- Saturday
- May 2nd, 2026
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ವಹಿಸಿದ್ದರು.ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ. ಜೋನಿ,...
ಸುಳ್ಯದ ಮುಖ್ಯ ರಸ್ತೆ ಕೊಯಿಂಗೋಡಿ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣ ಖರೀದಿಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದ್ದು ಪ್ರತೀ ಪವನ್ ನ ಮೇಲೆ ರೂ. 1,600 ರಿಯಾಯಿತಿ ಹಾಗೂ ಚಿನ್ನದ ಆಭರಣಗಳ ಮಜೂರಿ ಮೇಲೆ ಶೇ. 100...
ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಅ 2ರಂದು ಶುಭಾರಂಭಗೊಂಡಿತು.ಬೆಳ್ಳಾರೆ ಕಾಮಧೇನು ಟವರ್ಸ್ ಮಾಲಕರಾದ ಮಾಧವ ಗೌಡ ಕಾಮಧೇನು ದೀಪ ಬೆಳಗಿಸಿ ಉಧ್ಘಾಟಿಸಿದರು. ಅತಿಥಿಗಳಾಗಿ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ನಮಿತಾ ಎಲ್.ರೈ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ವ್ಯವಸ್ಥಾಪಕರಾದ ಎಂ.ಪಿ ಉಮೇಶ್, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಸುಳ್ಯದ ಶಿವಕೃಪ ಕಲಾಮಂದಿರದ ಸಭಾಂಗಣದಲ್ಲಿ ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷರಾದ ಅಶೋಕ ಎಡಮಲೆ ವಹಿಸಿದ್ದರು.ಕಾರ್ಯಕ್ರಮವು ಸಂವಿಧಾನ ಪೀಠಿಕೆ ವಾಚನದೊಂದಿಗೆ ಆರಂಭಗೊಂಡಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗಾಂಧೀಜಿಯವರ ತತ್ವ-ಆದರ್ಶಗಳನ್ನು ಸ್ಮರಿಸಿ, ಅವುಗಳನ್ನು ಅನುಸರಿಸುವ ಸಂಕಲ್ಪದೊಂದಿಗೆ ಗೋಪಾಲ್ ಪೆರಾಜೆ ಪ್ರಸ್ತಾವಿಕವಾಗಿ ಮಾತನಾಡಿದರು. ಜಾನಿ ಕೆ.ಪಿ....
ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ಇದರ ವತಿಯಿಂದ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.02ರಂದು ಬೆಳ್ಳಾರೆ ಮೇಲಿನ ಪೇಟೆ ಅಚಲಾಪುರ ಕಟ್ಟೆಯಲ್ಲಿ ಜರುಗಲಿದೆ.ಬೆಳಿಗ್ಗೆ ಘಂಟೆ 10:00ರಿಂದ ಸಂಜೆ 4:00ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 4:00 ಘಂಟೆಯಿಂದ 6:00ರ ವರೆಗೆ ವಾಹನ ಪೂಜೆ ನಡೆಯಲಿದೆ.ಸಂಜೆ 6:00ರಿಂದ ಕಲರ್ಸ್ ಕನ್ನಡ ಖ್ಯಾತಿಯ,...
ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ರಮೇಶ್ ಮಾಲಕತ್ವದ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಅ 2 ಶುಭಾರಂಭಗೊಳ್ಳಲಿದೆ.ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಬೆಳ್ಳಾರೆಯ ಕೆಳಗಿನ ಪೇಟೆಯ ಕಾತ್ಯಾಯಿನಿ ಆರ್ಕೇಡ್ ನಲ್ಲಿ ಸೌರೂಪ್ ಸಿಂಗ್ ಮಾಲಕತ್ವದ ಜಗದಂಬಾ ಎಲೆಕ್ಟ್ರಿಕಲ್ಸ್ ಅ.02 ಶುಭಾರಂಭಗೊಳ್ಳಲಿದೆ. ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ನಿಗಮ(ನಿ.) ಇದರ ಅಧ್ಯಕ್ಷರಾಗಿ ನೇಮಕಗೊಂಡ ಡಿ.ಸಿ.ಸಿ ಅಧ್ಯಕ್ಷರಾದ ಹರೀಶ್ ಕುಮಾರ್ ರವರು ಮೆಸ್ಕಾಂ ಕೇಂದ್ರ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ನೂತನ ಅಧ್ಯಕ್ಷರನ್ನು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಮೆಸ್ಕಾಂ ಎಂ.ಡಿ ಜಯಕುಮಾರ್, ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ...
ಅರಣ್ಯ ಇಲಾಖೆಯ ಜಾಲ್ಸೂರು ಅರಣ್ಯ ತನಿಖಾ ಠಾಣೆಯಲ್ಲಿ ಆಯುಧ ಪೂಜಾ ಕಾರ್ಯಕ್ರಮ ನಡೆಯಿತು. ಉಪವಲಯಾರಣ್ಯಾಧಿಕಾರಿಗಳಾದ ರವೀಂದ್ರ, ರವಿಪ್ರಕಾಶ್ ಮತ್ತು ರಂಜಿತಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುಳ್ಯದ ಅಂಬಟೆಡ್ಕದ ಗಿರಿದರ್ಶಿನಿ ಕಲಾಮಂದಿರದ ಎದುರಿನ ಎಂ.ವೆಂಕಪ್ಪ ಗೌಡ ಕಾಂಪ್ಲೆಕ್ಸ್ ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೃಹತ್ ಮಳಿಗೆ “ಸಫಲ ಉದ್ಯಮ ಎಲೆಕ್ಟ್ರಾನಿಕ್ಸ್” ಅಕ್ಟೋಬರ್ 02ರಂದು ಶುಭಾರಂಭಗೊಳ್ಳಲಿದೆ. ಇಲ್ಲಿ ಉತ್ಕೃಷ್ಟ ದರ್ಜೆಯ ವಿವಿಧ ಬ್ರಾಂಡೆಡ್ ಕಂಪೆನಿಯ ಉತ್ಪನ್ನಗಳು ಲಭ್ಯವಿದ್ದು ರೂ. 10,000 ಮೇಲ್ಪಟ್ಟ ಖರೀದಿಗೆ ಉಚಿತ ಉಡುಗೊರೆ ಹಾಗೂ ರೂ. 3000 ಮೇಲ್ಪಟ್ಟ ಖರೀದಿಯ ಮೇಲೆ ಕೂಪನ್...
Loading posts...
All posts loaded
No more posts
