- Sunday
- September 20th, 2026
ಗಲ್ಫ್ ಬಾಯ್ಸ್ ಹಳೆಗೇಟು ಇದರ ಆಶ್ರಯದಲ್ಲಿ ದಿವಂಗತ ಸತ್ಯ ನಾರಾಯಣ.ಕೆ ಇವರ ಸ್ಮರಣಾರ್ಥ ಪ್ರಥಮ ದರ್ಜೆ ಕಾಲೇಜು, ಕೊಡಿಯಾಲಬೈಲು ಕ್ರೀಡಾಂಗಣ ದಲ್ಲಿ 6ನೇ ವರ್ಷದ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು.ಉದ್ಘಾಟನಾ ಸಮಾರಂಭದಲ್ಲಿ ಜಯನಗರದ ಮೂವರು ಸಾಧಕರನ್ನು ಸನ್ಮಾನಿಸಲಾಯಿತು.ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತೆ ಶ್ರೀಮತಿ ಜಯಶ್ರೀ ಕೊಯಿಂಗೋಡಿ, ಶಿಕ್ಷಣ ಕ್ಷೇತ್ರದಲ್ಲಿ...
ಬೆಳ್ಳಾರೆಯ ಹಚ್ಚ ಹಸಿರಿನ ಪರಿಸರ ಮಧ್ಯದಲ್ಲಿ ಶಿಸ್ತು ಚೆಂದ ಸ್ವಚ್ಛತೆಗೆ ಮಾದರಿಯಾಗಿ ಎಲ್ಲರನ್ನು ಆಕರ್ಷಿಸುವ ನಮ್ಮ ಶಾಲೆ ಜ್ಞಾನಗಂಗಾ ಬೆಳ್ಳಾರೆ. 1998 ರಲ್ಲಿ ಪ್ರಾರಂಭವಾದ ಸಿಬಿಎಸ್ಇ ಶಿಕ್ಷಣವು ಪ್ಲೇ ಗ್ರೂಪಿನಿಂದ ಹತ್ತನೇ ತರಗತಿಯವರೆಗೆ ಶಿಕ್ಷಣ ನೀಡುತ್ತದೆ. ಈ ಶಾಲೆಯು ಅದರದೇ ಆದಂತಹ ಘನತೆಯನ್ನು ಎತ್ತಿ ತೋರಿಸುತ್ತಾ ವಿದ್ಯಾರ್ಥಿಗಳಿಗೆ ಜ್ಞಾನ ದೇಗುಲ, ಪೋಷಕರಿಗೆ ಅಮ್ಮನ ಮಡಿಲು, ಶಿಕ್ಷಕ...
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಮಯೂರಿ ಯುವತಿ ಮಂಡಲ (ರಿ.) ಚೊಕ್ಕಾಡಿ ಇದರ ವತಿಯಿಂದ ಪಂಚ ಸಪ್ತತಿ ಸ್ವಚ್ಛತಾ ಅಭಿಯಾನ 2025 ಕಾರ್ಯಕ್ರಮದ ಅಂಗವಾಗಿ ಐದನೆಯ ಸ್ವಚ್ಛತಾ ಕಾರ್ಯಕ್ರಮವನ್ನು ಕುಕ್ಕುಜಡ್ಕ ಬಸ್ಸು ತಂಗುದಾಣವನ್ನು ಶುಚಿಗೊಳಿಸಿ, ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ನಡೆಸಲಾಯಿತು. ಯುವತಿ ಮಂಡಲದ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯೆಯರು ಭಾಗವಹಿಸಿದ್ದರು.
ಸುಳ್ಯ ಯೋಜನಾ ಪ್ರಾಧಿಕಾರದಲ್ಲಿ ಸದಸ್ಯ ಕಾರ್ಯದರ್ಶಿ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕರು ಸ್ವಾತಿ ಎನ್ ಸ್ವಾಮಿ ಮತ್ತು ಟೌನ್ ಪ್ಲಾನರ್ ಫೈರೋಜ್ ರವರ ಉಪಸ್ಥಿತಿಯಲ್ಲಿ, ಪ್ರಾಧಿಕಾರದ ಅಧ್ಯಕ್ಷ ಕೆ.ಎಂ. ಮುಸ್ತಫ ಮಾರ್ಗದರ್ಶನ ದಲ್ಲಿ 9&11 ಏಕ ನಿವೇಶನ ವಿನ್ಯಾಸ ಅನುಮೋದನೆ, ಪರವಾನಿಗೆ ಮೊದಲಾದ ಪ್ರಸ್ತಾವನೆಗಳನ್ನು ಅರ್ಜಿದಾರರ ಸಮ್ಮುಖದಲ್ಲಿ ಪರಿಶೀಲನೆ ನಡೆಸಿ...
ಕುಲ್ಕುಂದ ಶಿವರಾಯ(ನಿರಂಜನ)ರ ಜನ್ಮಶತಮಾನೋತ್ಸವದ ಅಂಗವಾಗಿ "ನಿರಂಜನ:ಬದುಕು-ಬರಹ" ವಿಷಯದಲ್ಲಿ ಅಂತರ್ ಕಾಲೇಜು ವಿದ್ಯಾರ್ಥಿ ವಿಚಾರ ಸಂಕಿರಣ ನಡೆಯಿತು.ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶದ ಆಶ್ರಯದಲ್ಲಿ ಕಾಲೇಜಿನ 'ಭಾಷಾ ಸಂಘ'ವು 'ಜಲಶ್ರೀ ಪ್ರತಿಷ್ಠಾನ ಕಡ್ಲಾರು' ಇದರ ಸಹಯೋಗದೊಂದಿಗೆ ವಿಚಾರ ಸಂಕಿರಣವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿತ್ತು.ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ...
ಕಡಬ ತಾಲೂಕಿನ ಬಿಳಿನೆಲೆ ಭಾಗದ ಪ್ರಮುಖ ಸಮಸ್ಯೆಯಾಗಿದ್ದ ಜಂಟಿ ಸರ್ವೆಯ ಕುರಿತು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಗ್ರಾಮಸ್ಥರ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಬಿಳಿನೆಲೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದ ದಿನೇಶ್ ರವರು ವಹಿಸಿ, ಜಂಟಿ ಸರ್ವೆಯ ವಿಚಾರವಾಗಿ ಪ್ರಾಸ್ತಾವಿಕ ಮಾಹಿತಿಯನ್ನು ನೀಡಿದರು. ಈ ಬಗ್ಗೆ ಹೋರಾಟದ ಪ್ರಮುಖರಾದ ಅಭಿಲಾಷ್ ಪಿ.ಕೆ...
ಕನ್ನಡ ಸಾಹಿತ್ಯ ಪರಿಷತ್ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ನವಂಬರ್ 16ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು, ಅಭಿಮಾನಿಗಳು ಆಮಿಸುವಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಪಂಜ ಹೋಬಳಿ ಘಟಕದ ಅಧ್ಯಕ್ಷರಾದ ಬಾಬು ಅಚ್ರಪ್ಪಾಡಿ, ಸಂಘಟನಾ ಸಮಿತಿ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ...
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯು 2024ನೇ ಸಾಲಿನ ಗೌರವ ಪ್ರಶಸ್ತಿಯನ್ನು ಘೋಷಿಸಿದ್ದು, ನವೆಂಬರ್ 30ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ನಡೆಯಲಿದೆ. ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವವನ್ನು ಒಳಗೊಂಡಿರುತ್ತದೆ ಎಂದು ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.2024ನೇ ಸಾಲಿನ ಪ್ರಶಸ್ತಿಗೆ...
ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ದಿನಾಂಕ ನವೆಂಬರ್ 11ರಿಂದ 17ರವರೆಗೆಕುರುಕ್ಷೇತ್ರ ವಿಶ್ವವಿದ್ಯಾನಿಲಯ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕೆ.ಎಸ್.ಎಸ್ ಕಾಲೇಜಿನ ಎನ್.ಎಸ್.ಎಸ್ ಸ್ವಯಂ ಸೇವಕಿ ದೇವಿಕಾ ದ್ವಿತೀಯ ಬಿಕಾಂ ಅವರು ಪಾಲ್ಗೊಳ್ಳಲಿದ್ದಾರೆ. ಇವರು ರಾಮಕುಂಜದ ಶ್ರೀ ಹೇಮಾಕ್ಷಾ ಹಾಗೂ ಶ್ರೀಮತಿ ಪ್ರಮೀಳಾ ಇವರ ಪುತ್ರಿ.ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿವರ್ಗ...
ಪೊಲೀಸ್ ಇಲಾಖೆ ವತಿಯಿಂದ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮ ಸುಳ್ಯ ತಾಲೂಕು ಕೇಂದ್ರದ ಗಾಂಧಿನಗರ ಜುಮ್ಮಾ ಮಸೀದಿ ಯಲ್ಲಿ ನಡೆಯಿತು. ಇಲಾಖೆ ವತಿಯಿಂದ ಮಾಹಿತಿ ನೀಡಿದ ಸುಳ್ಯ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ಸಂತೋಷ್ ಕುಮಾರ್ ಬಿ. ಪಿ. ಮಾತನಾಡಿ “ರಾಜ್ಯದಲ್ಲಿ ಜ್ಯಾರಿಯಲ್ಲಿರುವ ಗೋಹತ್ಯೆ ನಿಷೇದ ಕಾನೂನಿನ ಬಗ್ಗೆ” ವಿವರವಾಗಿ ತಿಳಿಸಿದರು.ಯುವ ಜನರಲ್ಲಿ ಹೆಚ್ಚಾಗುತ್ತಿರುವ ಮಾದಕ...
Loading posts...
All posts loaded
No more posts
