- Sunday
- September 20th, 2026
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಅ.26 ರಂದು ಆಲೆಟ್ಟಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು AOLE(ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ...
ಅಖಿಲ ಕರ್ನಾಟಕ ಗಾಣಿಗ ಸಂಘ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ರಾಜಶೇಖರ್ ಮತ್ತು ಉಪಾಧ್ಯಕ್ಷರಾದ ರಂಗರಾಜು ಇವರು ಸುಳ್ಯ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಕಚೇರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘ ಸುಳ್ಯಇದರ ಅಧ್ಯಕ್ಷರಾದ ವೆಂಕಟ್ರಮಣ ಬೇರ್ಪಡ್ಕ, ಕಾರ್ಯದರ್ಶಿ ಸಂಜಯ್ ನೆಟ್ಟಾರ್, ಪೂರ್ವಾಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ, ಜತೆ...
ಜಮಾಅತೆ ಇಸ್ಲಾಮೀ ಹಿಂದ್ ಸುಳ್ಯ ಇವರ ವತಿಯಿಂದ ನ್ಯಾಯದ ಪರಿಕಲ್ಪನೆ ಪ್ರವಾದಿ ಮುಹಮ್ಮದ್(ಸ.) ಶಿಕ್ಷಣದ ಬೆಳಕಿನಲ್ಲಿ ಎಂಬ ವಿಷಯದ ಕುರಿತು ಸಾರ್ವಜನಿಕ ವಿಚಾರಗೋಷ್ಠಿ ಕಾರ್ಯಕ್ರಮವು ನ.1 ರಂದು ಸಂಜೆ ೪ ರಿಂದ ೬ ರವರೆಗೆ ಸುಳ್ಯದ ಲಯನ್ಸ್ ಸೇವಾ ಸದನದಲ್ಲಿ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸುಳ್ಯ ಇದರ ರಾಜ್ಯ ಕಾರ್ಯದರ್ಶಿ ಜ|ಮುಹಮ್ಮದ್ ಕುಂಞ...
ಅಕ್ಟೋಬರ್ 24 ಹಾಗೂ 25 ರಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯ ಹಾಗೂ ಗ್ರೀನ್ ವ್ಯೂ ವಿದ್ಯಾ ಸಂಸ್ಥೆಗಳು ಸುಳ್ಯದ ಆಶ್ರಯದಲ್ಲಿ ಮಹಾತ್ಮಾ ಗಾಂಧಿ ಮಲ್ನಾಡು ವಿದ್ಯಾ ಸಂಸ್ಥೆ ಕೊಡಿಯಾಲಬೈಲ್ ನಲ್ಲಿ ನಡೆದ ಸುಳ್ಯ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕಿಯರ ತಂಡ ಪ್ರಶಸ್ತಿ ಹಾಗೂ ಶಾಲಾ ಸಮಗ್ರ...
ಕಂದ್ರಪ್ಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡರ ಅನುದಾನದಲ್ಲಿ ರೂ.03 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶಾಲಾ ಆವರಣ ಗೋಡೆಯ ಗುದ್ದಲಿ ಪೂಜೆ ಕಾರ್ಯಕ್ರಮ ಅ.27ರಂದು ನಡೆಯಿತು.ಈ ಗುದ್ದಲಿ ಪೂಜೆಯನ್ನು ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ವೀಣಾ ಎಂ.ವಿ ಇವರು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ನಿತ್ಯಾನಂದ...
ಸುಬ್ರಹ್ಮಣ್ಯ ಅಕ್ಟೋಬರ್ 27 : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಏರಿಯ ಎಫ್ ನ ಪ್ರಾಂತೀಯ ಸಮ್ಮೇಳನ ಬೆಂಗಳೂರಿನ ದೇವನಹಳ್ಳಿಯಲ್ಲಿ ರವಿವಾರ ನಡೆದು ಪ್ರಾಂತೀಯ ಎಲ್ಲಾ ಲಿಜನ್ ಗಳಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀಸೀನಿಯರ್ ಚೇಂಬರ್ ಅತ್ಯುತ್ತಮ ಲೀಜನ್ ಆಗಿ ಟಾಪ್ ಟೆನ್ ಅಲ್ಲಿ ಆಯ್ಕೆ ಆಗಿಪ್ರಶಸ್ತಿಯನ್ನು ಪಡೆದಿರುತ್ತದೆ. 2025-26ನೇ ಸಾಲಿನಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್...
ಚಪ್ಪಲಿಯೊಳಗೆ ಅವಿತಿದ್ದ ಹಾವೊಂದು ಮಹಿಳೆಗೆ ಕಚ್ಚಿದ ಘಟನೆ ಆಲೆಟ್ಟಿಯಲ್ಲಿ ನಡೆದಿದೆ. ಆಲೆಟ್ಟಿ ಗ್ರಾಮದ ಕೋಲ್ಚಾರಿನ ವಿನುತಾ ಎಂಬವರು ಆಸ್ಪತ್ರೆಗೆ ದಾಖಲಾದ ಮಹಿಳೆ. ಅವರು ಮುಂಜಾನೆ ಮನೆಯ ಹೊರ ಭಾಗದಲ್ಲಿ ಇರಿಸಿದ್ದ ಚಪ್ಪಲಿ ಹಾಕಲು ಹೋದಾಗ ಚಪ್ಪಲಿನ ಒಳಗಡೆ ಸೇರಿಕೊಂಡಿದ್ದ ಹಾವು ಇವರ ಕಾಲಿಗೆ ಕಚ್ಚಿದೆ ಎಂದು ಹೇಳಲಾಗುತ್ತಿದೆ. ಕೂಡಲೇ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆ...
ನಿಂತಿಕಲ್ಲು ಕೆನರಾ ಬ್ಯಾಂಕ್ ಹತ್ತಿರದ ಸನ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಸೋಲಾರ್ ಪಾಯಿಂಟ್ ಎಲೆಕ್ಟ್ರಾನಿಕ್ಸ್ & ಫರ್ನೀಚರ್ & ಪೈಂಟ್ಸ್ ಸಂಸ್ಥೆಯ ವತಿಯಿಂದ “ಲಕ್ಕಿ ಡ್ರಾ ಸೀಸನ್ 07” ಕಾರ್ಯಕ್ರಮವು ಅಕ್ಟೋಬರ್ 31 ರಿಂದ ಪ್ರಾರಂಭಗೊಳ್ಳಲಿದ್ದು, ಈ ಲಕ್ಕಿ ಡ್ರಾದಲ್ಲಿ ಬೈಕ್, ಡೈನಿಂಗ್ ಟೇಬಲ್, ಸೋಲಾರ್, ಇನ್ವಾರ್ಟರ್, ಟಿ.ವಿ, ಫರ್ನೀಚರ್, ಬ್ಯಾಟರಿ ಹಾಗೂ ಪೈಂಟ್ಸ್ ಸೇರಿದಂತೆ...
ಚಂದನ ಸಾಹಿತ್ಯ ವೇದಿಕೆಯ ನೂತನ ಅಧ್ಯಕ್ಷರಾದ ಸಂಧ್ಯಾ(ಸಾನು) ಉಬರಡ್ಕ ಅವರ ನೇತೃತ್ವದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ "ದೀಪಾವಳಿ ಕವಿಗೋಷ್ಠಿ-2025" ಕಾರ್ಯಕ್ರಮವು ಸುಳ್ಯದ ದೇವಮ್ಮ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ಅ.26ರಂದು ಜರುಗಿತು. ದೀಪಾವಳಿ ಕವಿಗೋಷ್ಠಿ ಕಾರ್ಯಕ್ರಮದ ಉದ್ಘಾಟನೆಯನ್ನು ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ಗೌರವಾಧ್ಯಕ್ಷರಾದ ಎಚ್. ಭೀಮರಾವ್ ವಾಷ್ಠರ್ ಅವರು...
ಮಡಪ್ಪಾಡಿಯ ಗೌಡ ಕ್ರೀಡಾ ಸಮಿತಿ ನಿಯೋಗದಿಂದ ಯುವ ಜೆ.ಡಿ.ಎಸ್ ರಾಜ್ಯಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಅ.26ರಂದು ಭೇಟಿ ಮಾಡಲಾಯಿತು. ನ.08 ಮತ್ತು 09 ರಂದು ಮಡಪ್ಪಾಡಿಯಲ್ಲಿ ನಡೆಯುವ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟಕ್ಕೆ ಆಹ್ವಾನ ನೀಡಲಾಯಿತು. ಅವರು ಪೋಸ್ಟರ್ ವೀಕ್ಷಿಸಿ ಪಂದ್ಯಾಟಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ, ಜಾತ್ಯತೀತ ಜನತಾದಳದ...
Loading posts...
All posts loaded
No more posts
