- Saturday
- September 19th, 2026
ಸುಳ್ಯದ ಅಂಬಟೆಡ್ಕದ ಗಿರಿದರ್ಶಿನಿ ಕಲಾಮಂದಿರದ ಎದುರಿನ ಆರೋಹಿ ಎನ್ಕ್ಲೆವ್ ಕಾಂಪ್ಲೆಕ್ಸ್ ನಲ್ಲಿ ಎಲೆಕ್ಟ್ರಾನಿಕ್ಸ್ ವಸ್ತುಗಳ ಬೃಹತ್ ಮಳಿಗೆ "ಸಫಲ ಉದ್ಯಮ ಎಲೆಕ್ಟ್ರಾನಿಕ್ಸ್" ಅಕ್ಟೋಬರ್ 02 ರಂದು ಶುಭಾರಂಭಗೊಂಡಿತು.ಎ.ಓ.ಎಲ್.ಇ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು.ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ಮಾಲಕರಾದ ಎಂ. ವೆಂಕಪ್ಪ ಗೌಡ, ಶ್ರೀಮತಿ ಚಂಪಾ ವಿ.ಗೌಡ, ನ.ಪಂ.ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ, ನಿವೃತ್ತ...
ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ ಅ.02 ರಂದು ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಸಮಿತಿ ಪೂರ್ವಾಧ್ಯಕ್ಷೆ ದಿವ್ಯ ರಮೇಶ್ ಪಡ್ಪು, ಅಂಗನವಾಡಿ ಸಹಾಯಕಿ ಸುಜಾತ ಬಸ್ತಿಗುಡ್ಡೆ, ಪೋಷಕರು ಉಪಸ್ಥಿತರಿದ್ದರು ಅಂಗನವಾಡಿ ಕಾರ್ಯಕರ್ತೆ ಭಾರತಿ ಕೆ ಸ್ವಾಗತಿಸಿ ವಂದಿಸಿದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾದ ರಿಷಬ್ ಶೆಟ್ಟಿ ರವರು ನಿರ್ದೇಶಿಸಿ ನಾಯಕ ನಟನಾಗಿ ಅಭಿನಯಿಸಿರುವ ಬಹುನಿರೀಕ್ಷಿತ “ಕಾಂತಾರ ಚಾಪ್ಟರ್ 01” ಸಿನಿಮಾ ಇಂದು(ಅ.02) ವಿಶ್ವದಾದ್ಯಂತ ಏಳು ಭಾಷೆಗಳಲ್ಲಿ ಬಿಡುಗಡೆಗೊಂಡಿದ್ದು, ಮೊದಲ ದಿನವೇ ವೀಕ್ಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಈ ಸಿನಿಮಾದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ಗ್ರಾಮದ “ಮಿಥುನ್ ಕುಮಾರ್ ಸೋನ” ರವರು “ರಾಜವೈದ್ಯ”ರ ಪಾತ್ರದಲ್ಲಿ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆ ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಜರಗಿತು ಅಧ್ಯಕ್ಷತೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ವಹಿಸಿದ್ದರು.ಸುಳ್ಯ ನಗರ ಯೋಜನಾ ಪ್ರಾಧಿಕಾರ(ಸೂಡ) ಅಧ್ಯಕ್ಷ ಕೆ.ಎಂ. ಮುಸ್ತಫ, ಬ್ಲಾಕ್ ಪ್ರದಾನ ಕಾರ್ಯದರ್ಶಿ ಪಿ.ಎಸ್ ಗಂಗಾಧರ್, ರಾಜ್ಯ ಕಾರ್ಮಿಕ ಮಂಡಳಿ ಸದಸ್ಯ ಕೆ.ಪಿ. ಜೋನಿ,...
ಸುಳ್ಯದ ಮುಖ್ಯ ರಸ್ತೆ ಕೊಯಿಂಗೋಡಿ ಕಾಂಪ್ಲೆಕ್ಸ್ ನಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಚಿನ್ನಾಭರಣ ಖರೀದಿಗೆ ಗ್ರಾಹಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದ್ದು ಪ್ರತೀ ಪವನ್ ನ ಮೇಲೆ ರೂ. 1,600 ರಿಯಾಯಿತಿ ಹಾಗೂ ಚಿನ್ನದ ಆಭರಣಗಳ ಮಜೂರಿ ಮೇಲೆ ಶೇ. 100...
ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಅ 2ರಂದು ಶುಭಾರಂಭಗೊಂಡಿತು.ಬೆಳ್ಳಾರೆ ಕಾಮಧೇನು ಟವರ್ಸ್ ಮಾಲಕರಾದ ಮಾಧವ ಗೌಡ ಕಾಮಧೇನು ದೀಪ ಬೆಳಗಿಸಿ ಉಧ್ಘಾಟಿಸಿದರು. ಅತಿಥಿಗಳಾಗಿ ಬೆಳ್ಳಾರೆ ಗ್ರಾ.ಪಂ ಅಧ್ಯಕ್ಷೆ ನಮಿತಾ ಎಲ್.ರೈ, ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ವ್ಯವಸ್ಥಾಪಕರಾದ ಎಂ.ಪಿ ಉಮೇಶ್, ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಸುಳ್ಯದ ಶಿವಕೃಪ ಕಲಾಮಂದಿರದ ಸಭಾಂಗಣದಲ್ಲಿ ಪ್ರಜಾಧ್ವನಿ ಕರ್ನಾಟಕದ ವತಿಯಿಂದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜಾಧ್ವನಿ ಕರ್ನಾಟಕದ ಅಧ್ಯಕ್ಷರಾದ ಅಶೋಕ ಎಡಮಲೆ ವಹಿಸಿದ್ದರು.ಕಾರ್ಯಕ್ರಮವು ಸಂವಿಧಾನ ಪೀಠಿಕೆ ವಾಚನದೊಂದಿಗೆ ಆರಂಭಗೊಂಡಿತು. ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗಾಂಧೀಜಿಯವರ ತತ್ವ-ಆದರ್ಶಗಳನ್ನು ಸ್ಮರಿಸಿ, ಅವುಗಳನ್ನು ಅನುಸರಿಸುವ ಸಂಕಲ್ಪದೊಂದಿಗೆ ಗೋಪಾಲ್ ಪೆರಾಜೆ ಪ್ರಸ್ತಾವಿಕವಾಗಿ ಮಾತನಾಡಿದರು. ಜಾನಿ ಕೆ.ಪಿ....
ಶ್ರೀ ಶಾರದೋತ್ಸವ ಸಮಿತಿ ಬೆಳ್ಳಾರೆ ಇದರ ವತಿಯಿಂದ 38ನೇ ವರುಷದ ಸಾರ್ವಜನಿಕ ಶ್ರೀ ಶಾರದೋತ್ಸವವು ಅ.02ರಂದು ಬೆಳ್ಳಾರೆ ಮೇಲಿನ ಪೇಟೆ ಅಚಲಾಪುರ ಕಟ್ಟೆಯಲ್ಲಿ ಜರುಗಲಿದೆ.ಬೆಳಿಗ್ಗೆ ಘಂಟೆ 10:00ರಿಂದ ಸಂಜೆ 4:00ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.ಸಂಜೆ 4:00 ಘಂಟೆಯಿಂದ 6:00ರ ವರೆಗೆ ವಾಹನ ಪೂಜೆ ನಡೆಯಲಿದೆ.ಸಂಜೆ 6:00ರಿಂದ ಕಲರ್ಸ್ ಕನ್ನಡ ಖ್ಯಾತಿಯ,...
ಬೆಳ್ಳಾರೆಯ ಕಾಮಧೇನು ಟವರ್ಸ್ ನಲ್ಲಿ ರಮೇಶ್ ಮಾಲಕತ್ವದ ಪೂಜಾ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಅ 2 ಶುಭಾರಂಭಗೊಳ್ಳಲಿದೆ.ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿವೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
ಬೆಳ್ಳಾರೆಯ ಕೆಳಗಿನ ಪೇಟೆಯ ಕಾತ್ಯಾಯಿನಿ ಆರ್ಕೇಡ್ ನಲ್ಲಿ ಸೌರೂಪ್ ಸಿಂಗ್ ಮಾಲಕತ್ವದ ಜಗದಂಬಾ ಎಲೆಕ್ಟ್ರಿಕಲ್ಸ್ ಅ.02 ಶುಭಾರಂಭಗೊಳ್ಳಲಿದೆ. ಇಲ್ಲಿ ಪಿವಿಸಿ, ಸಿಪಿವಿಸಿ, ಯುಪಿವಿಸಿ ಪೈಪ್ಸ್ ಫಿಟ್ಟಿಂಗ್ಸ್, ಫ್ಯಾನ್, ಮಿಕ್ಸಿ, ಪಂಪ್ಸ್, ವಾಟರ್ ಟ್ಯಾಂಕ್ ಮತ್ತು ಎಲ್ಲಾ ತರದ ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಐಟಂಗಳು ದೊರೆಯಲಿದೆ ಎಂದು ಮಾಲಕರು ತಿಳಿಸಿದ್ದಾರೆ.ವರದಿ-ಎಂ.ಎ.ಮುಸ್ತಫಾ ಬೆಳ್ಳಾರೆ
Loading posts...
All posts loaded
No more posts
