- Monday
- June 22nd, 2026
ಸುಬ್ರಹ್ಮಣ್ಯ : “ಪಠ್ಯದೊಂದಿಗೆ ಪಠ್ಯೇತರ ಚಟಿವಟಿಕೆಗಳು ವಿದ್ಯಾರ್ಥಿಗಳ ಬದುಕಿಗೆ ಪೂರಕವಾಗುತ್ತದೆ. ಆರೋಗ್ಯ ಸಮೃದ್ದಿಯ ಔನತ್ಯಕ್ಕೆ ಕ್ರೀಡಾ ಚಟುವಟಿಕೆಗಳ ಪಾತ್ರ ಅನನ್ಯ. ಪಂದ್ಯಾಟಗಳು ಕ್ರೀಡಾಳುಗಳು ಕ್ರೀಡಾಸ್ಪೂರ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಇದರಿಂದ ಈ ಕ್ಷೇತ್ರದಲ್ಲಿ ಉನ್ನತ ಸ್ಥಾನ ಪ್ರಾಪ್ರವಾಗುತ್ತದೆ” ಎಂದು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಅಶೋಕ್ ನೆಕ್ರಾಜೆ ಹೇಳಿದರು. ಸುಬ್ರಹ್ಮಣ್ಯದ ಎಸ್.ಎಸ್.ಪಿ.ಯು ಕಾಲೇಜಿನ...
ಸುಬ್ರಹ್ಮಣ್ಯ : “ಮಕ್ಕಳು ನೀಡುವ ಪ್ರೀತಿ ಶಿಕ್ಷಕರಿಗೆ ಪರಮಾನ್ನ. ವಿದ್ಯಾರ್ಥಿಗಳು ಗುರುಗಳಿಗೆ ನೀಡುವ ಗೌರವ ಮತ್ತು ಪ್ರೀತಿ ಶಿಕ್ಷಕರ ಬದುಕಿನಲ್ಲಿ ಅತ್ಯಂತ ಹೆಚ್ಚು ಆನಂದ ನೀಡುವ ಕ್ಷಣವಾಗುತ್ತದೆ. ಗುರುಗಳು ಭಗವಂತನಿಗೆ ಸಮಾನರು. ಗುರುಗಳಿಗೆ ವಿದೇಯರಾಗಿರುವುದು ಅತ್ಯವಶ್ಯಕ” ಎಂದು ಎಸ್.ಎಸ್.ಪಿ.ಯು ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ನಂದಾ ಹರೀಶ್ ಹೇಳಿದರು.ಸುಬ್ರಹ್ಮಣ್ಯದ ಎಸ್.ಎಸ್. ಪಿ.ಯು ಕಾಲೇಜಿನ ಪ್ರೌಢಶಾಲಾ...
ಕಟ್ಟ-ಗೋವಿಂದನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಯವದನ ಇಂಡಸ್ಟ್ರೀಸ್ ಕೊಲ್ಲಮೊಗ್ರು ಇದರ ಮ್ಹಾಲಕರಾದ ಮಹೇಶ್ ಪೈಲೂರು ಸಮವಸ್ತ್ರ(ಪ್ಯಾಂಟ್-ಟೀಶರ್ಟ್) ಗಳನ್ನು ಕೊಡುಗೆಯಾಗಿ ನೀಡಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಿ.ಎನ್, ದಾನಿಗಳಾದ ಮಹೇಶ್ ಪೈಲೂರು, ಸ್ಥಳೀಯರಾದ ತಾರಾನಾಥ್.ಎಂ, ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು, ಅತಿಥಿ ಶಿಕ್ಷಕರಾದ ಮಮತಾ.ಪಿ.ಎಸ್, ಅಂಗನವಾಡಿ ಕಾರ್ಯಕರ್ತೆ ವಿದ್ಯಾ.ಎ.ಜಿ ಹಾಗೂ ಅಡುಗೆ ಸಿಬ್ಬಂದಿ...
ಚೆಂಬು ಸಾಹಿತ್ಯ ವೇದಿಕೆಯ ವತಿಯಿಂದ ಏರ್ಪಡಿಸಲಾಗಿದ್ದ 7ನೇ ವರ್ಷದ “ಎಂ.ಜಿ ಕಾವೇರಮ್ಮ ಅರೆಭಾಷೆ ಕವನ ಸ್ಪರ್ಧೆ”ಯ ಫಲಿತಾಂಶವು ಪ್ರಕಟಗೊಂಡಿದ್ದು, ಸ್ಪರ್ಧೆಗೆ ಬಂದಂತಹ 35 ಕವಿತೆಗಳಲ್ಲಿ 3 ಕವಿತೆಗಳನ್ನು ಬಹುಮಾನಕ್ಕಾಗಿ ಆಯ್ಕೆ ಮಾಡಲಾಗಿದೆ. ಸ್ಪರ್ಧೆಗೆ ಬಂದಂತಹ ಉಳಿದೆಲ್ಲಾ ಕವಿತೆಗಳನ್ನು ಬರೆದವರಿಗೆ ಪ್ರಶಸ್ತಿ ಪತ್ರ ಹಾಗೂ ನೆನಪಿನ ಕಾಣಿಕೆ ನೀಡಲಾಗುವುದು ಎಂದು ಸ್ಪರ್ಧೆಯ ಆಯೋಜಕರು ತಿಳಿಸಿದ್ದಾರೆ.ಕವಿತೆಗಳ ಮೌಲ್ಯಮಾಪಕರಾಗಿ ಕವಯಿತ್ರಿ...
ಸುಬ್ರಹ್ಮಣ್ಯದಲ್ಲಿ ನೈರ್ಮಲ್ಯ ಕಾಪಾಡುವ ಪ್ರಯತ್ನಕ್ಕೆ ಪೂರಕವಾಗಿ ಕಸ ಬಿಸಾಡಿದ ವ್ಯಕ್ತಿಗೆ ದಂಡ ವಿಧಿಸಿರುವ ಘಟನೆ ವರದಿಯಾಗಿದೆ.ಸೆಪ್ಟೆಂಬರ್ 8ರಂದು ಕುಮಾರಧಾರ ನದಿಯ ಸೇತುವೆ ಮೇಲಿಂದ ಕಾರ್ಕಳದ ವೇದವ್ಯಾಸ ತಂತ್ರಿ ಎಂಬವರು ಕಸ ಬಿಸಾಡಿದ ದೃಶ್ಯವನ್ನು ಸ್ಥಳೀಯ ಯುವಕರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದರು. ಈ ಮಾಹಿತಿ ತಕ್ಷಣವೇ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ನೀಡಲಾಗಿತ್ತು.ಗ್ರಾಮ ಪಂಚಾಯತ್ ಅಧಿಕಾರಿಗಳು...
“ಇತ್ತೀಚೆಗೆ ನಡೆದ ನಗರ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಕಸದ ವಿಚಾರವಾಗಿ ಭಾರಿ ಚರ್ಚೆ ನಡೆದಿದ್ದು, ಈ ಬಗ್ಗೆ ನನ್ನ ಹೆಸರನ್ನು ಉಲ್ಲೇಖ ಮಾಡಿರುವ ಬಿ.ಜೆ.ಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮತ್ತು ನಗರ ಪಂಚಾಯತ್ ಮಾಜಿ ಅಧ್ಯಕ್ಷರು ವಿನಯ ಕಂದಡ್ಕ ರವರು ಇವತ್ತು ಪಕ್ಷದ ಉನ್ನತ ಹುದ್ದೆಯಲ್ಲಿ ಇದ್ದು ಪಕ್ಷ ವಿರೋಧಿ ಚಟುವಟಿಕೆ ಮಾಡಿರುವುದು ಕಾರ್ಯಕರ್ತರಿಗೆ ಮಾಡಿದ...
ಕೃಷಿ ಇಲಾಖೆ ಸುಳ್ಯ ಇದರ ವತಿಯಿಂದ ಎಡಮಂಗಲ ಹಾಲು ಉತ್ಪಾದಕರ ಸಹಯೋಗದೊಂದಿಗೆ 2025-26ನೇ ಸಾಲಿನ ATMA ಯೋಜನೆಯಡಿ ಕಿಸಾನ್ ಗೋಷ್ಠಿ ಹಾಗೂ ಸಾಧಕ ರೈತರಿಗೆ ಕಾರ್ಯಕ್ರಮವು ನಡೆಯಿತು.ಈ ಕಾರ್ಯಕ್ರಮದಲ್ಲಿ ಶಿವರಾಮ್ ಮಡಪ್ಪಾಡಿ ಇವರು ಹೈನುಗಾರಿಕೆ ವಿಭಾಗದಲ್ಲಿ “ಶ್ರೇಷ್ಠ ಕೃಷಿಕ” ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ ರವರು ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಉಡುಪಿಯ ಅಮೃತ್ ಗಾರ್ಡನ್ ನಲ್ಲಿ ನಡೆದ ಪ್ರವೀಣ್ ಕುಮಾರ್ ಮೆಮೋರಿಯಲ್ ಆಲ್ ಇಂಡಿಯಾ ಓಪನ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ ಗಳಿಸಿದ್ದಾರೆ.ಗೂನಡ್ಕದ ಮಾರುತಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ 6 ನೇ ತರಗತಿ ವಿದ್ಯಾರ್ಥಿ ಶರೀಫ್ ಹಾಗೂ ಅಸೀನಾ ದಂಪತಿಗಳ...
ಚೊಕ್ಕಾಡಿಯ ಶ್ರೀ ಸತ್ಯಸಾಯಿ ವಿದ್ಯಾ ಕೇಂದ್ರದಲ್ಲಿ ನಡೆದ 14 ವರ್ಷ ಒಳಗಿನ ಹುಡುಗಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇಂದು ಮಯೂರ ಕಲಾ ಮಂದಿರದಲ್ಲಿ ಕೊಲ್ಲಮೊಗ್ರು ಗ್ರಾಮದ ಎರಡು ಒಕ್ಕೂಟಗಳ ತ್ರೈಮಾಸಿಕ ಸಭೆ ಜರುಗಿತು.ಈ ಸಭೆಯಲ್ಲಿ "ನಾಳೆ ಸುಳ್ಯದಲ್ಲಿ ನಡೆಯಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಹಾಗೂ ಡಾ. ವೀರೇಂದ್ರ ಹೆಗ್ಗಡೆಯವರ ಮೇಲೆ ಮಾಡುವ ಅವಮಾನ ಹಾಗೂ ಅಪಪ್ರಚಾರದ ಬಗ್ಗೆ ಹಕ್ಕೊತ್ತಾಯ ಮಾಡಲು ಹಾಗೂ ಹಿಂದೂ ಶ್ರದ್ಧಾಕೇಂದ್ರದ ಮೇಲೆ ಮಾಡಲಾದ ಅಪಪ್ರಚಾರದ ಬಗ್ಗೆ ನಾಳೆ ಸುಳ್ಯದಲ್ಲಿ...
Loading posts...
All posts loaded
No more posts
