ಮಂಡೆಕೋಲು : ಮಹಿಳೆಯರ ಆರೋಗ್ಯ, ಶುಚಿತ್ವದ ಬಗ್ಗೆ ಮಾಹಿತಿ ಕಾರ್ಯಗಾರ

ಯುವಜನ ಸಂಯುಕ್ತ ಮಂಡಳಿ ಸುಳ್ಯ, ವೀರವನಿತೆ ಕ್ರೀಡಾ ಮತ್ತು ಕಲಾ ಸಂಘ ಮಂಡೆಕೋಲು, ಗ್ರಾಮ ಪಂಚಾಯತ್ ಮಂಡೆಕೋಲು ಇದರ ವತಿಯಿಂದ ಪಂಚಸಪ್ತತಿ 4ನೇ ಕಾರ್ಯಕ್ರಮ ಉದ್ಯೋಗ ಖಾತರಿ ಯೋಜನೆಯಡಿ ತೋಡಿನ ಹೂಳು ಎತ್ತುವ ಕಾಯಕ ತಂಡದ ಮಹಿಳೆಯರಿಗೆ ಮಹಿಳೆಯರ ಆರೋಗ್ಯ,ಶುಚಿತ್ವದ ಬಗ್ಗೆ ಮಾಹಿತಿ ಕಾರ್ಯಗಾರ ಪಾತಿಕಲ್ಲು ಹರಿಶ್ಚಂದ್ರ ಗೌಡರ ಮನೆಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಡಾ....

ಮಾವಿನಕಟ್ಟೆ : ಆಸರೆ ಎಂಟರ್ಪ್ರೈಸಸ್ ನ ದೀಪಾವಳಿ ಲಕ್ಕಿ ಕೂಪನ್ ಡ್ರಾ

ಆಸರೆ ಎಂಟರ್ಪ್ರೈಸಸ್(ರಿ.) ಮಾವಿನಕಟ್ಟೆ ಸುಳ್ಯ ಇವರು ದೀಪಾವಳಿ ಪ್ರಯುಕ್ತ ನಡೆಸಿದ ಲಕ್ಕಿ ಕೂಪನ್ ಡ್ರಾ ಇವತ್ತು ಮಾವಿನಕಟ್ಟೆ ಶ್ರೀ ವಿಷ್ಟು ಸಭಾಂಗಣ ದಲ್ಲಿ ಜರುಗಿತು.ಡ್ರಾ ಫಲಿತಾಂಶ ಈ ಕೆಳಗಿನಂತಿದೆ.ಬಂಪರ್ ಬಹುಮಾನ:-  0423ಪ್ರಥಮ‌ ಬಹುಮಾನ :-  5938ದ್ವಿತೀಯ ಬಹುಮಾನ:- 0662ಸಮಧಾನಕರ ಬಹುಮಾನ:-6452, 5873, 0792, 5365, 6550, 5481, 5853, 0385, 7045, 7648, 5871, 6007,...
Ad Widget

ಮರ್ಕಂಜ : ಪ್ರೌಢಶಾಲಾ ವಠಾರದಲ್ಲಿ ಸ್ವಚ್ಛತಾ ಅಭಿಯಾನ

ಯುವಜನ ಸಂಯುಕ್ತ ಮಂಡಳಿ(ರಿ‌.) ಸುಳ್ಯ ಇದರ ಆಶ್ರಯದಲ್ಲಿ ಹಮ್ಮಿಕೊಂಡಿರುವ "ಪಂಚಸಪ್ತತಿ 2025" ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಶ್ರೀ ಗಜಾನನ ಯುವತಿ ಮಂಡಲ(ರಿ.) ಬೊಮ್ಮಾರು ಇದರ ಸದಸ್ಯರಿಂದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಸರಕಾರಿ ಪ್ರೌಢಶಾಲೆ ಮರ್ಕಂಜದ ವಠಾರದಲ್ಲಿ ಅಕ್ಟೋಬರ್ 24ರಂದು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಗಜಾನನ ಯುವತಿ ಮಂಡಲರವರಿಂದ ರೂಪುಗೊಂಡಿರುವ ಮಹಿಳಾ ಸಿಂಗಾರಿ ಮೇಳದ ರಂಗಪ್ರವೇಶ...

ಗುತ್ತಿಗಾರು : ಸ್ವಚ್ಛತಾ ಕಾರ್ಯಕ್ರಮ

"ಪಂಚಸಪ್ತತಿ - 2025"  ನೇ ಸ್ವಚ್ಚತಾ ಕಾರ್ಯಕ್ರಮದಲ್ಲಿ 17ನೇ ದಿವಸವಾಗಿ ಇಂದು ವೀರಮಾರುತಿ ಸ್ಪೋರ್ಟ್ಸ್ ಕ್ಲಬ್(ರಿ.) ಗುತ್ತಿಗಾರು ಇವರಿಂದ ಗುತ್ತಿಗಾರು - ಬಳ್ಪ ಜಂಕ್ಷನ್ ಹಾಗೂ ಬಸ್ಸು ತಂಗುದಾಣವನ್ನು ಸ್ವಚ್ಚತೆ ಮಾಡಲಾಯಿತು.

ಕವನ : ಕಾಲವದು ತಲೆಕೆಳಗಾಗಿದೆ-ಸಮಯವದು ಸೂತ್ರವ ತಪ್ಪಿದೆ… ; ಭೂಮಿಯು ಬದಲಾವಣೆಯ ಬಯಸಿದೆ…!? – ✍️ಉಲ್ಲಾಸ್ ಕಜ್ಜೋಡಿ

ಕಾಲವದು ತಲೆಕೆಳಗಾಗಿದೆ, ಚಳಿಗಾಲ ಮಳೆಗಾಲವಾಗಿದೆ...ದೀಪಾವಳಿ ಹಬ್ಬವು ಕಳೆದಿತ್ತು, ಇನ್ನೇನು ಚಳಿಗಾಲ ಶುರುವಾಗಲೆಬೇಕಿತ್ತು, ಆದರೆ ಮಳೆಗಾಲ ಹೊರಟು ಹೋಗಲು ಒಲ್ಲೇ ಎನ್ನುತ್ತಿತ್ತು, ಚಳಿಗಾಲವದು ಯಾಕೋ ದೂರವೇ ಉಳಿದಿತ್ತು...ಸಮಯವದು ಸೂತ್ರವ ತಪ್ಪಿದೆ, ಕಾಲವದು ತಲೆಕೆಳಗಾಗಿದೆ...ಮನುಷ್ಯನ ಬದುಕಿನ ದುರಾಸೆಯು ಈಗ ಮಿತಿಯನ್ನು ಮೀರಿದೆ, ಪರಿಸರದ ನಿಯಮವ ಮೀರಿ ಮನುಜನ ಯೋಚನೆಯು ಸಾಗಿದೆ, ದೂರಾಲೋಚನೆಯು ಸಾಗಿದೆ...ಕಾಲ-ಕಾಲಕ್ಕೆ ಮಳೆ-ಬೆಳೆಯಾಗುವ ಕಾಲವು ಇಂದು ಕಾಣೆಯಾಗಿದೆ,...

ಪಂಜ ದೇಗುಲದಲ್ಲಿ ಸಂಸ್ಕಾರ ಅಧ್ಯಯನ ಆರಂಭ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದಲ್ಲಿ ಆರಂಭವಾಗಲಿರುವ ಸಂಸ್ಕಾರ ಅಧ್ಯಯನ ಕಾರ್ಯಕ್ರಮವನ್ನು ಶ್ರೀಕೃಷ್ಣ ವೈಲಾಯ ಉದ್ಘಾಟನೆ ಮಾಡಿದರು.ಸಭಾಧ್ಯಕ್ಷತೆಯನ್ನು ಶ್ರೀಮುಖ ಪ್ರತಿಷ್ಠಾನ ಅಧ್ಯಕ್ಷ ಉದಯ ಶಂಕರ್ ಅಡ್ಕ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್, ಪಂಜ ವನಿತಾ ಸಮಾಜದ ಅಧ್ಯಕ್ಷೆ ಶ್ರೀಮತಿ ಸುಮಾ ಕುದ್ವ, ಪಂಜ...

ಮಡಪ್ಪಾಡಿ : “ಪಂಚಸಪ್ತತಿ ಅಭಿಯಾನ”ದ ಅಂಗವಾಗಿ ರಾತ್ರಿ ನಿಲುಗಡೆ ಬಸ್ ಸ್ವಚ್ಚತೆ

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇದರ ಆಶ್ರಯದಲ್ಲಿ "ಪಂಚಸಪ್ತತಿ  ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ)" ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ನಾಲ್ಕನೇ ಸ್ವಚ್ಛತಾ ಕಾರ್ಯಕ್ರಮದಲ್ಲಿ, ಇವತ್ತು ದಿನಾಂಕ 24/10/25ರ ಶುಕ್ರವಾರದಂದು ರಾತ್ರಿ ಗಂಟೆ 7.30ರಿಂದ ಮಡಪ್ಪಾಡಿಯ "ರಾತ್ರಿ ನಿಲುಗಡೆ ಬಸ್" ನ್ನು ಸ್ವಚ್ಛಗೊಳಿಸಲಾಯಿತು.ಬಸ್ಸನ್ನು ತೊಳೆದು, ಶುಚಿಗೊಳಿಸಿ, ಅಲಂಕರಿಸಿ ವಿಭಿನ್ನ ರೀತಿಯಲ್ಲಿ...

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಸಾಧಕರಿಗೆ ಅಭಿನಂದನೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಬ್ರಹ್ಮಣ್ಯ ಅಕ್ಟೋಬರ್ 24 : ಸುಬ್ರಹ್ಮಣ್ಯದ ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಲೀಜನ್ ವತಿಯಿಂದ ಖ್ಯಾತ ಉದ್ಯಮಿ, ಸಮಾಜಸೇವಕ, ಚಲನಚಿತ್ರ ನಟ, ನಿರ್ಮಾಪಕ, ಅಖಿಲ ಭಾರತ ಬಿಲ್ಲವ ಮಹಾಮಂಡಲದ ಮುಲ್ಕಿಯ ಅಧ್ಯಕ್ಷ ಡಾ.ರಾಜಶೇಖರ ಕೋಟ್ಯಾನ್ ಅವರನ್ನು ಸುಬ್ರಹ್ಮಣ್ಯದ ದೋಣಿಮಕ್ಕಿ ಕುಕ್ಕೆ ಶ್ರೀ ನಿಲಯದ ...

ಕಸ ಎಸೆದವರ ಬೆಂಬೆತ್ತಿ ಜಾಗೃತಿ…!

ಕುಕ್ಕೆ ಸುಬ್ರಹ್ಮಣ್ಯ : ಕುಮಾರಧಾರೆಗೆ ತ್ಯಾಜ್ಯ ಎಸೆದ ಬೆಂಗಳೂರಿನ ಪ್ರವಾಸಿಗರಿಗೆ ದಂಡ

ಸುಬ್ರಹ್ಮಣ್ಯ ಅ.23 : ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದು ಯಾರೂ ನೋಡಿಲ್ಲವೆಂದು ಭಾವಿಸಿಕೊಂಡು ತೆರಳಿದ ಪ್ರವಾಸಿಗರ ಬೆನ್ನುಹಿಡಿದು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಅವರಿಂದ ದಂಡ ವಸೂಲಿ ಮಾಡಿ ಜಾಗೃತಿ ಮೂಡಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ಗುರುವಾರ ನಡೆದಿದೆ.ಕುಕ್ಕೆಗೆ ಬಂದಿದ್ದ ಯಾತ್ರಿಕರು ಅ.23ರಂದು ಬೆಳಿಗ್ಗೆ ಕಾರಿನಲ್ಲಿ ಮರಳಿ ಹೋಗುವಾಗ ತ್ಯಾಜ್ಯದ ಕಟ್ಟೊಂದನ್ನು ನದಿಗೆ ಎಸೆದು ಹೋಗಿದ್ದರು. ಇದನ್ನು...

ಫ್ರೆಂಡ್ಸ್ ಬೆಳ್ಳಾರೆ ವತಿಯಿಂದ  ಧನ ಸಹಾಯ ಹಸ್ತಾಂತರ

ಕಳೆದ ಮೂರು ವರುಷಗಳಿಂದ “ಕಮರಿದ ಕನಸು-ಮಿಡಿಯುವ ಮನಸ್ಸು” ಎಂಬ ಧ್ಯೇಯದೊಂದಿಗೆ ನವರಾತ್ರಿಯ ಒಂದು ದಿನ ವೇಷ ಧರಿಸಿ ಸಂಗ್ರಹಿಸಿದ ಧನವನ್ನು ಬಡ ಅಶಕ್ತ ಕುಟುಂಬಗಳಿಗೆ ನೀಡುತ್ತಾ ಬಂದಿರುವ  ಫ್ರೆಂಡ್ಸ್ ಬೆಳ್ಳಾರೆ ತಂಡವು ಈ ವರುಷ ಕಣ್ಣಿನ ಚಿಕಿತ್ಸೆಗಾಗಿ ಬೆಳ್ಳಾರೆ ಗ್ರಾಮದ ದರ್ಖಾಸ್ತು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಡ ಅಶಕ್ತ ಕುಟುಂಬವೊಂದಕ್ಕೆ ನೀಡಿರುತ್ತದೆ.ತಾಯಿ ಮತ್ತು ಇಬ್ಬರು...
Loading posts...

All posts loaded

No more posts

error: Content is protected !!