- Saturday
- May 2nd, 2026
ಮೂರ್ತೇದಾರರ ಸೇವಾ ಸಹಕಾರ ಸಂಘ ನಿಯಮಿತ ಆಲಂಕಾರು ಕಡಬ ತಾಲೂಕು ಇದರ ಬ್ಯಾಂಕಿಂಗ್ ವ್ಯವಹಾರದ ನೂತನ 5ನೇ ಶಾಖೆ ಬೆಳ್ಳಾರೆಯ ದೇವಿ ಹೈಟ್ಸ್ನಲ್ಲಿ ನಾಳೆ(ಸೆ 28) ಉದ್ಘಾಟನೆಗೊಳ್ಳಲಿದೆ.ಪೂ 7:30ಕ್ಕೆ ಮಹಾಗಣಪತಿ ಹೋಮ ಮತ್ತು ಲಕ್ಷ್ಮೀ ಪೂಜೆ, ಮಂಗಳಾರತಿ ಆಗಲಿದೆ.ಪೂ:10 ಘಂಟೆಗೆ ಬೆಳ್ಳಾರೆ ದೇವಿ ಹೈಟ್ಸ್ನ ವಠಾರದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಮೂರ್ತೇದಾರರ ಸೇವಾ ಸಹಕಾರ...
ಸುಬ್ರಹ್ಮಣ್ಯ, ಸೆ.26: ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ನಲ್ಲಿ ಸೊತ್ತುಗಳು ಕಳವಾಗಿದ್ದು ಈ ಬಗ್ಗೆ ಪಂಚಾಯತ್ ನ ಉಪಾಧ್ಯಕ್ಷರ ಮೇಲೆ ಶಂಕೆ ವ್ಯಕ್ತಪಡಿಸಿ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದೆ.ಗ್ರಾಮ ಪಂಚಾಯತ್ ಪಿಡಿಒ ದೂರು ನೀಡಿದ್ದು, ಸೆ.25ರಂದು ಗ್ರಾಮ ಪಂಚಾಯತ್ ಚರಾಸ್ಥಿಗಳನ್ನು ಪರಿಶೀಲನೆ ಮಾಡುವಾಗ ಪಂಚಾಯತ್ ನ ಚರಾಸ್ಥಿಗಳಾದ ಹೆಡ್ಫೋನ್, ಧ್ವನಿವರ್ಧಕ ಸ್ಟ್ಯಾಂಡ್,...
ಸುಬ್ರಹ್ಮಣ್ಯ ಸೆಪ್ಟೆಂಬರ್ 26: ಸ್ವಚ್ಛತಾ ಹೀ ಸೇವಾ-ಸ್ವಚ್ಛತೆಯೇ ಸೇವೆ ಪಾಕ್ಷಿಕ-2025ರ ಅಭಿಯಾನ ಕಾರ್ಯಕ್ರಮದಡಿಯಲ್ಲಿ 10ನೇ ದಿನವಾದ ಇಂದಿನ ದಿನ ಶುಕ್ರವಾರದಂದು ಸುಬ್ರಹ್ಮಣ್ಯ ಗ್ರಾಮದ ಇಂಜಾಡಿ-ಕಲ್ಲಪಣೆಯಿಂದ ಮುಂದುವರಿದು ಸವಾರಿ ಮಂಟಪದಲ್ಲಿನ ಸೇತುವೆವರೆಗಿನ ಲೋಕೋಪಯೋಗಿ ಮುಖ್ಯ ರಸ್ತೆಯ ಬದಿಗಳಲ್ಲಿ ಹಾಗೂ ಅದರ ಸುತ್ತಮುತ್ತಲಿನ ವಠಾರವನ್ನು ಸಾಮೂಹಿಕ ಸ್ವಚ್ಛತಾ ಶ್ರಮದಾನದ ಮೂಲಕ ಶುಚಿತ್ವಗೊಳಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು-ಉಪಾಧ್ಯಕ್ಷರು-ಸದಸ್ಯರುಗಳು-ಪಂಚಾಯತ್...
ಸುಳ್ಯ ಖಾಸಗಿ ಬಸ್ ನಿಲ್ದಾಣದ ಎದುರು ಹಲವಾರು ವರ್ಷಗಳಿಂದ ಗುಣಮಟ್ಟದ ಸೇವೆ ನೀಡುತ್ತಿರುವ ಮಹಾಲಕ್ಷ್ಮೀ ಶೋರೂಂ ನ ವಿಸ್ತ್ರತ ಮಳಿಗೆ ಇಂದು (ಸೆ.27) ರಂದು ಶುಭಾರಂಭಗೊಳ್ಳಲಿದೆ. ಗ್ರಾಹಕರ ಅನೂಕೂಲಕ್ಕಾಗಿ ಮೇಲಿನ ಮಹಡಿಯಲ್ಲಿ ವಿಶಾಲವಾದ ಮಳಿಗೆಯಲ್ಲಿ ಮಕ್ಕಳ, ಮಹಿಳೆಯರ, ಪುರುಷರ ಬಟ್ಟೆಗಳು ಹಾಗೂ ಮದುವೆ ಜವುಳಿಗಳ ಅಪಾರ ಸಂಗ್ರಹ ಮಾಡಲಾಗಿದೆ. ಮಳಿಗೆಯ ಉದ್ಘಾಟನೆಯನ್ನು ಪದ್ಮಶ್ರೀ ಪುರಸ್ಕೃತರಾದ ಡಾ|...
ತುಳು ಕೂಟ ಕುವೈಟ್ ವತಿಯಿಂದ ಅದರ ಬೆಳ್ಳಿ ಹಬ್ಬದ ಸ್ಮರಣಾರ್ಥ ಎಸ್.ಎಸ್.ಎಲ್.ಸಿ ಯಲ್ಲಿ ಸರಕಾರಿ ಶಾಲೆಯಲ್ಲಿ ಕಲಿತು ಅತ್ಯುತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗಾಗಿ ನೀಡುವ ವಿದ್ಯಾರ್ಥಿ ವೇತನವನ್ನು ಈ ಬಾರಿ ರಾಜ್ಯದಲ್ಲಿ ಎರಡನೇ ರ್ಯಾಂಕ್ ಗಳಿಸಿದ ವಿದ್ಯಾರ್ಥಿ ಸೃಜನಾದಿತ್ಯ ಶೀಲ ಇವರಿಗೆ ಇತ್ತೀಚೆಗೆ ವಿತರಿಸಲಾಯಿತು.ರೂ7,500 ಹಾಗೂ ಪ್ರಶಸ್ತಿ ಪತ್ರವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರಾದ...
ಸುಬ್ರಹ್ಮಣ್ಯ ಸೆಪ್ಟೆಂಬರ್ 25 : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ನಿವೃತ್ತ ದೈಹಿಕ ಶಿಕ್ಷಣ ಅಧಿಕ್ಷಕ ನಾಳ ಕುಶಾಲಪ್ಪ ಗೌಡ ಏನೇಕಲ್ಲು(83) ಗುರುವಾರ ಮುಂಜಾನೆ ವಯೋಸಹಜವಾಗಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರರಾದ ಏನೇಕಲ್ಲು ಶಂಖಪಾಲ ಹಾಗೂ ಬಚ್ಚನಾಯಕ ದೇವಸ್ಥಾನ ಹಾಗೂ ಕುಲ್ಕುಂದ ಬಸವೇಶ್ವರ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮನೋಹರ ನಾಳ, ಮಹೇಶ್, ಮುರಳಿ...
ಹರಿಹರ ಪಳ್ಳತ್ತಡ್ಕ ಗ್ರಾಮದ ಬೆಂಡೋಡಿಯ ದೋಳಮನೆ ನಿವೃತ್ತ ಹೆಡ್ ಕಾನ್ಸ್ಟೇಬಲ್ ಪ್ರಸ್ತುತ ಪುತ್ತೂರು ತಾಲೂಕಿನ ಕುಂಬ್ರದಲ್ಲಿ ನೆಲೆಸಿದ ಸಣ್ಣಣ್ಣ ಗೌಡ ದೊಳಮನೆ ಇವರು ಸೆಪ್ಟೆಂಬರ್ 23ರಂದು ನಿಧನರಾದರು. ಮೃತರಿಗೆ 75 ವರ್ಷ ವಯಸ್ಸಾಗಿತ್ತು. ಇವರು ಪೊಲೀಸ್ ಇಲಾಖೆಯಲ್ಲಿ ಸುದೀರ್ಘವಾಗಿ ಬೇರೆ ಬೇರೆ ಕಡೆ ಕೆಲಸವನ್ನು ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರ, ಪುತ್ರಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು...
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸುಳ್ಯ ಇವರಿಂದ ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನ ಸಹಯೋಗದೊಂದಿಗೆ ಸೆ.25 ರಂದು ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರಿಹರ ಹಾಗೂ ಬಾಳುಗೋಡು ಗ್ರಾಮದ “ನಾಯಿಗಳಿಗೆ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ” ನಡೆಯಿತು.ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಭ್ರಷ್ಟಾಚಾರ ವಿರೋಧಿಸಿ ಕೆಲವು ದಿನಗಳ ಹಿಂದೆ ಪ್ರತಿಭಟನೆ ಸಾಕ್ಷಿಯಾಗಿದ್ದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ವಠಾರದಲ್ಲಿ ಇಂದು ಮತ್ತೆ ಎರಡನೇ ಹಂತದ ಪ್ರತಿಭಟನೆ ನಡೆದಿದೆ.ಭ್ರಷ್ಟಾಚಾರದ ವಿರುದ್ಧದ ಕೂಗಿನೊಂದಿಗೆ ಕೊಲ್ಲಮೊಗ್ರು ಹಾಗೂ ಕಲ್ಮಕಾರು ಗ್ರಾಮಗಳ ಜನರು ಒಗ್ಗಟ್ಟಾಗಿ ರೂಪುಗೊಳಿಸಿದ “ನ್ಯಾಯಕ್ಕಾಗಿ ಹೋರಾಡೋಣ” ಸಮಿತಿಯ ವತಿಯಿಂದ ಕೊಲ್ಲಮೊಗ್ರು ಗ್ರಾಮ ಪಂಚಾಯತ್ ಮುಂಭಾಗ ಸೆ.25 ರಂದು ಬೃಹತ್ ಪ್ರತಿಭಟನೆ ನಡೆಯಿತು. ಕೊಲ್ಲಮೊಗ್ರು...
ಸುಬ್ರಹ್ಮಣ್ಯ ಸೆಪ್ಟೆಂಬರ್ 24 : "ಇಂದಿನ ದಿನಗಳಲ್ಲಿ ಮಹಿಳೆಯರು ಆಬಲೆಯರು ಅಲ್ಲ. ತಮ್ಮ ಸ್ವಂತ ದುಡಿಮೆಯೊಂದಿಗೆ ಸ್ವಾಲಂಬಿ ಬದುಕನ್ನು ಕಟ್ಟಿಕೊಳ್ಳಲು ಸಮರ್ಥರು. ತಾವು ಸ್ವತಃ ದುಡಿಯುವುದರೊಂದಿಗೆ ಇನ್ನಷ್ಟು ಜನ ಮಹಿಳೆಯರಿಗೆ ತರಬೇತಿ ನೀಡಿ ಸ್ವಂತ ಜೀವನವನ್ನು ಹಾಗೂ ಸ್ವಾವಲಂಬಿ ಬದುಕನ್ನು ನಡೆಸಲು ಎಲ್ಲರಿಗೂ ಮಾರ್ಗದರ್ಶಕರಾಗಿದ್ದಾರೆ" ಎಂದು ಸುಬ್ರಹ್ಮಣ್ಯದ ನಿವೃತ್ತ ಉಪನ್ಯಾಸಕ ವಿಶ್ವನಾಥ ನಡುತೋಟ ನುಡಿದರು. ಸುಬ್ರಹ್ಮಣ್ಯ...
Loading posts...
All posts loaded
No more posts
