- Saturday
- May 2nd, 2026
ಸುಬ್ರಹ್ಮಣ್ಯ : ಗ್ರಾಮ ಪಂಚಾಯತ್ ಸುಬ್ರಹ್ಮಣ್ಯ ಹಾಗೂ ಭಾರತೀಯ ಅಂಚೆ ಇಲಾಖೆಯ ಜಂಟಿ ಆಶ್ರಯದಲ್ಲಿ ಸೆ.29 ಹಾಗೂ ಸೆ.30 ರಂದು ಬೃಹತ್ ಉಚಿತ ಆಧಾರ್ ನೋಂದಣಿ, ತಿದ್ದುಪಡಿ, ಆರೋಗ್ಯ ವಿಮೆ ಹಾಗೂ ಅಪಘಾತ ವಿಮಾ ನೋಂದಣಿ ಶಿಬಿರವು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ರಾಜೀವ್ ಗಾಂಧಿ ಸೇವಾ ಸಭಾಭವನದಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00...
“ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡದೆ ಡೀಮ್ಡ್ ಅರಣ್ಯ ಜಮೀನಿನ ಜಂಟಿ ಸರ್ವೇಗೆ ಮುಂದಾಗಿರುವ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯ ಸರ್ವೇ ಇಲಾಖೆಯ ಅಧಿಕಾರಿಗಳ ಧೋರಣೆ ರೈತ ವಿರೋಧಿಯಾಗಿದೆ” ಎಂದು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಕೇಂದ್ರ ಸಮಿತಿ ಸಂಚಾಲಕರಾದ ಕಿಶೋರ್ ಶಿರಾಡಿ ಹೇಳಿದರು.ಸುಬ್ರಹ್ಮಣ್ಯದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ಸ್ಥಳೀಯಾಡಳಿತ ಮತ್ತು...
ಸುಬ್ರಹ್ಮಣ್ಯ ಸೆಪ್ಟಂಬರ್ 28 : ನವರಾತ್ರಿ ಆರಂಭವಾದ ಹಿಂದೆಯಿಂದ ನಿರಂತರವಾಗಿ ಕುಕ್ಕೆಯಲ್ಲಿ ಮಳೆ ಸುರಿಯುತ್ತಿದ್ದರೂ ಕೂಡ ರವಿವಾರ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಮಾಡಿ ಸೇವೆ ಸಲ್ಲಿಸಿದ ದೃಶ್ಯ ಕಂಡು ಬಂತು. ಶ್ರೀದೇವಳದ ಅಂಗಣದಲ್ಲಿ ಭಕ್ತರ ಜನಜಂಗುಳಿ ಕಂಡು ಬಂತು. ಹಾಗೆಯೇ ವಾಹನಗಳ ಪಾರ್ಕಿಂಗ್ ಸ್ಥಳಗಳೆಲ್ಲವೂ ಪೂರ್ತಿಯಾಗಿದ್ದವು. ಶ್ರೀ ದೇವಳದ...
ಅರಂತೋಡು : ನೆಹರು ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 17ನೇ ವಿಶೇಷ ವಾರ್ಷಿಕ ಶಿಬಿರ ಚೆಂಬು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು."ನಶಾ ಮುಕ್ತ ಭಾರತ ಅಭಿಯಾನ" ಘೋಷವಾಕ್ಯದಡಿಯಲ್ಲಿ ಶಿಬಿರ ಆಯೋಜಿಸಲಾಗಿತ್ತು. ಸ್ಥಳೀಯ ಪ್ರಗತಿಪರ ಕೃಷಿಕರಾದ ಶ್ರೀ ಚಂದ್ರಶೇಖರ್ ಹೊಸೂರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಚೆಂಬು...
ಕೇರಳ ರಾಜ್ಯದ ಕಾಸರಗೋಡಿನ ಪಾಂಗಾಳ ಶ್ರೀ ದುರ್ಗಾಪರಮೇಶ್ವರಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಸುಪ್ರಸಿದ್ಧ ಕವಿ ಡಾ. ಸುರೇಶ್ ನೆಗಳಗುಳಿ ಅಧ್ಯಕ್ಷತೆಯಲ್ಲಿ ಸೆ.27ರಂದು ನಡೆದ ಕಾಸರಗೋಡು ದಸರಾ ಕವಿಗೋಷ್ಠಿ-2025ರಲ್ಲಿ ಯುವಕವಿ ಎಂ.ಎ.ಮುಸ್ತಫಾ ಬೆಳ್ಳಾರೆ ಸ್ವರಚಿತ 'ಬಾಳು ಬಂಗಾರವಾಗಲಿ' ಶೀರ್ಷಿಕೆಯ ಕವನ ವಾಚಿಸಿದರು.
ಸುಬ್ರಹ್ಮಣ್ಯ ಸೆಪ್ಟೆಂಬರ್ 27 : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವತಿಯಿಂದ ಎಲ್ಲಾ ಸಂಘ-ಸಂಸ್ಥೆಗಳನ್ನು ಒಳಗೊಂಡಂತೆ ಸ್ವಚ್ಛತಾ ಕಾರ್ಯಕ್ರಮ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಶನಿವಾರ ಸುಬ್ರಹ್ಮಣ್ಯದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ ಪರಿಸರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಬಾಲಕಿಯರ ಹಾಸ್ಟೆಲಿನ ಸುಮಾರು 60ಕ್ಕೂ ಮಿಕ್ಕಿ ವಿದ್ಯಾರ್ಥಿನಿಯರು, ಹಾಸ್ಟೆಲ್ ವಾರ್ಡನ್, ಸಹಾಯಕಿಯರು, ಅಡುಗೆಯವರು, ಸುಬ್ರಹ್ಮಣ್ಯ...
ಅರಣ್ಯ ಇಲಾಖೆಯ ಜಾಗವನ್ನು ಅತಿಕ್ರಮಿಸಿರುವುದನ್ನು ತೆರವು ಮಾಡುವಂತೆ ಮೇಲ್ಮನವಿ ಪ್ರಾಧಿಕಾರ ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತದ ಆದೇಶದಂತೆ ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಅತಿಕ್ರಮಿಸಲಾಗಿದ್ದ ಅರಣ್ಯ ಜಾಗವನ್ನು ಪಂಜ ವಲಯ ಅರಣ್ಯಾಧಿಕಾರಿಗಳು ತೆರವು ಮಾಡಿದ ಘಟನೆ ಸೆ.26 ಶುಕ್ರವಾರದಂದು ನಡೆದಿದೆ.ಕಡಬ ತಾಲೂಕಿನ ಏನೆಕಲ್ಲು ಗ್ರಾಮದಲ್ಲಿ ಕುಮಾರ್ ಪಿ. ಎಂಬವರು 1.44 ಎಕ್ರೆ ಮೀಸಲು ಅರಣ್ಯ...
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕ, ಪಂಜ ಹೋಬಳಿ ಘಟಕ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ “ಪಂಜ ಹೋಬಳಿ ಸಾಹಿತ್ಯ ಸಮ್ಮೇಳನ” ನಡೆಸುವ ಬಗ್ಗೆ ಅಕ್ಟೋಬರ್ 01 ಬುಧವಾರದಂದು ಪೂರ್ವಾಹ್ನ 10:30ಕ್ಕೆ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ಕರೆಯಲಾಗಿದ್ದು, ಪಂಜ ಕಂದಾಯ ಹೋಬಳಿಯ...
ದ. ಕ. ಜೇನು ಸೊಸೈಟಿ ಸಂಸ್ಕರಣ ಘಟಕಕ್ಕೆ ಉದ್ಯಮಿ ಒಕ್ಕಲಿಗ ಫಸ್ಟ್ ಸರ್ಕಾಲ್ ಇದರ ಚೀಫ್ ಮೆಂಟರ್ ಜಯರಾಮ್ ರೈಪುರ್ ಹಾಗೂ ಮೆಂಬಶಿಫ್ ಡ್ರೈವ್ ಕೋ ಆರ್ಡಿನೇಟರ್ ಸಾಮ್ರಾಟ್ ಗೌಡ ಭೇಟಿ ನೀಡಿದರು. ಮಾಧುರಿ ಜೇನು ಹಾಗೂ ಜೇನು ಚಾಕಲೇಟ್ ಬಗ್ಗೆ ಪರಿಶೀಲನೆ ಮಾಡಿ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಜೇನು ಸೊಸೈಟಿಯ ಅಧ್ಯಕ್ಷರಾದ...
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮ ಪಾಲನಾ ಸಮಿತಿ ಹಾಗೂ ಪೊಲೀಸ್ ಇಲಾಖೆ, ಸುಳ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವು ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ರುದ್ರಕುಮಾರ್ ಎಂ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್...
Loading posts...
All posts loaded
No more posts
