- Saturday
- September 19th, 2026
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಚಿಗುರು ಗೆಳೆಯರ ಬಳಗ (ರಿ.) ಪಂಬೆತ್ತಾಡಿ ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025, 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಸಂಜೆ 6:00ಕ್ಕೆ ಕರಿಕ್ಕಳ ಭಾಗದಲ್ಲಿರುವ ಬಸ್ಸು ತಂಗುದಾಣ ಹಾಗೂ ರಸ್ತೆಬದಿ ಸ್ವಚ್ಛತೆ ಮಾಡುವ ಮೂಲಕ ನೆರವೇರಿತು. ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶ್ರೀ ಪವನ್...
ಇಂಪಾರ್ಟೆಂಟ್ ಎಫ್ಸಿ(ರಿ.) ಗುತ್ತಿಗಾರು ವತಿಯಿಂದ “ಪಂಚಸಪ್ತತಿ ಸ್ವಚ್ಛತಾ ಕಾರ್ಯಕ್ರಮ” ಕ್ಕೆ ಅ.10 ರಂದು ಚಾಲನೆ ನೀಡಲಾಯಿತು. ಈ ಕಾರ್ಯಕ್ರಮವನ್ನು ಐ.ಎಫ್.ಸಿ ಪ್ರಧಾನ ಕಾರ್ಯದರ್ಶಿ ಆಶ್ಲೇಷ್ ಕೆಡಿ ಅವರು ಉದ್ಘಾಟಿಸಿದರು.ಐ.ಎಫ್.ಸಿ ಅಧ್ಯಕ್ಷ ಮುಳಿಯ ಸಾತ್ವಿಕ್ ಅವರ ನೇತೃತ್ವದಲ್ಲಿ ಉಪಾಧ್ಯಕ್ಷರು ಕೌಶಿಕ್ ಶ್ಯಾಮ್ ಮತ್ತು ಶ್ರಿಶರಣ್ ಮೊಗ್ರ, ಮೋನಿಶ್ ಬಾಕಿಲ, ಕಾರ್ಯದರ್ಶಿಗಳು ಕಿರಣ್ ವಳಲಂಬೆ, ನಿರ್ದೇಶಕರು ಅಮಿತ್ ನಾಯಕ್...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಹಾಗೂ ಚೈತನ್ಯ ಗೆಳೆಯರ ಬಳಗ(ರಿ.) ಶೆಟ್ಟಿಮಜಲು ಇದರ ಆಶ್ರಯದಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025(75 ದಿನಗಳ ಸ್ವಚ್ಛತಾ ಅಭಿಯಾನ) ದಿನಾಂಕ ಅ.10 ಶುಕ್ರವಾರದಂದು ಸಂಜೆ 5.30ಕ್ಕೆ ಚಾಲನೆಗೊಂಡಿತು.ಶೆಟ್ಟಿಮಜಲು ಕ್ರೀಡಾಂಗಣದ ಸುತ್ತಮುತ್ತ ಸ್ವಚ್ಛತೆ ಮಾಡಲಾಯಿತು.ಈ ಸಂದರ್ಭದಲ್ಲಿ ಗೆಳೆಯರ ಬಳಗದದ ಎಲ್ಲಾ ಸದಸ್ಯರು, ಯುವಜನ ಸಂಯುಕ್ತ ಮಂಡಳಿಯ ಉಸ್ತುವಾರಿ ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು....
ಸುಳ್ಯ ವಿಧಾನಸಭಾ ಕ್ಷೇತ್ರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಅರಂತೋಡು-ತೊಡಿಕಾನ - ಪಟ್ಟಿ-ಭಾಗಮಂಡಲ ರಸ್ತೆ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡುವಂತೆ ಅರಣ್ಯ ಮತ್ತು ಪರಿಸರ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅವರಿಗೆ ಶಾಸಕಿ ಭಾಗೀರಥಿ ಮುರುಳ್ಯ ಮನವಿ ನೀಡಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅರಂತೋಡು ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಜಿ.ಪಂ.ಮಾಜಿ...
ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಅಕ್ಷಯ ಯುವಕ ಮಂಡಲ ನೆಟ್ಟಾರು ಆಶ್ರಯದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ ಪಂಚ ಸಪ್ತತಿ 2025 ಕಾರ್ಯಕ್ರಮಕ್ಕೆ ಅ.10ರಂದು ಬೆಳ್ಳಾರೆ ನೆಟ್ಟಾರು ಬಸ್ಸು ನಿಲ್ದಾಣದ ಮುಂಭಾಗದಲ್ಲಿ ಅಕ್ಷಯ ಯುವಕ ಮಂಡಲ ಸ್ಥಾಪಕಾಧ್ಯಕ್ಷ ದೇವದಾಸ್ ನೆಟ್ಟಾರು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಅಕ್ಷಯ ಯುವಕ ಮಂಡಲ ಅಧ್ಯಕ್ಷರಾದ...
ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 7 ಅಂಗನವಾಡಿ ಕಾರ್ಯಕರ್ತೆ ಹಾಗೂ 18 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 20.10.2025ರವರೆಗೆ ವಿಸ್ತರಿಸಲಾಗಿದೆ. ಪ್ರಸ್ತುತ 75 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಲಭ್ಯವಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ 3 ಹಂತಗಳನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ...
ಸುಳ್ಯ ತಾಲೂಕು ಯುವಜನ ಸಂಯುಕ್ತ ಮಂಡಳಿ ಮತ್ತು ಸ್ನೇಹಿತರ ಕಲಾ ಸಂಘ ಇವುಗಳ ಆಶ್ರಯ ದಲ್ಲಿ 75 ದಿನಗಳ ಸ್ವಚ್ಛತಾ ಅಭಿಯಾನ "ಪಂಚಸಪ್ತತಿ 2025" ಕಾರ್ಯಕ್ರಮವು ಅ. 10ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ನಡೆಯಿತು. ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ.ಎಲ್ ರೈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ನೇಹಿತರ ಕಲಾ ಸಂಘ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಡೆಕೋಲು ಗ್ರಾಮದ ನಾಲ್ಕು ಒಕ್ಕೂಟಗಳಾದ ಮಂಡಕೋಲು, ಕಲ್ಲಡ್ಕ, ಪೇರಾಲು ಹಾಗೂ ಪೇರಾಲು ಎ ಒಕ್ಕೂಟಗಳ ವತಿಯಿಂದ ನಡೆಯುವ ಇಪ್ಪತ್ತೊಂದನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆಯು ಇದೇ ಬರುವ ಒಕ್ಟೋಬರ್ 26ನೇ ತಾರೀಕಿನಂದು ನಡೆಯಲಿದ್ದು, ಇದರ ಪೂರ್ವಭಾವಿ ಸಭೆಯು ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಕೇಂದ್ರ...
ಯುವಜನ ಸಂಯುಕ್ತ ಮಂಡಳಿ(ರಿ.) ಹಾಗೂ ದೇವಚಳ್ಳ ಯುವಕ ಮಂಡಲ(ರಿ.) ಕಂದ್ರಪ್ಪಾಡಿ ಇವುಗಳ ಸಂಯುಕ್ತಾಶ್ರಯದಲ್ಲಿ ಅ.10 ರಂದು ಪಂಚಸಪ್ತತಿ-2025 75 ದಿನಗಳ ಸ್ವಚ್ಚತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ದಿವಾಕರ ಮುಂಡೋಡಿ, ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಸಾಂಸ್ಕೃತಿಕ ಕಾರ್ಯದರ್ಶಿಯಾದ ವಿಜೇಶ್ ಹಿರಿಯಡ್ಕ, ಯುವಕ ಮಂಡಲದ ಕಾರ್ಯದರ್ಶಿಯಾದ ಪ್ರೀತಮ್...
ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಮತ್ತು ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಸಪ್ತತಿ ಸ್ವಚ್ಚತಾ ಅಭಿಯಾನ 2025, 75 ದಿನಗಳ ಸ್ವಚ್ಚತಾ ಅಭಿಯಾನದ ಚಾಲನೆಯನ್ನು ಅ.10 ರಂದು ಬೆಳಿಗ್ಗೆ 6:15ಕ್ಕೆ ಪಂಜದ ಹೃದಯ ಭಾಗದಲ್ಲಿರುವ ಬಸ್ಸು ತಂಗುದಾಣದಲ್ಲಿ ಯುವಜನ ಸಂಯುಕ್ತ ಮಂಡಳಿ(ರಿ.) ಸುಳ್ಯ ಇದರ ಅಧ್ಯಕ್ಷರಾದ ಪವನ್ ಪಲ್ಲತ್ತಡ್ಕ ಇವರು ಚಾಲನೆಯನ್ನು ನೀಡಿ ಏಕದಿನದಲ್ಲಿ...
Loading posts...
All posts loaded
No more posts
