- Saturday
- June 20th, 2026
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ ಮಹಾಸಭೆಯಲ್ಲಿ ತಾಲೂಕಿನ ಅತ್ಯುತ್ತಮ ಯುವಕ&ಯುವತಿ ಮಂಡಳಿಗಳಿಗೆ ಪ್ರಶಸ್ತಿ ಪ್ರಧಾನ ಹಾಗೂ ಸನ್ಮಾನ ಕಾರ್ಯಕ್ರಮವು ನಡೆಯಿತು.“2024-25ನೇ ಸಾಲಿನ ತಾಲೂಕಿನ ಅತ್ಯುತ್ತಮ ಯುವತಿ ಮಂಡಲ ಪ್ರಶಸ್ತಿ”ಯನ್ನು ಬೊಮ್ಮಾರು ಗಜಾನನ ಯುವತಿ ಮಂಡಲವು ಪಡೆದುಕೊಂಡಿತು.
ನೆಕ್ಸ್ಟ್ ಜನರೇಶನ್ ಜಿ.ಎಸ್.ಟಿ ಪ್ರಚಾರ ಅಭಿಯಾನದ ರಾಜ್ಯ ಸಂಚಾಲಕರಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿಗಳು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರನ್ನು ಪಕ್ಷ ನೇಮಕಗೊಳಿಸಿದೆ. ಜಿ.ಎಸ್.ಟಿ ಸ್ಲಾಬ್ ವಿಚಾರವಾಗಿ ರಾಜ್ಯದ್ಯಾಂತ ಜನಸಾಮಾನ್ಯರಿಗೆ ತಿಳಿಸಲು ಈ ಜವಾಬ್ದಾರಿ ನೀಡಲಾಗಿದ್ದು,ಮುಂದಿನ ದಿನಗಳಲ್ಲಿ ಕಾರ್ಯಕ್ರಮಗಳನ್ನು ತಾಲೂಕು, ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಸಂಸದರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ನವರು ಮಂಗಳೂರಿನ ದೇರಳಕಟ್ಟೆಯ ನವಾಜ್ ಸಂಕೀರ್ಣದಲ್ಲಿನ ಅಲ್ ಸಲಾಮ್ ಸಭಾಂಗಣದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ ಸಮಾರಂಭದಲ್ಲಿ ಸುಳ್ಯದ ಕಲಾವಿದ, ಕವಿ, ಕಥೆಗಾರ, ಸಂಘಟಕ, ಗಾಯಕ, ನಟ, ಚಿತ್ರ ನಿರ್ದೇಶಕ, ಅಂಕಣಕಾರ ಮತ್ತು ಜ್ಯೋತಿಷಿಯಾದ ಎಚ್.ಭೀಮರಾವ್ ವಾಷ್ಠರ್ ಅವರಿಗೆ ಸಮಾರಂಭದ ವೇದಿಕೆಯಲ್ಲಿ ಗಣ್ಯರ ಸಮಕ್ಷಮ "ಸಮಾಜ ಸೇವಾ ರತ್ನ ರಾಜ್ಯ...
ಆಯುರ್ವೇದ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 19ರಂದು ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದಪಯಸ್ವಿನಿ ಪ್ರೌಢಶಾಲೆ ಜಾಲ್ಸೂರಿನಲ್ಲಿ ಆಯುರ್ವೇದ ದಲ್ಲಿ ಆರೋಗ್ಯ, ಆಹಾರ ಪದ್ಧತಿ ಹಾಗೂ ಯೋಗದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಕೆ.ವಿ.ಜಿ ಆಯುರ್ವೇದ ಕಾಲೇಜಿನ ರಷಶಾಸ್ತ್ರ ಭೈಷಜ್ಯ ಕಲ್ಪನಾ ವಿಭಾಗದ ಪ್ರೊಫೆಸರ್ ಡಾ. ಹರ್ಷಿತ ಎಂ. ನಡೆಸಿಕೊಟ್ಟರು. ವಿದ್ಯಾರ್ಥಿಗಳಾದ ಪ್ರಸನ್ನ ಬಿ.ಎಸ್,...
ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದಕ್ಷಿಣ ಕನ್ನಡ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಸೆ.14 ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಲಾರತ್ನ ರವಿ ಪಾಂಬಾರ್ ಅವರಿಗೆ “ರಾಜ್ಯ ಮಟ್ಟದ ಭಾವೈಕ್ಯತಾ ಸಾಹಿತ್ಯರತ್ನ ಪ್ರಶಸ್ತಿ” ನೀಡಿ ಗೌರವಿಸಲಾಯಿತು.
ಸುಬ್ರಹ್ಮಣ್ಯ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಸುಳ್ಯ ಇದರ ಗುತ್ತಿಗಾರು ವಲಯದ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ನೆರವೇರಿತು.ವಲಯದ ನೂತನ ಅಧ್ಯಕ್ಷರಾಗಿ ಮಾಧವ ಶೆಟ್ಟಿಗಾರ್ ಸುಬ್ರಹ್ಮಣ್ಯ ಆಯ್ಕೆಯಾದರು. ಉಪಾಧ್ಯಕ್ಷರಾಗಿ ನವೀನ್.ಕೆ, ಕಾರ್ಯದರ್ಶಿಯಾಗಿ ನೇತ್ರಾವತಿ, ಕೋಶಾಧಿಕಾರಿಯಾಗಿ ಕವಿತಾ ಗುತ್ತಿಗಾರು ನೇಮಕಗೊಂಡರು.
"ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಸೆಪ್ಟೆಂಬರ್ 23, 2025 ರಂದು 10ನೇ ಆಯುರ್ವೇದ ದಿನಾಚರಣೆ ಅಂಗವಾಗಿ "ಆಯುರ್ವೇದದ ಕಡೆಗೆ ನಮ್ಮ ನಡೆ" ಎಂಬ ಧ್ಯೇಯದೊಂದಿಗೆ ಸಾರ್ವಜನಿಕ ಜಾಥಾ ಕಾರ್ಯಕ್ರಮವನ್ನು ಆಯುಷ್ ಇಲಾಖೆ ಹಾಗೂ ಎನ್.ಸಿ.ಐ.ಎಸ್.ಎಂ ನವದೆಹಲಿಯ ನೇತೃತ್ವದಲ್ಲಿ ಆಯೋಜಿಸಲಾಗಿದೆ. ಜಾಥವು ಪೂರ್ವಾಹ್ನ 9.30 ಕ್ಕೆ ಕೆವಿಜಿ ಆಯುರ್ವೇದ ಕಾಲೇಜಿನ ಮುಂಭಾಗದಿಂದ ಆರಂಭಗೊಂಡು...
ಸುಳ್ಯದ ಯುವಜನ ಸಂಯುಕ್ತ ಮಂಡಳಿಯ ಮಹಾಸಭೆ ಸೆ.20 ರಂದು ನಡೆಯಿತು. ಈ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ನೂತನ ಅಧ್ಯಕ್ಷರಾಗಿ ಪವನ್ ಪಲ್ಲತಡ್ಕ, ಮಂಡಳಿಯ ಗೌರವಾಧ್ಯಕ್ಷರಾಗಿ ವಿಜಯ ಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮುರಳಿ ನಳಿಯಾರು, ಕೋಶಾಧಿಕಾರಿಯಾಗಿ ಲೋಹಿತ್ ಬಾಳಿಕಳ, ಉಪಾಧ್ಯಕ್ಷರಾಗಿ ದಯಾನಂದ ಪಾತಿಕಲ್ಲು, ವಿನುತಾ ಪಾತಿಕಲ್ಲು, ಜತೆ ಕಾರ್ಯದರ್ಶಿಯಾಗಿ ನಿತೀಶ್ ಎರ್ಮೆಟ್ಟಿ, ಸಾಂಸ್ಕೃತಿಕ...
ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಜನ ಸಂಯುಕ್ತ ಮಂಡಳಿ ಇದರ ಮಹಾಸಭೆಯಲ್ಲಿ ಅತ್ಯುತಮ ಯುವಕ & ಯುವತಿ ಮಂಡಳಿಗಳಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ನಡೆಯಿತು. 2024 - 2025 ನೇ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿದ ಯುವಕ ಮಂಡಲ ಪ್ರಶಸ್ತಿಯನ್ನು ಪ್ರಥಮ ಬಾರಿಗೆ ಗೆಳೆಯರ ಬಳಗ ದೇವ ಪಡೆದುಕೊಂಡಿತು. ಈ ಪ್ರಶಸ್ತಿಯನ್ನು ಮಂಡಳಿಯ ಪೂರ್ವಾಧ್ಯಕ್ಷ ದಿನೇಶ್...
ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಶ್ರೀ ಕ್ಷೇತ್ರ ಬಸವನ ಮೂಲ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಸೆ.25 ಗುರುವಾರದಂದು ಬೆಳಿಗ್ಗೆ 8:00 ಗಂಟೆಯಿಂದ “ತೆನೆ ಮುಹೂರ್ತ(ನವಾನ್ನ)” ಹಾಗೂ “ಸಾಮೂಹಿಕ ಚಂಡಿಕಾ ದುರ್ಗಾ ಹವನ” ನಡೆಯಲಿದ್ದು, ರಾತ್ರಿ 6:00 ಗಂಟೆಯಿಂದ “ಶ್ರೀ ದುರ್ಗಾ ಪೂಜೆ ನಡೆಯಲಿದ್ದು, ಆ ಪ್ರಯುಕ್ತ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಿ ಪ್ರಸಾದವನ್ನು...
Loading posts...
All posts loaded
No more posts
