- Monday
- June 22nd, 2026
ಕಲ್ಮಡ್ಕದ ಯುವಸ್ಪೂರ್ತಿ ಸೇವಾ ಸಂಘದ ವಾರ್ಷಿಕ ಮಹಾಸಭೆ ಹಾಗೂ 2026 -27ನೇ ಸಾಲಿನ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ ರಚನೆಯು ಸೆ.05 ರಂದು ಕಾಚಿಲ ಶ್ರೀ ಮಹಾವಿಷ್ಣುಮೂರ್ತಿ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಮ ಕೊಳೆಂಜಿಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಂಘದ ಕಾರ್ಯ ಚಟುವಟಿಕೆ ಹಾಗೂ ಲೆಕ್ಕ ಪತ್ರ ಮಂಡನೆ ಬಳಿಕ ನೂತನ ಕಾರ್ಯಕಾರಿ ಸಮಿತಿಯ ರಚನೆಯು...
ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಅಂಗವಾಗಿ ಸುಳ್ಯ ಉಪವಲಯ ಸಾಮಾಜಿಕ ಅರಣ್ಯ ಇಲಾಖೆಯ ಸಹಯೋಗದಲ್ಲಿ ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್ ನಲ್ಲಿ ಜೇಸಿ ಪೂರ್ತಿ ಮೂಸಾ ಸ್ಮರಣಾರ್ಥ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ವಲಯ 15ರ ಗೊ ಗ್ರೀನ್ ವಲಯ ಸಂಯೋಜಕ ಗುರುಪ್ರಸಾದ್ ನಾಯಕ್ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.ಬೆಳ್ಳಾರೆ ಘಟಕದ...
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಗಾಂಧಿನಗರ ಪ.ಪೂ ಕಾಲೇಜಿನ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಹಬೀಬ್ ಜರಾರ್ ಮತ್ತು ಪ್ರ ವಾಣಿಜ್ಯ ವಿಭಾಗದ ಇಸ್ಮಾಯಿಲ್ ನಶ್ವಿರ್ ಇವರು ಅತ್ಯುತ್ತಮ ಪ್ರದರ್ಶನ ನೀಡಿ ಮೂಡಬಿದಿರೆಯ ರೋಟರಿ ಪ.ಪೂ ಕಾಲೇಜಿನಲ್ಲಿ ನಡೆದ...
ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು ಕಾಲೇಜು ಸುಬ್ರಹ್ಮಣ್ಯದ ಆಶ್ರಯದಲ್ಲಿ ಮಂಗಳವಾರ ನಡೆದ ಕಡಬ ತಾಲೂಕು ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ನೆಲ್ಯಾಡಿ ಸಂತ ಜಾರ್ಜ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಗಳಿಸಿ ಅವಳಿ ಪ್ರಶಸ್ತಿ ಪಡೆಯಿತು.ಎಸ್.ಎಸ್.ಪಿಯು ಕಾಲೇಜಿನ ಅವಳಿ ತಂಡಗಳು ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಟ್ಟಿತು.ಜಿದ್ದಾಜಿದ್ದಿನಿಂದ ಕೂಡಿದ್ದ ಬಾಲಕರ ವಿಭಾಗದ...
ಮಂಗಳೂರಿನ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ನಲ್ಲಿ ಬಿ.ಡಿ.ಎಸ್ ಪದವಿಯಲ್ಲಿ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯೊಂದಿಗೆ, ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಪ್ರಿಕ್ಲಿನಿಕಲ್ ಪ್ರಾಸ್ತೋ ಡಾನ್ಸ್ಟಿಕ್ ನಲ್ಲಿ 6ನೇ ರ್ಯಾಂಕ್ ಗಳಿಸಿದ್ದಾರೆ. ಇದೀಗ ಪ್ರತಿಷ್ಠಿತ ಎ.ಜೆ ಶಿಕ್ಷಣ ಸಂಸ್ಥೆಯಲ್ಲಿ ಎಂ.ಡಿ. ಎಸ್ ಗೆ ಆಯ್ಕೆಯಾಗಿದ್ದಾರೆ. ಅವರು ಅರೆ ಸೇನಾಪಡೆ ಉದ್ಯೋಗಿ ಶ್ರೀ ರಾಧಾಕೃಷ್ಣ ಐಪಳ ಮತ್ತು ಕೆ ಎಸ್...
2024-25ನೇ ಸಾಲಿನಲ್ಲಿ ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪಡೆಯಲು ಮೂರನೇ ಸುತ್ತಿನಲ್ಲಿ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆದ ಕೆ ಎಸ್ ಹವ್ಯಾಸ್ ಮುಡಿಪು ಪಿಎಂಶ್ರೀ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲ್ಲೂಕು ಕೊಳ್ತಿಗೆ ಗ್ರಾಮದ ಕೆಮ್ಮಾರ ಶಿವರಾಮ ಗೌಡ ಮತ್ತು ವೇದಾವತಿ ದಂಪತಿಗಳ ಪುತ್ರ ಪೆರ್ಲoಪಾಡಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ...
ಜೇಸಿಐ ಬೆಳ್ಳಾರೆಯ ಜೇಸಿ ಸಪ್ತಾಹ 'ಸಪ್ತರ್ಷಿ 2025' ಇದರ ಅಂಗವಾಗಿ ಖ್ಯಾತ ಮನೋವಿಶ್ಲೇಷಕ ದಿ. ಗಂಗಾಧರ ಬೆಳ್ಳಾರೆ ಸ್ಮಾರಣಾರ್ಥ ಸ್ವ ವಿಶ್ಲೇಷಣೆ ಮತ್ತು ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಬೆಳ್ಳಾರೆಯ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಲ್ಲಿ ನಡೆಯಿತು. ಜೇಸಿಐ ವಲಯ ತರಬೇತುದಾರ, ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂoತಾರು ಕಾರ್ಯಗಾರವನ್ನು ಉದ್ಘಾಟಿಸಿ ತರಬೇತಿ ನೀಡಿದರು. ಜೇಸಿಐ...
ಮಂಗಳೂರು: ಮೂರು ದಶಕಗಳ ಅನುಭವ ಹೊಂದಿರುವ ಭಾರತದ ಅತ್ಯಂತ ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಡೆವಲಪರ್ಗಳಲ್ಲಿ ಒಂದಾದ ಮಂಗಳೂರಿನ ರೋಹನ್ ಕಾರ್ಪೊರೇಷನ್, ತನ್ನ ಮಹತ್ವಾಕಾಂಕ್ಷಿ ಯೋಜನೆ – ರೋಹನ್ ಮರೀನಾ ಒನ್ ಅನ್ನು ಹೆಮ್ಮೆಯಿಂದ ಪರಿಚಯಿಸುತ್ತಿದೆ. ಭಾರತದ ರಿಯಲ್ ಎಸ್ಟೇಟ್ ಇತಿಹಾಸದಲ್ಲೇ ಒಂದು ವಿನೂತನ ಪ್ರಯೋಗವಾಗಿರುವ ರೋಹನ್ ಮರೀನಾ ಒನ್, ಅರಬ್ಬಿ ಸಮುದ್ರದ ಸುಂದರ ಕಡಲತೀರದ ದೃಶ್ಯವು...
ಪುತ್ತೂರು : ಅಕ್ಷಯ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಹರಿಣಾಕ್ಷ.ಕೆ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲ ಶಿಕ್ಷಕರಿಗೆ ಶುಭ ಹಾರೈಸಿದರು. "ಅಕ್ಷಯ ಗುರು ...
ಪ್ರತಿ ವರ್ಷ ಸೆಪ್ಟಂಬರ್ 10ರಂದು ವಿಶ್ವ ಆತ್ಯಹತ್ಯಾ ತಡೆದಿನ ಎಂದು ಆಚರಿಸಿ, ಯುವಜನರಲ್ಲಿ ಆತ್ಮಹತ್ಯೆಯನ್ನು ಮಾಡದಿರುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ವಿಶ್ವದಲ್ಲಿ ಪ್ರತಿ 60 ಸೆಂಕೆಂಡ್ಗೆ ಒಬ್ಬರಂತೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ವರ್ಷವೊಂದರಲ್ಲಿ ಏನಿಲ್ಲವೆಂದರೂ 10ರಿಂದ 12 ಲಕ್ಷ ಮಂದಿ ಆತ್ಮಹತ್ಯೆ ಮಾಡುತ್ತಿದ್ದಾರೆ. ಜೀವನದಲ್ಲಿ ಜಿಗುಪ್ಸೆ, ಬದುಕಿನಲ್ಲಿ ನಿರಾಸಕ್ತಿ, ಉದ್ಯೋಗದಲ್ಲಿ ನಷ್ಟ, ವಿದ್ಯಾಭ್ಯಾಸದಲ್ಲಿ ಅನುತೀರ್ಣ, ಕೆಲಸದಲ್ಲಿ ಒತ್ತಡ...
Loading posts...
All posts loaded
No more posts
