವರು ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ 01” ಸಿನಿಮಾ ಇಂದು(ಅ.02) ವಿಶ್ವದಾದ್ಯಂತ ಏಳು ಭಾಷೆಗಳಲ್ಲಿ ಬಿಡುಗಡೆಗೊಂಡಿದ್ದು, ಮೊದಲ ದಿನವೇ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಿನಿಮಾದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ “ಮಿಥುನ್ ಕುಮಾರ್ ಸೋನ” ರವರು “ರಾಜವೈದ್ಯ”ರ ಪಾತ್ರದಲ್ಲಿ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ವಹಿಸಿದ್ದರು.ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ. ಜೋನಿ,...
Loading posts...
All posts loaded
No more posts
