ಮಡಪ್ಪಾಡಿ : ಯುವಕ ಮಂಡಲದ ವತಿಯಿಂದ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025”

ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಯುವಕ ಮಂಡಲ(ರಿ.) ಮಡಪ್ಪಾಡಿ ಇವುಗಳ ಸಂಯುಕ್ತಾಶ್ರಯದಲ್ಲಿ “ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025” (75 ದಿನಗಳ ಸ್ವಚ್ಛತಾ ಅಭಿಯಾನ) ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದ್ದು, ಮೂರನೇ  ಸ್ವಚ್ಛತಾ ಕಾರ್ಯಕ್ರಮವನ್ನು ದಿನಾಂಕ ಅ.18 ಶನಿವಾರದಂದು ಪೂ. 7.00 ಗಂಟೆಗೆ ಸರಿಯಾಗಿ ಮಡಪ್ಪಾಡಿ ಅಂಗನವಾಡಿ ಕೇಂದ್ರದ ಹತ್ತಿರ ಸ್ವಚ್ಛತೆ ನಡೆಸಿ,ಹಣ್ಣಿನ ಗಿಡ ನೆಡುವುದರ ಮೂಲಕ ಮಾಡಲಾಯಿತು.ಈ...

ಇಂಪಾರ್ಟೆಂಟ್ ಎಫ್‌.ಸಿ ಗುತ್ತಿಗಾರು ಇದರ ವಾರ್ಷಿಕ ಮಹಾಸಭೆ – ನೂತನ ಪದಾಧಿಕಾರಿಗಳ ಆಯ್ಕೆ

ಇಂಪಾರ್ಟೆಂಟ್ ಎಫ್‌.ಸಿ ಗುತ್ತಿಗಾರು ಇದರ ವಾರ್ಷಿಕ ಮಹಾಸಭೆ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಮುಳಿಯ ಸಾತ್ವಿಕ್ ವಹಿಸಿದ್ದರು. ಈ ಸಂದರ್ಭದಲ್ಲಿ ಯುವಕ ಮಂಡಲ ಗುತ್ತಿಗಾರು ಇದರ ಗೌರವಾಧ್ಯಕ್ಷ ಲೋಹಿತ್ ಚೈಪೆ, ಗುತ್ತಿಗಾರು ಯುವಕ ಮಂಡಲದ ಅಧ್ಯಕ್ಷ ಅಜಿತ್ ಬಾಕಿಲ ಹಾಗೂ ಗುತ್ತಿಗಾರು ರಬ್ಬರ್ ಸೊಸೈಟಿಯ ನಿರ್ದೇಶಕ ಲೋಕೇಶ್ವರ ಡಿ.ಆರ್ ಉಪಸ್ಥಿತರಿದ್ದರು. ಸಭೆಯಲ್ಲಿ ಹೊಸ ಕಾರ್ಯಕಾರಿ...
Ad Widget

ದ.ಸಂ.ಸಮಿತಿ ಮೈಸೂರು ವಿಭಾಗೀಯ ಸಂಚಾಲಕರಾಗಿ ಆನಂದ ಬೆಳ್ಳಾರೆ ಆಯ್ಕೆ

ಅ.05 ರಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ.) ರಾಜ್ಯ ಸಮಿತಿ ಬೆಂಗಳೂರು ಇದರ ನೂತನ ಸಮಿತಿಯನ್ನು ರಚಿಸಲಾಯಿತು. ಇದರ ನಾಲ್ಕು ವಿಭಾಗೀಯ ಸಮಿತಿಗಳಲ್ಲಿ ಒಂದಾದ ಮೈಸೂರು ವಿಭಾಗೀಯ ಸಮಿತಿ ಸಂಚಾಲಕರಾಗಿ ಆನಂದ ಬೆಳ್ಳಾರೆ ಇವರನ್ನು ರಾಜ್ಯ ಸಮಿತಿ ಆಯ್ಕೆ ಮಾಡಿರುತ್ತದೆ.ಇವರ ಕಾರ್ಯ ವ್ಯಾಪ್ತಿಗೆ ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,...

ಕಾರ್ಕಳ : ಒಕ್ಕಲಿಗ ಯಾನೆ ಗೌಡರ ಸೇವಾ ಸಂಘದ ಕಾರ್ಯದರ್ಶಿಯಾಗಿ ಬಾಲಕೃಷ್ಣ ಭೀಮಗುಳಿ – ಕೋಶಾಧಿಕಾರಿಯಾಗಿ ಪವನ್ ಪೆರುಮುಂಡ ಆಯ್ಕೆ

ಒಕ್ಕಲಿಗ ಯಾನೆ ಗೌಡರ ಸೇವಾ ಸಂಘ ಕಾರ್ಕಳ ಇದರ ವಾರ್ಷಿಕ ಸಮ್ಮೇಳನ ಹಾಗೂ ಪ್ರತಿಭಾ ಪುರಸ್ಕಾರ ನಗರದ ಸ್ವಾಗತ್ ಹೊಟೇಲ್ ನಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಪುರುಷೋತ್ತಮ ಗೌಡ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂತನ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಪ್ರೋ ಪದ್ಮನಾಭ ಗೌಡ, ನೂತನ ಅಧ್ಯಕ್ಷರಾಗಿ ವಸಂತಸೇನ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಬೆಳ್ಳಿಪ್ಪಾಡಿ,...

ಅಪ್ರಾಪ್ತೆ ಗರ್ಭಿಣಿ – ಯುವಕನ ಬಂಧನ

ಮಂಡೆಕೋಲು ಗ್ರಾಮದ ಅಪ್ರಾಪ್ತ ಯುವತಿಯೊಬ್ಬಳು ಐದು ತಿಂಗಳ ಗರ್ಭಿಣಿಯಾಗಿದ್ದು, ಕಾರಣನಾದ ಯುವಕನನ್ನು ಸುಳ್ಯ ಪೋಲೀಸರು ಯುವತಿಯ ಮನೆಯವರ ದೂರಿನ ಮೇರೆಗೆ ಬಂಧಿಸಿರುವುದಾಗಿ ತಿಳಿದು ಬಂದಿದೆಮಂಡೆಕೋಲು ಗ್ರಾಮದ ಚೇರದಮೂಲೆಯ ದಿವಾಕರ(18) ಬಂಧಿತ ಯುವಕ.ದಿವಾಕರ ಮತ್ತು ಅದೇ ಗ್ರಾಮದ 14 ವರ್ಷ ಪ್ರಾಯದ ಯುವತಿ ಸಲುಗೆಯಿಂದಿದ್ದರೆಂದೂ, ಯುವಕ ಆಕೆಯನ್ನು ಕೆಲ ತಿಂಗಳ ಹಿಂದೆ ಲೈಂಗಿಕವಾಗಿ ಬಳಸಿಕೊಂಡಿದ್ದು, ಪರಿಣಾಮ ಆಕೆ...

ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದ ಸಂಗಮ ಕ್ಷೇತ್ರದಲ್ಲಿ ನಾಳೆ(ಅ.17) ಪವಿತ್ರ ತೀರ್ಥೋದ್ಭವ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಂಗಮ ಕ್ಷೇತ್ರದಲ್ಲಿ ನಾಳೆ(ಅ.17) ಮದ್ಯಾಹ್ನ 1:44ಕ್ಕೆ ಪವಿತ್ರ ತೀರ್ಥೋದ್ಭವವಾಗಲಿದ್ದು, ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದೇವಳದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.(ವರದಿ : ಉಲ್ಲಾಸ್ ಕಜ್ಜೋಡಿ)

ಸುಳ್ಯದ “ಸ್ವರ್ಣಂ ಜ್ಯುವೆಲ್ಲರ್ಸ್” ನಲ್ಲಿ “ದೀಪಂ ದೀಪಾವಳಿ ವಿಶೇಷ” – ಒಂದು ಪವನ್ ಗೆ 3 ಸಾವಿರ ರೂಪಾಯಿ ಕಡಿತ

“ಸುಂದರ ಸುಳ್ಯಕ್ಕೆ ಸ್ವರ್ಣಂ ಸ್ಪರ್ಶ” ಎಂಬ ಘೋಷವಾಕ್ಯದೊಂದಿಗೆ ಚಿನ್ನಾಭರಣ ಕ್ಷೇತ್ರದಲ್ಲಿ 20 ವರ್ಷಕ್ಕೂ ಅಧಿಕ ಅನುಭವವನ್ನು ಹೊಂದಿರುವವರ ಮ್ಹಾಲಕತ್ವದೊಂದಿಗೆ ಇತ್ತಿಚೆಗೆ ಪ್ರಾರಂಭಗೊಂಡಿರುವ ಚಿನ್ನಾಭರಣಗಳ ಅಪೂರ್ವ ಸಂಗ್ರಹ ಹಾಗೂ ಡೈಮಂಡ್ ಆಭರಣಗಳ ವಿನೂತನ ಸಂಗ್ರಹವನ್ನು ಹೊಂದಿರುವ ಸುಳ್ಯದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದ ಸೂಂತೋಡು ಎಂಪೋರಿಯಂ ನಲ್ಲಿ ಕಾರ್ಯಾಚರಿಸುತ್ತಿರುವಂತಹ “ಸ್ವರ್ಣಂ ಜ್ಯುವೆಲ್ಲರ್ಸ್” ನಲ್ಲಿ ಇದೀಗ ದೀಪಾವಳಿ ಹಬ್ಬದ...

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್‌ ಸ್ವರ್ಣ ಹಬ್ಬ ಚಿನ್ನಾಭರಣಗಳ ಖರೀದಿಗೆ ಆಕರ್ಷಕ ಕೊಡುಗೆ

ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಜಿ.ಎಲ್ ಸ್ವರ್ಣ ಹಬ್ಬ ಅ.18 ರಿಂದ 22ರ ವರೆಗೆ ನಡೆಯಲಿರುವುದು. ಗ್ರಾಹಕರಿಗೆ ದೀಪಾವಳಿ ಹಬ್ಬದ ಈ ಸಂದರ್ಭದಲ್ಲಿ ಸ್ವರ್ಣ ಹಬ್ಬದ ಪ್ರಯುಕ್ತ ಆಕರ್ಷಕ ಕೊಡುಗೆಗಳನ್ನು ಸಂಸ್ಥೆಯು ಪ್ರಕಟಿಸಿದೆ. ವಜ್ರದ ಆಭರಣಗಳು, ಚಿನ್ನದ ಆಭರಣಗಳು ಹಾಗೂ ಬೆಳ್ಳಿಯ ಆಭರಣಗಳ ಅದ್ಭುತ ರಿಯಾಯಿತಿಗಳನ್ನು ನೀಡಲಾಗಿದೆ. ಷರತ್ತುಗಳ...

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ – “ವಾಗ್ವಿಲಾಸ 2025”

ಅ.15 ರಂದು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ವಾರ್ಷಿಕ ಸಾಹಿತ್ಯಿಕ ಸ್ಪರ್ಧೆ - "ವಾಗ್ವಿಲಾಸ 2025"  ನಡೆಸಲಾಯಿತು. ಈ ಸ್ಪರ್ಧೆಯ ಉದ್ಘಾಟನೆಯನ್ನು ಕಾಲೇಜಿನ ಪ್ರಾಶುಪಾಲರು ಡಾ. ಲೀಲಾಧರ್ ಡಿ.ವಿ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸುತ್ತಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.  ಕಾಲೇಜಿನ ವಿಧ್ಯಾರ್ಥಿಗಳು ಉತ್ಸುಕತೆಯಿಂದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಭಿವೃದ್ಧಿ...

ಸುಳ್ಯದಲ್ಲಿ “ವೋಟ್ ಚೋರಿ ಗದ್ದಿ ಚೋಡ್” ಅಭಿಯಾನಕ್ಕೆ ಚಾಲನೆ – “ಸುಳ್ಯ ಬ್ಲಾಕ್ ನಿಂದ 2,500 ಸಹಿ ಸಂಗ್ರಹದ ಗುರಿ” : ಪಿ. ಸಿ. ಜಯರಾಮ್

ಕೆಪಿಸಿಸಿ ನಿರ್ದೇಶನದಂತೆ ಪ್ರತೀ ಬ್ಲಾಕ್ ನಲ್ಲಿ ಮತ ಗಳ್ಳತನ ವಿರುದ್ಧ ಜನ ಜಾಗೃತಿ ಅಭಿಯಾನ ಕ್ಕೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿ ಯಲ್ಲಿ ಚಾಲನೆ ನೀಡಲಾಯಿತು.ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ಟಿ. ಎಂ. ಶಹೀದ್ ಅಭಿಯಾನ ಕ್ಕೆ ಚಾಲನೆ ನೀಡಿದರುಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ. ಸಿ. ಜಯರಾಮ್ ಮಾತನಾಡಿ “ಪ್ರತೀ ಬೂತ್ ಮಟ್ಟದಲ್ಲಿ ಸಹಿ...
Loading posts...

All posts loaded

No more posts

error: Content is protected !!