- Friday
- June 19th, 2026
ಮಂಡೆಕೋಲು ಗ್ರಾಮದ ಅಪ್ರಾಪ್ತ ಯುವತಿಯೊಬ್ಬಳು ಐದು ತಿಂಗಳ ಗರ್ಭಿಣಿಯಾಗಿದ್ದು, ಕಾರಣನಾದ ಯುವಕನನ್ನು ಸುಳ್ಯ ಪೋಲೀಸರು ಯುವತಿಯ ಮನೆಯವರ ದೂರಿನ ಮೇರೆಗೆ ಬಂಧಿಸಿರುವುದಾಗಿ ತಿಳಿದು ಬಂದಿದೆಮಂಡೆಕೋಲು ಗ್ರಾಮದ ಚೇರದಮೂಲೆಯ ದಿವಾಕರ(18) ಬಂಧಿತ ಯುವಕ.ದಿವಾಕರ ಮತ್ತು ಅದೇ ಗ್ರಾಮದ 14 ವರ್ಷ ಪ್ರಾಯದ ಯುವತಿ ಸಲುಗೆಯಿಂದಿದ್ದರೆಂದೂ, ಯುವಕ ಆಕೆಯನ್ನು ಕೆಲ ತಿಂಗಳ ಹಿಂದೆ ಲೈಂಗಿಕವಾಗಿ ಬಳಸಿಕೊಂಡಿದ್ದು, ಪರಿಣಾಮ ಆಕೆ...
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಂಗಮ ಕ್ಷೇತ್ರದಲ್ಲಿ ನಾಳೆ(ಅ.17) ಮದ್ಯಾಹ್ನ 1:44ಕ್ಕೆ ಪವಿತ್ರ ತೀರ್ಥೋದ್ಭವವಾಗಲಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)
“ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ” ಎಂಬ ಘೋಷವಾಕ್ಯದೊಂದಿಗೆ ಚಿನ್ನಾಭರಣ ಕ್ಷೇತ್ರದಲ್ಲಿ 20 ವರ್ಷಕ್ಕೂ ಅಧಿಕ ಅನುಭವವನ್ನು ಹೊಂದಿರುವವರ ಮ್ಹಾಲಕತ್ವದೊಂದಿಗೆ ಇತ್ತಿಚೆಗೆ ಪ್ರಾರಂಭಗೊಂಡಿರುವ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಹಾಗೂ ಡೈಮಂಡ್ ಆಭರಣಗಳ ವಿನೂತನ ಸಂಗ್ರಹವನ್ನು ಹೊಂದಿರುವ ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ನಲ್ಲಿ ಕಾರ್ಯಾಚರಿಸುತ್ತಿರುವಂತಹ “ಸ್ವರ್ಣಂ ಜ್ಯುವೆಲ್ಲರ್ಸ್” ನಲ್ಲಿ ಇದೀಗ ದೀಪಾವಳಿ ಹಬ್ಬದ...
ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ಅ.18 ರಿಂದ 22ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ...
ಅ.15 ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ - "ವಾಗ್ವಿಲಾಸ 2025" ನಡೆಸಲಾಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಶುಪಾಲರು ಡಾ. ಲೀಲಾಧರ್ ಡಿ.ವಿ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಕಾಲೇಜಿನ ವಿಧ್ಯಾರ್ಥಿಗಳು ಉತ್ಸುಕತೆಯಿಂದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ...
ಕೆಪಿಸಿಸಿ ನಿರ್ದೇಶನದಂತೆ ಪ್ರತೀ ಬ್ಲಾಕ್ ನಲ್ಲಿ ಮತ ಗಳ್ಳತನ ವಿರುದ್ಧ ಜನ ಜಾಗೃತಿ ಅಭಿಯಾನ ಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ಚಾಲನೆ ನೀಡಲಾಯಿತು.ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ಅಭಿಯಾನ ಕ್ಕೆ ಚಾಲನೆ ನೀಡಿದರುಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ಮಾತನಾಡಿ “ಪ್ರತೀ ಬೂತ್ ಮಟ್ಟದಲ್ಲಿ ಸಹಿ...
ಬಹಳ ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟಂತಹ ಸ್ನೇಹ ಸಂಗಮ ಯೂನಿಯನ್ ಒಂದು ಸುಳ್ಯ ತಾಲೂಕಿನಲ್ಲಿ ಮರುಜೀವ ಪಡೆದು ನೂರರಿಂದ ಮೇಲೆ ಸದಸ್ಯತ್ವವನ್ನು ಪಡೆದು 4 ತಿಂಗಳ ಹಿಂದೆ ಅನಿಲ್ ಜಟ್ಟಿಪಳ್ಳ ಎಂಬವರು ನೂತನವಾಗಿ ಅಧ್ಯಕ್ಷ ಸ್ಥಾನವನ್ನ ಪಡೆದಿದ್ದರು. ವಿಧಿಯ ಲೀಲೆ ಎಂಬಂತೆ ಒಂದು ವಾರದ ಹಿಂದೆ ಹೃದಯಾಘಾತದಿಂದ ಮೃತರಾದರು. ಬಡ ಕುಟುಂಬ ಹಾಗೂ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ...
53 ವರ್ಷಗಳ ವಸ್ತ್ರ ಪರಂಪರೆ ಹಾಗೂ ಸಾರ್ಥಕ ಸೇವೆಯೊಂದಿಗೆ ಪ್ರಸಿದ್ಧ ಕಂಪೆನಿಗಳ ಉತ್ಕೃಷ್ಟ ಗುಣಮಟ್ಟದ ಬೃಹತ್ ಮದುವೆ ಜವಳಿ ಮಳಿಗೆ ಎಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರಸಿದ್ಧಿ ಪಡೆದಿರುವ ಹಾಗೂ ಜವಳಿ ಉದ್ಯಮದಲ್ಲಿ ಸದಾ ಹೊಸ ಸಂಗ್ರಹದ ಅನ್ವೇಷಣೆ ಮತ್ತು ಸದಾ ಹೊಸತನವನ್ನು ಪರಿಚಯಿಸುತ್ತಾ ಬೆಳ್ಳಾರೆಯ ಹೃದಯ ಭಾಗದಲ್ಲಿರುವ ಪ್ರತಿಷ್ಠಿತ ಪ್ರಸಾದ್ ಟೆಕ್ಸ್ ಟೈಲ್ಸ್ ನಲ್ಲಿ...
ನಗುವಾಗಲೇ ಅಳುವನ್ನು ನೀಡುವುದು ಬದುಕು, ಅಳುವಿನಿಂದಲೇ ನಗುವಿನ ಬೆಲೆಯನ್ನು ತಿಳಿಸುವುದು ಬದುಕು...ಖುಷಿಯ ಕ್ಷಣದಲ್ಲೇ ದುಃಖವನ್ನು ನೀಡುವುದು ಬದುಕು, ದುಃಖದಿಂದಲೇ ಸಂತೋಷದ ಬೆಲೆಯನ್ನು ಕಲಿಸುವುದು ಬದುಕು...ಜೊತೆಗಿದ್ದಾಗಲೇ ನಮ್ಮವರನ್ನು ನಮ್ಮಿಂದ ದೂರ ಮಾಡುವುದು ಬದುಕು, ಮತ್ತೆ ಮರಳಿ ಅವರಿಗೆ ಪ್ರೀತಿಯನ್ನು ನೀಡಬೇಕೆಂದರೂ-ಅವರಿಂದ ಪ್ರೀತಿಯನ್ನು ಪಡೆಯಬೇಕೆಂದರೂ ಅವರು ಮತ್ತೆ ಎಂದೂ ನಮ್ಮ ಬಳಿ ಹಿಂತಿರುಗಿ ಬಾರದಂತೆ ಮಾಡುವುದು ಬದುಕು, ಇಲ್ಲಿ...
ಕಲ್ಬುರ್ಗಿಯಲ್ಲಿ ಪಿ.ಡಿ.ಓ ಕಿರುಕುಳದಿಂದ ಗ್ರಂಥಾಲಯ ಮೇಲ್ವಿಚಾರಕಿ ಆತ್ಮಹತ್ಯೆಯನ್ನು ಖಂಡಿಸಿ ಮತ್ತು ಗ್ರಂಥಾಲಯ ಮೇಲೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಆಡಳಿತ ಮಂಡಳಿಯಿಂದ ದೌರ್ಜನ್ಯದ ಬಗ್ಗೆ ಕ್ರಮಕ್ಕೆ ಆಗ್ರಹಿಸಿ ಮನವಿ ನೀಡಲಾಯಿತು.ಗ್ರಂಥಾಲಯ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಸಾವಿತ್ರಿ ಕಣೆಮರಡ್ಕ, ಸುಳ್ಯ ತಾಲೂಕು ಅಧ್ಯಕ್ಷೆ ಅಭಿಲಾಷ, ಕಾರ್ಯದರ್ಶಿ ಸಂತೋಷ್ ಮುಂಡಕಜೆ ಮತ್ತು ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರು ಉಪಸ್ಥಿತರಿದ್ದರು.
Loading posts...
All posts loaded
No more posts
