ರೋಹನ್ ಕಾರ್ಪೊರೇಷನ್ ವತಿಯಿಂದ ಅನಾವರಣಗೊಳ್ಳಲಿದೆ  “ರೋಹನ್ ಮರೀನಾ ಒನ್”

ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್‌ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್‌ ಎಸ್ಟೇಟ್‌ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...

ಅಕ್ಷಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಹಾಗೂ ಗುರು ಪುರಸ್ಕಾರ – ಡಾ. ರವಿ ಕಕ್ಕೆಪದವು ಅವರಿಗೆ “ಅಕ್ಷಯ ಸಾಧಕ ಪುರಸ್ಕಾರ”

ಪುತ್ತೂರು : ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ      ದಿನಾಚರಣೆಯನ್ನು  ಸಂಭ್ರಮದಿಂದ  ಆಚರಿಸಲಾಯಿತು.     ಕಾರ್ಯಕ್ರಮವನ್ನು ಹಿರಿಯ  ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ  ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ.ಕೆ      ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು. "ಅಕ್ಷಯ  ಗುರು ...
Ad Widget

ಆತ್ಮಹತ್ಯಾ ತಡೆ ದಿನ – ಸೆಪ್ಟೆಂಬರ್,10 ; ✍️ಡಾ|| ಮುರಲೀ ಮೋಹನ್‍ ಚೂಂತಾರು

ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಯಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್‍ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ...

ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಾಲಿಬಾಲ್ ಪಂದ್ಯಾಟ – ಗುತ್ತಿಗಾರು ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ

ಶಾಲಾ ಶಿಕ್ಷಣ(ಪದವಿ ಪೂರ್ವ) ಇಲಾಖೆ ಮಂಗಳೂರು, ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇವರ ಆಶ್ರಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟವು ಗುತ್ತಿಗಾರಿನಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಅತಿಥೇಯ ಗುತ್ತಿಗಾರು ಬಾಲಕಿಯರ ತಂಡವು ರೋಟರಿ ಪದವಿ ಪೂರ್ವ ಕಾಲೇಜು ತಂಡವನ್ನು ಮಣಿಸಿ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ...

ಪುಣ್ಚತ್ತಾರು : ವಿದ್ಯಾರ್ಥಿನಿಗೆ ಕಿರುಕುಳ – ಆರೋಪಿ ಪತ್ತೆ ಹಚ್ಚಿದ ಬೆಳ್ಳಾರೆ ಪೋಲೀಸರು –  ನ್ಯಾಯಾಂಗ ಬಂಧನ

ಕಾಣಿಯೂರು ಸಮೀಪದ ಪುಣ್ಯತ್ತಾರು ಎಂಬಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳ್ಳಾರೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಓರ್ವ ಯುವಕನನ್ನು ಬಂಧಿಸಿದ ಘಟನೆ ನಡೆದಿದೆಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿದ ಬೆಳ್ಳಾರೆ ಪೊಲೀಸರು ಘಟನೆ ನಡೆದ ಸ್ಥಳದ ಸುತ್ತಮುತ್ತ ಅಳವಡಿಸಲಾಗಿದ್ದ ಸುಮಾರು 15 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ ಆರೋಪಿಯನ್ನು ಪತ್ತೆ ಹಚ್ಚಿದ್ದಾರೆ.ಬೈಕ್‌ ನಂಬರ್ ಆಧಾರದ ಮೇಲೆ...

ಸೈಂಟ್ ಜೋಸೆಫ್ ಶಾಲಾ ಬಾಲಕರ ಫುಟ್ಬಾಲ್ ತಂಡ  ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ  ಅಡ್ಪಂಗಾಯದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕರ   ಫುಟ್ಬಾಲ್ ಪಂದ್ಯಾಟದಲ್ಲಿ  ಸುಳ್ಯದ ಸೈಂಟ್ ಜೋಸೆಫ್  ಶಾಲಾ ಬಾಲಕರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ.  ಅಹಮದ್ ಅಬ್ರರ್, ಮಹಮ್ಮದ್ ಫಾಝಿಲ್, ಮಹಮ್ಮದ್ ಫರ್ಹಾನ್,  ಮೋಯಿದೀನ್ ಹಾಫಿಲ್, ಅಯಾಜ್, ಮಹಮ್ಮದ್ ರೌ ಶಾನ್ 7ನೇ...

ಎಸ್.ಡಿ.ಪಿ.ಐ ಕಡಬ ಬ್ಲಾಕ್ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ ಆಯ್ಕೆ

ಕಡಬ, ಸೆಪ್ಟೆಂಬರ್: 8 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರಮ್ಲಾನ್ ಸನ್ ರೈಸ್, ಪ್ರಧಾನ ಕಾರ್ಯದರ್ಶಿಯಾಗಿ ನಬಿಶಾನ್ ಕಳಾರ, ಉಪಾಧ್ಯಕ್ಷರಾಗಿ ಬಶೀರ್ ಆತೂರು, ಕಾರ್ಯದರ್ಶಿಯಾಗಿ ಶರೀಫ್ ಬಿ.ಎಸ್, ಕೋಶಾಧಿಕಾರಿಯಾಗಿ ನವಾಝ್ ಕಡಬ, ಸಮಿತಿ ಸದಸ್ಯರಾಗಿ ಬಶೀರ್ ಕಡಬ ಹಾಗೂ ರವೂಫ್ ಕಡಬ ರವರನ್ನು ಚುನಾವಣೆಯ ಮೂಲಕ...

ಬೆಳ್ಳಾರೆ ಜೇಸಿ ಸಪ್ತಾಹ “ಸಪ್ತರ್ಷಿ 2025” ಉದ್ಘಾಟನೆ ಮತ್ತು ತರಬೇತಿ ಕಾರ್ಯಗಾರ ; “ಯುವ ಸಮುದಾಯದ ಉನ್ನತಿಗೆ ಜೇಸಿ ಸಹಕಾರಿ” : ಲೋಕೇಶ್ ಅಕ್ರಿಕಟ್ಟೆ

"ಯುವ ಸಮುದಾಯ ಸಾಮಾಜಿಕ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳುವಲ್ಲಿ ಜೇಸಿ ಸಹಕಾರಿಯಾಗಿದೆ" ಎಂದು ಜೇಸಿಐ ವಲಯ 15ರ ಸ್ಕಾಲರ್ ಶಿಪ್ ಮತ್ತು ವಾಯ್ಸ್ ಆಫ್ ಯೂತ್ ವಿಭಾಗದ ಸಂಯೋಜಕ ಲೋಕೇಶ್ ಅಕ್ರಿಕಟ್ಟೆ ಹೇಳಿದರು. ಅವರು ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ "ಸಪ್ತರ್ಷಿ 2025" ಮತ್ತು ದಿ. ಬಿ.ಎಸ್ ಸರ್ದಾರ್ ಸ್ಮಾರಣಾರ್ಥ ನಡೆದ...

ಬೆಳ್ಳಾರೆ : ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ, ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಆರೋಗ್ಯ ಮಾಹಿತಿ  ಕಾರ್ಯಕ್ರಮ ;                                     “ಪೌಷ್ಟಿಕ ಆಹಾರ ಸೇವನೆಯೇ ಮನುಷ್ಯನ ಆರೋಗ್ಯವನ್ನು ಕಾಪಾಡುತ್ತದೆ” – ಜೇಸಿ ಮಹಮ್ಮದ್ ಆರೀಫ್ ಬೆಳ್ಳಾರೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಬೆಳ್ಳಾರೆ ವಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಧನಲಕ್ಷ್ಮೀ ಸ್ತ್ರೀ ಶಕ್ತಿ ಗೊಂಚಲು ಸಮಿತಿ ಬೆಳ್ಳಾರೆ, ಮತ್ತು ಸ್ನೇಹಿತರ ಕಲಾ ಸಂಘ(ರಿ.)...

ಆಸರೆ ಡೆವಲಪರ್ಸ್ ಮುದ್ದುಕೃಷ್ಣ ವೇಷ ಸ್ಪರ್ಧೆ – ಸುಳ್ಯದ ಸ್ವರ್ಣಂ ಜ್ಯುವೆಲ್ಲರ್ಸ್ ನಲ್ಲಿ ಬಹುಮಾನ ವಿತರಣೆ

ಆಸರೆ ಡೆವಲಪರ್ಸ್ ಸಹಭಾಗಿತ್ವದಲ್ಲಿ ನಡೆದ ಮುದ್ದುಕೃಷ್ಣ ವೇಷ ಸ್ಪರ್ದೆಯ ಪ್ರಥಮ ಬಹುಮಾನ ಪ್ರಾಂಶಿ ಬೆಂಗಳೂರು ಪಡೆದುಕೊಂಡರು. ದ್ವಿತೀಯ ಸ್ಥಾನವನ್ನು ಲಹರಿ ಹೆಚ್.ಜಿ ಗೂನಡ್ಕ ಹಾಗೂ ತೃತೀಯ ಸ್ಥಾನವನ್ನು ವೃಷಾ ಅಜ್ಜಾವರ ಪಡೆದುಕೊಂಡಿದ್ದು, ಇವರಿಗೆ ಸುಳ್ಯದ ಸ್ವರ್ಣಂ ಜುವ್ಯೆಲ್ಸ್ ನಲ್ಲಿ ಬಹುಮಾನ ವಿತರಿಸಲಾಯಿತು. ಆಸರೆ ಎಂಟರ್ಪ್ರೈಸಸ್ ನ ಪಾಲುದಾರರಾದ ಜಯಂತ್ ತಳೂರು, ಲೋಹಿತ್ ಮಾವಿನಗೊಡ್ಲು ಹಾಗೂ ಸ್ವರ್ಣಂ...
Loading posts...

All posts loaded

No more posts

error: Content is protected !!