ಸುಳ್ಯ ಎನ್.ಎಂ.ಪಿ.ಯು.ಸಿ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ

ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನ ಸಹಯೋಗದಲ್ಲಿ ಶ್ರೀ ಚೆನ್ನಕೇಶವ ದೇವಾಲಯದ ಮುಂಭಾಗ ಶ್ರೀ ಶಾರದಾಂಬ ವೇದಿಕೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ.ಪೂ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಎ.ಓ.ಎಲ್.ಇ(ರಿ.)ಪ್ರಧಾನ ಕಾರ್ಯದರ್ಶಿ ಆರ್ಕಿ ಟೆಕ್ಟ್ ಅಕ್ಷಯ್ ಕೆ.ಸಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಶಾರದಾಂಬ...

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭಾರೀ ಸಂಖ್ಯೆಯಲ್ಲಿ ಆಗಮಿಸಿದ ಭಕ್ತಾದಿಗಳು

ಸುಬ್ರಹ್ಮಣ್ಯ ಅಕ್ಟೋಬರ್ 12 : ದಕ್ಷಿಣ ಭಾರತದ ನಾಗರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ ಸಾಲು ಸಾಲಾಗಿ ಕ್ಷೇತ್ರಕ್ಕೆ ಬರುವ ಭಕ್ತರ ದಂಡೆ ಕಂಡು ಬಂತು. ರಾಜ್ಯದಲ್ಲಿ ಜಾತಿ ಸಮೀಕ್ಷೆ ಈ ಸಂದರ್ಭದಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಮುಂದುವರಿದ ಕಾರಣ ಹಾಗೂ ಎರಡನೇ ಶನಿವಾರ ನಿನ್ನೆ ಆದ್ದರಿಂದ ಇಂದು ಕ್ಷೇತ್ರದಲ್ಲಿ ಅಪಾರ ಸಂಖ್ಯೆಯ ಭಕ್ತಾದಿಗಳು...
Ad Widget

ಹರಿಹರ ಪಳ್ಳತ್ತಡ್ಕ : “ಪಂಚಸಪ್ತತಿ-2025” 75 ದಿನಗಳ ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಿದ ಸಚಿನ್ ಕ್ರೀಡಾ ಸಂಘ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ(ರಿ.) ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ-2025” ಅಭಿಯಾನದ ಅಡಿಯಲ್ಲಿ ಮುಂದಿನ 75 ದಿನಗಳ ಕಾಲ ಸ್ವಚ್ಛತೆಗೆ ಸಂಬಂಧಿಸಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿದ್ದು, ಈ ಅಭಿಯಾನಕ್ಕೆ ಹರಿಹರ ಪಳ್ಳತ್ತಡ್ಕದ ಸಚಿನ್ ಕ್ರೀಡಾ ಸಂಘವು ಕೈ ಜೋಡಿಸಿದ್ದು, ಈ ಸಂದರ್ಭದಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.(ವರದಿ :...

ನಡುಗಲ್ಲು : ಶ್ರೀ ದುರ್ಗಾ ಯುವತಿ ಮಂಡಲದ ಅಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ”

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ “ಪಂಚಸಪ್ತತಿ-2025” ಸ್ವಚ್ಛತಾ ಕಾರ್ಯಕ್ರಮಕ್ಕೆ ನಡುಗಲ್ಲು ಶ್ರೀ ದುರ್ಗಾ ಯುವತಿ ಮಂಡಲದ ವತಿಯಿಂದ ಚಾಲನೆ ನೀಡಲಾಯಿತು.ಅ.10 ರಂದು ನಡುಗಲ್ಲು ಅಂಗನವಾಡಿ ವಠಾರದಲ್ಲಿ ಅಧಿಕೃತ ಚಾಲನೆ ನೀಡಿ, ಅಂಗನವಾಡಿಯ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಯುವತಿ ಮಂಡಲದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೊಡಿದ್ದರು.

ಮಡಪ್ಪಾಡಿ ಯುವಕ ಮಂಡಲದ ವತಿಯಿಂದ “ಪಂಚಸಪ್ತತಿ” ಸ್ವಚ್ಛತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ಇದರ ಎರಡನೇಯ ಕಾರ್ಯಕ್ರಮ ದಿನಾಂಕ ಅ.12 ಆದಿತ್ಯವಾರದಂದು ಬೆಳಿಗ್ಗೆ 7.30ಕ್ಕೆ ನಡೆಯಿತು.ಮಡಪ್ಪಾಡಿ ಯುವಕ ಮಂಡಲದ ಶೌಚಾಲಯ ಹಾಗೂ ಸ್ನಾನಗೃಹ ಹಾಗೂ ಇದರ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಮಡಪ್ಪಾಡಿ ಯುವಕ ಮಂಡಲದ ಅಧ್ಯಕ್ಷರಾದ...

ಪ್ರಧಾನಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ಮಾಹಿತಿ ಕಾರ್ಯಕ್ರಮ ; ನೇರ ಪ್ರಸಾರ ವೀಕ್ಷಣೆ

ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಭಾರತ ಕೃಷಿ ಅಭಿವೃದ್ಧಿ ಸಂಸ್ಥೆ ವಿಟ್ಲ, ತಾಲೂಕು ಪಂಚಾಯತ್ ಸುಳ್ಯ ಇವರುಗಳ ಜಂಟಿ ಆಶ್ರಯದಲ್ಲಿ ಪ್ರಧಾನ ಮಂತ್ರಿ ಧನ-ಧಾನ್ಯ ಕೃಷಿ ಯೋಜನೆಯ ನೇರ ಪ್ರಸಾರ ವೀಕ್ಷಣೆ ಅ.11 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಮೇಶ್ ಟಿ.ಜೆ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು ಕೃಷಿ...

ದೇವ ಗೆಳೆಯರ ಬಳಗದ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಕಾರ್ಯಕ್ರಮಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ ಹಮ್ಮಿಕೊಂಡಿರುವ "ಪಂಚಸಪ್ತತಿ - 2025" ಸ್ವಚ್ಚತಾ ಕಾರ್ಯಕ್ರಮಕ್ಕೆ ದೇವ ಗೆಳೆಯರ ಬಳಗದ ವತಿಯಿಂದ ಚಾಲನೆ ನೀಡಲಾಯಿತು. ದೇವ ಶಾಲೆ, ಅಂಗನವಾಡಿ ಹಾಗೂ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಚತೆಯನ್ನು ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದ ಪದಾಧಿಕಾರಿಗಳು ಹಾಗೂ ಸದಸ್ಯರು ಪಾಲ್ಗೋಂಡಿದ್ದರು.

ಕಲ್ಲುಗುಂಡಿ : ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ

ಸಂಪಾಜೆ ಗ್ರಾಮ ಪಂಚಾಯತ್(ದ.ಕ), ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್(ರಿ.) ಕಲ್ಲುಗುಂಡಿ, ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ(ರಿ.) ಜಂಟಿ ಆಶ್ರಯದಲ್ಲಿ ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು ಇದರ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಸನ್ಮಾನ ಅ.11 ಗ್ರಾಮ ಪಂಚಾಯತ್ ಸಭಾಂಗಣ ಕಲ್ಲುಗುಂಡಿಯಲ್ಲಿ ನಡೆಯಿತುಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಮತಿ ಶಕ್ತಿವೇಲು ವಹಿಸಿದರು,  ಉಧ್ಘಾಟನೆಯನ್ನು ಗ್ರಾಮ ಪಂಚಾಯತ್...

ಜಿ ಎಲ್ ಆಚಾರ್ಯ ವತಿಯಿಂದ ಗ್ರಾಹಕರಿಗೆ “ಸ್ವರ್ಣ ನಿಧಿ ಹಾಗೂ ಸ್ವರ್ಣ ಧಾರಾ” ವಿಶೇಷ ಯೋಜನೆ

ಸುಪ್ರಸಿದ್ಧ ಜಿಎಲ್ ಆಚಾರ್ಯ ಜುವೆಲರ್ಸ್ ವತಿಯಿಂದ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುತ್ತಿದ್ದು, ಜಿಎಲ್ ಸ್ವರ್ಣ ನಿಧಿ ಹಾಗೂ ಸ್ವರ್ಣ ಧಾರಾ ಯೋಜನೆ ರೂಪಿಸಿದೆ. ದಿನನಿತ್ಯದ ಸಣ್ಣಪುಟ್ಟ ಕಾರ್ಯಗಳಿಗೆ ಖರ್ಚು ಮಾಡುವ ಸಣ್ಣ ಮೊತ್ತವನ್ನು ಪರಿಶುದ್ಧ ಚಿನ್ನಾಭರಣವಾಗಿ ಪರಿವರ್ತಿಸಲು ಜಿ.ಎಲ್. ಸಂಸ್ಥೆ ಅವಕಾಶ ಒದಗಿಸಿದೆ.  "ಜಿಎಲ್ ಸ್ವರ್ಣ ನಿಧಿ" ಸ್ಕೀಮ್ ನಲ್ಲಿ ಗ್ರಾಹಕರಿಗೆ ವಿಶೇಷ ಪ್ರಯೋಜನಗಳು ದೊರೆಯಲಿದೆ....

ಸೈಂಟ್ ಜೋಸೆಫ್ ಶಾಲಾ ಯೋಗ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಅಕ್ಟೋಬರ್ 9 & 10ರಂದು ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾನೂರು ಕಾರ್ಕಳದ  ಆಶ್ರಯದಲ್ಲಿ ನಡೆದ 14ರ ವಯೋಮಾನದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಬಾಲಕಿಯರ ವಿಭಾಗದಲ್ಲಿ ಆರ್ಟಿಸ್ಟಿಕ್ ವೈಯಕ್ತಿಕ ವಿಭಾಗದಲ್ಲಿ ಹಾರ್ದಿಕ 7ನೇ ಪ್ರಥಮ, ಟ್ರೆಡಿಶನಲ್ ವಿಭಾಗ ಸೋನಾ ಅಡ್ಕರ್ 7ನೇ, ಆರ್ಟಿಸ್ಟಿಕ್ ಡಬಲ್ಸ್...
Loading posts...

All posts loaded

No more posts

error: Content is protected !!